08:01 AM (IST) Apr 04

India Latest News Live 4 April 2026West Asia crisis - ಇಂಡಕ್ಷನ್‌ ಸ್ಟವ್‌, ಪಾತ್ರೆ ಉತ್ಪಾದನೆ ಹೆಚ್ಚಳಕ್ಕೆ ಕೇಂದ್ರ ಚಿಂತನೆ

ಕೊಲ್ಲಿ ಯುದ್ಧದಿಂದ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯವಾದ ಕಾರಣ, ಕೇಂದ್ರ ಸರ್ಕಾರವು ಇಂಡಕ್ಷನ್‌ ಸ್ಟವ್‌ ಅದಕ್ಕೆ ಬೇಕಾದ ಪಾತ್ರೆಗಳ ಉತ್ಪಾದನೆಗೆ ಪ್ರೋತ್ಸಾಹ ನೀಡಲು ನಿರ್ಧರ ದೇಶದಲ್ಲಿ ವಿದ್ಯುತ್ ಆಧಾರಿತ ಅಡುಗೆ ಉಪಕರಣಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಉತ್ಪಾದನೆ ಹೆಚ್ಚಿಸುವ ಕುರಿತು ಚರ್ಚೆ ನಡೆದಿದೆ.

Read Full Story
07:38 AM (IST) Apr 04

India Latest News Live 4 April 2026ಪ್ರೀತಿಯಲ್ಲಿ ಸೋಲು, ಬಾಲ್ಯದ ನೆರಳಿನಾಟ! ಪ್ಪಾದ ಸಂಗಾತಿಯನ್ನು ಆಯ್ಕೆ ಮಾಡೋದ್ಯಾಕೆ?

ಪದೇ ಪದೇ ಸಂಬಂಧಗಳು ಮುರಿದು ಬೀಳಲು ನಿಮ್ಮ ಕೆಟ್ಟ ಸಮಯ ಕಾರಣವಲ್ಲ, ಬದಲಿಗೆ ನಿಮ್ಮ ಬಾಲ್ಯದ ಅನುಭವಗಳು ಮತ್ತು ಮನಸ್ಥಿತಿಯೇ ಕಾರಣವೆಂದು ಮನೋವಿಜ್ಞಾನ ಹೇಳುತ್ತದೆ. ಬಾಲ್ಯದಲ್ಲಿ ಪ್ರೀತಿ, ಗೌರವ ಕಾಣದವರು, ತಮಗರಿವಿಲ್ಲದಂತೆಯೇ ದೊಡ್ಡವರಾದ ಮೇಲೆ ಅಂಥದ್ದೇ ಅಶಾಂತ ಸಂಬಂಧಗಳ ಕಡೆಗೆ ಆಕರ್ಷಿತರಾಗುತ್ತಾರೆ.

Read Full Story
06:53 AM (IST) Apr 04

India Latest News Live 4 April 2026ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ಪುತ್ರಿ ವಿದ್ಯಾರಾಣಿ ಕಣಕ್ಕೆ

ನರಹಂತಕ ವೀರಪ್ಪನ್ ಪುತ್ರಿ ವಿದ್ಯಾರಾಣಿ, ತಮಿಳುನಾಡು ಚುನಾವಣೆಯಲ್ಲಿ ಮೆಟ್ಟೂರು ಕ್ಷೇತ್ರದಿಂದ ನಾಮ್ ತಮಿಳರ್ ಕಚ್ಚಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ತಂದೆಯ ಸಮಾಧಿಗೆ ಪೂಜೆ ಸಲ್ಲಿಸಿದ್ದು, ಈ ಹಿಂದೆ ಅವರು ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿದ್ದರು.
Read Full Story