09:50 AM (IST) Jul 05

India Latest News Live 5 July 2026E-Jagriti - ಗ್ರಾಹಕರ ಹಕ್ಕುಗಳಿಗೆ ಡಿಜಿಟಲ್ ಬಲ! ದೂರು ದಾಖಲೆಯಿಂದ ಪರಿಹಾರದವರೆಗೆ ಎಲ್ಲವೂ ಈಗ ಬೆರಳ ತುದಿಯಲ್ಲಿ!

ಭಾರತದ ಗ್ರಾಹಕ ನ್ಯಾಯ ವ್ಯವಸ್ಥೆಯು ಎದುರಿಸುತ್ತಿದ್ದ ವಿಳಂಬ ಮತ್ತು ಸಂಕೀರ್ಣತೆಗಳಿಗೆ 'ಇ-ಜಾಗೃತಿ' ಪೋರ್ಟಲ್ ಡಿಜಿಟಲ್ ಪರಿಹಾರ ಒದಗಿಸಿದೆ. ದೂರು ದಾಖಲಾತಿಯಿಂದ ಹಿಡಿದು ಪರಿಹಾರದವರೆಗೆ ಸಂಪೂರ್ಣ ಪ್ರಕ್ರಿಯೆ ಸರಳಗೊಳಿಸಿ, ನ್ಯಾಯವನ್ನು ಎಲ್ಲರಿಗೂ ವೇಗವಾಗಿ ಪರಿಹಾರ ತಲುಪುವಂತೆ ಮಾಡಿದೆ. 

Read Full Story
09:30 AM (IST) Jul 05

India Latest News Live 5 July 2026ಅಯ್ಯರ್, ಗಂಭೀರ್ ಗೆ ಮತ್ತೊಂದು ಮುಖಭಂಗ! ಟೀಂ ಇಂಡಿಯಾ ಸೋಲಿಗೆ ಇಲ್ಲಿದೆ 5 ಕಾರಣಗಳು

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 190 ರನ್ ಗಳಿಸಿಯೂ ಭಾರತ ಸೋಲು ಕಂಡಿದೆ. ರವಿ ಬಿಷ್ಣೋಯ್ ಅವರ ದುಬಾರಿ ಓವರ್, ಜೇಕಬ್ ಬೆಥೆಲ್ ಅವರ ಸ್ಫೋಟಕ ಬ್ಯಾಟಿಂಗ್, ಮತ್ತು ಅರ್ಶ್‌ದೀಪ್ ಸಿಂಗ್ ಅವರ ಗಾಯದಂತಹ ಪ್ರಮುಖ ಕಾರಣಗಳಿಂದ ತಂಡ ಗೆಲುವಿನ ಹೊಸ್ತಿಲಲ್ಲಿ ಎಡವಿತು.
Read Full Story
09:21 AM (IST) Jul 05

India Latest News Live 5 July 2026ಎಐ ಭರವಸೆಯಿಂದ ಸಂಕಷ್ಟಕ್ಕೆ ಸಿಲುಕಿದ ಬ್ಯಾಂಕ್ ; ಗುಣಮಟ್ಟದ ಸೇವೆ ನೀಡದ ಎಐ ಟೂಲ್ಸ್

ಕೃತಕ ಬುದ್ಧಿಮತ್ತೆ (ಎಐ)ಯನ್ನು ನಂಬಿ ಫೋರ್ಡ್ ಮೋಟಾರ್ ಮತ್ತು ಕಾಮನ್‌ವೆಲ್ತ್ ಬ್ಯಾಂಕ್ ಆಫ್ ಆಸ್ಟ್ರೇಲಿಯಾ ತಮ್ಮ ಅನುಭವಿ ಸಿಬ್ಬಂದಿಯನ್ನು ವಜಾಗೊಳಿಸಿದ್ದವು. ಆದರೆ, ಗ್ರಾಹಕ ಸೇವೆ ಮತ್ತು ಉತ್ಪನ್ನದ ಗುಣಮಟ್ಟದಲ್ಲಿ ಸಮಸ್ಯೆಗಳು ಎದುರಾಗಿದೆ .

Read Full Story
09:08 AM (IST) Jul 05

India Latest News Live 5 July 2026ಅತಿ ಹೆಚ್ಚು ವಾರ್ಷಿಕ ಕೌಟುಂಬಿಕ ಆದಾಯದಲ್ಲಿ ಬೆಂಗಳೂರು ನಂಬರ್ 1 - ಖರ್ಚಿನ ಕಥೆಯೇನು?

ವರದಿಯೊಂದರ ಪ್ರಕಾರ, ಅತಿ ಹೆಚ್ಚು ವಾರ್ಷಿಕ ಕೌಟುಂಬಿಕ ಆದಾಯ ಹೊಂದಿರುವ ನಗರಗಳಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ದೇಶದ ಒಟ್ಟು ವೆಚ್ಚದಲ್ಲಿ ಪ್ರಮುಖ ಆರು ನಗರಗಳು ಶೇ.46ರಷ್ಟು ಪಾಲು ಹೊಂದಿವೆ.

Read Full Story
08:55 AM (IST) Jul 05

India Latest News Live 5 July 2026ಅಮೆರಿಕದ ಸ್ವಾತಂತ್ರ್ಯ ಹೋರಾಟಕ್ಕೆ ಹೈದರ್‌ ಅಲಿ, ಟಿಪ್ಪು ಪರೋಕ್ಷ ಕೊಡುಗೆ ನೀಡಿದ್ದು ಹೇಗೆ?

ಅಮೆರಿಕದ ಸ್ವಾತಂತ್ರ್ಯ ಹೋರಾಟದ ಮೇಲೆ ಮೈಸೂರಿನ ಹೈದರ್‌ ಅಲಿ ಮತ್ತು ಟಿಪ್ಪು ಸುಲ್ತಾನ್ ಪರೋಕ್ಷವಾಗಿ ಪ್ರಭಾವ ಬೀರಿದ್ದರು. ಭಾರತದಲ್ಲಿ ಬ್ರಿಟಿಷರನ್ನು ದುರ್ಬಲಗೊಳಿಸುವ ಮೂಲಕ, ಅವರು ಅಮೆರಿಕನ್ನರಿಗೆ ಪ್ರತಿರೋಧದ ಸಂಕೇತವಾದರು ಮತ್ತು ಅಲ್ಲಿನ ಪತ್ರಿಕೆ, ಪಠ್ಯಗಳಲ್ಲಿಯೂ ಸ್ಥಾನ ಪಡೆದಿದ್ದರು.
Read Full Story