- Home
- News
- India News
- India Latest News Live: ಚೀಟಿ ಕೊಟ್ಟು ಕಾಂಡೋಮ್ ತರೋದಕ್ಕೆ ಮೆಡಿಕಲ್ ಶಾಪ್ಗೆ ಮಗನನ್ನು ಕಳಹಿಸಿದ ತಂದೆ - ವಿಡಿಯೋ
India Latest News Live: ಚೀಟಿ ಕೊಟ್ಟು ಕಾಂಡೋಮ್ ತರೋದಕ್ಕೆ ಮೆಡಿಕಲ್ ಶಾಪ್ಗೆ ಮಗನನ್ನು ಕಳಹಿಸಿದ ತಂದೆ - ವಿಡಿಯೋ

ನವದೆಹಲಿ: ಟೆಲಿಗ್ರಾಮ್ನಲ್ಲಿ ಸಿನಿಮಾ, ಒಟಿಟಿ, ಇತರ ವಿಡಿಯೋಗಳು ಸೇರಿದಂತೆ ಕಾಪಿರೈಟ್ ಹೊಂದಿರುವ ಕಂಟೆಂಟ್ಗಳನ್ನು ಅಕ್ರಮವಾಗಿ ಹಂಚುತ್ತಿರುವ ಘಟನೆಗಳು ವ್ಯಾಪಕವಾದ ಬೆನ್ನಲ್ಲೇ ಅದರ ತಡೆಗೆ ಅಗತ್ಯ ಕೈಗೊಳ್ಳುವಂತೆ ಮೆಸೇಜಿಂಗ್ ಆ್ಯಪ್ ಟೆಲಿಗ್ರಾಂಗೆ ಕೇಂದ್ರ ಸರ್ಕಾರ ನೋಟಿಸ್ ನೀಡಿದೆ. ಜತೆಗೆ 15 ದಿನಗಳಲ್ಲಿ ವರದಿ ಸಲ್ಲಿಸುವಂತೆಯೂ ತಾಕೀತು ಮಾಡಿದೆ. ‘ಪ್ರತಿ ಪೈರಸಿ ಚಾನೆಲ್ ಅನ್ನು ಗುರುತಿಸುವ ತನಕ ಸರ್ಕಾರ ಕಾಯಲು ಸಾಧ್ಯವಿಲ್ಲ.
ಪ್ರತಿ ಪೈರಸಿ ಚಾನೆಲ್ ಅನ್ನು ಒಂದೊಂದಾಗಿ ಗುರುತಿಸಿ ತೆಗೆಯುವ ಬದಲು ಇಂತಹ ಅಕ್ರಮಗಳೇ ನಡೆಯದಂತೆ ಆ್ಯಪ್ ಗಮನ ಹರಿಸಬೇಕು, ಈ ಸಂಬಂಧ ತೆಗೆದುಕೊಂಡ ಕ್ರಮಗಳ ಬಗ್ಗೆ 15 ದಿನಗಳಲ್ಲಿ ವರದಿ ಸಲ್ಲಿಸಬೇಕು’ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನೋಟಿಸ್ ನೀಡಿದೆ. ಕಳೆದ ತಿಂಗಳು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಜು.21ರಂದು ಮರು ಪರೀಕ್ಷೆ ನಡೆಯುವ ತನಕ ಟೆಲಿಗ್ರಾಂಗೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ನಿಷೇಧ ಹೇರಿತ್ತು.
India Latest News Live 5 July 2026ಚೀಟಿ ಕೊಟ್ಟು ಕಾಂಡೋಮ್ ತರೋದಕ್ಕೆ ಮೆಡಿಕಲ್ ಶಾಪ್ಗೆ ಮಗನನ್ನು ಕಳಹಿಸಿದ ತಂದೆ - ವಿಡಿಯೋ
India Latest News Live 5 July 2026Viral News - 2 ಜೀವಂತ ಹಾವುಗಳನ್ನು ಚಪ್ಪರಿಸಿ ತಿಂದ ಪತಿರಾಯ! ಆಸ್ಪತ್ರೆಯಲ್ಲಿ ಹೆಂಡತಿ ಬಿಚ್ಚಿಟ್ಟ ಭಯಾನಕ ಕಥೆ ಏನು ಗೊತ್ತಾ!
Jharkhand strange news ಜಾರ್ಖಂಡ್ನ ಛತ್ರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಎರಡು ಜೀವಂತ ಹಾವುಗಳನ್ನು ಹಸಿಯಾಗಿ ತಿಂದಿದ್ದಾನೆ. ನಂತರ ಮೂರನೇ ಹಾವಿನ ಮೃತದೇಹದೊಂದಿಗೆ ಆಸ್ಪತ್ರೆಗೆ ಬಂದಾಗ ವೈದ್ಯರೇ ಬೆಚ್ಚಿಬಿದ್ದಿದ್ದಾರೆ. ಕೊನೆಗೆ ಅವನ ಪತ್ನಿ ಬಿಚ್ಚಿಟ್ಟ ಸತ್ಯವೇ ರೋಚಕ.
India Latest News Live 5 July 2026Tube Light - ಟ್ಯೂಬ್ಲೈಟ್ ತುದಿ ಕಪ್ಪಾದರೆ ಅಪಾಯವೇ? ಇದರ ಹಿಂದಿನ ಸೀಕ್ರೆಟ್ ಏನು ಗೊತ್ತಾ?
Electron Emission: ನಾವು ಬಳಸುವ ಸಾಮಾನ್ಯ ಟ್ಯೂಬ್ಲೈಟ್ಗಳು ಹೇಗೆ ಕೆಲಸ ಮಾಡುತ್ತವೆ ಎಂದು ತಿಳಿದರೆ, ಅವುಗಳ ತುದಿಗಳು ಯಾಕೆ ಕಪ್ಪಾಗುತ್ತವೆ ಎಂಬುದನ್ನು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು.
India Latest News Live 5 July 2026MBBS ಓದಿದ್ರೂ ಡಾಕ್ಟರ್ ಆಗ್ಲಿಲ್ಲ, ಆಕ್ಸಿಡೆಂಟಲಿ ನಟಿಯಾದೆ - ಮನಬಿಚ್ಚಿ ಮಾತಾಡಿದ ಐಶ್ವರ್ಯ
ನಾನು ಎಂಬಿಬಿಎಸ್ ಮುಗಿಸಿ ಡಾಕ್ಟರ್ ಆಗಿದ್ದರೂ, ಆಕಸ್ಮಿಕವಾಗಿ ನಟನೆಗೆ ಬಂದಿದ್ದರಿಂದ ರೋಗಿಗಳಿಗೆ ಚಿಕಿತ್ಸೆ ನೀಡುವ ಅವಕಾಶವೇ ಸಿಕ್ಕಿಲ್ಲ ಎಂದು ನಟಿ ಐಶ್ವರ್ಯ ಲಕ್ಷ್ಮಿ ಹೇಳಿಕೊಂಡಿದ್ದಾರೆ.
India Latest News Live 5 July 2026ಜೀವಂತ ಇದ್ದಾರಾ ಇರಾನ್ ಸುಪ್ರೀಂ ಲೀಡರ್? ಅಲ್ ಖಮೇನಿ ಅಂತ್ಯಕ್ರಿಯೆಲ್ಲಿ ಪುತ್ರರ ಪೈಕಿ ಮೊಜ್ತಾಬ ಗೈರು
ಅಮೆರಿಕ ಇಸ್ರೇಲ್ ದಾಳಿಯಲ್ಲಿ ಹತ್ಯೆಯಾದ ಇರಾನ್ ಸುಪ್ರೀಂ ಲೀಡರ್ ಅಲ್ ಖಮೇನಿ ಅಂತ್ಯಕ್ರಿಯೆ ನಾಲ್ಕು ತಿಂಗಳ ಬಳಿಕ ನಡೆದಿದೆ. ಆದರೆ ಅಂತ್ಯಸಂಸ್ಕಾರಕ್ಕೆ ನಾಲ್ವರು ಪುತ್ರರ ಪೈಕಿ ಉತ್ತರಾಧಿಕಾರಿ ಮೊಜ್ತಾಬ ಖಮೇನಿ ಗೈರು ಹಲವು ಅನುಮಾನಕ್ಕೆ ಕಾರಣವಾಗಿದೆ.
India Latest News Live 5 July 2026400 ಕೋಟಿ ಬಾಚಿದ ರಾಮ್ ಚರಣ್-ಶಿವಣ್ಣ ಸಿನಿಮಾ 'ಪೆದ್ದಿ' ಒಟಿಟಿಗೆ - ಸ್ಟ್ರೀಮಿಂಗ್ ಯಾವಾಗ, ಎಲ್ಲಿ?
ಬಾಕ್ಸ್ ಆಫೀಸ್ನಲ್ಲಿ 400 ಕೋಟಿ ರೂ. ಗಳಿಸಿ ಧೂಳೆಬ್ಬಿಸಿದ ರಾಮ್ ಚರಣ್-ಶಿವಣ್ಣ ನಟನೆಯ 'ಪೆದ್ದಿ' ಸಿನಿಮಾ ಈಗ ಒಟಿಟಿಗೆ ಬರ್ತಿದೆ. ನೆಟ್ಫ್ಲಿಕ್ಸ್ನಲ್ಲಿ ಈ ಚಿತ್ರದ ಸ್ಟ್ರೀಮಿಂಗ್ ದಿನಾಂಕ ಘೋಷಣೆಯಾಗಿದೆ.
India Latest News Live 5 July 2026ಡಾಲರ್ ನಾಡಲ್ಲಿ ಭಾರತದ ದೇಸಿ ಸೊಗಡಿಗಾಗಿ ಮುಗಿಬಿದ್ದ ಜನ - ಇದು ನಮ್ಮ ತಾಕತ್ತು ಅಂತಿರೋ ಭಾರತೀಯರು
India Latest News Live 5 July 2026Yash-Toxic - ಯಶ್ 'ಟಾಕ್ಸಿಕ್' 2ನೇ ಹಾಡಿಗೆ ಕೌಂಟ್ಡೌನ್ ಶುರು; ಈ ಸಾಂಗ್ ಸ್ಪೆಷಾಲಿಟಿ ಏನ್ ಗೊತ್ತಾ?
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ 'ಟಾಕ್ಸಿಕ್' (Toxic) ಚಿತ್ರದ ಪ್ರತಿಯೊಂದು ಅಪ್ಡೇಟ್ ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿದ್ದು, ಚಿತ್ರದ ಕ್ರೇಜ್ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೊಸ ಅಪ್ಡೇಟ್ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
India Latest News Live 5 July 2026Alpha Controversy - ಬಿಕಿನಿ ದೃಶ್ಯಕ್ಕೆ ಭುಗಿಲೆದ್ದ ವಿವಾದ! ಆಲಿಯಾ, ಶರ್ವರಿಯ ಆ ಸೀನ್ಗೆ ನೆಟ್ಟಿಗರು ಗರಂ
ಆಲಿಯಾ ಭಟ್ ಮತ್ತು ಶರ್ವರಿ ವಾಘ್ ನಟನೆಯ 'ಆಲ್ಫಾ' ಸಿನಿಮಾ ಜುಲೈ 3 ರಂದು ಥಿಯೇಟರ್ಗಳಲ್ಲಿ ಬಿಡುಗಡೆಯಾಗಿದೆ. ಚಿತ್ರಕ್ಕೆ ಆರಂಭದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಇದೀಗ ಹೊಸ ವಿವಾದ ಹುಟ್ಟುಹಾಕಿವೆ.
India Latest News Live 5 July 2026ರಾಮಾಯಣ ಸೆಟ್ನಲ್ಲಿ ರಾವಣನಾಗಿ ಯಶ್ ಹೇಗಿದ್ದರು? 'ಮಂಡೋದರಿ' ಕಾಜಲ್ ಬಹಿರಂಗಪಡಿಸಿದ ಸತ್ಯವೇನು?
Mandodari Kajal Aggarwal: ‘ರಾಮಾಯಣ’ ಚಿತ್ರದಲ್ಲಿ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಂಡರೆ, ಪ್ಯಾನ್ ಇಂಡಿಯಾ ನಟಿ ಕಾಜಲ್ ಅಗರ್ವಾಲ್ ರಾವಣನ ಪತ್ನಿ ಮಂಡೋದರಿಯ ಪಾತ್ರವನ್ನು ನಿರ್ವಹಿಸಿದ್ದಾರೆ.
India Latest News Live 5 July 2026ಹೋಟೆಲ್ ರೂಮಿಗೆ ಕರೆದು ತಡರಾತ್ರಿವರೆಗೂ ಕೂರಿಸಿದ್ರು - ಆ ಭಯಾನಕ ಸತ್ಯ ಬಿಚ್ಚಿಟ್ರು 'ಬಿಗ್ ಬಾಸ್' ಫರ್ಹಾನಾ
'ಖತರೋಂ ಕೆ ಖಿಲಾಡಿ' ಶೋನಲ್ಲಿ ಕಾಣಿಸಿಕೊಳ್ಳಲಿರುವ ನಟಿ ಫರ್ಹಾನಾ ಭಟ್, ತಮ್ಮ ವೃತ್ತಿಜೀವನದ ಆರಂಭದಲ್ಲಿ ನಡೆದ ಒಂದು ಭಯಾನಕ ಘಟನೆಯನ್ನು ಹಂಚಿಕೊಂಡಿದ್ದಾರೆ. ನಿರ್ದೇಶಕನೊಬ್ಬನಿಂದ ತಾನು ಹೇಗೆ ಪಾರಾಗಿ ಬಂದೆ ಎಂದು ಅವರು ವಿವರಿಸಿದ್ದಾರೆ.
India Latest News Live 5 July 2026Huma Qureshi - 40ರಲ್ಲೂ ಸಿಂಗಲ್ ಆಗಿರುವ 'ಟಾಕ್ಸಿಕ್' ಲೇಡಿ ಹುಮಾ - ಮದುವೆ ಬಗ್ಗೆ ಪ್ಲ್ಯಾನ್ ಏನು?
'ಟಾಕ್ಸಿಕ್' ನಟಿ ಹುಮಾ ಖುರೇಷಿಗೆ 40 ವರ್ಷವಾದರೂ ಇನ್ನೂ ಮದುವೆಯಾಗಿಲ್ಲ. ಹಲವು ನಟರ ಜೊತೆ ಅವರ ಹೆಸರು ಕೇಳಿಬಂದರೂ, ಮದುವೆ ಮಾತು ಮಾತ್ರ ಮುನ್ನೆಲೆಗೆ ಬಂದಿರಲಿಲ್ಲ. ಹಾಗಾದ್ರೆ ನಟಿಯ ಮುಂದಿನ ಪ್ಲ್ಯಾನ್ ಏನು? ಇಲ್ಲಿದೆ ವಿವರ.
India Latest News Live 5 July 2026ಮದುವೆಯೇ ಬೇಡ ಎಂದ ನಟಿಗೆ ಈಗ ಮಗು ಬೇಕಂತೆ - 'ಗಟ್ಟ ಕುಸ್ತಿ 2' ನಂತರ ಬದಲಾಯ್ತು ನಿರ್ಧಾರ
ಹಿಂದೆ ಮದುವೆಯೇ ಬೇಡ ಎಂದಿದ್ದ ಸೌತ್ ನಟಿ ಐಶ್ವರ್ಯ ಲಕ್ಷ್ಮಿ, ಇದೀಗ ತಮ್ಮ ನಿರ್ಧಾರ ಬದಲಿಸಿದ್ದಾರೆ. ತನಗೀಗ ತಾಯಿಯಾಗುವ ಆಸೆ ಇದೆ, ಅದಕ್ಕಾಗಿ ಒಳ್ಳೆಯ ತಂದೆಯಾಗಬಲ್ಲ ಸಂಗಾತಿ ಬೇಕು ಎಂದು ಹೇಳಿದ್ದಾರೆ.
India Latest News Live 5 July 2026500 ಕಡೆ ಅರ್ಜಿ ಸಲ್ಲಿಸಿದ್ರೂ ಸಿಗದ ಕೆಲಸ.. ಸಿಎಸ್ ಎಂಜಿನಿಯರ್ ಟು ರಾಪಿಡೋ ರೈಡರ್ನ ಕರುಣಾಜನಕ ಕತೆ
India Latest News Live 5 July 2026ಬಿಷ್ಣೋಯಿ, ಅರ್ಷದೀಪ್ ಅಲ್ಲ.. ಒಂದೇ ಓವರ್ನಲ್ಲಿ ಅತೀ ಹೆಚ್ಚು ರನ್ ಕೊಟ್ಟ ಭಾರತೀಯ ಬೌಲರ್ ಯಾರು?
India Latest News Live 5 July 2026Meta Notice - ಟೆಲಿಗ್ರಾಂ ಬಳಿಕ ಇನ್ಸ್ಟಾಗ್ರಾಂ ನಿಷೇಧಕ್ಕೆ ಮುಂದಾಯ್ತಾ ಸರ್ಕಾರ, ಮೆಟಾಗೆ ಖಡಕ್ ನೋಟಿಸ್ ಜಾರಿ!
Instagram Paid advertisements ಗಳು ಇತ್ತೀಚೆಗೆ ಮಕ್ಕಳ ಲೈಂ ಗಿಕ ಶೋಷಣೆ ದೌರ್ಜನ್ಯದ (CSEAM) ವಿಷಯವನ್ನೇ ಪ್ರಚಾರ ಮಾಡುತ್ತಿರುವ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆ ಕೇಂದ್ರ ಸರ್ಕಾರ ಮೆಟಾ(META)ಗೆ ನೋಟಿಸ್ ನೀಡಿದೆ. ಇಂತಹ ಕಂಟೆಂಟ್ ಅನ್ನು ತೆಗೆದುಹಾಕಲು MeitY ಆದೇಶಿಸಿದೆ.
India Latest News Live 5 July 2026ಮಲ್ಯಾಜೀ, ನಿಮ್ಮ ಕಿಂಗ್ಫಿಶರ್ ವಿಲ್ಲಾ ಒಂದು ರಾತ್ರಿ ಬಾಡಿಗೆಗೆ ಸಿಗ್ಬೋದಾ? ಯುವಕನ ಪ್ರಶ್ನೆಗೆ ಹಲ್ಚಲ್- 15 ಲಕ್ಷ ವ್ಯೂವ್ಸ್
ಬೆಂಗಳೂರಿನ ಟೆಕ್ ಉದ್ಯಮಿ ಪ್ರಿಯಮ್ ರಾಜ್, ತಮ್ಮ ಹುಟ್ಟುಹಬ್ಬದ ಪಾರ್ಟಿಗಾಗಿ ವಿಜಯ್ ಮಲ್ಯ ಅವರ ಹಳೆಯ ಕಿಂಗ್ಫಿಶರ್ ವಿಲ್ಲಾವನ್ನು ಬಾಡಿಗೆಗೆ ನೀಡಬಹುದೇ ಎಂದು ಸಾಮಾಜಿಕ ಮಾಧ್ಯಮದಲ್ಲಿ ಕೇಳಿದ್ದಾರೆ. ಈ ಪೋಸ್ಟ್ ತಕ್ಷಣವೇ ವೈರಲ್ ಆಗಿದ್ದು, 1.5 ಮಿಲಿಯನ್ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಪಡೆದು ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಗಳಿಸಿದೆ.
India Latest News Live 5 July 2026ಗಂಡಸ್ರು ಬೆಚ್ಚಿಬೀಳೋ ಇನ್ನೊಂದು ಕೊಲೆ - ಬಾತ್ರೂಮ್ನಲ್ಲೇ ಗಂಡನ ಸಮಾಧಿ! 45 ದಿನ ಯಾಮಾರಿಸಿದ ಖತರ್ನಾಕ್ ಲೇಡಿ
India Latest News Live 5 July 2026Airtelನಿಂದ ಹೊಸ ಪ್ಲಾನ್ - Jioಗೆ ಶುರುವಾಯ್ತು ಢವ ಢವ; Unlimited 5G ಜೊತೆ ಹಲವು ಲಾಭ
ದೇಶದ ಎರಡನೇ ಅತಿದೊಡ್ಡ ಟೆಲಿಕಾಂ ಕಂಪನಿ ಏರ್ಟೆಲ್, ಕೇವಲ 200 ರೂಪಾಯಿಯಲ್ಲಿ ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದೆ. ಈ ಹೊಸ ಪ್ಲಾನ್ ನಂಬರ್ ಒನ್ ಆಗಿರುವ ರಿಲಯನ್ಸ್ ಜಿಯೋಗೆ ಸ್ಪರ್ಧೆ ಒಡ್ಡುವ ನಿರೀಕ್ಷೆಯಿದೆ.