07:42 AM (IST) Feb 07

India Latest News Live 7 February 2026Tirupati Laddu - ತಿರುಪತಿ ಲಡ್ಡುಗೆ ಪ್ರಾಣಿ ಕೊಬ್ಬು, ಕೆಮಿಕಲ್ಸ್ ಬೆರೆಸಲಾಗಿದೆ; SIT ವರದಿಯಲ್ಲಿ ಬಯಲು!

ತಿರುಪತಿ ಲಡ್ಡು ಬೆರಕೆ ಪ್ರಕರಣದ ಕುರಿತು ಎಸ್‌ಐಟಿ ನಡೆಸಿದ ತನಿಖೆಯಲ್ಲಿ ರಾಸಾಯನಿಕ ಮತ್ತು ಪ್ರಾಣಿಗಳ ಕೊಬ್ಬು ಬೆರೆಸಿರುವ ಬಗ್ಗೆ ಸಾಕ್ಷ್ಯ ಸಿಕ್ಕಿದೆ ಎಂದು ಕೇಂದ್ರ ಸಚಿವ ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ. ಎನ್‌ಡಿಡಿಬಿ ವರದಿಯನ್ನು ಉಲ್ಲೇಖಿಸಿ ಅವರು ಈ ಮಾಹಿತಿ ನೀಡಿದ್ದಾರೆ. ವರದಿಯಲ್ಲೇನಿದೆ?

Read Full Story
07:23 AM (IST) Feb 07

India Latest News Live 7 February 2026BK Hariprasad ಬಿಜೆಪಿಯವರು ಮಹಾತ್ಮ ಗಾಂಧಿ ವಿರೋಧಿಗಳು - ಕಾಂಗ್ರೆಸ್ ನಾಯಕ ಗಂಭೀರ ಆರೋಪ

ಬಿಜೆಪಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಜಾಹೀರಾತಿನ ಮೂಲಕ ಸುಳ್ಳನ್ನು ಸತ್ಯ ಮಾಡಲು ಹೊರಟಿದೆ ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ. ಮನಮೋಹನ್ ಸಿಂಗ್ ಕಾಲದ ಮನರೇಗಾ ಯೋಜನೆಯನ್ನು ಬುಡಮೇಲು ಮಾಡಲು ಯತ್ನಿಸುತ್ತಿದ್ದು, ಗಾಂಧೀಜಿಯ ಸಿದ್ಧಾಂತ ಕೊಲ್ಲಲು ಬಿಜೆಪಿ ಮುಂದಾಗಿದೆ ಎಂದು ಟೀಕೆ.

Read Full Story