ನಾಸಾ ಮಹತ್ವದ ಎಚ್ಚರಿಕೆ ನೀಡಿದೆ. ಸೂರ್ಯನ ಮೇಲ್ಮೈನಲ್ಲಿನ ಸ್ಫೋಟದಿಂದ ಜೂನ್ 8 ರಂದು ಭೂಮಿಗೆ ಸೌರ ಬಿರುಗಾಳಿ ಅಪ್ಪಳಿಸಲಿದೆ. ಭಾರತದ ಕೆಲ ಪ್ರದೇಶಗಳಿಗೂ ಸೌರ ಕಾಂತೀಯ ಬಿರುಗಾಳಿ ಭೀತಿ ಇದೆ ಎಂದು ನಾಸಾ ಮಹತ್ವದ ಎಚ್ಚರಿಕೆ ನೀಡಿದೆ.
- Home
- News
- India News
- India Latest News Live: ಸೂರ್ಯನ ಮೇಲ್ಮೈನಲ್ಲಿ ಭೀಕರ ಸ್ಫೋಟ, ಸೋಮವಾರ ಭೂಮಿಗೆ ಅಪ್ಪಳಿಸಲಿದೆ ಪ್ರಬಲ ಸೌರ ಬಿರುಗಾಳಿ
India Latest News Live: ಸೂರ್ಯನ ಮೇಲ್ಮೈನಲ್ಲಿ ಭೀಕರ ಸ್ಫೋಟ, ಸೋಮವಾರ ಭೂಮಿಗೆ ಅಪ್ಪಳಿಸಲಿದೆ ಪ್ರಬಲ ಸೌರ ಬಿರುಗಾಳಿ

ನವದೆಹಲಿ: ಇತ್ತೀಚೆಗಷ್ಟೇ ಆನ್ಲೈನ್ನಲ್ಲಿ ಸ್ಥಾಪನೆಗೊಂಡು ಭಾರೀ ಸದ್ದು ಮಾಡಿದ್ದ ಯುವ ನೇತಾರ ಅಭಿಜೀತ್ ದೀಪ್ಕೆ ನೇತೃತ್ವದ ಕಾಕ್ರೋಚ್ ಜನತಾ ಪಾರ್ಟಿ ಶನಿವಾರ ಮೊದಲ ಬಾರಿ ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ನೀಟ್ ಹಾಗೂ ಇತರ ಪರೀಕ್ಷಾ ಅಕ್ರಮ ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೀಪ್ಕೆ ನೇತೃತ್ವದಲ್ಲಿ ಸಿಜೆಪಿ ಕಾರ್ಯಕರ್ತರು ಜಂತರ್ ಮಂತರ್ನಲ್ಲಿ ಪ್ರತಿಭಟಿಸಿದರು. ಈ ವೇಳೆ ಲಡಾಖ್ ಹೋರಾಟಗಾರ ಸೋನಂ ವಾಂಗ್ಚುಕ್ ಸಾಥ್ ನೀಡಿದರು.
India Latest News Live 7 June 2026ಸೂರ್ಯನ ಮೇಲ್ಮೈನಲ್ಲಿ ಭೀಕರ ಸ್ಫೋಟ, ಸೋಮವಾರ ಭೂಮಿಗೆ ಅಪ್ಪಳಿಸಲಿದೆ ಪ್ರಬಲ ಸೌರ ಬಿರುಗಾಳಿ
India Latest News Live 7 June 2026ಕಾಕ್ರೋಚ್ ಆಯ್ತು ಈಗ ಇರುವೆ, ಚೀಂಟಿ ಜನತಾ ಪಾರ್ಟಿ ಆರಂಭಿಸಿದ ಬಿಜೆಪಿ ಮಾಜಿ ನಾಯಕ
ಕಾಕ್ರೋಚ್ ಜನತಾ ಪಾರ್ಟಿ ದೆಹಲಿಯಲ್ಲಿ ಪ್ರತಿಭಟನೆ ಮಾಡಿದ ಬೆನ್ನಲ್ಲೇ ಇದೀಗ ಇರುವೆ ಪಕ್ಷಗಳು ಹುಟ್ಟಿಕೊಂಡಿದೆ. ಬಿಜೆಪಿ ಮಾಜಿ ನಾಯಕ ಇದೀಗ ಚೀಂಟಿ ಜನತಾ ಪಾರ್ಟಿ ಆರಂಭಿಸಿದ್ದಾರೆ. 2027ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಜ್ಜಾಗಿದೆ.
India Latest News Live 7 June 2026ಬಯಲಾಯ್ತು ರಾಜಮೌಳಿ ಸಿನಿಮಾದ ಹೊಸ ರಹಸ್ಯ - 'ವಾರಣಾಸಿ'ಯಲ್ಲಿ 30 ನಿಮಿಷದ ಆ ಯುದ್ಧ!
ಎಸ್.ಎಸ್. ರಾಜಮೌಳಿ ಅವರ ಮುಂಬರುವ ಮಹೋನ್ನತ ಸಿನಿಮಾ 'ವಾರಣಾಸಿ' ಬಗ್ಗೆ ಹೊಸ ಕ್ರೇಜ್ ಶುರುವಾಗಿದೆ. ಚಿತ್ರಕಥೆಗಾರ ವಿಜಯೇಂದ್ರ ಪ್ರಸಾದ್, ರಾಮಾಯಣದಿಂದ ಸ್ಫೂರ್ತಿ ಪಡೆದ 30 ನಿಮಿಷಗಳ ಯುದ್ಧದ ದೃಶ್ಯದ ಬಗ್ಗೆ ಮಾಹಿತಿ ಬಹಿರಂಗಪಡಿಸಿದ್ದಾರೆ.
India Latest News Live 7 June 2026ನಟ ಸಲೀಮ್ ಅಂತಿಮ ನಮನಕ್ಕಾದರೂ ದಾರಿ ಬಿಡಿ, ಪಾಪಾರಾಜಿ ವರ್ತನೆಗೆ ಸಹನೆ ಕಳೆದುಕೊಂಡ ಮಗ
ರಾಷ್ಟ್ರ ಪ್ರಶಸ್ತಿ ವಿಜೇತನ ನಟ ಸಲೀಂ ಕುಮಾರ್ ಅಂತ್ಯಕ್ರಿಯೆ ವೇಳೆ ನೋವಿನ ಘಟನೆ ನಡೆದಿದೆ. ಕುಟುಂಬಕ್ಕೆ ಅಂತಿಮ ನಮನ ಸಲ್ಲಿಸಲು ಪಾಪರಾಜಿಗಳು ಬಿಡದೆ ಮುಗಿಬಿದ್ದ ಘಟನೆ ನಡೆದಿದೆ. ಇದರಿಂದ ಸಲೀಂ ಮಗ ಸಹನೆ ಕಳೆದುಕೊಂಡು ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ.
India Latest News Live 7 June 2026Peddi Piracy - HD ಕ್ವಾಲಿಟಿಯಲ್ಲಿ 'ಪೆದ್ದಿ' ಪೈರಸಿ.. ರಿಲೀಸ್ ಆದ 3ನೇ ದಿನಕ್ಕೆ ರಾಮ್ ಚರಣ್ ಟೀಮ್ಗೆ ಶಾಕ್!
'ಪೆದ್ದಿ' ಚಿತ್ರಕ್ಕೂ ಪೈರಸಿ ಕಾಟ ತಪ್ಪಿಲ್ಲ. ಬಿಡುಗಡೆಗೂ ಮುನ್ನ ಎಷ್ಟೇ ಮುನ್ನೆಚ್ಚರಿಕೆ ವಹಿಸಿದರೂ ರಾಮ್ ಚರಣ್ ತಂಡಕ್ಕೆ ಶಾಕ್ ತಪ್ಪಲಿಲ್ಲ. 'ಪೆದ್ದಿ' ಚಿತ್ರದ ಎಚ್ಡಿ ಗುಣಮಟ್ಟದ ಪೈರಸಿ ಕಾಪಿ ಲೀಕ್ ಆಗಿದೆ. ಈಗ ನಿರ್ಮಾಪಕರು ಏನು ಮಾಡಲಿದ್ದಾರೆ?
India Latest News Live 7 June 2026ತ್ರಿಷಾ ಅಲ್ಲ, ರಾಘವ ಲಾರೆನ್ಸ್.. ತಿರುಚ್ಚಿ ಪೂರ್ವ ಉಪಚುನಾವಣೆ ಬಗ್ಗೆ ತಮಿಳುನಾಡಿನಲ್ಲಿ ಸಿಕ್ಕಾಪಟ್ಟೆ ಬಿಸಿಬಿಸಿ ಚರ್ಚೆ!
ತಿರುಚ್ಚಿ ಪೂರ್ವ ಕ್ಷೇತ್ರದಲ್ಲಿ ಸ್ಪರ್ಧಿಸಲು ಕೇವಲ ಲಾರೆನ್ಸ್ ಹೆಸರಷ್ಟೇ ಕೇಳಿಬರುತ್ತಿಲ್ಲ. ಈ ರೇಸ್ನಲ್ಲಿ ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ತ್ರಿಶಾ ಮತ್ತು ಮಾಜಿ ಐಎಎಸ್ ಅಧಿಕಾರಿ ಇರೈಯನ್ಬು ಅವರ ಹೆಸರುಗಳು ಕೂಡ ಮುಂಚೂಣಿಯಲ್ಲಿವೆ. ಒಂದು ವೇಳೆ ತ್ರಿಶಾ ಮತ್ತು ಲಾರೆನ್ಸ್ ಇಬ್ಬರೂ ಅಖಾಡಕ್ಕೆ ಇಳಿದರೆ?
India Latest News Live 7 June 2026ಅಯ್ಯರ್ ಟಿ20 ನಾಯಕನಾದ ಹಿಂದೆ ರಿಕಿ ಪಾಂಟಿಂಗ್ ಮ್ಯಾಜಿಕ್, ಆಯ್ಕೆ ಸಮಿತಿ ಜೊತೆಗಿನ ಚಾಟ್ ಬಹಿರಂಗ
ಶ್ರೇಯಸ್ ಅಯ್ಯರ್ ಭಾರತ ಟಿ20 ತಂಡದ ನಾಯಕನಾದ ಹಿಂದಿನ ರಹಸ್ಯ ಬಯಲಾಗಿದೆ.ಬಿಸಿಸಿಐ ಆಯ್ಕೆ ಸಮಿತಿ ಜೊತೆಗಿನ ಮಾತುಕತೆಯೂ ಬಹಿರಂಗವಾಗಿದೆ. ಸೂರ್ಯಕುಮಾರ್ ಯಾದವ್ ಬದಲು ಅಯ್ಯರ್ಗೆ ನಾಯಕತ್ವ ಸಿಕ್ಕಿದ ಕಹಾನಿ.
India Latest News Live 7 June 2026ನರ್ಸ್ಗಳ ಯೂನಿಫಾರ್ಮ್ಗೆ ಭಾರತೀಯ ಟಚ್ ಬೇಕು, ಇದು ಬ್ರಿಟಿಷರ ಕಾಲದ್ದು - ಕಂಗನಾ ಹೇಳಿಕೆ ವೈರಲ್!
ತಮ್ಮ 'ಭಾರತ್ ಭಾಗ್ಯ ವಿಧಾತ' ಚಿತ್ರದ ಪ್ರಚಾರದ ವೇಳೆ ಮಾತನಾಡಿರುವ ನಟಿ ಕಂಗನಾ ರಣಾವತ್, ನರ್ಸ್ಗಳ ಸದ್ಯದ ಯೂನಿಫಾರ್ಮ್ ಬ್ರಿಟಿಷರ ಕಾಲದ ಸಂಕೇತವಾಗಿದೆ. ಇದನ್ನು 'ಭಾರತೀಕರಣ'ಗೊಳಿಸಬೇಕು. ನರ್ಸ್ಗಳ ಇಷ್ಟದಂತೆ ಹೊಸ ಡ್ರೆಸ್ ಕೋಡ್ ಜಾರಿಯಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
India Latest News Live 7 June 2026ಕನ್ನಡ, ತೆಲುಗಿನಲ್ಲಿ 'ದೃಶ್ಯಂ 3' ರಿಮೇಕ್ ಆಗಲ್ಲ - ಕಾರಣ ಬಿಚ್ಚಿಟ್ಟ ನಿರ್ದೇಶಕ ಜೀತು ಜೋಸೆಫ್!
ಮೋಹನ್ಲಾಲ್ ಅಭಿನಯದ 'ದೃಶ್ಯಂ 3' ಕನ್ನಡ ಮತ್ತು ತೆಲುಗಿನಲ್ಲಿ ರಿಮೇಕ್ ಆಗದಿರುವ ಕಾರಣವನ್ನು ನಿರ್ದೇಶಕ ಜೀತು ಜೋಸೆಫ್ ಬಹಿರಂಗಪಡಿಸಿದ್ದಾರೆ. ಚಿತ್ರದ ಕ್ಲೈಮ್ಯಾಕ್ಸ್ ಸ್ಥಳೀಯ ಸ್ಟಾರ್ಗಳ ಇಮೇಜ್ಗೆ..
India Latest News Live 7 June 2026ಶೂಟಿಂಗ್ನಲ್ಲಿ ನಾನಾ ಪಾಟೇಕರ್ ನನ್ನ ಕೆನ್ನೆಗೆ ಬಾರಿಸಿದ್ರು, ನಾನೂ ತಿರುಗಿ ಹೊಡೆದೆ - 'ಅಣ್ಣಯ್ಯ' ನಟಿ
1997ರಲ್ಲಿ 'ಯಶ್ವಂತ್' ಸಿನಿಮಾ ಶೂಟಿಂಗ್ ವೇಳೆ, ಅಳುವ ದೃಶ್ಯ ಸಹಜವಾಗಿ ಬರಲಿ ಅಂತ ಸಹನಟ ನಾನಾ ಪಾಟೇಕರ್ ನನ್ನ ಕೆನ್ನೆಗೆ ಹೊಡೆದಿದ್ದರು. ಇದಕ್ಕೆ ಪ್ರತಿಯಾಗಿ ನಾನೂ ಅವರ ಕೆನ್ನೆಗೆ ಹೊಡೆದೆ ಎಂದು ನಟಿ ಮಧುಬಾಲಾ ಇದೀಗ ಬಹಿರಂಗಪಡಿಸಿದ್ದಾರೆ.
India Latest News Live 7 June 2026ಜಾನ್ವಿ ಸೀನ್ ಗಲಾಟೆ ಬೆನ್ನಲ್ಲೇ 'ಪೆದ್ದಿ'ಗೆ ಮತ್ತೊಂದು ಶಾಕ್ - ಜಾನಿ ಮಾಸ್ಟರ್ ಬಗ್ಗೆ ಗಂಭೀರ ಆರೋಪ!
ರಾಮ್ ಚರಣ್ ಮತ್ತು ಜಾನ್ವಿ ಕಪೂರ್ ನಟನೆಯ 'ಪೆದ್ದಿ' ಸಿನಿಮಾಕ್ಕೆ ವಿವಾದಗಳು ಬೆನ್ನು ಬಿಡುತ್ತಿಲ್ಲ. ಜಾನ್ವಿ ನಟನೆಯ ದೃಶ್ಯವೊಂದರ ಬಗ್ಗೆ ಎದ್ದಿದ್ದ ಗಲಾಟೆ ತಣ್ಣಗಾಗುವ ಮುನ್ನವೇ, ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಕೊರಿಯೋಗ್ರಾಫರ್ ಚಿತ್ರತಂಡದಲ್ಲಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.
India Latest News Live 7 June 2026ಕಾಕ್ರೋಚ್ ಪ್ರತಿಭಟನಾಕಾರರ ಎಡವಟ್ಟು - 'ಅಮಿತ್ ಪ್ರಧಾನ್' ವಿರುದ್ಧ ಘೋಷಣೆ ಕೂಗಿ ನಗೆಪಾಟಲು
India Latest News Live 7 June 2026Peddi Controversy - ಜಾನ್ವಿ ಕಪೂರ್ ಬೆನ್ನಿಗೆ ನಿಂತ ಕನ್ನಡದ ನಟಿ - ಇಂಡಸ್ಟ್ರಿಯ ಕರಾಳ ಸತ್ಯ ಬಿಚ್ಚಿಟ್ಟ ಆಶಿಕಾ!
ರಾಮ್ ಚರಣ್ ಮತ್ತು ಜಾನ್ವಿ ಕಪೂರ್ ನಟನೆಯ 'ಪೆದ್ದಿ' ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸಖತ್ ಸದ್ದು ಮಾಡುವುದರ ಜೊತೆಗೆ, ಒಂದು ದೊಡ್ಡ ವಿವಾದದ ಕೇಂದ್ರಬಿಂದು ಕೂಡ ಆಗಿದೆ. ಚಿತ್ರದಲ್ಲಿ ಜಾನ್ವಿ ಕಪೂರ್ ಅವರ..
India Latest News Live 7 June 2026Gold Rate Today - ಕಳೆದ 10 ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4,910 ರುಪಾಯಿ ಕುಸಿತ..! ಖರೀದಿಗೆ ಇದು ಸೂಕ್ತ ಸಮಯವೇ?
ಬೆಂಗಳೂರು: ಚಿನ್ನ ಹಾಗೂ ಬೆಳ್ಳಿ ಖರೀದಿಸುವವರಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಕಳೆದ 10 ದಿನಗಳಿಂದ ಚಿನ್ನದ ಬೆಲೆಯಲ್ಲಿ ನಿರಂತರ ಇಳಿಕೆ ಕಂಡಿದ್ದು, ಆಭರಣ ಖರೀದಿಸುವವರು ಇದೀಗ ನಿಧಾನವಾಗಿ ಬಂಗಾರದ ಅಂಗಡಿಗಳತ್ತ ಮುಖ ಮಾಡಲಾರಂಭಿಸಿದ್ದಾರೆ.
India Latest News Live 7 June 2026Shocking - ಶೂಟಿಂಗ್ ವೇಳೆ ಕಾಜೋಲ್ ತಲೆಗೆ ಭಾರೀ ಪೆಟ್ಟು; ಶಾರುಖ್ ಮರೆತ ನಟಿ ಆ ನಟನನ್ನು ಮಾತ್ರ ಮರೆಯಲೇ ಇಲ್ಲ!
ಕಣ್ಣು ಬಿಟ್ಟ ಕಾಜೋಲ್ ಗೆ ತಾನು ಎಲ್ಲಿದ್ದೇನೆ ಎನ್ನುವುದೇ ಮರೆತು ಹೋಗಿತ್ತು. ಅವರು ತಮ್ಮ ಸುತ್ತಲೂ ಇದ್ದವರನ್ನು ವಿಚಿತ್ರವಾಗಿ ನೋಡತೊಡಗಿದರು. ಆಶ್ಚರ್ಯವೆಂದರೆ, ತನ್ನ ಆಪ್ತ ಸ್ನೇಹಿತ ಶಾರುಖ್ ಖಾನ್ ಅವರನ್ನೂ ಕಾಜೋಲ್ ಗುರುತಿಸಲಿಲ್ಲ. ಆದರೆ, ಆ ನಟ ಮಾತ್ರ ನೆನಪಿನಲ್ಲಿದ್ದರು!
India Latest News Live 7 June 2026Instagram ಬಳಕೆದಾರರಿಗೆ, ರೀಲ್ಸ್ ಅಪ್ಲೋಡ್ ಮಾಡೋರು ಇನ್ಮುಂದೆ 299 ರೂ. ಕೊಡ್ಬೇಕು! ಹೊಸ ಫೀಚರ್ ಜಾರಿಗೆ!
Instagram subscription price: ಇನ್ಸ್ಟಾಗ್ರಾಮ್ ಹೊಸ ಫೀಚರ್ ಬಿಟ್ಟಿದೆ. ಇದಕ್ಕೆ ಭಾರತದಲ್ಲಿ ಭಾರತದಲ್ಲಿ ಇನ್ಸ್ಟಾಗ್ರಾಮ್ ಪ್ಲಸ್ ಎಂಬ ಹೊಸ Subscription ಕೊಡಲಾಗ್ತಿದೆ. ಜಾಹೀರಾತುಗಳ ಮೇಲೆ ಹೆಚ್ಚು ಡಿಪೆಂಡ್ ಆಗೋದು ಬೇಡ ಎಂದು ಹೀಗೆ ಮಾಡಲಾಗಿದೆ. ಹಾಗಾದರೆ ಇದರಿಂದ ಏನು ಲಾಭ ಸಿಗುತ್ತೆ?
India Latest News Live 7 June 2026ಕೇವಲ ಎರಡೇ ತಂಡ, ಐಪಿಎಲ್ ಹರಾಜಿನ ಕುರಿತು ಅಚ್ಚರಿ ಹೇಳಿಕೆ ನೀಡಿದ ವೈಭವ್ ಸೂರ್ಯವಂಶಿ
ವೈಭವ್ ಸೂರ್ಯವಂಶಿ ಟೀಂ ಇಂಡಿಯಾ ಆಯ್ಕೆಯಿಂದ ಅಭಿಮಾನಿಗಳು ಖುಷಿಯಾಗಿದ್ದಾರೆ. ಇದರ ನಡುವೆ ವೈಭವ್ ನೀಡಿದ ಹೇಳಿಕೆಯೂ ಭಾರಿ ವೈರಲ್ ಆಗುತ್ತಿದೆ. ಅದರಲ್ಲೂ ಐಪಿಎಲ್ ಹರಾಜಿನ ಕುರತು ಸ್ಫೋಟಕ ಹೇಳಿಕೆ ನೀಡಿದ್ದಾರೆ.
India Latest News Live 7 June 2026ಸೂರ್ಯಕುಮಾರ್ ಯಾದವ್ಗೆ ಭಾರತ ಟಿ20 ತಂಡದಿಂದ ಗೇಟ್ಪಾಸ್ ಬೆನ್ನಲ್ಲೇ ರೋಹಿತ್ ಶರ್ಮಾ ದಿಟ್ಟ ಮಾತು!
ಮುಂಬೈ: ಮುಂಬರುವ ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರಿನ ಟಿ20 ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಶ್ರೇಯಸ್ ಅಯ್ಯರ್ಗೆ ಭಾರತ ಟಿ20 ತಂಡದ ನಾಯಕತ್ವ ಪಟ್ಟ ಕಟ್ಟಲಾಗಿದೆ. ಈ ಮೂಲಕ ಸೂರ್ಯಕುಮಾರ್ ಯಾದವ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಈ ಬಗ್ಗೆ ರೋಹಿತ್ ಶರ್ಮಾ ಮಾತನಾಡಿದ್ದಾರೆ.