ತಮಿಳುನಾಡಿನಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, ನಟ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ಬಹುಮತದ ಕೊರತೆ ಇದೆ. ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ಇಲ್ಲದೆ ವಿಜಯ್ ಹೇಗೆ ಸಿಎಂ ಆಗ್ತಾರೆ ಎಂಬ ಚರ್ಚೆ ಜೋರಾಗಿದೆ.
- Home
- News
- India News
- India Latest News Live: ಸಿಎಂ ಆಗಲು ಯಡಿಯೂರಪ್ಪ ಫಾರ್ಮುಲಾ ಬಳಸ್ತಾರಾ ವಿಜಯ್? ಏನಿದು ಕರ್ನಾಟಕದ 2018ರ ಲೆಕ್ಕಾಚಾರ!
India Latest News Live: ಸಿಎಂ ಆಗಲು ಯಡಿಯೂರಪ್ಪ ಫಾರ್ಮುಲಾ ಬಳಸ್ತಾರಾ ವಿಜಯ್? ಏನಿದು ಕರ್ನಾಟಕದ 2018ರ ಲೆಕ್ಕಾಚಾರ!

ಲಖನೌ: ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಕೂಟದ ಪಕ್ಷಗಳಿಗೆ ಭಾರೀ ಪರಾಭವ ಉಂಟಾದ ಬೆನ್ನಲ್ಲೇ, ಚುನಾವಣಾ ರಣನೀತಿ ಸಂಸ್ಥೆ ಐ-ಪ್ಯಾಕ್ ಜೊತೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಸಂಬಂಧ ಕಡಿದುಕೊಂಡಿದೆ.

ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಸ್ಥಾಪಿಸಿದ್ದ ಹಾಗೂ ಈಗ ವಿನೇಶ್ ಚಂದೇಲ್ ಉಸ್ತುವಾರಿಯಲ್ಲಿದ್ದ ಐ-ಪ್ಯಾಕ್, ಎಸ್ಪಿ ಜತೆ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಸಲಹೆ ನೀಡುವ ಒಪ್ಪಂದ ಮಾಡಿಕೊಂಡಿತ್ತು. ಇದಕ್ಕೂ ಮುನ್ನ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಪರ ರಣನೀತಿ ಹೆಣೆದಿತ್ತು. ಆದರೆ ಅದರ ರಣತಂತ್ರ ವಿಫಲವಾಗಿದೆ. ಆದ ಕಾರಣ ಯಾದವ್ ಈ ನಿರ್ಧಾರ ಘೋಷಿಸಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ‘ಶೋಟೈಂ’ ಎಂಬ ಸಂಸ್ಥೆ ಜತೆ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.
ಚುನಾವಣೆಗೂ ಮುನ್ನ ಬಂಗಾಳದಲ್ಲಿ ನಡೆದ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಐಪ್ಯಾಕ್ ಸ್ಥಾಪಕರಲ್ಲಿ ಒಬ್ಬರಾದ ವಿನೇಶ್ ಚಂದೇಲ್ ಬಂಧನವಾಗಿತ್ತು.
India Latest News Live 7 May 2026ಸಿಎಂ ಆಗಲು ಯಡಿಯೂರಪ್ಪ ಫಾರ್ಮುಲಾ ಬಳಸ್ತಾರಾ ವಿಜಯ್? ಏನಿದು ಕರ್ನಾಟಕದ 2018ರ ಲೆಕ್ಕಾಚಾರ!
India Latest News Live 7 May 2026ವಿಜಯ್ ಗೆಲುವಿನ ಬಳಿಕ ತ್ರಿಷಾ ರಾಜಕೀಯಕ್ಕೆ ಎಂಟ್ರಿ? ತಲೈವಾ ಪಾಲಿಟಿಕ್ಸ್ನಲ್ಲಿ ಹೊಸ ಟ್ವಿಸ್ಟ್!
ದಳಪತಿ ವಿಜಯ್ ಅವರ ರಾಜಕೀಯದ ಮೊದಲ ಹೆಜ್ಜೆ ಭರ್ಜರಿ ಯಶಸ್ಸು ಕಂಡಿದೆ. ಅವರ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದು ಎಲ್ಲರನ್ನೂ ಅಚ್ಚರಿಗೊಳಿಸಿದೆ.
India Latest News Live 7 May 2026ಈ ಜನ್ಮದಲ್ಲಿ ಮತ್ತೆ ನಾನು 'ಬಿಗ್ ಬಾಸ್'ಗೆ ಹೋಗುವುದಿಲ್ಲ - ಸ್ಟಾರ್ ಆಂಕರ್ ಹೇಳಿಕೆ ಸೀಕ್ರೆಟ್ ಹೊರಬಿತ್ತು!
ರಿಯಾಲಿಟಿ ಶೋಗಳ ಲೋಕದಲ್ಲಿ 'ಬಿಗ್ ಬಾಸ್' ಅಂದ್ರೆ ಅದೊಂದು ಬಣ್ಣದ ಪ್ರಪಂಚ. ಇಲ್ಲಿ ಹೋದವರು ರಾತ್ರೋರಾತ್ರಿ ಸ್ಟಾರ್ ಆಗುತ್ತಾರೆ, ಕಳೆದುಹೋದ ಜನಪ್ರಿಯತೆಯನ್ನು ಮತ್ತೆ ಗಳಿಸುತ್ತಾರೆ ಎಂಬುದು ಜನರ ನಂಬಿಕೆ. ಆದರೆ, ಎಲ್ಲರಿಗೂ ಈ 'ಮನೆ' ಹೂವಿನ ಹಾಸಿಗೆಯಾಗಿರುವುದಿಲ್ಲ…
India Latest News Live 7 May 2026'ದೃಶ್ಯಂ 3' ಚಿತ್ರದಲ್ಲಿ ನಟ ಅಜಿತ್? ಸುಳ್ಳು ಸುದ್ದಿಗೆ ನೆಟ್ಟಿಗರ ತರ್ಲೆ ಕಾಮೆಂಟ್ಗಳು ವೈರಲ್!
'ದೃಶ್ಯಂ 3' ಸಿನಿಮಾದಲ್ಲಿ ತಮಿಳು ನಟ ಅಜಿತ್ ಕುಮಾರ್ ಗೆಸ್ಟ್ ರೋಲ್ ಮಾಡ್ತಾರೆ ಅನ್ನೋ ಸುಳ್ಳು ಸುದ್ದಿಯೊಂದು ಹಬ್ಬಿದೆ. ಇದಕ್ಕೆ ನೆಟ್ಟಿಗರು ಕೊಟ್ಟಿರುವ ತಮಾಷೆಯ ಕಾಮೆಂಟ್ಗಳು ವೈರಲ್ ಆಗಿವೆ. ಮೇ 21ಕ್ಕೆ ಸಿನಿಮಾ ರಿಲೀಸ್ ಆಗಲಿದೆ.
India Latest News Live 7 May 2026ಹೊಸ ಲುಕ್ನಲ್ಲಿ TVS iQube S ಲಾಂಚ್ - ಒಂದು ಬಾರಿ ಚಾರ್ಜ್ ಮಾಡಿದರೆ 175 ಕಿ.ಮೀ ಮೈಲೇಜ್! ಬೆಲೆ ಮತ್ತು ಫೀಚರ್ಸ್ ಇಲ್ಲಿದೆ..
ಟಿವಿಎಸ್ ಕಂಪನಿಯು ಹೊಸ 'ಆಯ್ಕ್ಯೂಬ್ ಎಸ್' ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ. ಇದು 4.7 kWh ಸಾಮರ್ಥ್ಯದ ಬೃಹತ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಒಮ್ಮೆ ಚಾರ್ಜ್ ಮಾಡಿದರೆ 175 ಕಿ.ಮೀ ವರೆಗೆ ಸಂಚರಿಸುತ್ತದೆ.
India Latest News Live 7 May 2026ಫುಡ್ ಡಿಲೆವರಿ ಬಾಯ್ಸ್ ಕೆಲ್ಸಕ್ಕೂ ಬಂತಾ ಕುತ್ತು? ಮನೆ ಬಾಗಿಲಿಗೆ ಬಂದ ರೋಬೋಟ್ -ಅನುಭವ ಹೇಳಿದ ಯುವತಿ
India Latest News Live 7 May 2026'ಸೆರಗ ಸರ್ಸಿ'ದ್ದಕ್ಕೆ ಕ್ಷಮೆ ಕೇಳಿದ ನೋರಾ ಫತೇಹಿ - ಜೊತೆಗೊಂದು ಮಹತ್ವದ ಜವಾಬ್ದಾರಿ ಹೊತ್ತ ನಟಿ!
ನಟಿ ಹಾಗೂ ಡ್ಯಾನ್ಸರ್ ನೋರಾ ಫತೇಹಿ ಅವರು 'ಕೆಡಿ' ಸಿನಿಮಾದ 'ಸರ್ಸೆ ನಿನ್ನ ಸೆರಗ ಸರ್ಸೆ' ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ಗುರುವಾರ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾಗಿದ್ದಾರೆ.
India Latest News Live 7 May 2026ವಿದೇಶ ಪ್ರಯಾಣಿಕರಿಗೆ ಗುಡ್ ನ್ಯೂಸ್, ಬೆಲಾರಸ್ ವೀಸಾ ಸೇವೆ ಆರಂಭಿಸಿದ ಬಿಎಲ್ಎಸ್ ಇಂಟರ್ನ್ಯಾಷನಲ್
India Latest News Live 7 May 2026Drishyam 3 - ಸಿನಿರಸಿಕರಿಗೆ ಗುಡ್ನ್ಯೂಸ್.. ಸೆನ್ಸಾರ್ ಮುಗಿಸಿ ಈ ದಿನ ತೆರೆಮೇಲೆ ಬರ್ತಿದ್ದಾನೆ ಜಾರ್ಜ್ಕುಟ್ಟಿ!
ಸದ್ಯ ಬಹುನಿರೀಕ್ಷೆ ಹುಟ್ಟಿಸಿರುವ ಸಿನಿಮಾ ಅಂದ್ರೆ ಅದು ಮೋಹನ್ಲಾಲ್-ಜೀತು ಜೋಸೆಫ್ ಕಾಂಬಿನೇಷನ್ನ 'ದೃಶ್ಯಂ 3'. ಇದೀಗ ಸಿನಿಮಾದ ಸೆನ್ಸಾರ್ ಮುಗಿದಿದ್ದು, ಮೇ 21 ರಂದು ತೆರೆಗೆ ಬರಲಿದೆ.
India Latest News Live 7 May 2026ಫಾಸ್ಟ್ಟ್ಯಾಗ್ ಕೈಯಲ್ಲಿ ಹಿಡಿದು ಟೋಲ್ ಕಟ್ಟುವುದು ಇನ್ಮುಂದೆ ಶಿಕ್ಷಾರ್ಹ ಅಪರಾಧ; NHAI ನೀಡಿದೆ ಬ್ಲ್ಯಾಕ್ಲಿಸ್ಟ್ ಮಾಡುವ ಎಚ್ಚರಿಕೆ!
India Latest News Live 7 May 2026ಪ್ರಾಣಿಪ್ರೇಮಿ ಸುನೀತಾ ಕೊಲೆ, ಆರೋಪಿಯನ್ನ ಯಾಕೆ ಇನ್ನೂ ಅರೆಸ್ಟ್ ಮಾಡಿಲ್ಲ? ಮಿಲನ ನಟಿ ಕಣ್ಣೀರು!
ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಯತ್ನವನ್ನು ವಿರೋಧಿಸಿದ್ದಕ್ಕೆ ಕೊಲೆಯಾದ ಪ್ರಾಣಿಪ್ರೇಮಿ ಸುನೀತಾ ಸಾವಿಗೆ ಮಿಲನ ನಟಿ ಪಾರ್ವತಿ ತಿರುವೊತ್ತು ಕಂಬನಿ ಮಿಡಿದಿದ್ದಾರೆ. ಆರೋಪಿಯನ್ನು ಯಾಕೆ ಇನ್ನೂ ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.
India Latest News Live 7 May 2026Vijay Trisha ವಿವಾದಕ್ಕೆ ನಟಿ ಗಾಯತ್ರಿ ಶಂಕರ್ ಎಂಟ್ರಿ - ಡಬಲ್ ಸ್ಟ್ಯಾಂಡರ್ಡ್ ವಿರುದ್ಧ ಆಕ್ರೋಶ
ತಮಿಳುನಾಡು ವಿಧಾನಸಭೆ ಚುನಾವಣೆ ಮುಗಿದರೂ, ರಾಜಕೀಯದ ಕಾವು ಇನ್ನೂ ಆರಿಲ್ಲ. ಮಾಜಿ ಸಿಎಂ ಸ್ಟಾಲಿನ್ ಸೋತರೆ, ನಟ ವಿಜಯ್ ಅವರ ಟಿವಿಕೆ ಪಕ್ಷ ಅನಿರೀಕ್ಷಿತ ಗೆಲುವು ಸಾಧಿಸಿರುವುದು ದೊಡ್ಡ ಚರ್ಚೆಗೆ ಕಾರಣವಾಗಿದೆ.
India Latest News Live 7 May 2026'118 ಶಾಸಕರ ಸಹಿಯೊಂದಿಗೆ ಬನ್ನಿ..' - ವಿಜಯ್ ಬೇಡಿಕೆಯನ್ನು ಎರಡನೇ ಬಾರಿ ತಿರಸ್ಕರಿಸಿದ ರಾಜ್ಯಪಾಲ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿರುವ ನಟ ವಿಜಯ್ ಅವರ ಟಿವಿಕೆ ಪಕ್ಷಕ್ಕೆ, ರಾಜ್ಯಪಾಲರು ಬಹುಮತ ಸಾಬೀತುಪಡಿಸಲು 118 ಶಾಸಕರ ಸಹಿ ಇರುವ ಪತ್ರವನ್ನು ಕೇಳಿದ್ದಾರೆ. ಸದ್ಯ ಬಹುಮತಕ್ಕೆ 6 ಶಾಸಕರ ಕೊರತೆಯನ್ನು ವಿಜಯ್ ಎದುರಿಸುತ್ತಿದ್ದಾರೆ.
India Latest News Live 7 May 2026ಇದು AIನಾ? ನಿಜಾನಾ? ನಟನ ಮಗಳ ಬೋಲ್ಡ್ ವಿಡಿಯೋ ಲೀಕ್ - ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ
ನಟ ಕೃಷ್ಣಕುಮಾರ್ ಅವರ ಮಗಳು ಹಂಸಿಕಾ ಕೃಷ್ಣ ಅವರ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋದಿಂದಾಗಿ ಹಂಸಿಕಾ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಆದರೆ ಏನೂ ಕನ್ಫರ್ಮ್ ಆಗಿಲ್ಲ.
India Latest News Live 7 May 2026Met Gala - ಇಶಾ ಅಂಬಾನಿ ಕೈಯಲ್ಲಿ 95 ಲಕ್ಷ ರೂ. ಮಾವಿನ ಹಣ್ಣು! ಫ್ಯಾಷನ್ ಲೋಕ ದಿಗ್ಭ್ರಮೆ- ಏನಿದರ ವಿಶೇಷತೆ
India Latest News Live 7 May 2026ತಮಿಳುನಾಡಲ್ಲಿ ಮಧ್ಯರಾತ್ರಿ ಬೆಳವಣಿಗೆ - ದಳಪತಿ ವಿಜಯ್ಗೆ ಕೊಟ್ಟ Z+ ಭದ್ರತೆ, ಬೆಂಗಾವಲು ವಾಪಸ್; ಆಗಿದ್ದೇನು?
India Latest News Live 7 May 2026Political Murder - ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಹ*ತ್ಯೆಗೆ ಕಾರಣ ಯಾರು? ಸಹೋದರ ಹೇಳಿದ್ದಿಷ್ಟು!
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿಯವರ ಆಪ್ತ ಸಹಾಯಕ ಚಂದ್ರನಾಥ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇದೊಂದು 'ಯೋಜಿತ ಕೊಲೆ' ಎಂದು ಬಿಜೆಪಿ ಆರೋಪಿಸಿದೆ. ಮೃತನ ಕುಟುಂಬ ನ್ಯಾಯಕ್ಕಾಗಿ ಆಗ್ರಹಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದೆ.
India Latest News Live 7 May 2026ಬರ್ತೀಯಾ? ನಿನ್ನ ರೇಟ್ ಎಷ್ಟು? ಸುತ್ತುವರಿದ 40 ಜನ, ಮಹಿಳಾ IPSಗೆ ಎದುರಾದ ಆಘಾತಕಾರಿ ಅನುಭವ
ಐಟಿ ಸಿಟಿಯಲ್ಲಿ ಮಹಿಳೆಯರಿಗೆ ಭದ್ರತೆ ಇದೆಯೇ? ಈ ಪ್ರಶ್ನೆಗೆ ಇಲ್ಲ ಎನ್ನುವ ಉತ್ತರವೇ ಸಿಗುತ್ತಿದೆ. ಸ್ವತಃ ಮಹಿಳಾ ಪೊಲೀಸ್ ಕಮಿಷನರ್ಗೇ ಕಿಡಿಗೇಡಿಗಳಿಂದ ಕಿರುಕುಳ ತಪ್ಪಿಲ್ಲ ಎಂದಾದರೆ, ಸಾಮಾನ್ಯ ಮಹಿಳೆಯರ ಪಾಡೇನು?
India Latest News Live 7 May 2026ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ, ಪಟ್ಟು ಬಿಡದ ಮಮತಾ, ಮೇ 9ರ ಪ್ರಮಾಣಕ್ಕೆ ಬಿಜೆಪಿ ಸಜ್ಜು, ಮುಂದೇನು?
ಪಶ್ಚಿಮ ಬಂಗಾಳದಲ್ಲಿ ಅಭೂತಪೂರ್ವ ಜಯದ ನಂತರ ಬಿಜೆಪಿ ಹೊಸ ಮುಖ್ಯಮಂತ್ರಿಯ ಆಯ್ಕೆಗೆ ಸಿದ್ಧತೆ ನಡೆಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಶಾಸಕಾಂಗ ಸಭೆ ನಡೆದು, ಮೇ 9 ರಂದು ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
India Latest News Live 7 May 2026ಕೊರೋನಾ ರೀತಿ ಮಹಾಮಾರಿ ‘ಹಂಟು ವೈರಸ್’ ಪತ್ತೆ - ವಿಶ್ವಾದ್ಯಂತ ಆತಂಕ, ಸೋಂಕಿತರಿಗಾಗಿ WHO ಹುಡುಕಾಟ
ಹಡಗೊಂದರಲ್ಲಿ 'ಹಂಟು ವೈರಸ್' ಪತ್ತೆಯಾಗಿದ್ದು, 8 ಜನರಿಗೆ ಸೋಂಕು ತಗುಲಿ ಮೂವರು ಮೃತಪಟ್ಟಿದ್ದಾರೆ. ಇಲಿಗಳಿಂದ ಹರಡುವ ಈ ವೈರಸ್ ತೀವ್ರ ಉಸಿರಾಟದ ಸಮಸ್ಯೆಯನ್ನು ಉಂಟುಮಾಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದ್ದು, ಸೋಂಕಿತರ ಸಂಪರ್ಕಿತರ ಮೇಲೆ ನಿಗಾ ಇರಿಸಿದೆ.