08:11 AM (IST) May 07

India Latest News Live 7 May 2026West Bengal - ಬಿಜೆಪಿ ಬಾವುಟ ಹಾರಿಸುವಾಗ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ, ಸ್ಥಿತಿ ಗಂಭೀರ!

ಪಶ್ಚಿಮ ಬಂಗಾಳದ ಬಸಿರ್‌ಹತ್‌ನಲ್ಲಿ ಪಕ್ಷದ ಬಾವುಟ ಹಾರಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಬಿಜೆಪಿ ಕಾರ್ಯಕರ್ತ ರೋಹಿತ್ ರಾಯ್ ಮೇಲೆ ಗುಂಡಿನ ದಾಳಿ ನಡೆದಿದೆ. ಈ ದಾಳಿ ಹಿಂದೆ ಟಿಎಂಸಿ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದ್ದು, ಇತ್ತೀಚೆಗೆ ಸುವೇಂದು ಅಧಿಕಾರಿ ಆಪ್ತನ ಹತ್ಯೆಯಾದ ಬೆನ್ನಲ್ಲೇ ಈ ಘಟನೆ ನಡೆದಿರುವುದು ರಾಜ್ಯದಲ್ಲಿನ ಚುನಾವಣೋತ್ತರ ಹಿಂಸಾಚಾರದ ತೀವ್ರತೆಯನ್ನು ತೋರಿಸುತ್ತದೆ.
Read Full Story