Arrest Warrant Issued Against Pakistan PM Shehbaz Sharif by Baloch Leaders ಪಾಕಿಸ್ತಾನದಿಂದ ದೊಡ್ಡ ಸುದ್ದಿ ಹೊರಬಂದಿದೆ. ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ವಿರುದ್ಧ ಪಾಕಿಸ್ತಾನದಿಂದಲೇ ಬಂಧನ ವಾರಂಟ್ ಹೊರಡಿಸಲಾಗಿದೆ. ಇದು ಚರ್ಚೆಯ ವಿಷಯವಾಗಿದೆ.
- Home
- News
- India News
- India Latest News Live: ಪಾಕಿಸ್ತಾನದಲ್ಲಿ ಪ್ರಧಾನಿ ವಿರುದ್ಧವೇ ಅರೆಸ್ಟ್ ವಾರಂಟ್ ಜಾರಿ, ಬಂಧಿಯಾಗ್ತಾರಾ ಶೆಹಬಾಜ್ ಷರೀಫ್!
India Latest News Live: ಪಾಕಿಸ್ತಾನದಲ್ಲಿ ಪ್ರಧಾನಿ ವಿರುದ್ಧವೇ ಅರೆಸ್ಟ್ ವಾರಂಟ್ ಜಾರಿ, ಬಂಧಿಯಾಗ್ತಾರಾ ಶೆಹಬಾಜ್ ಷರೀಫ್!

ತಿರುವನಂತಪುರ: ಕರ್ನಾಟಕದ ಯಲಹಂಕದ ಕೋಗಿಲು ಬಡಾವಣೆ ಅಕ್ರಮ ಮನೆ ನೆಲಸಮ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್, ಈಗ ದೆಹಲಿಯಲ್ಲಿನ ಅಕ್ರಮ ಕಟ್ಟಡ ಧ್ವಂಸ ಕುರಿತು ತಮ್ಮ ಅಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿ ಟರ್ಕ್ಮನ್ ಗೇಟ್ ಅಕ್ರಮ ಒತ್ತುವರಿ ತೆರವು ಕುರಿತು ಎಕ್ಸ್ನಲ್ಲಿ ‘ದೆಹಲಿಯ ಬಿಜೆಪಿ ಸರ್ಕಾರವು ಸಂಘ ಪರಿವಾರದ ವಿಭಜನೆ ನೀತಿಯನ್ನು ಜಾರಿಗೊಳಿಸುತ್ತಿದೆ. ಅಲ್ಪಸಂಖ್ಯಾತರು, ಶೋಷಿತರನ್ನು ಗುರಿ ಮಾಡುತ್ತಿರುವ ಈ ಬುಲ್ಡೋಸರ್ ರಾಜ್ನನ್ನು ಜಾತ್ಯಾತೀತರು, ಪ್ರಜಾಪ್ರಭುತ್ವ ಪಡೆಗಳು ತಡೆಯಬೇಕು. ದೆಹಲಿ ಘಟನೆಯು ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನಪಿಸುತ್ತಿವೆ’ ಎಂದು ಕಿಡಿಕಾರಿದರು.
India Latest News Live 8 January 2026ಪಾಕಿಸ್ತಾನದಲ್ಲಿ ಪ್ರಧಾನಿ ವಿರುದ್ಧವೇ ಅರೆಸ್ಟ್ ವಾರಂಟ್ ಜಾರಿ, ಬಂಧಿಯಾಗ್ತಾರಾ ಶೆಹಬಾಜ್ ಷರೀಫ್!
India Latest News Live 8 January 2026ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸ್ತಿದ್ದ ಭಯಾನಕ ಕಳ್ಳನನ್ನು ಹಿಡಿದುಕೊಟ್ಟ ಸೊಳ್ಳೆ! ವಿಚಿತ್ರ ರೋಚಕ ಘಟನೆ
ಪೊಲೀಸರಿಗೆ ತಲೆನೋವಾಗಿದ್ದ ವಿಐಪಿ ಕಾರು ಕಳ್ಳನನ್ನು ಯಾವುದೇ ಕುರುಹುಗಳಿಲ್ಲದೆ ಹಿಡಿಯುವುದು ಕಷ್ಟವಾಗಿತ್ತು. ಆದರೆ, ಕದ್ದ ಕಾರಿನೊಳಗೆ ಸಿಕ್ಕ ಸತ್ತ ಸೊಳ್ಳೆಯಿಂದ ಅಸಲಿ ಕಳ್ಳ ಸಿಕ್ಕಿಬಿದ್ದಿದ್ದಾನೆ. ಈ ರೋಚಕ ಘಟನೆ ಹೇಗೆ ನಡೆಯಿತು ಎನ್ನೋದನ್ನು ನೋಡಿ!
India Latest News Live 8 January 2026ಇದ್ದೊಬ್ಬ ಮಗನನ್ನು ಕಳೆದುಕೊಂಡ ಅನಿಲ್ ಅಗರ್ವಾಲ್, ದಿಕ್ಕಿಲ್ಲದಂತಾದ 35 ಸಾವಿರ ಕೋಟಿ ಸಂಪತ್ತು..
Who is Vedanta’s Successor After Anil Agarwal’s Son Agnivesh’s Death ವೇದಾಂತ ಗ್ರೂಪ್ ಅಧ್ಯಕ್ಷ ಅನಿಲ್ ಅಗರ್ವಾಲ್ ಅವರ ಪುತ್ರ ಅಗ್ನಿವೇಶ್ ಅಗರ್ವಾಲ್ ನಿಧನರಾಗಿದ್ದಾರೆ. ಇದರ ನಂತರ ವೇದಾಂತ ಗ್ರೂಪ್ಗೆ ಮುಂದಿನ ಉತ್ತರಾಧಿಕಾರಿ ಯಾರು ಅನ್ನೋ ಪ್ರಶ್ನೆ ಎದುರಾಗಿದೆ.
India Latest News Live 8 January 2026ಸಾಗರ ಯುದ್ಧ ಆರಂಭಿಸಿತಾ ಅಮೆರಿಕ? ವಶಪಡಿಸಿದ ರಷ್ಯಾ ತೈಲ ಟ್ಯಾಂಕರ್ಲ್ಲಿ ಮೂವರು ಭಾರತೀಯರು
ಸಾಗರ ಯುದ್ಧ ಆರಂಭಿಸಿತಾ ಅಮೆರಿಕ? ವಶಪಡಿಸಿದ ರಷ್ಯಾ ತೈಲ ಟ್ಯಾಂಕರ್ಲ್ಲಿ ಮೂವರು ಭಾರತೀಯರು ಇದ್ದಾರೆ ಎಂದು ವರದಿಯಾಗಿದೆ. ವೆನಿಜುವೆಲಾದಿಂದ ಚೇಸ್ ಮಾಡಿ ಈ ತೈಲ ಟ್ಯಾಂಕರ್ ವಶಪಡಿಸಿಕೊಳ್ಳಲಾಗಿದೆ.
India Latest News Live 8 January 2026ಕೊನೆಯ ಐಪಿಎಲ್ ಎಂದು ಚಿಂತೆ ಬೇಡ, ಪಾಡಲ್ ಸ್ಪೋರ್ಟ್ಸ್ ಮೂಲಕ ಧೂಳೆಬ್ಬಿಸಲಿದ್ದಾರೆ ಧೋನಿ
ಕೊನೆಯ ಐಪಿಎಲ್ ಎಂದು ಚಿಂತೆ ಬೇಡ, ಪಾಡಲ್ ಸ್ಪೋರ್ಟ್ಸ್ ಮೂಲಕ ಧೂಳೆಬ್ಬಿಸಲಿದ್ದಾರೆ ಧೋನಿ, ಭಾರತದ ಕ್ರೀಡೆಯಲ್ಲಿನ ಮಹತ್ತರ ಬದಲಾವಣೆಗೆ ಕಾರಣವಾಗಲಿರುವ ಟೀಂ ಇಂಡಿಯಾ ಮಾಜಿ ನಾಯಕನ ಪಾಡೆಲ್ ಸ್ಪೋರ್ಟ್ಸ್ ಹೂಡಿಕೆ ಏನು?
India Latest News Live 8 January 2026ರೋಹಿತ್ ಶರ್ಮ ಐಪಿಎಲ್ ಸ್ಯಾಲರಿಗಿಂತ ಹೆಚ್ಚಿನ ಮೊತ್ತಕ್ಕೆ ಐಷಾರಾಮಿ ಮನೆ ಖರೀದಿಸಿದ ಪತ್ನಿ ರಿತಿಕಾ
Ritika Sajdeh Buys ₹26.30 Cr Luxury Home in Mumbai’s Ahuja Towers ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್ ಮುಂಬೈನಲ್ಲಿ ಹೊಸ ಮನೆ ಖರೀದಿಸಿದ್ದಾರೆ. ರೋಹಿತ್ ಶರ್ಮ ಐಪಿಎಲ್ ಸ್ಯಾಲರಿಗಿಂತ ಹೆಚ್ಚಿನ ಹಣ ಕೊಟ್ಟು ಅವರು ಈ ಮನೆ ಖರೀದಿ ಮಾಡಿದ್ದಾರೆ.
India Latest News Live 8 January 202620 ನಿಮಿಷ ಧೈರ್ಯ ತೆಗೆದುಕೊಂಡು ಕ್ಲಿಫ್ ಡೈವ್, ಗೋವಾದಲ್ಲಿ ನಟಿಯ ಎದೆ ಝಲ್ಲೆನಿಸುವ ವಿಡಿಯೋ
20 ನಿಮಿಷ ಧೈರ್ಯ ತೆಗೆದುಕೊಂಡು ಕ್ಲಿಫ್ ಡೈವ್, ಗೋವಾದಲ್ಲಿ ನಟಿಯ ಎದೆ ಝಲ್ಲೆನಿಸುವ ವಿಡಿಯೋ ಭಾರಿ ಸದ್ದು ಮಾಡುತ್ತಿದೆ. ಕಲ್ಲು ಬಂಡೆಗಳ ಮೇಲಿನಿಂದ ಕ್ಲಿಫ್ ಡೈವ್ ಮಾಡಿರುವ ನಟಿ ಹಲವರ ಹುಬ್ಬೇರಿಸಿದ್ದಾರೆ. ಈ ವಿಡಿಯೋಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.
India Latest News Live 8 January 2026ಮಾರುಕಟ್ಟೆಗೆ ಬಂದಿದೆ ಅಡ್ವಾನ್ಸ್ ಲಾಲಿಪಾಪ್, ಚೀಪಿದರೆ ಮ್ಯೂಸಿಕ್ ಕೇಳುವ ಕ್ಯಾಂಡಿ ಬೆಲೆ ಎಷ್ಟು?
ಮಾರುಕಟ್ಟೆಗೆ ಬಂದಿದೆ ಅಡ್ವಾನ್ಸ್ ಲಾಲಿಪಾಪ್, ಚೀಪಿದರೆ ಮ್ಯೂಸಿಕ್ ಕೇಳುವ ಕ್ಯಾಂಡಿ ಬೆಲೆ ಎಷ್ಟು?, ಮಕ್ಕಳದಿಂದ ಹಿಡಿದು ದೊಡ್ಡವರೆಗೂ ಲಾಲಿಪಾಪ್ ಚಾಕ್ಲೇಟ್ ಸ್ವಾದ ಬಹುತೇಕರು ಅನುಭವಿಸಿರುತ್ತಾರೆ. ಇದೀಗ ನಿಮ್ಮ ಬಾಲ್ಯದ ಸವಿನೆನಪಿಗೆ ಮ್ಯೂಸಿಕ್ ಸೇರಿಕೊಂಡಿದೆ. ಇದು ಹೊಸ ಲಾಲಿಪಾಪ್
India Latest News Live 8 January 2026ಕೇರಳ ಅಪಘಾತದಲ್ಲಿ ಭಿಕ್ಷುಕ ಸಾವು - ಆತನ ಪೆಟ್ಟಿಗೆ ತೆರೆದ ಅಧಿಕಾರಿಗಳಿಗೆ ಶಾಕ್ - ಒಳಗಿದ್ದ ಹಣ ಎಷ್ಟು ಲಕ್ಷ?
ಕೇರಳದಲ್ಲಿ ಭಿಕ್ಷುಕರೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದು, ಆತನ ಸಾವಿನ ನಂತರ ಆತನ ಬಳಿ ಇದ್ದ ಪೆಟ್ಟಿಗೆಯನ್ನು ತೆರೆದ ಪೊಲೀಸರು ಹಾಗೂ ಅಧಿಕಾರಿಗಳಿಗೆ ಅದರೊಳಗಿರುವ ಭಾರಿ ಮೊತ್ತದ ಹಣ ನೋಡಿ ಶಾಕ್ ಕಾದಿತ್ತು. ಯಾರಿಗೂ ಆ ಭಿಕ್ಷುಕನ ಬಳಿ ಅಷ್ಟೊಂದು ಮೊತ್ತದ ಹಣ ಇರಬಹುದು ಎಂಬ ಕಲ್ಪನೆಯೂ ಇರಲಿಲ್ಲ.
India Latest News Live 8 January 2026'ಒಬ್ಬಂಟಿ ಜೀವನ ಕಷ್ಟ..' ವೈಯಕ್ತಿಕ ಜೀವನದ ಬಗ್ಗೆ ಮೊದಲ ಬಾರಿ ಮನಬಿಚ್ಚಿ ಮಾತನಾಡಿದ ಸಾನಿಯಾ ಮಿರ್ಜಾ!
ಶೋಯೆಬ್ ಮಲೀಕ್ ಜೊತೆಗಿನ ವಿಚ್ಛೇದನದ ನಂತರ ಸಾನಿಯಾ ಮಿರ್ಜಾ ತಮ್ಮ ವೈಯಕ್ತಿಕ ಜೀವನದ ಆಘಾತಕಾರಿ ಘಟನೆಗಳ ಬಗ್ಗೆ ಮಾತನಾಡಿದ್ದಾರೆ. ದುಬೈನಲ್ಲಿ ಮಗನೊಂದಿಗೆ ವಾಸಿಸುತ್ತಿರುವ ಅವರು, ಟೆನಿಸ್ ನಿವೃತ್ತಿಯ ನಂತರ ತಮ್ಮ ಫಿಟ್ನೆಸ್ ಮತ್ತು ಆಹಾರ ಪದ್ಧತಿಯ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ.
India Latest News Live 8 January 2026ರಿಲೋಕೇಟ್ ಸೂಚನೆ ನೀಡಿ ಟ್ರೆಂಡ್ ಆದ ಪಮೇಲಾ ಗೋಸ್ವಾಮಿ, ಯಾರಿದು ಬಿಜೆಪಿ ನಾಯಕಿ?
ರಿಲೋಕೇಟ್ ಸೂಚನೆ ನೀಡಿ ಟ್ರೆಂಡ್ ಆದ ಪಮೇಲಾ ಗೋಸ್ವಾಮಿ, ಯಾರಿದು ಬಿಜೆಪಿ ನಾಯಕಿ?, ಕೆಲ ವರ್ಷಗಳಿಂದ ನಾಪತ್ತೆಯಾಗಿದ್ದ ಪಮೇಲಾ ಗೋಸ್ವಾಮಿ ಇದೀಗ ಮತ್ತೆ ಸಂಚಲನ ಸೃಷ್ಟಿಸಿದ್ದಾರೆ. ತಮ್ಮ ಬ್ಯೂಟಿ, ಜನಪ್ರಿಯತೆಯೊಂದಿಗೆ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸುತ್ತಿರುವ ಪಮೇಲಾ ಯಾರು?
India Latest News Live 8 January 2026ಒಂದೇ ದಿನ ಷೇರು ಮಾರುಕಟ್ಟೆಯಲ್ಲಿ 8 ಲಕ್ಷ ಕೋಟಿ ನಷ್ಟ - ಗುರುವಾರದ 10 ಹೈಲೈಟ್ಸ್
India Latest News Live 8 January 2026100 KM ಮೈಲೇಜ್ - ಕೇವಲ 1 ಲಕ್ಷ ವೆಚ್ಚದಲ್ಲಿ 5 ಸೀಟುಗಳ ಇಲೆಕ್ಟ್ರಿಕ್ ಗಾಡಿ ಸಿದ್ಧಪಡಿಸಿದ ಯುವಕ
ಬಿಹಾರದ ಮುರ್ಷಿದ್ ಅಲಂ ಎಂಬ ಯುವಕ ಕೇವಲ 1 ಲಕ್ಷ ರೂಪಾಯಿ ವೆಚ್ಚದಲ್ಲಿ 5 ಸೀಟುಗಳ ಇಲೆಕ್ಟ್ರಿಕ್ ಜೀಪನ್ನು ನಿರ್ಮಿಸಿದ್ದಾರೆ. ಕೇವಲ 18 ದಿನಗಳಲ್ಲಿ ನಿರ್ಮಿಸಲಾದ ಈ ವಾಹನವು ಒಮ್ಮೆ ಚಾರ್ಜ್ ಮಾಡಿದರೆ 100 ಕಿಲೋಮೀಟರ್ಗಳವರೆಗೆ ಚಲಿಸುತ್ತದೆ.
India Latest News Live 8 January 2026ಟೆಸ್ಟಿಕಲ್ ಗೆ ಪೆಟ್ಟು, ಹಠಾತ್ ಸರ್ಜರಿಗೊಳಗಾದ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ! ಕಿವೀಸ್ ಎದುರಿನ ಸರಣಿಯಿಂದ ಔಟ್
ರಾಜ್ಕೋಟ್: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಆರಂಭಕ್ಕೂ ಮೊದಲೇ ಭಾರತ ಕ್ರಿಕೆಟ್ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ಸ್ಟಾರ್ ಕ್ರಿಕೆಟಿಗ ಟೆಸ್ಟಿಕಲ್ಸ್ಗೆ ಗಾಯ ಮಾಡಿಕೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಕುರಿತಾದ ಅಪ್ಡೇಟ್ಸ್ ಇಲ್ಲಿದೆ ನೋಡಿ.
India Latest News Live 8 January 2026ಇಪಿಎಫ್ಓ ಮಾಸಿಕ ವೇತನ ಮಿತಿ 25,000-30,000 ರೂಪಾಯಿಗೆ ಹೆಚ್ಚಳ - ಕೇಂದ್ರದ ಚಿಂತನೆ
EPFO Wage Limit Hike: Centre Likely to Raise Ceiling to ₹25,000-30,000 ವೇತನ ಮಿತಿಯು ಇಪಿಎಫ್ಒ ವ್ಯಾಪ್ತಿಗೆ ಒಳಪಡುವ ಸಂಸ್ಥೆಗಳಲ್ಲಿ ಉದ್ಯೋಗಿಗಳು ಕಡ್ಡಾಯ ಮಾಸಿಕ ಭವಿಷ್ಯ ನಿಧಿ ಕೊಡುಗೆಗಳನ್ನು ನೀಡಬೇಕಾದ ವೇತನ ಮಟ್ಟವನ್ನು ನಿರ್ಧರಿಸುತ್ತದೆ.
India Latest News Live 8 January 2026ಟಾಕ್ಸಿಕ್ ಸಿನಿಮಾದ ಆ ಸೀನ್ ಗೀತು ನಿರ್ದೇಶಿಸಿದ್ದಾರೆ, ನಂಬಲು ಸಾಧ್ಯವಾಗುತ್ತಿಲ್ಲ ಎಂದು ಆರ್ವಿಜಿ
ಟಾಕ್ಸಿಕ್ ಸಿನಿಮಾದ ಆ ಸೀನ್ ಗೀತು ನಿರ್ದೇಶಿಸಿದ್ದಾರೆ, ನಂಬಲು ಸಾಧ್ಯವಾಗುತ್ತಿಲ್ಲ ಎಂದು ಆರ್ವಿಜಿ ಹೇಳಿದ್ದಾರೆ. ಅಷ್ಟಕ್ಕೂ ರಾಮ್ ಗೋಪಾಲ್ ವರ್ಮಾ ಹೇಳಿದ ಸೀನ್ ಯಾವುದು? ಯಾವು ಪರುಷರ ನಿರ್ದೇಶಕನಿಗೂ ಆ ಸೀನ್ ತೆಗೆಯಲು ಆಗುತ್ತಿರಲಿಲ್ಲ ಅಂದಿದ್ದೇಕೆ?
India Latest News Live 8 January 2026ಕೊಹ್ಲಿ ಹೆಸರು ಹೇಳದಿದ್ರೆ ಕೆಲವರಿಗೂ ಊಟವೂ ಸಿಗಲ್ವೇನೋ? ಈ ಮಾಜಿ ಕ್ರಿಕೆಟರ್ ಮೇಲೆ ಕಿಡಿ ಕಾರಿದ ವಿರಾಟ್ ಸಹೋದರ!
ವಿರಾಟ್ ಕೊಹ್ಲಿ ಕೇವಲ ಏಕದಿನ ಕ್ರಿಕೆಟ್ ಆಡುವುದರ ಬಗ್ಗೆ ಸಂಜಯ್ ಮಂಜ್ರೇಕರ್ ಟೀಕಿಸಿದ್ದಾರೆ. ಇದಕ್ಕೆ ಕೊಹ್ಲಿ ಸಹೋದರ ವಿಕಾಸ್ ಕೊಹ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಕೊಹ್ಲಿ ಹೆಸರು ಬಳಸದೆ ಕೆಲವರಿಗೆ ಜೀವನವಿಲ್ಲ ಎಂದಿದ್ದಾರೆ.
India Latest News Live 8 January 2026ಸಬ್ ಇನ್ಸ್ಪೆಕ್ಟರ್ನಿಂದಲೇ 14 ವರ್ಷದ ಬಾಲಕಿ ಅಪಹರಿಸಿ ಗ್ಯಾಂಗ್ರೇ*ಪ್ - ಯೂಟ್ಯುಬರ್ ಅರೆಸ್ಟ್ - ಎಸ್ಐ ಪರಾರಿ
ಉತ್ತರ ಪ್ರದೇಶದ ಕಾನ್ಪುರದಲ್ಲಿ ಬೇಲಿಯೇ ಎದ್ದು ಹೋಲ ಮೇದಂತಹ ಘಟನೆ ನಡೆದಿದೆ. ರಕ್ಷಿಸಬೇಕಾದ ಪೊಲೀಸ್ ಅಧಿಕಾರಿಯೇ ಪ್ರಕರಣದಲ್ಲಿ ಭಕ್ಷಕನಾಗಿದ್ದಾನೆ. ಇಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾ*ಚಾರ ನಡೆದಿದೆ
India Latest News Live 8 January 2026ಅಪ್ರಾಪ್ತ ಶೂಟರ್ಗೆ ಲೈಂಗಿಕ ಕಿರುಕುಳ - ರಾಷ್ಟ್ರೀಯ ಕೋಚ್ ಅಂಕುಶ್ ಭಾರದ್ವಾಜ್ ಅಮಾನತು
ಅಪ್ರಾಪ್ತ ಶೂಟರ್ ಒಬ್ಬರು ಮಾಡಿದ ಲೈಂಗಿಕ ಕಿರುಕುಳದ ಆರೋಪದ ಮೇಲೆ, ರಾಷ್ಟ್ರೀಯ ರೈಫಲ್ ಅಸೋಸಿಯೇಷನ್ ಆಫ್ ಇಂಡಿಯಾ (NRAI) ರಾಷ್ಟ್ರೀಯ ಶೂಟಿಂಗ್ ಕೋಚ್ ಅಂಕುಶ್ ಭಾರದ್ವಾಜ್ ಅವರನ್ನು ಅಮಾನತುಗೊಳಿಸಿದೆ.
India Latest News Live 8 January 2026ದಕ್ಷಿಣದ ಈ ರಾಜ್ಯಗಳಲ್ಲಿ ಇನ್ನೆರಡು ದಿನ ಭಾರಿ ಮಳೆ, ಉತ್ತರದಲ್ಲಿ ಚಳಿ ಎಚ್ಚರಿಕೆ ನೀಡಿದ ಐಎಂಡಿ
ದಕ್ಷಿಣದ ಈ ರಾಜ್ಯಗಳಲ್ಲಿ ಇನ್ನೆರಡು ದಿನ ಭಾರಿ ಮಳೆ, ಉತ್ತರದಲ್ಲಿ ಚಳಿ ಎಚ್ಚರಿಕೆ ನೀಡಿದ ಐಎಂಡಿ, ಎರಡು ರಾಜ್ಯಗಳಲ್ಲಿನ ಭಾರಿ ಮಳೆ ಇತರ ರಾಜ್ಯಗಳ ಮೇಲೂ ಪರಿಣಾಮ ಬೀರಲಿದೆ. ಬೆಂಗಳೂರಿನ ಹವಾಮಾನ ಏನು?