08:23 AM (IST) Jun 09

India Latest News Live 9 June 2026'ನಿಮ್ಮಿಂದ ದೆಹಲಿ ಕಸಿದುಕೊಳ್ತೇವೆ' ಎಂದಿದ್ದ ಶಾಕ್ ಕೊಟ್ಟ ಶಾ! ಟಿಎಂಸಿ 20 ಸಂಸದರು ಬಿಜೆಪಿಗೆ ಬೆಂಬಲ!

ಲೋಕಸಭೆಯಲ್ಲಿ ಟಿಎಂಸಿಯ 20 ಸಂಸದರು ಎನ್‌ಡಿಎಗೆ ಬೆಂಬಲ ಘೋಷಿಸಿದ್ದು, ಪ್ರತ್ಯೇಕ ಬಣವಾಗಿ ಗುರುತಿಸಿಕೊಂಡಿದ್ದಾರೆ. ಇದೇ ವೇಳೆ, ಹಿರಿಯ ನಾಯಕ ಸುಖೇಂದು ಶೇಖರ್‌ ರಾಯ್‌ ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಮಮತಾ ಬ್ಯಾನರ್ಜಿ ಅವರಿಗೆ ಇದು ಡಬಲ್ ಶಾಕ್ ನೀಡಿದೆ.
Read Full Story
07:17 AM (IST) Jun 09

India Latest News Live 9 June 2026ಸಬ್ಸಿಡಿ LPG ಸಿಲಿಂಡರ್‌ಗೆ ಕತ್ತರಿ ಪ್ರಯೋಗ; ಮಿತಿ ಇಳಿಕೆ ಮಾಡಿದ ಸ್ಪಷ್ಟನೆ ನೀಡಿದ ಸರ್ಕಾರ

ಸರ್ಕಾರವು ಉಜ್ವಲ ಯೋಜನೆಯಡಿ ನೀಡಲಾಗುತ್ತಿದ್ದ ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್‌ಗಳ ವಾರ್ಷಿಕ ಮಿತಿಯನ್ನು 9 ರಿಂದ 4 ಕ್ಕೆ ಇಳಿಸಿದೆ. ಫಲಾನುಭವಿಗಳು ಸರಾಸರಿ 4 ಸಿಲಿಂಡರ್‌ಗಳನ್ನು ಬಳಸುತ್ತಿರುವುದೇ ಈ ನಿರ್ಧಾರಕ್ಕೆ ಕಾರಣ ಎಂದು ಸರ್ಕಾರ ಸ್ಪಷ್ಟಪಡಿಸಿದೆ. 

Read Full Story