ರಂಜಾನ್ ತಿಂಗಳಲ್ಲೇ 3ನೇ ಪವಿತ್ರ ಅಲ್ ಅಕ್ಸಾ ಮಸೀದಿ ಬಂದ್ ಮಾಡಿಸಿದ ಇಸ್ರೇಲ್, ಕಾರಣವೇನು? ಜೆರುಸಲೇಂನಲ್ಲಿರುವ ಈ ಮಸೀದಿ ಇಸ್ರೇಲ್ ಸರ್ಕಾರದ ವ್ಯಾಪ್ತಿಯಲ್ಲಿದೆ. ಇದೀಗ ಈ ಮಸೀದಿಯನ್ನು ಇಸ್ರೇಲ್ ಬಂದ್ ಮಾಡಿಸಿದೆ.
- Home
- News
- India News
- India Latest News Live: ರಂಜಾನ್ ತಿಂಗಳಲ್ಲೇ 3ನೇ ಪವಿತ್ರ ಅಲ್ ಅಕ್ಸಾ ಮಸೀದಿ ಬಂದ್ ಮಾಡಿಸಿದ ಇಸ್ರೇಲ್, ಕಾರಣವೇನು?
India Latest News Live: ರಂಜಾನ್ ತಿಂಗಳಲ್ಲೇ 3ನೇ ಪವಿತ್ರ ಅಲ್ ಅಕ್ಸಾ ಮಸೀದಿ ಬಂದ್ ಮಾಡಿಸಿದ ಇಸ್ರೇಲ್, ಕಾರಣವೇನು?

ವಾಷಿಂಗ್ಟನ್: ‘ಇರಾನ್ ವಿರುದ್ಧದ ಯುದ್ಧದಲ್ಲಿ ನಮಗೆ ಬ್ರಿಟನ್ ಸಹಾಯ ಬೇಕಿಲ್ಲ. ಈಗಾಗಲೇ ಯುದ್ಧವನ್ನು ಗೆದ್ದ ನಂತರ ಯಾರೂ ಕೈಜೋಡಿಸುವ ಅಗತ್ಯವಿಲ್ಲ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬ್ರಿಟನ್ ಪ್ರಧಾನಿಗೆ ಟಾಂಗ್ ನೀಡಿದ್ದಾರೆ.
ಅಮೆರಿಕಕ್ಕೆ ನೆರವು ನೀಡಲು ತಮ್ಮ ಯುದ್ಧನೌಕೆ ಸರ್ವಸನ್ನದ್ಧವಾಗಿದೆ ಎಂದು ಶನಿವಾರ ಬ್ರಿಟನ್ ರಕ್ಷಣಾ ಸಚಿವಾಲಯ ಹೇಳಿತ್ತು. ಇದನ್ನು ತಿರಸ್ಕರಿಸಿರುವ ಟ್ರಂಪ್, ‘ಒಂದು ಕಾಲದಲ್ಲಿ ನಮಗೆ ಎಲ್ಲರಿಗಿಂತ ಶ್ರೇಷ್ಠ ಮಿತ್ರನಾಗಿದ್ದ ಬ್ರಿಟನ್, ಮಧ್ಯಪ್ರಾಚ್ಯಕ್ಕೆ 2 ಯುದ್ಧವಾಹಕ ನೌಕೆಗಳನ್ನು ಕಳಿಸಲು ಚಿಂತನೆ ನಡೆಸುತ್ತಿದೆ. ಆದರೆ ಇನ್ನು ನಮಗೆ ಅವುಗಳ ಅಗತ್ಯವಿಲ್ಲ. ಯುದ್ಧ ಗೆದ್ದ ನಂತರ ಕೈಜೋಡಿಸುವ ಜನ ನಮಗೆ ಬೇಕಿಲ್ಲ’ ಎಂದು ಟ್ರುತ್ ಸೋಶಿಯಲ್ನಲ್ಲಿ ಬರೆದುಕೊಂಡಿದ್ದಾರೆ.
India Latest News Live 9 March 2026ರಂಜಾನ್ ತಿಂಗಳಲ್ಲೇ 3ನೇ ಪವಿತ್ರ ಅಲ್ ಅಕ್ಸಾ ಮಸೀದಿ ಬಂದ್ ಮಾಡಿಸಿದ ಇಸ್ರೇಲ್, ಕಾರಣವೇನು?
India Latest News Live 9 March 2026IDBI ಬ್ಯಾಂಕ್ನಿಂದ ನೇಮಕಾತಿ ಕರೆ - 1300 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರ ಭವಿಷ್ಯ ಬದಲಾಗುವುದೇ?
India Latest News Live 9 March 2026ಯಾವುದೇ ಕಾರಣಕ್ಕೂ ಈ ಒಂದು ಬೆರಳಿಗೆ ಚಿನ್ನದ ಉಂಗುರ ಹಾಕ್ಬೇಡಿ - 21 ದಿನ ನೀವೇ ಟೆಸ್ಟ್ ಮಾಡಿ ನೋಡಿ!
ಜ್ಯೋತಿಷ ಶಾಸ್ತ್ರದ ಪ್ರಕಾರ, ಒಂದು ಬೆರಳು ಶನಿ ಮಹಾತ್ಮನಿಗೆ ಸಂಬಂಧಿಸಿದ್ದಾಗಿದ್ದು, ಈ ಬೆರಳಿಗೆ ಚಿನ್ನದ ಉಂಗುರವನ್ನು ಧರಿಸುವುದರಿಂದ ಕೆಲಸ ಕಾರ್ಯಗಳಲ್ಲಿ ವಿಳಂಬ, ನಿರಾಸೆ ಮತ್ತು ನಿಧಾನಗತಿಯ ಪ್ರಗತಿ ಉಂಟಾಗಬಹುದು. 21 ದಿನಗಳ ಕಾಲ ಉಂಗುರವನ್ನು ತೆಗೆದು ವ್ಯತ್ಯಾಸವನ್ನು ಗಮನಿಸಿ ಎನ್ನುತ್ತಾರೆ ಅವರು.
India Latest News Live 9 March 2026ಭಾರತೀಯ ಸೇನೆ ಅಗ್ನಿವೀರ್ ನೇಮಕಾತಿ 2026 - 25000 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
India Latest News Live 9 March 2026ರಾಮೇಶ್ವರಂ ಕೆಫೆಯಲ್ಲಿ ಇಡ್ಲಿ ಸಾಂಬಾರ್ ಸವಿದ ಮುಖೇಶ್ ಅಂಬಾನಿ!
ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಅವರು ತಮ್ಮ ಕಿರಿಯ ಮಗ ಅನಂತ್ ಮತ್ತು ಸೊಸೆ ರಾಧಿಕಾ ಮರ್ಚೆಂಟ್ ಅವರೊಂದಿಗೆ ಮುಂಬೈನ 'ರಾಮೇಶ್ವರಂ ಕೆಫೆ'ಗೆ ಭೇಟಿ ನೀಡಿದ್ದರು. ಶತಕೋಟ್ಯಾಧಿಪತಿಯಾದರೂ ಸಾಮಾನ್ಯರಂತೆ ಕೆಫೆಗೆ ಬಂದ ಅವರ ಸರಳತೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
India Latest News Live 9 March 2026ಫ್ರೀ ಬಸ್ ಜೊತೆ ಮಹಿಳೆಯರಿಗೆ ಚಿನ್ನ, ದುಡ್ಡು , ರೇಷ್ಮೆ ಸೀರೆ, ಸಿಲಿಂಡರ್ ಎಲ್ಲವೂ ಉಚಿತ- ಏನಿದು ಸ್ಕೀಮ್?
'ತಮಿಳಿಗ ವೆಟ್ರಿ ಕಳಗಂ' ಪಕ್ಷದ ಮೂಲಕ 'ಅಣ್ಣನ್ ಸೀರ್' ಎಂಬ ವಿಶೇಷ ಯೋಜನೆಯನ್ನು ಘೋಷಿಸಿದ್ದಾರೆ. ಈ ಯೋಜನೆಯಡಿ ಮದುವೆಗೆ 8 ಗ್ರಾಂ ಚಿನ್ನ, ವರ್ಷಕ್ಕೆ 6 ಉಚಿತ ಸಿಲಿಂಡರ್ಗಳು ಮತ್ತು ಹೆಣ್ಣುಮಕ್ಕಳ ಶಿಕ್ಷಣಕ್ಕೆ ಆರ್ಥಿಕ ಸಹಾಯದಂತಹ ಹಲವು ಉಚಿತ ಕೊಡುಗೆಗಳನ್ನು ನೀಡುವ ಭರವಸೆ ನೀಡಿದ್ದಾರೆ.
India Latest News Live 9 March 2026ಅಮಾನ್ ಗುಪ್ತಾ 'ಮ್ಯಾಜಿಕ್' - 3.75 ಕೋಟಿಯ ಬಿಸಿನೆಸ್ ಈಗ 1,100 ಕೋಟಿ ರೂಪಾಯಿ ಸಾಮ್ರಾಜ್ಯ!
ಶಾರ್ಕ್ ಟ್ಯಾಂಕ್ ಇಂಡಿಯಾದ ಪ್ರಮುಖ ಹೂಡಿಕೆದಾರ ಅಮಾನ್ ಗುಪ್ತಾ, ತಾವು ಬೆಂಬಲಿಸಿದ ಸ್ಟಾರ್ಟ್ಅಪ್ಗಳ ಯಶೋಗಾಥೆಯನ್ನು ಹಂಚಿಕೊಂಡಿದ್ದಾರೆ. 'ಲೆಟ್ಸ್ ಟ್ರೈ' ಮತ್ತು 'EM5 ಪರ್ಫ್ಯೂಮ್' ನಂತಹ ಕಂಪನಿಗಳು ಅವರ ಹೂಡಿಕೆಯ ನಂತರ ಮೌಲ್ಯ ಮತ್ತು ಆದಾಯದಲ್ಲಿ ಅಗಾಧ ಬೆಳವಣಿಗೆ ಕಂಡಿವೆ.
India Latest News Live 9 March 2026ನಿಷ್ಠೆ ಇದ್ದರೂ ಕೆಲಸಕ್ಕೆ ಸಿಗದ ಮನ್ನಣೆ - ರಾಜೀನಾಮೆ ಬಳಿಕ ಕಂಪೆನಿಯೊಳಗೆ ವೈರಲ್ ಆದ ಉದ್ಯೋಗಿಯ ಕಥೆ!
India Latest News Live 9 March 2026Car Discount - 1 ಲೀಟರ್ಗೆ 27.97 ಕಿಮೀ ಮೈಲೇಜ್, 1 ಲಕ್ಷ ರೂಪಾಯಿ ಡಿಸ್ಕೌಂಟ್ ಇರುವ ಎಸ್ಯುವಿ ಆಫರ್ ಮಿಸ್ ಮಾಡ್ಕೋಬೇಡಿ!
India Latest News Live 9 March 2026Salim Khan Health Update - ಸಲ್ಮಾನ್ ಖಾನ್ ತಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್ಡೇಟ್
ಸಲ್ಮಾನ್ ಖಾನ್ ಅವರ 90 ವರ್ಷದ ತಂದೆ ಸಲೀಂ ಖಾನ್, ಸಣ್ಣ ಬ್ರೈನ್ ಹೆಮರೇಜ್ ಕಾರಣ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಸುಮಾರು 14 ದಿನಗಳಿಂದ ಅವರು ಆಸ್ಪತ್ರೆಯಲ್ಲಿದ್ದಾರೆ. ಇದೀಗ ಅವರ ಆರೋಗ್ಯದ ಬಗ್ಗೆ ಹೊಸ ಅಪ್ಡೇಟ್ ಬಂದಿದೆ.
India Latest News Live 9 March 2026Aishwarya Lekshmi - 'ಸ್ನಾನ ಮಾಡ್ತಿದ್ದಾಗ ಬಂದ್ರಾ' ಅಂದ್ರು... ಟ್ರೋಲ್ಗಳಿಗೆ ನಟಿ ಕೊಟ್ಟ ಸಖತ್ ಉತ್ತರವೇನು!
ನಟಿ ಐಶ್ವರ್ಯ ಲಕ್ಷ್ಮಿ ಇತ್ತೀಚೆಗೆ ಒಂದು ಕಾರ್ಯಕ್ರಮದಲ್ಲಿ ಹಾಕಿದ್ದ ಡ್ರೆಸ್ನಿಂದಾಗಿ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು. ಹಳದಿ ಬಣ್ಣದ ಸ್ಟ್ರಾಪ್ಲೆಸ್, ಸ್ಲೀವ್ಲೆಸ್ ಡ್ರೆಸ್ ಹಾಕಿಕೊಂಡು ಅವರು ಒಂದು ಉದ್ಘಾಟನಾ ಸಮಾರಂಭಕ್ಕೆ ಬಂದಿದ್ದರು.
India Latest News Live 9 March 2026ಜನನಾಯಗನ್ ರೀ-ಸೆನ್ಸಾರ್, ಸಿಗುತ್ತಾ ಗ್ರೀನ್ ಸಿಗ್ನಲ್? ಟಾಕ್ಸಿಕ್ಗೂ ಮುನ್ನ ಜನನಾಯಗನ್ ರಿಲೀಸ್?
India Latest News Live 9 March 2026'2 ವರ್ಷದ ಮಗು ಮೇಲೆ ರೇ*ಪ್ ಆದಾಗ ಕೇಳಲಿಲ್ಲ, ಇವರ ಬಗ್ಗೆ ಯಾಕೆ ಮಾತಾಡ್ತೀರಾ?' - ವಿಜಯ್ ಅಭಿಮಾನಿಯ ಖಡಕ್ ಪ್ರಶ್ನೆ
ನಟ ವಿಜಯ್ ಮತ್ತು ಅವರ ಪತ್ನಿ ಸಂಗೀತ ಡೈವೋರ್ಸ್ ಪಡೆಯುತ್ತಿದ್ದಾರೆ, ಇದಕ್ಕೆ ನಟಿ ತ್ರಿಷಾ ಜೊತೆಗಿನ ಸಂಬಂಧವೇ ಕಾರಣ ಅಂತ ಸುದ್ದಿ ಹಬ್ಬಿತ್ತು. ಈಗ ಈ ಗಾಸಿಪ್ಗಳ ಬಗ್ಗೆ ಅಭಿಮಾನಿಯೊಬ್ಬರು ಗರಂ ಆಗಿದ್ದು, ಅವರ ಖಾಸಗಿ ಜೀವನದ ಚರ್ಚೆ ಮಾಡುವುದನ್ನು ವಿರೋಧಿಸಿದ್ದಾರೆ.
India Latest News Live 9 March 2026ನವವಧುವಿಗೆ ಗಿಫ್ಟ್ - ‘ಇದು ನಂದೇ ಕಥೆ..’ ಎಂದಿದ್ದ ರಶ್ಮಿಕಾ ಮಂದಣ್ಣ..!
ನವವಧು ರಶ್ಮಿಕಾ ಮಂದಣ್ಣ ಅವರಿಗೆ 'ದಿ ಗರ್ಲ್ ಫ್ರೆಂಡ್' ಚಿತ್ರದ ಮನೋಜ್ಞ ನಟನೆಗಾಗಿ ತೆಲಂಗಾಣ ಸರ್ಕಾರದ ಗದ್ದರ್ ಫಿಲ್ಮ್ ಅವಾರ್ಡ್ಸ್ನಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ. ವಿಜಯ್ ದೇವರಕೊಂಡ ಜೊತೆಗಿನ ಮದುವೆಯ ನಂತರ ಬಂದ ಈ ಗೌರವ ಅವರ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.
India Latest News Live 9 March 2026Prabhas ಅವರ 'ಈಶ್ವರ್' ಚಿತ್ರಕ್ಕೆ ಅಲ್ಲು ಅರ್ಜುನ್ ಫಸ್ಟ್ ಚಾಯ್ಸ್ ಆಗಿದ್ರಾ? ಮಿಸ್ ಆಗಿದ್ದೇಗೆ?
ರೆಬಲ್ ಸ್ಟಾರ್ ಪ್ರಭಾಸ್ ಅವರ ಚೊಚ್ಚಲ ಚಿತ್ರ 'ಈಶ್ವರ್'ಗೆ ಅಲ್ಲು ಅರ್ಜುನ್ ಕೂಡ ಆಡಿಷನ್ ಕೊಟ್ಟಿದ್ದರು ಅನ್ನೋದು ನಿಮಗೆ ಗೊತ್ತಾ? ಮಾಸ್ ಕಟೌಟ್ ಮತ್ತು ಫಿಸಿಕ್ ಸರಿಹೊಂದಲ್ಲ ಎಂಬ ಕಾರಣಕ್ಕೆ ನಿರ್ದೇಶಕರು ಅಲ್ಲು ಅರ್ಜುನ್ ಅವರನ್ನು ತಿರಸ್ಕರಿಸಿ, ಪ್ರಭಾಸ್ ಅವರನ್ನು ಆಯ್ಕೆ ಮಾಡಿದ್ದರಂತೆ.
India Latest News Live 9 March 2026ಮೂರನೇ ಬಾರಿಗೆ 5 ಮರಿಗಳಿಗೆ ಜನ್ಮ ನೀಡಿದ ಆಫ್ರಿಕಾದಿಂದ ತಂದ ಚೀತಾ ಜ್ವಾಲಾ, 50 ದಾಟಿದ ಸಂಖ್ಯೆ
ಮೂರನೇ ಬಾರಿಗೆ 5 ಮರಿಗಳಿಗೆ ಜನ್ಮ ನೀಡಿದ ಆಫ್ರಿಕಾದಿಂದ ತಂದ ಚೀತಾ ಜ್ವಾಲಾ, 50 ದಾಟಿದ ಸಂಖ್ಯೆ, ಕುನೋ ರಾಷ್ಟ್ರೀಯ ಅಭಯಾರಣ್ಯದಲ್ಲಿ ಇದೀಗ ಜ್ವಾಲಾ ಚೀತಾ ಮರಿಗಳ ಸದ್ದು ಕೇಳಿಸುತ್ತಿದೆ. ಕೇಂದ್ರ ಸಚಿವ ವಿಡಿಯೋ ಪೋಸ್ಟ್ ಮಾಡಿದ್ದಾರೆ.
India Latest News Live 9 March 2026'ಹೊರಗಿನ ಜಗತ್ತಿಗೆ ನಾನು ಹೇಗೇ ಕಂಡರೂ ..' - ವಿಶ್ವಕಪ್ ಗೆಲ್ಲಿಸಿ ಪತ್ನಿಗೆ ಭಾವನಾತ್ಮಕ ಪತ್ರ ಬರೆದ ಸಂಜು ಸ್ಯಾಮ್ಸನ್
ಟಿ20 ವಿಶ್ವಕಪ್ ಗೆದ್ದ ನಂತರ, ಟೀಂ ಇಂಡಿಯಾ ಆಟಗಾರ ಸಂಜು ಸ್ಯಾಮ್ಸನ್ ತಮ್ಮ ಯಶಸ್ಸಿನ ಶ್ರೇಯವನ್ನು ಪತ್ನಿ ಚಾರುಲತಾಗೆ ಸಲ್ಲಿಸಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಟೂರ್ನಿಯಲ್ಲಿ 321 ರನ್ ಗಳಿಸಿ, ಅತಿ ಹೆಚ್ಚು ಸಿಕ್ಸರ್ಗಳ ದಾಖಲೆ ಬರೆದ ಸಂಜು ಸ್ಯಾಮ್ಸನ್.
India Latest News Live 9 March 2026ಬಾಕ್ಸಾಫೀಸ್ನಲ್ಲಿ ಧೂಳೆಬ್ಬಿಸಿದ ರಾಧಿಕಾ ಸಿನಿಮಾ - 10 ದಿನಕ್ಕೆ ಇಷ್ಟೊಂದು ಕೋಟಿ ಕಲೆಕ್ಷನ್?
ರಾಧಿಕಾ ಶರತ್ಕುಮಾರ್ ನಟನೆಯ 'ತಾಯಿ ಕಿಳವಿ' ಸಿನಿಮಾ ಥಿಯೇಟರ್ಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರ ಕೇವಲ 10 ದಿನಗಳಲ್ಲಿ ಬಾಕ್ಸಾಫೀಸ್ನಲ್ಲಿ ದೊಡ್ಡ ಮೊತ್ತವನ್ನು ಕಲೆಕ್ಷನ್ ಮಾಡಿ ದಾಖಲೆ ಬರೆದಿದೆ.
India Latest News Live 9 March 2026ಮಹಿಳಾ ಸ್ಕೂಬಾ ಡೈವರ್ನ ಎಲ್ಲೆಂದರಲ್ಲಿ ಮುಟ್ಟಿ ಕಿರುಕುಳ ಕೊಟ್ಟ ತರಬೇತುದಾರ, ವಿಡಿಯೋ ಬಹಿರಂಗ
ಮಹಿಳಾ ಸ್ಕೂಬಾ ಡೈವರ್ನ ಎಲ್ಲೆಂದರಲ್ಲಿ ಮುಟ್ಟಿ ಕಿರುಕುಳ ಕೊಟ್ಟ ತರಬೇತುದಾರ, ವಿಡಿಯೋ ಬಹಿರಂಗವಾಗಿದೆ. ಯುವತಿ ಸ್ಕೂಬಾ ಡೈವಿಂಗ್ ಮಾಡುವ ವೇಳೆ ಈ ಘಟನೆ ನಡೆದಿದೆ. ಇದೀಗ ಭಾರಿ ಆಕ್ರೋಶಗಳು ವ್ಯಕ್ತವಾಗಿದೆ.