ನಟ ಯಶ್ ಅವರು ಜಗತ್ತಿನ ಯಾವುದೇ ಭಾಗಕ್ಕೆ ಹೋದರೂ ಟಾಕ್ಸಿಕ್ ಸಿನಿಮಾದ ಆ ಡೈಲಾಗ್ ಅವರನ್ನು ಬಿಟ್ಟೂಬಿಡದೇ ಹಿಂಬಾಲಿಸುತ್ತಿದೆ. ಸದ್ಯಕ್ಕೆ ಈ ಡೈಲಾಗ್ 'ಯುವಜನತೆಯ ಮಂತ್ರ' ಎನ್ನುವಂತಾಗಿದೆ. ಇನ್ನು ಟಾಕ್ಸಿಕ್ ಸಿನಿಮಾ ಬಿಡುಗಡೆ ಬಳಿಕ ಅದ್ಯಾವ ಡೈಲಾಗ್ ಯುಥ್ ಸಮೂಹವನ್ನು ಸೆಳೆಯಲಿದೆಯೋ ಏನೋ!?
- Home
- News
- India News
- 'ಡ್ಯಾಡೀಸ್ ಹೋಮ್'.. ಯಶ್ ಹೋದಲ್ಲೆಲ್ಲಾ ಫಾಲೋ ಮಾಡ್ತಿದೆ ಈ ಡೈಲಾಗ್; ಅಷ್ಟಕ್ಕೂ ಇದರಲ್ಲಿರೋ ಸೀಕ್ರೆಟ್ ಏನು?
'ಡ್ಯಾಡೀಸ್ ಹೋಮ್'.. ಯಶ್ ಹೋದಲ್ಲೆಲ್ಲಾ ಫಾಲೋ ಮಾಡ್ತಿದೆ ಈ ಡೈಲಾಗ್; ಅಷ್ಟಕ್ಕೂ ಇದರಲ್ಲಿರೋ ಸೀಕ್ರೆಟ್ ಏನು?

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ 26 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹೋರಾಟಗಾರ ಸೋನಂ ವಾಂಗ್ಚುಕ್ ಅವರು ಗುರುವಾರ ತಡರಾತ್ರಿ ತಮ್ಮ ನಿರಶನವನ್ನು ಅಂತ್ಯಗೊಳಿಸಿದ್ದಾರೆ.
ವಾಂಗ್ಚುಕ್ ಅವರು ಚಿಕಿತ್ಸೆ ಪಡೆಯುತ್ತಿರುವ ಗುರುಗ್ರಾಮದ ಮೇದಾಂತ ಮೆಡಿಸಿಟಿ ಆಸ್ಪತ್ರೆಗೆ ಭೇಟಿ ನೀಡಿದ ಕೇಂದ್ರ ಸಚಿವ ಜೆ.ಪಿ.ನಡ್ಡಾ ಹಾಗೂ ಜಿತೇಂದ್ರ ಸಿಂಗ್ ಅವರು ವಾಂಗ್ಚುಕ್ ಮನವೊಲಿಸುವಲ್ಲಿ ಕಡೆಗೂ ಯಶಸ್ವಿಯಾಗಿದ್ದಾರೆ.
ಮಧ್ಯರಾತ್ರಿ ಮೋದಿ ಸೆಲ್ಫಿ ವಿಡಿಯೋ ಸಂದೇಶ
ಮತ್ತೊಂದೆಡೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ವಿರುದ್ಧ ಜಿರಳೆ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಕರ ಪ್ರತಿಭಟನೆ ತೀವ್ರಗೊಂಡಿರುವಾಗಲೇ ಗುರುವಾರ ಮಧ್ಯರಾತ್ರಿ ಸುಮಾರು 3 ನಿಮಿಷಗಳ ಸೆಲ್ಫಿ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಶುಕ್ರವಾರ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ತರ ನಿರ್ಧಾರ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.
India News Live Updates;'ಡ್ಯಾಡೀಸ್ ಹೋಮ್'.. ಯಶ್ ಹೋದಲ್ಲೆಲ್ಲಾ ಫಾಲೋ ಮಾಡ್ತಿದೆ ಈ ಡೈಲಾಗ್; ಅಷ್ಟಕ್ಕೂ ಇದರಲ್ಲಿರೋ ಸೀಕ್ರೆಟ್ ಏನು?
India News Live Updates;ಹೈದರಾಬಾದ್ to ಲಂಡನ್ ಹೊರಟಿದ್ದ ವಿಮಾನ ಹಾರಾಡುತ್ತಿದ್ದಾಗಲೇ ಎಲ್ಲಾ ಪೈಲಟ್ಗಳು ದಿಢೀರ್ ಅಸ್ವಸ್ಥ, ಮುಂದಾಗಿದ್ದೇನು?
India News Live Updates;ಜಿಂಬಾಬ್ವೆ ಎದುರಿನ ಸರಣಿ ಬೆನ್ನಲ್ಲೇ ಮತ್ತೊಂದು ಟಿ20 ಸರಣಿ ಘೋಷಣೆ! ಈ ಮೈದಾನದಲ್ಲಿ ನಡೆಯಲಿದೆ 3 ಬ್ಯಾಕ್ ಟು ಬ್ಯಾಕ್ ಮ್ಯಾಚ್
ಬೆಂಗಳೂರು: ಭಾರತ ಹಾಗೂ ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ನಡೆಯುತ್ತಿರುವ ಬೆನ್ನಲ್ಲೇ ಮತ್ತೊಂದು ಟಿ20 ಸರಣಿ ಘೋಷಣೆಯಾಗಿದೆ. ಇದೀಗ ಭಾರತದಲ್ಲಿ ಬ್ಯಾಕ್ ಟು ಬ್ಯಾಕ್ ಮೂರು ಟಿ20 ಪಂದ್ಯಗಳು ನಡೆಯಲಿವೆ. ಈ ಕುರಿತಾದ ಡೀಟೈಲ್ಸ್ ಇಲ್ಲಿದೆ ನೋಡಿ.
India News Live Updates;NEET ಗಲಾಟೆ ಮಧ್ಯೆ ಶಿಕ್ಷಣ ವ್ಯವಸ್ಥೆಗೆ ಮತ್ತೊಂದು ಕಪ್ಪುಚುಕ್ಕೆ.. ಇಲ್ಲಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು..! Video
ದೇಶಾದ್ಯಂತ ಪರೀಕ್ಷಾ ಪೇಪರ್ ಲೀಕ್ ಹಗರಣಗಳು ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಶಿಕ್ಷಣ ವ್ಯವಸ್ಥೆಗೆ ಕಪ್ಪುಚುಕ್ಕೆಯಂತಿರುವ ಮತ್ತೊಂದು ಘಟನೆ ರಜಾಸ್ಥಾನದಲ್ಲಿ ಬೆಳಕಿಗೆ ಬಂದಿದೆ. ಪರೀಕ್ಷಾ ಕೊಠಡಿಯಲ್ಲಿ ಪಾರದರ್ಶಕತೆ ಕಾಪಾಡಬೇಕಾದ ಶಿಕ್ಷಕರೇ ವಿದ್ಯಾರ್ಥಿಗಳಿಗೆ ಉತ್ತರಗಳನ್ನು ಹೇಳಿಕೊಡುತ್ತಾ ರೆಡ್ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದಿದ್ದಾರೆ!
India News Live Updates;ಬಜೆಟ್ ಬೆಲೆಯಲ್ಲಿ ಬೊಂಬಾಟ್ ಫೀಚರ್ಸ್ - ಲಾವಾದಿಂದ ಹೊಸ 'ವಿರಾಟ್' ಸರಣಿಯ ಸ್ಮಾರ್ಟ್ಫೋನ್ ಬಿಡುಗಡೆ!
India News Live Updates;ಮ್ಯಾರಥಾನ್ ವೇಳೆ ಮುಟ್ಟಿನ ರಕ್ತಸ್ರಾವವಾದ್ರೂ ಡೋಂಟ್ ಕೇರ್ - ಗುರಿ ತಲುಪಿದ ಛಲಗಾತಿ- ವಿಡಿಯೋ ವೈರಲ್
India News Live Updates;Bigg Boss Kannada 13 Launch - ಬಿಗ್ಬಾಸ್ ಕನ್ನಡ ಸೀಸನ್ 13 ಲಾಂಚ್ ಡೇಟ್ ಫಿಕ್ಸ್ - ಈ ಬಾರಿ ಕಾದಿದೆ ಬಿಗ್ ಟ್ವಿಸ್ಟ್!
ಸದ್ಯಕ್ಕೆ ಗಾಂಧಿನಗರದ ಗಲ್ಲಿಯಿಂದ ಸೋಶಿಯಲ್ ಮೀಡಿಯಾದವರೆಗೆ ಚರ್ಚೆಯಾಗುತ್ತಿರೋದು ಒಂದೇ ವಿಷಯ... "ಯಾರಪ್ಪಾ ಆ ಹೊಸ ಸ್ಪರ್ಧಿಗಳು?" ಅಂತ. ಕೆಲವು ಫೇಮಸ್ ರೀಲ್ಸ್ ಸ್ಟಾರ್ಗಳು, ವಿವಾದಾತ್ಮಕ ನಾಯಕರು ಮತ್ತು ಸೀರಿಯಲ್ ತಾರೆಯರ ಹೆಸರುಗಳು ಕೇಳಿಬರುತ್ತಿವೆ. ಆದರೆ, ಬಿಗ್ಬಾಸ್ ಅಂದ್ರೆ ಅಲ್ಲಿ ಸರ್ಪ್ರೈಸ್ ಇರಲೇಬೇಕಲ್ವಾ?
India News Live Updates;ತನಗಿಂತ ಮಕ್ಕಳೆಂದ್ರೆ ಹೆಂಡ್ತಿಗೆ ಪ್ರೀತಿ - ಕೋಪದಿಂದ 20 ವರ್ಷ ಮಾತು ಬಿಟ್ಟ ಗಂಡ! ಮುಂದೇನಾಯ್ತು ನೋಡಿ
India News Live Updates;'ಹೆದರಿ ಬಿಟ್ಟ... ಥ್ಯಾಂಕ್ಯೂ ಕಾಕ್ರೋಚ್' - ನರೇಂದ್ರ ಮೋದಿ ಮಿಡ್ ನೈಟ್ ಸೆಲ್ಪಿ ವಿಡಿಯೋ ಬಗ್ಗೆ ಪ್ರಕಾಶ್ ರಾಜ್ ಅಣಕ
India News Live Updates;ಪುತ್ರನ ಯಶಸ್ಸಿಗಾಗಿ ಅಪ್ಪ ಮಥುರಾದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದರು.. ಇತ್ತ ಮೊದಲ ಎಸೆತದಲ್ಲೇ ವಿಕೆಟ್ ಕಿತ್ತ ಮಯಾಂಕ್
ಟೀಮ್ ಇಂಡಿಯಾದ ಯುವ ವೇಗಿ ಎದುರಾಳಿ ಬ್ಯಾಟರ್ಗಳ ಪಾಲಿನ 'ಸ್ಪೀಡ್ ಗನ್' ಮಯಾಂಕ್ ಯಾದವ್ ಅಂತರಾಷ್ಟ್ರೀಯ ಕ್ರಿಕೆಟ್ಗೆ ಭರ್ಜರಿಯಾಗಿ ಮರಳಿದ್ದಾರೆ. ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೇವಲ 18 ರನ್ ನೀಡಿ 2 ವಿಕೆಟ್ ಕಬಳಿಸುವ ಮೂಲಕ ಮಯಾಂಕ್ ತಮ್ಮ ಹಳೆಯ ಲಯಕ್ಕೆ ಮರಳಿರುವುದನ್ನು ಸಾರಿದ್ದಾರೆ.
India News Live Updates;ಇಂಡಿಗೋ-ಏರ್ಇಂಡಿಯಾಗೆ ಸವಾಲು, ವಿಮಾನಯಾನ ಕ್ಷೇತ್ರಕ್ಕೆ ಬರಲು ನಿಯಮ ಬದಲಿಸುವಂತೆ ಕೇಂದ್ರದ ಮೊರೆ ಹೋದ ಅದಾನಿ!
India News Live Updates;ವಿದ್ಯಾರ್ಥಿಗಳ ಪರಿಶ್ರಮಕ್ಕೆ ಪ್ರತಿಫಲ ಸಿಕ್ಕಿಲ್ಲ, ಅವರ ನಿರಾಸೆಗೆ ಅರ್ಥವಿದೆ; ವಿದ್ಯಾರ್ಥಿಗಳ ಹೋರಾಟದ ಪರ ಧ್ವನಿ ಎತ್ತಿದ ಸಚಿನ್ ತೆಂಡೂಲ್ಕರ್
India News Live Updates;ಕಾಮನ್ವೆಲ್ತ್ ಗೇಮ್ಸ್ 2026 - ಗೇಮ್ಸ್ ಆರಂಭಕ್ಕೆ ಮೊದಲೇ ಭಾರತಕ್ಕೆ ಪದಕ ಖಚಿತ!
India News Live Updates;ಬಂಧಿಸಿದ್ದ ವಿದ್ಯಾರ್ಥಿಗಳ ಬಿಡುಗಡೆಗೆ ಪೊಲೀಸ್ ವ್ಯಾನ್ಗೆ ಅಡ್ಡ ನಿಂತ ಯುವತಿ, ವೈರಲ್ ವಿಡಿಯೋದ ಆ ಚೆಲುವೆ ಯಾರು?
India News Live Updates;Ramayana trailer postponed - ಸಿಜೆಪಿ ಪ್ರತಿಭಟನೆ ಎಫೆಕ್ಟ್..? ಯಶ್ ಫ್ಯಾನ್ಸ್ಗೆ ಭಾರೀ ನಿರಾಸೆ..!
India News Live Updates;ಮುಸ್ತಫಿಜುರ್ ಕೈಬಿಟ್ಟು ಹೀರೋ ಆದರು.. ಈಗ ಪಾಕ್ ಆಟಗಾರನ ಒಪ್ಪಂದ ಮಾಡಿ ಕೆಂಗಣ್ಣಿಗೆ ಗುರಿಯಾದ ಶಾರೂಖ್ ಖಾನ್
ಸನ್ ರೈಸರ್ಸ್ ಮಾಲೀಕಿ ಕಾವ್ಯ ಮಾರನ್ ಅವರಂತೆ, ಶಾರೂಖ್ ಖಾನ್ ಮಾಲೀಕತ್ವದ ಟ್ರಿನಿಬಾಗೋ ನೈಟ್ ರೈಡರ್ಸ್ ತಂಡವು ಕೆರಿಬಿಯನ್ ಪ್ರೀಮಿಯರ್ ಲೀಗ್ಗಾಗಿ ಪಾಕಿಸ್ತಾನಿ ಸ್ಪಿನ್ನರ್ ಉಸ್ಮಾನ್ ತಾರಿಕ್ ಅವರನ್ನು ಉಳಿಸಿಕೊಂಡಿದೆ.
India News Live Updates;ಸೋನಂ ವಾಗ್ಚುಕ್ ಆರೋಗ್ಯದ ಬಗ್ಗೆ ಪ್ರಧಾನಿ ಮೋದಿ ಕಾಳಜಿ; ಸೆಲ್ಫಿ ವಿಡಿಯೋ ಮೂಲಕ ನೀಡಿದ್ರು ಅಮೂಲ್ಯ ಸಲಹೆ
ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯವಾಗಿದೆ. ಬೆನ್ನಲ್ಲೇ ಪ್ರೀತಿಯ ಸೋನಂ ಜೀ ತೂಕ ಹೆಚ್ಚಿಸಿಕೊಳ್ಳಿ, ಆರೋಗ್ಯ ಕಾಪಾಡಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.