06:13 AM (IST) Jun 01

India Latest News Live1 June 2026ಭಾರತ ಮಾತ್ರವಲ್ಲ ನಮ್ಮಿಂದಲೂ ಜಾಗ ಅತಿಕ್ರಮಣ - ನೇಪಾಳ ಪ್ರಧಾನಿ ಬಾಲೇನ್ ಶಾ ಒಪ್ಪಿಗೆ

ನೇಪಾಳ ಪ್ರಧಾನಿ ಬಾಲೇನ್ ಶಾ ಅವರು, ಭಾರತ ಮಾತ್ರವಲ್ಲ, ನೇಪಾಳವೂ ಭಾರತದ ಭೂಪ್ರದೇಶವನ್ನು ಅತಿಕ್ರಮಿಸಿದೆ ಎಂದು ಸಂಸತ್ತಿನಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ದೀರ್ಘಕಾಲದ ಗಡಿ ವಿವಾದವನ್ನು ಇತಿಹಾಸಕಾರರು ಮತ್ತು ತಜ್ಞರ ಸಹಾಯದಿಂದ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಉಭಯ ದೇಶಗಳು ಒಪ್ಪಿಕೊಂಡಿವೆ ಎಂದು ಅವರು ತಿಳಿಸಿದ್ದಾರೆ.
Read Full Story
05:56 AM (IST) Jun 01

India Latest News Live1 June 2026500 ಮೀ ಆಳದ ಪ್ರಪಾತಕ್ಕೆ ಉರುಳಿದ ಪ್ರವಾಸಿಗರ ಟ್ಯಾಕ್ಸಿ - 7 ಕನ್ನಡಿಗರು ಸೇರಿ 8 ಸಾವು

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಪ್ರವಾಸಿಗರ ಟ್ಯಾಕ್ಸಿಯೊಂದು 500 ಮೀಟರ್ ಆಳದ ಪ್ರಪಾತಕ್ಕೆ ಉರುಳಿ, ಬೆಂಗಳೂರಿನ ಎರಡು ಕುಟುಂಬಗಳಿಗೆ ಸೇರಿದ 7 ಕನ್ನಡಿಗರು ಸೇರಿದಂತೆ 8 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.

Read Full Story