ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ವಿಮಾನ ಸಂಚಾರ ಸ್ಥಗಿತಗೊಂಡಿದ್ದು, ನೂರಾರು ಕನ್ನಡಿಗರು ವಿದೇಶದಲ್ಲಿ ಸಿಲುಕಿದ್ದಾರೆ. ಶಾಸಕರು, ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರು ಸೇರಿದಂತೆ ಹಲವರು ತಾಯ್ನಾಡಿಗೆ ಮರಳಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದು, ತಮ್ಮನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರಕ್ಕೆ ಮನವಿ.
- Home
- News
- India News
- India News Live: ಕೊಲ್ಲಿ ಯುದ್ದ - ಸಂಕಷ್ಟದಲ್ಲಿ 150ಕ್ಕೂ ಹೆಚ್ಚು ಕನ್ನಡಿಗರು! ಯುದ್ದಾತಂಕದ ಬಗ್ಗೆ ಡ್ರೋನ್ ಪ್ರತಾಪ್ ಹೇಳಿದ್ದೇನು?
LIVE NOW
India News Live: ಕೊಲ್ಲಿ ಯುದ್ದ - ಸಂಕಷ್ಟದಲ್ಲಿ 150ಕ್ಕೂ ಹೆಚ್ಚು ಕನ್ನಡಿಗರು! ಯುದ್ದಾತಂಕದ ಬಗ್ಗೆ ಡ್ರೋನ್ ಪ್ರತಾಪ್ ಹೇಳಿದ್ದೇನು?

ಸಾರಾಂಶ
ದುಬೈ: ತನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಹತ್ಯೆಯಿಂದ ಆಕ್ರೋಶಗೊಂಡಿರುವ ಇರಾನ್, ಶತ್ರು ದೇಶಗಳ ಮೇಲೆ ಭಾನುವಾರ ಪ್ರತೀಕಾರದ ದಾಳಿ ಆರಂಭಿಸಿದೆ. ಶನಿವಾರ ದಾಳಿ ನಡೆಸಿದ್ದ ಬಹುತೇಕ ಎಲ್ಲಾ ಕೊಲ್ಲಿ ದೇಶಗಳ ಮೇಲೆ ಭಾನುವಾರ ಕೂಡಾ ಕ್ಷಿಪಣಿ ಮತ್ತು ಡ್ರೋನ್ ಬಳಸಿ ದಾಳಿ ನಡೆಸಿದೆ. ಇದರಿಂದ ದುಬೈ ಸೇರಿದಂತೆ ಯುಎಇ, ಕುವೈತ್, ಬಹ್ರೈನ್, ಜೋರ್ಡನ್, ಸೌದಿ ಅರೇಬಿಯಾ ತತ್ತರಿಸಿವೆ.
08:08 AM (IST) Mar 02
India Latest News Live:ಕೊಲ್ಲಿ ಯುದ್ದ - ಸಂಕಷ್ಟದಲ್ಲಿ 150ಕ್ಕೂ ಹೆಚ್ಚು ಕನ್ನಡಿಗರು! ಯುದ್ದಾತಂಕದ ಬಗ್ಗೆ ಡ್ರೋನ್ ಪ್ರತಾಪ್ ಹೇಳಿದ್ದೇನು?
Read Full Story
07:08 AM (IST) Mar 02
India Latest News Live:ಟಿ20 ವಿಶ್ವಕಪ್ - ನಿನ್ನೆ ನಡೆದ ಭಾರತ-ವೆಸ್ಟ್ ಇಂಡೀಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?
ಟಿ20 ವಿಶ್ವಕಪ್ನ ನಿರ್ಣಾಯಕ ಸೂಪರ್-8 ಪಂದ್ಯದಲ್ಲಿ, ವೆಸ್ಟ್ಇಂಡೀಸ್ ವಿರುದ್ಧ ಭಾರತ 5 ವಿಕೆಟ್ಗಳ ರೋಚಕ ಜಯ ಸಾಧಿಸಿ ಸೆಮಿಫೈನಲ್ ಪ್ರವೇಶಿಸಿದೆ. ಸಂಜು ಸ್ಯಾಮ್ಸನ್ ಅವರ ಅಜೇಯ 97 ರನ್ಗಳ ಏಕಾಂಗಿ ಹೋರಾಟದಿಂದಾಗಿ ತಂಡ ಗೆಲುವಿನ ದಡ ಸೇರಿತು.