ಆಸ್ಪತ್ರೆ ದಾಖಲಾಗಿದ್ದ ಪಾಲ್ಕೆ ಪ್ರಶಸ್ತಿ ಪುರಸ್ಕೃತ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ, ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ವಿಜೇತ ಆಶಾ ಭೋಸ್ಲೆ ಇಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
- Home
- News
- India News
- India news live: ಆಸ್ಪತ್ರೆ ದಾಖಲಾಗಿದ್ದ ಪಾಲ್ಕೆ ಪ್ರಶಸ್ತಿ ಪುರಸ್ಕೃತ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ
India news live: ಆಸ್ಪತ್ರೆ ದಾಖಲಾಗಿದ್ದ ಪಾಲ್ಕೆ ಪ್ರಶಸ್ತಿ ಪುರಸ್ಕೃತ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ

ಜಾಮ್ನಗರ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ನೇತೃತ್ವದ ಗುಜರಾತಿನ ಜಾಮ್ ನಗರದಲ್ಲಿರುವ ವನತಾರಾ ವನ್ಯಜೀವಿ ಪುನರ್ವಸತಿ ಕೇಂದ್ರವು ವನ್ಯ ಜೀವಿ ಸಂರಕ್ಷಣೆ ಮತ್ತು ಪಶುವೈದ್ಯಕೀಯ ವಿಜ್ಞಾನಕ್ಕೆ ಮೀಸಲಾದ ವಿಶ್ವದ ಮೊದಲ ಸಮಗ್ರ ಜಾಗತಿಕ ವಿವಿ ಸ್ಥಾಪಿಸುವುದಾಗಿ ಘೋಷಿಸಿದೆ. ವಿವಿಯು ಪದವಿ ಪೂರ್ವ, ಸ್ನಾತಕೋತ್ತರ, ಫೆಲೋಶಿಪ್ ಮತ್ತು ಇತರ ವಿಶೇಷ ತರಬೇತಿಗಳನ್ನು ನೀಡುತ್ತದೆ. ಇವುಗಳಲ್ಲಿ ವನ್ಯಜೀವಿ ಔಷಧ ಮತ್ತು ಶಸ್ತ್ರಚಿಕಿತ್ಸೆ, ಪೋಷಣೆ, ತಳಿಶಾಸ್ತ್ರ, ಸಾಂಕ್ರಾಮಿಕ ರೋಗಶಾಸ್ತ್ರ ಇತ್ಯಾದಿ ಸೇರಿವೆ. ವನ್ಯ ಜೀವಿ ಆರೈಕೆಯಲ್ಲಿ ಭವಿಷ್ಯದ ನಾಯಕರನ್ನು ರೂಪಿಸುವ ಗುರಿಯನ್ನು ಸಂಸ್ಥೆ ಹೊಂದಿದೆ.
India news liveಆಸ್ಪತ್ರೆ ದಾಖಲಾಗಿದ್ದ ಪಾಲ್ಕೆ ಪ್ರಶಸ್ತಿ ಪುರಸ್ಕೃತ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ
India news liveಟ್ರಿಸ್ಟಿನ್ ಸ್ಟಬ್ಸ್ಗೆ ಗ್ಲೌಸ್ ಬದಲಿಸಲು ಅಂಪೈರ್ ಬಿಡಲಿಲ್ಲ ಯಾಕೆ? ಐಪಿಎಲ್ ನಿಯಮ ಏನು ಹೇಳುತ್ತೆ?
India news liveUS-Iran Talks - ಮುರಿದುಬಿದ್ದ ಮಾತುಕತೆ; ವಿಶ್ವದ ಆರ್ಥಿಕತೆಗೆ ಕಾದಿದೆಯಾ ದೊಡ್ಡ ಕಂಟಕ?
India news liveUdit Raj - ಇಸ್ಲಾಮಾಬಾದ್ ಮಾತುಕತೆ ವಿಫಲ, ಯುದ್ಧ ಶುರುವಾಗಬಹುದು ಎಂದು ಎಚ್ಚರಿಸಿದ ಕಾಂಗ್ರೆಸ್ ನಾಯಕ!
ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುರಿದುಬಿದ್ದಿದೆ. ಇದರಿಂದ ಜಾಗತಿಕವಾಗಿ ಗಂಭೀರ ಪರಿಣಾಮಗಳಾಗಬಹುದು ಎಂದು ಕಾಂಗ್ರೆಸ್ ನಾಯಕ ಉದಿತ್ ರಾಜ್ ಎಚ್ಚರಿಸಿದ್ದಾರೆ. ಪಾಕಿಸ್ತಾನದ ಈ ನಡೆ ಭಾರತದ ವರ್ಚಸ್ಸಿಗೆ ಧಕ್ಕೆ ತಂದಿದೆ ಎಂದೂ ಅವರು ಟೀಕಿಸಿದ್ದಾರೆ. 2\
India news liveಕಟಿಹಾರದಲ್ಲಿ ಪ್ರಯಾಣಿಕರ ಬಸ್ ಭೀಕರ ಅಪಘಾತ, 10 ಸಾವು, 25 ಮಂದಿಗೆ ಗಂಭೀರ ಗಾಯ
ಕಟಿಹಾರದಲ್ಲಿ ಪ್ರಯಾಣಿಕರ ಬಸ್ ಭೀಕರ ಅಪಘಾತ, 10 ಸಾವು, 25 ಮಂದಿಗೆ ಗಂಭೀರ ಗಾಯ, ಅತೀ ವೇಗದಲ್ಲಿದ್ದ ಬಸ್, ಎದುರಿನಿಂದ ಬಂದ ಪಿಕ್ ಅಪ್ ವಾಹನಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ.
India news liveಮದುವೆ ಮರುದಿನವೇ ಭೀಕರ ಅಪಘಾತ, ನವ ಜೋಡಿ ಸೇರಿ ಕುಟುಂಬದ ನಾಲ್ವರ ದುರಂತ ಸಾವು
ಮದುವೆ ಮರುದಿನವೇ ಭೀಕರ ಅಪಘಾತ, ನವ ಜೋಡಿ ಸೇರಿ ಕುಟುಂಬದ ನಾಲ್ವರ ದುರಂತ ಸಾವು, ಮದುವೆ ಮರು ದಿನ ಮನೆಗೆ ತೆರಳುವಾಗ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ದುರಂತ ಅಂದರೆ ಈ ಮಡಿದವ ನಾಲ್ವರ ಪೈಕಿ ಸಂಬಂಧಿಗೆ ಇನ್ನೆರಡೇ ದಿನದಲ್ಲಿ ಎಂಗೇಜ್ಮೆಂಟ್ ನಡೆಯಬೇಕಿತ್ತು.
India news liveಅಮೆರಿಕಾ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕಿಸ್ತಾನದ ಎಫ್16 ವಿಮಾನದ ಬೆಂಗಾವಲು
US-Iran peace talks Islamabad: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಅಮೆರಿಕ ಮತ್ತು ಇರಾನ್ ಇಸ್ಲಾಮಾಬಾದ್ನಲ್ಲಿ ಶಾಂತಿ ಮಾತುಕತೆ ನಡೆಸುತ್ತಿವೆ.ಈ ಮಾತುಕತೆಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಅಮೆರಿಕಾದ ಎಫ್-16 ವಿಮಾನಗಳು ಬೆಂಗಾವಲು ಒದಗಿಸಿದ ವೀಡಿಯೋಗಳು ವೈರಲ್ ಆಗಿವೆ.
India news live15ರ ಹುಡುಗನಿಗೆ ಈ ರೇಂಜ್ಗೆ ಸಂಬಳಾನ? ವೈಭವ್ ಸೂರ್ಯವಂಶಿ ಕಳೆದ 4 ಮ್ಯಾಚ್ಗಳಿಂದ ಗಳಿಸಿದ ದುಡ್ಡು ಎಷ್ಟು?
ಐಪಿಎಲ್ 2026ರಲ್ಲಿ ಯುವ ಆಟಗಾರ ವೈಭವ್ ಸೂರ್ಯವಂಶಿ ಎಲ್ಲೆಡೆ ಸುದ್ದಿಯಾಗಿದ್ದಾರೆ. ರಾಜಸ್ಥಾನ ರಾಯಲ್ಸ್ ಪರ ಆಡುತ್ತಿರುವ ಇವರು, ತಮ್ಮ ಅದ್ಭುತ ಬ್ಯಾಟಿಂಗ್ನಿಂದ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅದರಲ್ಲೂ ಆರ್ಸಿಬಿ ವಿರುದ್ಧ ಆಡಿದ ಇನ್ನಿಂಗ್ಸ್ ಅವರ ವೃತ್ತಿಜೀವನಕ್ಕೆ ಹೊಸ ತಿರುವು ನೀಡಿದೆ.