11:33 AM (IST) Aug 28

India News Live 28th August: Central Nepal floods - ನೇಪಾಳ ಭೀಕರ ಪ್ರವಾಹಕ್ಕೆ ಭಾರತ ಸ್ಪಂದನೆ, ನಿರ್ಮಲಾ ಸೀತಾರಾಮನ್ ವಿಶೇಷ ಪ್ರಾರ್ಥನೆ

ಕೆನಡಾದಲ್ಲಿ ನೇಪಾಳ ಪ್ರವಾಹ ಸಂತ್ರಸ್ತರಿಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಾರ್ಥನೆ ಸಲ್ಲಿಸಿದ್ದಾರೆ. ಸಂಸದ ಮೊಹಿಬುಲ್ಲಾ ನದ್ವಿ ಅವರು ಭಾರತ ನೆರವು ನೀಡಬೇಕೆಂದು ಒತ್ತಾಯಿಸಿದರೆ, ಛತ್ತೀಸ್‌ಗಢ ಸಿಎಂ ವಿಷ್ಣು ದೇವ್ ಸಾಯಿ ಕಾಣೆಯಾದವರ ಬಗ್ಗೆ ಕಳವಳ ವ್ಯಕ್ತಪಡಿಸಿ ಸಹಾಯವಾಣಿ ಆರಂಭಿಸಿದ್ದಾರೆ.

Read Full Story
07:35 AM (IST) Aug 28

India News Live 28th August: Nepal Floods: 3 ದಶಕದ ಭೀಕರ ಪ್ರವಾಹಕ್ಕೆ ಪುಟ್ಟ ದೇಶ ತತ್ತರ, 400ರ ಗಡಿಯ ಸನಿಹ ಸಾವಿನ ಸಂಖ್ಯೆ

ಕಳೆದ ಮೂರೂವರೆ ದಶಕಗಳಲ್ಲೇ ಭೀಕರ ಪ್ರವಾಹಕ್ಕೆ ತುತ್ತಾಗಿರುವ ನೇಪಾಳದಲ್ಲಿ 360ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸಾವಿರಾರು ಜನ ನಾಪತ್ತೆಯಾಗಿದ್ದಾರೆ. ಈ ದುರಂತದಲ್ಲಿ ಕರ್ನಾಟಕದ 8 ಮಂದಿ ಸಿಲುಕಿದ್ದು, ಅವರ ರಕ್ಷಣೆಗಾಗಿ ರಾಜ್ಯ ಸರ್ಕಾರ ಸಹಾಯವಾಣಿ ತೆರೆದಿದೆ.

Read Full Story