ಸಾಮಾನ್ಯ ಸರ್ಕಾರಿ ನೌಕರನೊಬ್ಬ ಅಚಾನಕ್ಕಾಗಿ ಬ್ಯಾಂಕ್ ದರೋಡೆ ಕೇಸ್ನಲ್ಲಿ ಸಿಕ್ಕಿಹಾಕಿಕೊಳ್ಳುತ್ತಾನೆ. ಪೊಲೀಸ್, ಮೀಡಿಯಾ, ಸಮಾಜದ ಅನುಮಾನ ಹೀಗೆ ಎಲ್ಲ ಕಡೆಯಿಂದ ಒತ್ತಡ ಬಂದಾಗ, ತನ್ನ ಕುಟುಂಬವನ್ನು ಉಳಿಸಲು ಆತ ಏನು ಮಾಡುತ್ತಾನೆ ಎನ್ನುವುದೇ ಈ ವಿಭಿನ್ನ ಥ್ರಿಲ್ಲರ್ ಕಥೆಯ ತಿರುಳು.
- Home
- News
- India News
- National News Live: ಸಾಕ್ಷಿಯೋ? ಅಪರಾಧಿಯೋ? ‘I Nobody’ ಕಥೆಯ ಈ ಪ್ರಶ್ನೆ ನಿಮ್ಮನ್ನು ಕೊನೆಯವರೆಗೂ ಕಾಡುತ್ತೆ!
National News Live: ಸಾಕ್ಷಿಯೋ? ಅಪರಾಧಿಯೋ? ‘I Nobody’ ಕಥೆಯ ಈ ಪ್ರಶ್ನೆ ನಿಮ್ಮನ್ನು ಕೊನೆಯವರೆಗೂ ಕಾಡುತ್ತೆ!

ನವದೆಹಲಿ (ಆ.29): ಕಂಡು ಕೇಳರಿಯದ ಭೀಕರ ಪ್ರವಾಹಕ್ಕೆ ತುತ್ತಾಗಿರುವ ಹಿಮಾಲ ಯದ ತಪ್ಪಲಿನ ಪುಟ್ಟ ದೇಶ ನೇಪಾಳದಲ್ಲಿ 320 ಭಾರತೀಯರು ನಾಪತ್ತೆಯಾಗಿದ್ದು, ಸುಮಾರು 400 ಮಂದಿ ಚೀನಾದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವಿದೇಶಾಂಗ ಇಲಾಖೆ ಶುಕ್ರವಾರ ಮಾಹಿತಿ ನೀಡಿದೆ. ಈ ನಡುವೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನಾಪತ್ತೆಯಾದವರಿಗಾಗಿ ಹುಡುಕಾಟ ಮುಂದುವರಿದಿದ್ದು ಮತ್ತಷ್ಟು ಶವಗಳು ಪತ್ತೆಯಾಗಿವೆ. ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 580ಕ್ಕೆ ಏರಿಕೆಯಾಗಿದೆ. ಸುಮಾರು 1 ಸಾವಿರ ಮಂದಿ ಕಾಣೆಯಾಗಿದ್ದು, ಅವರಿಗಾಗಿ ಶೋಧಕಾರ್ಯ ನಡೆದಿದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
India News Live 29th August: ಸಾಕ್ಷಿಯೋ? ಅಪರಾಧಿಯೋ? ‘I Nobody’ ಕಥೆಯ ಈ ಪ್ರಶ್ನೆ ನಿಮ್ಮನ್ನು ಕೊನೆಯವರೆಗೂ ಕಾಡುತ್ತೆ!
India News Live 29th August: ಮಧ್ಯರಾತ್ರಿಯಿಂದ ಇನ್ಸ್ಟಾ, ಫೇಸ್ಬುಕ್ ಸ್ಟಾಪ್! ಹಗಲಲ್ಲೂ ಟೈಮ್ ಲಿಮಿಟ್ - ಯಾವಾಗಿಂದ ಜಾರಿ- ಏನಿದು ರೂಲ್ಸ್
India News Live 29th August: 6, 6, 6, 6, 6, 6.. CSK ಆಟಗಾರನ ರೌದ್ರಾವತಾರ! 234ರ ಸ್ಟ್ರೈಕ್ರೇಟ್ನಲ್ಲಿ ಏಕಾಂಗಿಯಾಗಿ ಪಂದ್ಯ ಗೆಲ್ಲಿಸಿದ ಸ್ಟಾರ್
ಸಿಎಸ್ಕೆ ಆಟಗಾರ ಡೆವಾಲ್ಡ್ ಬ್ರೆವಿಸ್ ಜಿಂಬಾಬ್ವೆ ವಿರುದ್ಧದ ಟಿ20 ಪಂದ್ಯದಲ್ಲಿ ಕೇವಲ 32 ಎಸೆತಗಳಲ್ಲಿ ಅಜೇಯ 75 ರನ್ ಚಚ್ಚುವ ಮೂಲಕ ದಕ್ಷಿಣ ಆಫ್ರಿಕಾಕ್ಕೆ 7 ವಿಕೆಟ್ಗಳ ಭರ್ಜರಿ ಜಯ ತಂದುಕೊಟ್ಟಿದ್ದಾರೆ. 234ರ ಸ್ಟ್ರೈಕ್ ರೇಟ್ನಲ್ಲಿ ಆಡಿ 6 ಭರ್ಜರಿ ಸಿಕ್ಸರ್ ಹಾಗೂ 7 ಬೌಂಡರಿ ಬಾರಿಸಿದ ಬ್ರೆವಿಸ್, ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾವನ್ನು ತ್ರಿಕೋನ ಸರಣಿಯಲ್ಲಿ ಜೀವಂತವಾಗಿರಿಸಿದ್ದಾರೆ.
India News Live 29th August: ಟಾಕ್ಸಿಕ್ 'Vicious Fight' ಸೀಕ್ರೆಟ್ ಔಟ್ - ಯಶ್ ಕ್ರಿಯೇಟಿವಿಟಿಗೆ ಹಾಲಿವುಡ್ ಸ್ಟಂಟ್ ಮಾಸ್ಟರ್ ಫಿದಾ
'ಟಾಕ್ಸಿಕ್' ಸಿನಿಮಾದ 'ವಿಷಯಸ್ ಫೈಟ್' ಅನ್ನೋ ಸರ್ಕಸ್ ಆ್ಯಕ್ಷನ್ ಸೀನ್ನ ಮೇಕಿಂಗ್ ವಿಡಿಯೋ ರಿಲೀಸ್ ಆಗಿದೆ. ಹಾಲಿವುಡ್ ಸ್ಟಂಟ್ ಕೋಆರ್ಡಿನೇಟರ್ ಜೆಜೆ ಪೆರ್ರಿ, ನಟ ಯಶ್ ಅವರ ಫಿಟ್ನೆಸ್ ಹಾಗೂ ಕ್ರಿಯೇಟಿವ್ ಇನ್ಪುಟ್ಗಳನ್ನು ಹಾಡಿ ಹೊಗಳಿದ್ದಾರೆ.
India News Live 29th August: ವಿಚಿತ್ರ ಕಳ್ಳತನ! ಮನೆ ಕಳ್ಳತನಕ್ಕೆ ಬಂದ ಕಳ್ಳರು ಈ ನಾಯಿಗೆ ಏನು ಮಾಡಿದ್ದಾರೆ ನೋಡಿ..
ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ಕಳ್ಳತನ ಮಾಡುವಾಗ ಸಾಕುನಾಯಿ ಬೊಗಳಬಾರದು ಎಂಬ ಕಾರಣಕ್ಕೆ ಕಳ್ಳರು ಅದರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ದರೋಡೆ ನಡೆಸಿದ್ದಾರೆ. ಮಧ್ಯರಾತ್ರಿ ಸುರಿದ ಭಾರಿ ಮಳೆಯ ಲಾಭ ಪಡೆದು ಮನೆಯ ಬೀಗ ಮುರಿದ ಖದೀಮರು ಸುಮಾರು 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 40,000 ರೂ. ನಗದು ದೋಚಿ ಪರಾರಿಯಾಗಿದ್ದಾರೆ.
India News Live 29th August: ಏಷ್ಯನ್ ಗೇಮ್ಸ್ಗೂ ಮುನ್ನ ಭಾರತಕ್ಕೆ ಬಿಗ್ ಶಾಕ್; ನೀರಜ್ ಚೋಪ್ರಾ ಟೂರ್ನಿಯಿಂದ ಔಟ್!
India News Live 29th August: Income Tax - ಆಗಸ್ಟ್ 31ರ ಗಡುವು ನಿಮಗೂ ಅನ್ವಯಿಸುತ್ತಾ? ಯಾರಿಗೆಲ್ಲಾ ಕಡ್ಡಾಯ?
India News Live 29th August: 22 ಸಾವಿರ ಕೋಟಿ ಸಾಲಕ್ಕೆ 6.5 ಕೋಟಿ ರೂ. ಇತ್ಯರ್ಥ ವಿವಾದ - ಅಂಬಾನಿ ವಿರುದ್ಧ ಸುಭಾಷ್ ಚಂದ್ರ ಗರಂ, ನನ್ನ ಬಳಿ ಈಗೇನೂ ಇಲ್ಲ!
India News Live 29th August: Kidney Stone - ಕಿಡ್ನಿಯಲ್ಲಿ ಕಲ್ಲು ಉಂಟಾದರೆ ಹೇಗೆ ಗೊತ್ತಾಗುತ್ತೆ? ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ, ಅಪಾಯ ಕಟ್ಟಿಟ್ಟ ಬುತ್ತಿ!
ಇತ್ತೀಚಿಗಿನ ವರ್ಷಗಳಲ್ಲಿ ನಮ್ಮ ಅನಾರೋಗ್ಯಕರ ಜೀವನಶೈಲಿ ಹಾಗೂ ಆಹಾರ ಪದ್ದತಿಯಿಂದ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆಯಾಗುವುದನ್ನು ಕೇಳುತ್ತಲೇ ಬರುತ್ತಿದ್ದೇವೆ. ಅಷ್ಟಕ್ಕೂ ಕಿಡ್ನಿಯಲ್ಲಿ ಕಲ್ಲಾಗುವುದು ಅಂದರೆ ಏನು? ಅದರ ಲಕ್ಷಣಗಳೇನು? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್
India News Live 29th August: ನಟಿ ಮೀನಾಕ್ಷಿ ಚೌಧರಿಗೆ ಸಿಕ್ಕಾಪಟ್ಟೆ ಇಷ್ಟವಾದ ಆ ಹೀರೋ ಯಾರು? ಹೆಸರು ಕೇಳಿ ಅಭಿಮಾನಿಗಳೇ ಶಾಕ್
ಟಾಲಿವುಡ್ ನಟಿ ಮೀನಾಕ್ಷಿ ಚೌಧರಿ ಸಿಂಬು ಬಗ್ಗೆ ಹಿಂದೆ ನೀಡಿದ್ದ ಹೇಳಿಕೆಯೊಂದು ಇದೀಗ ಮತ್ತೆ ವೈರಲ್ ಆಗಿದೆ. ಸಿನಿಮಾ ಇಂಡಸ್ಟ್ರಿಯ ಯಾವ ಹೀರೋ ಜೊತೆ ‘ಮೂವಿ ಡೇಟ್’ಗೆ ಹೋಗಲು ಇಷ್ಟಪಡುತ್ತೀರಿ ಎಂಬ ಪ್ರಶ್ನೆಗೆ ಮೀನಾಕ್ಷಿ, ತಾನು ಸಿಂಬು ಜೊತೆ ಹೋಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದರು.
India News Live 29th August: 1978ರಲ್ಲಿ ದೇಶವನ್ನೇ ಬೆಚ್ಚಿಬೀಳಿಸಿದ ರಂಗಾ-ಬಿಲ್ಲಾ ಕೇಸ್ - ಈಗ OTTಯಲ್ಲಿ ಸೃಷ್ಟಿಸುತ್ತಿದೆ ಭಯ
OTT ಪ್ಲಾಟ್ಫಾರ್ಮ್ಗಳು ಹೊಸ ಸಿನಿಮಾಗಳು ಮತ್ತು ವೆಬ್ ಸಿರೀಸ್ಗಳಿಗೆ ದೊಡ್ಡ ವೇದಿಕೆಯಾಗಿವೆ. ಪ್ರತಿವಾರ ಹತ್ತಾರು ಸಿನಿಮಾಗಳು, ಸಿರೀಸ್ಗಳು ಬಿಡುಗಡೆಯಾದರೂ ಕೆಲವೇ ಕೆಲವು ಕಂಟೆಂಟ್ಗಳು ಮಾತ್ರ ಪ್ರೇಕ್ಷಕರ ಮನಸ್ಸಿನಲ್ಲಿ ಉಳಿಯುತ್ತವೆ.
India News Live 29th August: 'ಅಪ್ಪ, ಅಮ್ಮನ ಒಬ್ಬಂಟಿಯಾಗಿ ಬಿಡಬೇಡ..' ಬೆಳಗ್ಗೆ ರಾಖಿ ಕಟ್ಟಿಸಿಕೊಂಡು ಸಂಜೆ ಅಕ್ಕನಿಗೆ ಶಾಕಿಂಗ್ ಗಿಫ್ಟ್ ಕೊಟ್ಟ ತಮ್ಮ
ಬೆಳಗ್ಗೆ ಅಕ್ಕನ ಮನೆಗೆ ಹೋಗಿ ಖುಷಿ ಖುಷಿಯಾಗಿ ರಾಖಿ ಕಟ್ಟಿಸಿಕೊಂಡು ಬಂದಿದ್ದ. ಸಂಜೆ ವೇಳೆಗೆ ಅದೇ ಅಕ್ಕನಿಗೆ ಶಾಕಿಂಗ್ ಮೆಸೇಜ್ ಒಂದು ಬಂದಿತ್ತು. ಮಮತೆಯ ತೊಟ್ಟಿಲಾಗಿದ್ದ ಅಕ್ಕನಿಗೆ ರಕ್ಷಾ ಬಂಧನ್ ದಿನವೇ ತಮ್ಮ ಮರೆಯಲಾಗದ ನೆನಪನ್ನು ಕೊಟ್ಟು ಹೋಗಿದ್ದಾನೆ.
India News Live 29th August: Planetary Transit - ಸೆಪ್ಟೆಂಬರ್ನಲ್ಲಿ 4 ಗ್ರಹಗಳ ಮಹಾಸಂಚಾರ - ಈ 8 ರಾಶಿಗಳಿಗೆ ಶುಭ ದಿನಗಳು ಆರಂಭ!
ಸೆಪ್ಟೆಂಬರ್ ತಿಂಗಳಲ್ಲಿ ಸೂರ್ಯ, ಬುಧ, ಶುಕ್ರ ಮತ್ತು ಮಂಗಳ ಗ್ರಹಗಳು ತಮ್ಮ ರಾಶಿಗಳನ್ನು ಬದಲಾಯಿಸಲಿವೆ. ಈ ಮಹಾ ಸಂಚಾರವು ಕೆಲವು ರಾಶಿಗಳಿಗೆ ಅದೃಷ್ಟವನ್ನು ತರಲಿದೆ. ಆ ರಾಶಿಗಳು ಯಾವುವು ಅಂತ ನೋಡೋಣ.
India News Live 29th August: ಶೀಘ್ರವೇ ಆಗಸಕ್ಕೆ ಚಿಮ್ಮಲಿದೆ ಇಸ್ರೋದ GSLV-F17 ರಾಕೆಟ್, ಬಾಹ್ಯಾಕಾಶದಲ್ಲಿದ್ದು ಭಾರತ ಕಾಯಲಿದೆ EOS-5!
India News Live 29th August: 'ಮನುಷ್ಯರಲ್ಲಿ 2 ರೀತಿ, ಹಣ ಇರೋರು' - ನಾಗಾರ್ಜುನ 100ನೇ ಸಿನಿಮಾ ಟೈಟಲ್ ಗ್ಲಿಂಪ್ಸ್ ರೋಮಾಂಚನಕಾರಿ
ಕಿಂಗ್ ನಾಗಾರ್ಜುನ ಅವರ ಬಹುನಿರೀಕ್ಷಿತ 100ನೇ ಸಿನಿಮಾ 'ಕಿಂಗ್ 100'ನ ಟೈಟಲ್ ಗ್ಲಿಂಪ್ಸ್ ಬಿಡುಗಡೆಯಾಗಿದೆ. ಕಾರ್ತಿಕ್ ನಿರ್ದೇಶನದ ಈ ಚಿತ್ರದಲ್ಲಿ ನಾಗಾರ್ಜುನ ಅವರು ಬಡತನದಿಂದ ಸಾವಿರಾರು ಕೋಟಿ ರೂಪಾಯಿ ಸಾಮ್ರಾಜ್ಯ ಕಟ್ಟಿದ ಉದ್ಯಮಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
India News Live 29th August: ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್.. ಅದೃಷ್ಟ ಖುಲಾಯಿಸಿತು ಎಂದು 57 ಲಕ್ಷ ರೂಪಾಯಿ ದೋಚಿದರು
ನೇಪಾಳದ ರಸುವಾ ಜಿಲ್ಲೆಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಗಿದ್ದ ನಗದು ತುಂಬಿದ ಭದ್ರತಾ ಪೆಟ್ಟಿಗೆಯೊಂದು ನೆರೆಯ ಧಾಡಿಂಗ್ ಜಿಲ್ಲೆಯ ತ್ರಿಶೂಲಿ ನದಿಯ ದಡದಲ್ಲಿ ಪತ್ತೆಯಾಗಿದೆ. ಈ ಪೆಟ್ಟಿಗೆಯನ್ನು ಕಂಡ ಸ್ಥಳೀಯರು ಒಡೆದು ಹಣ ದೋಚಿದ್ದು, ಪೊಲೀಸರು ತಕ್ಷಣವೇ ಕಾರ್ಯಾಚರಣೆ ನಡೆಸಿ 29 ಜನರನ್ನು ಬಂಧಿಸಿ ಸುಮಾರು 57 ಲಕ್ಷ ರೂ. ನಗದನ್ನು ಜಪ್ತಿ ಮಾಡಿದ್ದಾರೆ.
India News Live 29th August: 2027ರಲ್ಲಿ ದೇಶೀಯ ಹೋಟೆಲ್ ಉದ್ಯಮಕ್ಕೆ ಭಾರಿ ಸುಗ್ಗಿ ಕಾಲ, ಲೀಲಾ, ತಾಜ್, ಐಟಿಸಿ ಆದಾಯದಲ್ಲಿ ಭಾರಿ ಜಿಗಿತ!
India News Live 29th August: 'ಬಿಗ್ ಬಾಸ್' ಶೋನ ನಿಜವಾದ ಓನರ್ ಇವರೇ ನೋಡಿ.. ಪ್ರತೀ ಸೀಸನ್ಗೆ ಗಳಿಸುವ ಹಣ ಎಷ್ಟು ಗೊತ್ತಾ?
ಭಾರತದಲ್ಲಿ 2006ರಲ್ಲಿ ಮೊದಲ ಬಾರಿಗೆ ಬಿಗ್ ಬಾಸ್ ಶುರುವಾದಾಗ ಅರ್ಷದ್ ವಾರ್ಸಿ ನಿರೂಪಣೆ ಮಾಡಿದ್ದರು. ಆಮೇಲೆ ಶಿಲ್ಪಾ ಶೆಟ್ಟಿ, ಮಹಾ ನಾಯಕ ಅಮಿತಾಭ್ ಬಚ್ಚನ್ ಕೂಡ ಬಂದು ಹೋದರು. ಆದರೆ ಬಾಲಿವುಡ್ನಲ್ಲಿ ಸಲ್ಮಾನ್ ಖಾನ್ ಮತ್ತು ಕನ್ನಡದಲ್ಲಿ ಕಿಚ್ಚ ಸುದೀಪ್ ಈ ಶೋಗೆ ಬ್ರಾಂಡ್ ವ್ಯಾಲ್ಯೂ ತಂದುಕೊಟ್ಟರು. ಈ ಸೀಕ್ರೆಟ್ ನೋಡಿ..
India News Live 29th August: ಪ್ರತಿ 10 ನಿಮಿಷಕ್ಕೊಂದು ಭಯಾನಕ ತಿರುವು; OTTಯಲ್ಲಿರೋ ನಿಗೂಢ ಮಲಯಾಳಂ ಹಾರರ್ ಸಿನಿಮಾ
2021ರಲ್ಲಿ ಬಿಡುಗಡೆಯಾದ ಮಲಯಾಳಂನ ಒಂದು ನಿಗೂಢ ಹಾರರ್ ಸಿನಿಮಾವಾಗಿದೆ. ಆರೋಪಿಯೊಬ್ಬನನ್ನು ಬಂಧಿಸಲು ಕಾಡಿನ ಗ್ರಾಮಕ್ಕೆ ಮಾರುವೇಷದಲ್ಲಿ ಬರುವ ಪೊಲೀಸರು, ಅಲ್ಲಿನ ವಿಚಿತ್ರ ಘಟನೆಗಳಿಂದ ಭಯಭೀತರಾಗಿ ಸಿಕ್ಕಿಹಾಕಿಕೊಳ್ಳುತ್ತಾರೆ. ಈ ರೋಚಕ ಸಿನಿಮಾ ಸೋನಿ ಲಿವ್ ಓಟಿಟಿಯಲ್ಲಿ ಲಭ್ಯವಿದೆ.