ಡುರ್ಹಾಮ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಇದರ ಹೊರತಾಗಿಯೂ ಫಿಫ್ಟಿ ಬಾರಿಸಿದ ನಾಯಕ ಶ್ರೇಯಸ್ ಅಯ್ಯರ್ ಅಪರೂಪದಲ್ಲೇ ಅಪರೂಪದ ದಾಖಲೆ ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
- Home
- News
- India News
- National News Live: ಮಳೆಯಿಂದ ಪಂದ್ಯ ರದ್ದು; ಆದರೂ ಇಂಗ್ಲೆಂಡ್ ನೆಲದಲ್ಲಿ ಐತಿಹಾಸಿಕ ದಾಖಲೆ ಬರೆದ ಶ್ರೇಯಸ್ ಅಯ್ಯರ್!
National News Live: ಮಳೆಯಿಂದ ಪಂದ್ಯ ರದ್ದು; ಆದರೂ ಇಂಗ್ಲೆಂಡ್ ನೆಲದಲ್ಲಿ ಐತಿಹಾಸಿಕ ದಾಖಲೆ ಬರೆದ ಶ್ರೇಯಸ್ ಅಯ್ಯರ್!

ಮಾಸ್ಕೋ (ಜು.2): ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಭಾರತಕ್ಕೆ ಅತಿದೊಡ್ಡ ತೈಲ ರಫ್ತುದಾರ ದೇಶವಾದ ರಷ್ಯಾ, ಇದೀಗ ಭಾರತದಿಂದಲೇ ತೈಲ ಖರೀದಿಗೆ ಮುಂದಾಗಿದೆ. ರಷ್ಯಾದ ತೈಲ ಸಂಸ್ಕರಣಾ ಘಟಕಗಳ ಮೇಲೆ ಉಕ್ರೇನ್ ದಾಳಿ ಪರಿಣಾಮ ಉತ್ಪಾದನೆ ಶೇ.30 ರಷ್ಟು ಕುಸಿತವಾಗಿದೆ. ಹೀಗಾಗಿ ದೇಶದಲ್ಲಿ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಭಾರತದಿಂದಲೇ ಸಂಸ್ಕರಿತ ತೈಲ ಖರೀದಿಗೆ ರಷ್ಯಾ ಮುಂದಾಗಿದ್ದು, ಮೊದಲ ಹಂತದಲ್ಲಿ 5 ಲಕ್ಷ ಬ್ಯಾರೆಲ್ಗಳಷ್ಟು ತೈಲವನ್ನು ಭಾರತ, ರಷ್ಯಾಕ್ಕೆ ರವಾನಿಸಿದೆ ಎಂದು ರಾಯಿಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
India News Live 2nd July: ಮಳೆಯಿಂದ ಪಂದ್ಯ ರದ್ದು; ಆದರೂ ಇಂಗ್ಲೆಂಡ್ ನೆಲದಲ್ಲಿ ಐತಿಹಾಸಿಕ ದಾಖಲೆ ಬರೆದ ಶ್ರೇಯಸ್ ಅಯ್ಯರ್!
India News Live 2nd July: ವಿವಾಹವೆಂದರೆ ಬರೀ ಹಾಡು, ಕುಣಿತವಲ್ಲ, ಅದು ಸಂಸ್ಕಾರ; ಸಪ್ತಪದಿ ಇಲ್ಲದಿದ್ರೆ ಹಿಂದು ಮದುವೆ ಅಮಾನ್ಯ - ಹೈಕೋರ್ಟ್
ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪೊಂದರಲ್ಲಿ, ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿಗಳಿಲ್ಲದೆ ಕೇವಲ ನೋಂದಣಿ ಮಾಡಿಕೊಂಡರೆ ಹಿಂದೂ ವಿವಾಹವನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
India News Live 2nd July: ಫಿಫಾ ವಿಶ್ವಕಪ್ - 4 ದಶಕಗಳ ಬಳಿಕ ನಾಕೌಟ್ ಮ್ಯಾಚ್ ಗೆದ್ದು ಐತಿಹಾಸಿಕ ದಾಖಲೆ ಬರೆದ ಮೆಕ್ಸಿಕೊ
India News Live 2nd July: ತೈಲ ಸಂಸ್ಕರಣಾ ಘಟಕದ ಮೇಲೆ ಉಕ್ರೇನ್ ದಾಳಿ: ರಷ್ಯಾಕ್ಕೆ ಈಗ ಭಾರತದಿಂದಲೇ ಪೆಟ್ರೋಲ್ ಡೀಸೆಲ್ ಪೂರೈಕೆ!
Global energy alert ಉಕ್ರೇನ್ ದಾಳಿಯಿಂದಾಗಿ ರಷ್ಯಾದ ತೈಲ ಸಂಸ್ಕರಣಾ ಘಟಕಗಳು ಹಾನಿಗೊಳಗಾಗಿದ್ದು, ದೇಶದಲ್ಲಿ ತೀವ್ರ ಪೆಟ್ರೋಲ್ ಕೊರತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ, ಭಾರತಕ್ಕೆ ಕಚ್ಚಾ ತೈಲ ಪೂರೈಸುವ ರಷ್ಯಾ ಇದೀಗ ಭಾರತದಿಂದಲೇ ಸಂಸ್ಕರಿಸಿದ ಪೆಟ್ರೋಲ್ ಖರೀದಿಸುತ್ತಿದೆ.