- Home
- News
- India News
- India News Live: GenZ '6-7' ಸೆಲಬ್ರೇಷನ್ ಮೂಲಕ ನೆಟ್ಟಿಗರ ಗಮನ ಸೆಳೆದ ದೆಹಲಿ ಕ್ರಿಕೆಟ್ ಬ್ಯೂಟಿ ಮೇಧವಿ ಬಿಧುರಿ!
India News Live: GenZ '6-7' ಸೆಲಬ್ರೇಷನ್ ಮೂಲಕ ನೆಟ್ಟಿಗರ ಗಮನ ಸೆಳೆದ ದೆಹಲಿ ಕ್ರಿಕೆಟ್ ಬ್ಯೂಟಿ ಮೇಧವಿ ಬಿಧುರಿ!

ಚೆನ್ನೈ: ಕಾವೇರಿ ನದಿಗೆ ಮೇಕೆದಾಟು ಬಳಿ ಅಣೆಕಟ್ಟು ಕಟ್ಟುವ ಯೋಜನೆಗೆ ತಮಿಳುನಾಡಿನ ಬಲವಾದ ವಿರೋಧದ ನಡುವೆಯೇ, ಪ್ರಸ್ತಾವಿತ ಮೇಕೆದಾಟು ಅಣೆಕಟ್ಟು ವಿಷಯದಲ್ಲಿ ತಮಿಳುನಾಡು ಮತ್ತು ಪುದುಚೇರಿಯ ಹಿತಾಸಕ್ತಿ ರಕ್ಷಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಈ ಮೂಲಕ ಸೌಹಾರ್ದಯುತವಾಗಿ ಯೋಜನೆ ಜಾರಿಗೊಳಿಸುವತ್ತ ಹೆಜ್ಜೆ ಇಟ್ಟಿದ್ದಾರೆ.
ಚೆನ್ನೈನ ಕೋವಲಂನಲ್ಲಿ ಶಾ ಅಧ್ಯಕ್ಷತೆಯಲ್ಲಿ ನಡೆದ ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಡಿ.ಕೆ.ಶಿವಕುಮಾರ್, ‘ಮೇಕೆದಾಟು ಅಣೆಕಟ್ಟಿನಲ್ಲಿ ಲಭ್ಯವಿರುವ ನೀರಿನಲ್ಲಿ, ಒಂದು ವೇಳೆ ಕೇವಲ ಒಂದು ಹನಿ ನೀರು ಉಳಿದಿದ್ದರೂ ಸಹ ಕುಡಿಯುವ ನೀರಿಗಾಗಿ ಮೀಸಲಿಡುವ 5 ಟಿಎಂಸಿ ನೀರನ್ನು ಹೊರತುಪಡಿಸಿ, ಉಳಿದೆಲ್ಲಾ ನೀರನ್ನು ತಮಿಳುನಾಡಿಗೇ ಬಿಡಲಾಗುವುದು ಎಂದು ಶಾ ಅವರ ಸಮ್ಮುಖದಲ್ಲಿ ಭರವಸೆಯನ್ನು ನೀಡಿದ್ದೇನೆ. ಆದ್ದರಿಂದ ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳು ನಿಶ್ಚಿಂತೆಯಿಂದಿರಬಹುದು. ಈ ಅಣೆಕಟ್ಟನ್ನು ನಿರ್ಮಿಸುತ್ತಿರುವುದು ನಮಗಾಗಲ್ಲ, ಬದಲಿಗೆ ನಿಮಗಾಗಿಯೇ’ ಎಂದರು.
ರೈತರಿಗೆ ಸಹಾಯ: ನಾನು, ‘ನಾನು ನಿಮಗೆ ಭರವಸೆ ನೀಡುತ್ತೇನೆ. ಮೇಕೆದಾಟು ಯೋಜನೆಯ ಪ್ರತಿಯೊಂದು ಹನಿ ನೀರೂ ತಮಿಳುನಾಡು ಮತ್ತು ಪುದುಚೇರಿಯ ರೈತರಿಗೆ ಸಹಾಯ ಮಾಡಲಿದೆ. ನಮಗೆ ಸಹಕಾರ ನೀಡಿ’ ಎಂದು ಮನವಿ ಮಾಡಿದರು.
India News LiveGenZ '6-7' ಸೆಲಬ್ರೇಷನ್ ಮೂಲಕ ನೆಟ್ಟಿಗರ ಗಮನ ಸೆಳೆದ ದೆಹಲಿ ಕ್ರಿಕೆಟ್ ಬ್ಯೂಟಿ ಮೇಧವಿ ಬಿಧುರಿ!
India News Liveಸಣ್ಣ ಸಮಸ್ಯೆಯೂ ದೊಡ್ಡದಾಗಿ ಕಾಣಿಸುತ್ತಿದೆಯಾ? ಈ 5 ಸಿನಿಮಾಗಳು ನಿಮಗೆ ಹೊಸ ಭರವಸೆ ನೀಡುತ್ತವೆ!
ಕೆಲವೊಮ್ಮೆ ಸಣ್ಣಪುಟ್ಟ ಸಮಸ್ಯೆಗಳೂ ಮನಸ್ಸನ್ನು ಭಾರಾಗಿಸುತ್ತವೆ. ಅಂತಹ ಸಮಯದಲ್ಲಿ ಒಂಟಿತನ, ಭರವಸೆ, ಪರಿಶ್ರಮ, ಪ್ರೀತಿ ಮತ್ತು ಸ್ನೇಹದಂತಹ ಬೇರೆ ಬೇರೆ ಭಾವನೆಗಳ ಬಗ್ಗೆ ಹೇಳುವ ಈ 5 ಸುಂದರ ಸಿನಿಮಾಗಳನ್ನು ನೋಡಿ, ಮನಸ್ಸು ಹಗುರವಾಗುತ್ತೆ!
India News Liveವರಮಹಾಲಕ್ಷ್ಮಿ ಹಬ್ಬದಂದು ಸೀರೆಯಲ್ಲಿ ‘ಬೊಂಬೆ’ಯಂತೆ ಮಿಂಚಿದ ನಟಿ ಸ್ನೇಹ - ಫೋಟೋ ನೋಡಿದ್ರಾ?
ನಟಿ ಸ್ನೇಹ ಅವರು ಅದ್ಧೂರಿಯಾಗಿ ವರಮಹಾಲಕ್ಷ್ಮಿ ವ್ರತ ಆಚರಿಸಿದ್ದಾರೆ. ಈ ವಿಶೇಷ ದಿನದಂದು ಸಾಂಪ್ರದಾಯಿಕ ಸೀರೆಯಲ್ಲಿ ಕಾಣಿಸಿಕೊಂಡಿರುವ ನಟಿಯ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
India News Liveಎಸೆವ ಪ್ಲಾಸ್ಟಿಕ್ನಿಂದಲೇ 2,700 ಕೋಟಿಯ ಉದ್ಯಮಿಯಾದ! ಸಹಸ್ರ ಕೋಟ್ಯಧಿಪತಿಯ ಮೈನವಿರೋಳೋ ಸ್ಟೋರಿ
India News Liveಅಪ್ಪನಿಗೆ ತಿಂಗಳಿಗೆ 3 ಸಾವಿರ ಸಂಬಳ - 24ರ ಹರೆಯದ ಮಗನಿಗೀಗ 1.5 ಕೋಟಿ ಪ್ಯಾಕೇಜ್! ಯುವಕನ ಯಶೋಗಾಥೆ
India News Live'ಹೈವಾನ್' ವೇದಿಕೆಯಲ್ಲಿ ಯಶ್ 'ಟಾಕ್ಸಿಕ್' ಬಗ್ಗೆ ಮಾತು.. ಅಕ್ಷಯ್-ಸೈಫ್ ಹೇಳಿರೋ ಮಾತೀಗ ಭಾರೀ ವೈರಲ್!
'ಹೈವಾನ್' ಚಿತ್ರದ ನಿರ್ಮಾಪಕ ವೆಂಕಟ್ ಕೆ ನಾರಾಯಣ ಅವರ ಜೊತೆ ನಟರಾದ ಅಕ್ಷಯ್ ಕುಮಾರ್ ಹಾಗೂ ಸೈಫ್ ಅಲಿ ಖಾನ್ ವೇದಿಕೆಯಲ್ಲಿದ್ದರು. ಈ ವೇಳೆ ಆ ಬಾಲಿವುಡ್ ನಟರಿಬ್ಬರೂ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಬಗ್ಗೆ ಮಾತನ್ನಾಡಿದ್ದಾರೆ. ಅದೀಗ ಸಾಕಷ್ಟು ವೈರಲ್ ಆಗುತ್ತಿದೆ.
India News Liveಸೆ.1ರ ಒಳಗಾಗಿ ಬುಕ್ ಮಾಡಿ; ಟಾಟಾ ನೆಕ್ಸಾನ್, ಪಂಚ್, ಹ್ಯಾರಿಯರ್ ಸೇರಿ ಎಲ್ಲಾ ಕಾರುಗಳ ದರ ಭಾರೀ ಏರಿಕೆ!
ಟಾಟಾ ಮೋಟಾರ್ಸ್ ತನ್ನೆಲ್ಲಾ ಕಾರು ಮತ್ತು ಎಸ್ಯುವಿಗಳ ದರವನ್ನು ಸೆಪ್ಟೆಂಬರ್ 1 ರಿಂದ ಹೆಚ್ಚಿಸಲು ನಿರ್ಧರಿಸಿದ್ದು, ಉತ್ಪಾದನಾ ವೆಚ್ಚ ಏರಿಕೆಯೇ ಇದಕ್ಕೆ ಕಾರಣವಾಗಿದೆ. ಪೆಟ್ರೋಲ್, ಡೀಸೆಲ್ ಹಾಗೂ ಇವಿ ಸೇರಿದಂತೆ ಎಲ್ಲಾ ಮಾದರಿಗಳ ಮೇಲೆ ಗರಿಷ್ಠ ₹25,000 ವರೆಗೆ ದರ ಏರಿಕೆಯಾಗಲಿದೆ.
India News Liveಜಪಾನ್ ವಿದ್ಯಾರ್ಥಿಗಳ ಜೊತೆ ಜೆನ್ಝಿ ಸ್ಟೈಲ್ನಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಸೆಲ್ಫಿ ವೈರಲ್
ಜಪಾನ್ ವಿದ್ಯಾರ್ಥಿಗಳ ಜೊತೆ ಸಿಎಂ ಯೋಗಿ ಆದಿತ್ಯನಾಥ್ ಸೆಲ್ಫಿ ಭಾರಿ ಕುತೂಹಲ ಕೆರಳಿಸಿದೆ. ವಿದ್ಯಾರ್ಥಿಗಳು ಜೆನ್ಝಿ ಸ್ಟೈಲ್ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡರೆ ಯೋಗಿ, ವಿದ್ಯಾರ್ಥಿಗಳನ್ನು ಹತ್ತಿರಕ್ಕೆ ಕರೆದು ಸೆಲ್ಫಿ ನೀಡಿದ್ದಾರೆ. ಇಷ್ಟೇ ಅಲ್ಲ ಒಹಾಯೊ ಗೊಜೈಮಾಸು ಎಂದು ಅಚ್ಚರಿ ಮೂಡಿಸಿದ್ದಾರೆ.
India News Liveಗಾಲೆ ಟೆಸ್ಟ್ ಸೋಲಿನ ಬೆನ್ನಲ್ಲೇ ಲಂಕಾದಲ್ಲಿ ಮೇಜರ್ ಚೇಂಜ್; ಕೊಲಂಬೊ ಟೆಸ್ಟ್ಗೆ ಎರಡು ಹೊಸ ಆಟಗಾರರಿಗೆ ಬುಲಾವ್!
India News LiveWTC Final - ಗಂಭೀರ್ ತಂತ್ರಗಳಿಂದ ಟೀಂ ಇಂಡಿಯಾ ಕಥೆ ಮುಗೀತಾ? ಫೈನಲ್ ತಲುಪೋಕೆ ಇನ್ನೂ ಚಾನ್ಸ್ ಇದೆಯಾ?
India News LiveInsidious 2026 - ಈ ದೆವ್ವದ ಸಿನಿಮಾ ನೋಡಿದ್ರೆ ರಾತ್ರಿ ನಿದ್ದೆ ಬರಲ್ಲ - ಎದೆ ನಡುಗಿಸೋ ಹಾರರ್ ಅನುಭವ!
ಇನ್ಸಿಡಿಯಸ್ ತನ್ನ 6ನೇ ಭಾಗವಾದ 'ಇನ್ಸಿಡಿಯಸ್: ಔಟ್ ಆಫ್ ದಿ ಫರ್ದರ್' ಮೂಲಕ ಪ್ರೇಕ್ಷಕರನ್ನು ಮತ್ತೊಮ್ಮೆ ಬೆಚ್ಚಿಬೀಳಿಸಲು ಬಂದಿದೆ. ಈ ಬಾರಿ ಪ್ರಶ್ನೆ ಒಂದೇ, ದೆವ್ವ ನಮ್ಮನ್ನು ಹೆದರಿಸುತ್ತಿದೆಯಾ? ಅಥವಾ ನಾವೇ ದೆವ್ವದ ಲೋಕದಲ್ಲಿ ಸಿಕ್ಕಿಹಾಕಿಕೊಂಡಿದ್ದೀವಾ?
India News Liveಈ ರಾಜ್ಯದಲ್ಲಿ ಸಿನಿಮಾ ಟಿಕೆಟ್ ದರ ಫಿಕ್ಸ್.. ಸಿಂಗಲ್ ಸ್ಕ್ರೀನ್ಗೂ 300 ರೂ - ಆದ್ರೆ, ಕರ್ನಾಟಕದ ಕಥೆ ಏನು?
ಯಾವ ಸಿನಿಮಾ ನಿರ್ಮಾಪಕರು ಸಿನಿಮಾ ಕಾರ್ಮಿಕರ ಕಲ್ಯಾಣ ನಿಧಿಗೆ ₹1 ಕೋಟಿ ದೇಣಿಗೆ ನೀಡುತ್ತಾರೋ, ಅಂತಹ ಚಿತ್ರಗಳ ಟಿಕೆಟ್ ದರವನ್ನು ಹೆಚ್ಚಿಸಿಕೊಳ್ಳಲು ಅವಕಾಶವಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮಲ್ಟಿಪ್ಲೆಕ್ಸ್ಗಳು ಪ್ರತಿ ಶೋನಲ್ಲೂ 25% ಸೀಟುಗಳನ್ನು ಕಡಿಮೆ ದರದಲ್ಲಿ ಮೀಸಲಿಡಬೇಕು ಎಂದು ಈ ರಾಜ್ಯದ ಸರ್ಕಾರ ಹೇಳಿದೆ. ಕರ್ನಾಟಕದಲ್ಲಿ ಹೇಗಿದೆ?
India News Liveಕ್ರಿಮಿನಲ್ ಕೇಸ್ನಿಂದ ರೈಲ್ವೆ ಉದ್ಯೋಗ ಕಳೆದುಕೊಂಡ; 22 ವರ್ಷಗಳ ಹೋರಾಟದ ಬಳಿಕ ಕೊನೆಗೂ ಕ್ಲೀನ್ಚಿಟ್ ಪಡೆದ ಟೀಂ ಇಂಡಿಯಾ ಕ್ರಿಕೆಟಿಗ..! ಮಾಡಿದ ತಪ್ಪೇನು?
India News Liveಪೊಲೀಸರ ನಿದ್ದೆಗೆಡಿಸಿದ ಸರಣಿ ಕೊ*ಲೆ ರಹಸ್ಯದ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾ OTTಯಲ್ಲಿ ಲಭ್ಯ
South Cinema: 2023ರಲ್ಲಿ ಬಿಡುಗಡೆಯಾದ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವು ಇದೀಗ OTTಯಲ್ಲಿ ಲಭ್ಯವಿದೆ. ಇಬ್ಬರು ಪೊಲೀಸ್ ಅಧಿಕಾರಿಗಳು ಸರಣಿ ಕೊ*ಲೆ ಪ್ರಕರಣವನ್ನು ತನಿಖೆ ಮಾಡುವ ರೋಚಕ ಕಥೆಯನ್ನು ಈ ಚಿತ್ರ ಹೊಂದಿದೆ.
India News Liveಉಡುಪಿ ಮೂಲದ ನಟಿ ಶಂಕರಮಂಚಿ ಜಾನಕಿಗೆ 'ಸಾಹುಕಾರ್ ಜಾನಕಿ' ಹೆಸರು ಬಂದಿದ್ದು ಹೇಗೆ? ಈ ಸ್ಟೋರಿ ನೋಡಿ..
ಇಂದು, ಅಂದರೆ 21 ಆಗಸ್ಟ್ 2026ರ 'ವರಮಹಾಲಕ್ಷ್ಮೀ' ಹಬ್ಬದ ದಿನವೇ ನಟಿ ಸಾಹುಕಾರ್ ಜಾನಕಿ ನಿಧನರಾಗಿದ್ದಾರೆ. ತಮ್ಮ 95ನೇ ವಯಸ್ಸಿನಲ್ಲಿ ಹಿರಿಯ ನಟಿ ಸಾಹುಕಾರ್ ಜಾನಕಿ ನಿಧನರಾಗಿದ್ದು, ವಯೋಸಹಜ ಖಾಯಿಲೆಯಿಂದ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದರು.
India News Liveಡಾನ್ಸರ್ ಜೊತೆ ಲಾಡ್ಜ್ನಲ್ಲಿ ಇದ್ದಾಗಲೇ ಪತ್ನಿ ಕೈಯಲ್ಲಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಖ್ಯಾತ ನಟ, ಚಡ್ಡಿಯಲ್ಲೇ ನಿಂತ ಫೋಟೋ ವೈರಲ್!
ಪ್ರಸಿದ್ಧ ಜಾನಪದ ನಟ ಈಶ್ವರ್ ಸಾಯಿ, ಸಹ-ನಟಿ ಮಾಧುರಿ ರಾಥೋಡ್ ಜೊತೆ ಹೋಟೆಲ್ನಲ್ಲಿದ್ದಾಗ ಪತ್ನಿಯ ಕೈಗೆ ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಪತ್ನಿ ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದು, ತನ್ನ ಗಂಡನನ್ನು ಮಾಧುರಿಯೇ ದಾರಿ ತಪ್ಪಿಸಿದ್ದಾಳೆ ಎಂದು ಆರೋಪಿಸಿದ್ದಾರೆ.
India News Liveಡಾರ್ಲಿಂಗ್ ಪ್ರಭಾಸ್ ಆರೋಗ್ಯದ ಬಗ್ಗೆ ಮತ್ತೆ ಚರ್ಚೆ - ವೈದ್ಯರ ಪೋಸ್ಟ್ನಿಂದ ಅಭಿಮಾನಿಗಳಲ್ಲಿ ಆತಂಕ
ಆ್ಯಕ್ಷನ್ ಸಿನಿಮಾಗಳಿಗಾಗಿ ಶೂಟಿಂಗ್ ವೇಳೆ ಹಲವು ಬಾರಿ ಗಾಯಗೊಂಡಿರುವ ಪ್ರಭಾಸ್, ‘ಬಾಹುಬಲಿ’, ‘ಸಾಹೋ’ ಹಾಗೂ ‘ಸಲಾರ್’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಕಠಿಣ ಆ್ಯಕ್ಷನ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ.
India News LiveSowcar Janaki Passed Away - ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಖ್ಯಾತ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ
70 ದಶಕಗಳಲ್ಲಿ ಸರಿಸುಮಾರು 400 ಸಿನಿಮಾಗಳಲ್ಲಿ ನಟಿಸಿದ್ದ ಜಾನಕಿ ಅವರ ಕಲಾಸೇವೆಗೆ ಅವರಿಗೆ 'ಪದ್ಮಶ್ರೀ' ಸೇರಿದಂತೆ ಹಲವು ಪ್ರಶಸ್ತಿ ಲಭಿಸಿವೆ. ಇದೀಗ ಈ ಹಿರಿಯ ಜೀವ ನಮ್ಮನ್ನಗಲಿದ್ದು, ಸಿನಿರಂಗದ ಅನೇಕ ಗಣ್ಯರು ಸೋಷಿಯಲ್ ಮೀಡಿಯಾಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.