ಕಿತ್ತು ತಿನ್ನೋ ಬಡತನ, ಮತ್ತೊಂದೆಡೆ ಕೆವೈಸಿ ಅಪೂರ್ಣವಾಗಿದ್ದ ಕಾರಣ 90ರ ಅತ್ತೆಗೆ ಕಳೆದ ನಾಲ್ಕು ತಿಂಗಳಿನಿಂದ ಪೆನ್ಶನ್ ಬಂದಿಲ್ಲ. ಅತ್ತೆಗೆ ನಡೆಯಲು ಸಾಧ್ಯವಿಲ್ಲ, ಆಟೋದಲ್ಲಿ ಹೋಗಲು ಹಣವಿಲ್ಲ. ಬೆನ್ನ ಮೇಲೆ ಹೊತ್ತು ಬಿರು ಬಿಸಿಲಿನಲ್ಲಿ ನಡೆದುಕೊಂಡ ಸಾಗಿದ ಹೃದಯವಿದ್ರಾವಕ ಘಟನೆ.
- Home
- News
- India News
- India News Live: 90ರ ವೃದ್ಧೆಯನ್ನು ಬೆನ್ನಮೇಲೆ ಹೊತ್ತು 500 ರೂ ಪಿಂಚಣಿಗಾಗಿ ನಡೆದುಕೊಂಡೇ ಬ್ಯಾಂಕ್ ತಲುಪಿದ ಮಹಿಳೆ
India News Live: 90ರ ವೃದ್ಧೆಯನ್ನು ಬೆನ್ನಮೇಲೆ ಹೊತ್ತು 500 ರೂ ಪಿಂಚಣಿಗಾಗಿ ನಡೆದುಕೊಂಡೇ ಬ್ಯಾಂಕ್ ತಲುಪಿದ ಮಹಿಳೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿಗೆ ವಿವಿಧ ಇಲಾಖೆಗಳ ಮೌಲ್ಯಮಾಪನ ಮಾಡಿ ರ್ಯಾಂಕಿಂಗ್ ನೀಡಿದ್ದು, ಇದರ ಆಧಾರದ ಮೇಲೆ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಗ್ರಾಹಕರ ವ್ಯವಹಾರಗಳ ಸಚಿವಾಲಯವು ನಂ.1 ಸ್ಥಾನ ಪಡೆದಿದೆ. ಗ್ರಾಹಕರ ವ್ಯವಹಾರಗಳ ಇಲಾಖೆಯು ಗ್ರಾಹಕರ ಕುಂದು-ಕೊರತೆ ಪರಿಹಾರ ಮತ್ತು ಪಶ್ಚಿಮ ಏಷ್ಯಾ ಯುದ್ಧದಿಂದಾಗಿ ಎದುರಾಗಿರುವ ಬಿಕ್ಕಟ್ಟು ನಿಭಾಯಿಸುವ ವಿಚಾರದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಇಲಾಖೆ ಎಂಬ ಗೌರವಕ್ಕೆ ಪಾತ್ರವಾಗಿದೆ.
ಮೋದಿ ಜತೆ ಭೇಟಿ । ಶ್ವೇತಭವನಕ್ಕೆ ಭೇಟಿ ನೀಡಲು ಆಹ್ವಾನ
ಅಮೆರಿಕ ವಿದೇಶಾಂಗ ಸಚಿವ ಮಾರ್ಕೊ ರುಬಿಯೊ 4 ದಿನಗಳ ಭಾರತ ಭೇಟಿಗೆ ಆಗಮಿಸಿದ್ದು, ಇದರ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಜತೆ ದ್ವಿಪಕ್ಷೀಯ ಸಂಬಂಧಗಳ ಕುರಿತು ಶನಿವಾರ ಯಶಸ್ವಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಅವರು ಶ್ವೇತಭವನಕ್ಕೆ ಭೇಟಿ ನೀಡುವಂತೆ ಮೋದಿ ಅವರನ್ನು ಆಹ್ವಾನಿಸಿದ್ದಾರೆ.
India News Live 90ರ ವೃದ್ಧೆಯನ್ನು ಬೆನ್ನಮೇಲೆ ಹೊತ್ತು 500 ರೂ ಪಿಂಚಣಿಗಾಗಿ ನಡೆದುಕೊಂಡೇ ಬ್ಯಾಂಕ್ ತಲುಪಿದ ಮಹಿಳೆ
India News Live Kiss - ಯಶ್ ಮೇಲೆ UP ಸುಂದರಿಗೆ ಲವ್.. ರಾಕಿಂಗ್ ಸ್ಟಾರ್ ಕಟೌಟ್ಗೆ ಕಿಸ್ ಕೊಟ್ಟ ಲೇಡಿ ಫ್ಯಾನ್; ವಿಡಿಯೋ ವೈರಲ್!
ಕರ್ನಾಟಕದ ಮಣ್ಣಿನ ಮಗ ಯಶ್ ಇಂದು ಉತ್ತರ ಭಾರತದ ಬೆಡಗಿಯರ ಮನಗೆದ್ದಿದ್ದಾರೆ ಅನ್ನೋದಕ್ಕೆ ಈ ವಿಡಿಯೋನೇ ಸಾಕ್ಷಿ. ಸಿನಿಮಾ ಯಾವಾಗ ಬಂದರೂ ಸರಿ, ರಾಕಿ ಭಾಯ್ ಒಂದು ಝಲಕ್ ನೋಡಲು ಇಡೀ ದೇಶವೇ ಕಾತರದಿಂದ ಕಾಯುತ್ತಿದೆ ಅನ್ನೋದಕ್ಕೆ ಈ ‘ಕಿಸ್ ವಿಡಿಯೋ’ ಸಾಕ್ಷಿ ಎಂಬುದು ಸುಳ್ಳಲ್ಲ!
India News Live ಪ್ಲೇ ಆಫ್ಗೆ ಎಂಟ್ರಿಕೊಟ್ಟ ರಾಜಸ್ಥಾನ ರಾಯಲ್ಸ್, ಇಲ್ಲಿದೆ ಆರ್ಸಿಬಿ ಸೇರಿ ನಾಲ್ಕು ತಂಡಗಳ ವೇಳಾಪಟ್ಟಿ
ಡೆಲ್ಲಿ ಹಾಗೂ ಕೆಕೆಆರ್ ನಡುವಿನ ಕೊನೆಯ ಲೀಗ್ ಪಂದ್ಯಕ್ಕೂ ಮೊದಲೇ ರಾಜಸ್ಥಾನ ಪ್ಲೇ ಆಫ್ಗೆ ಲಗ್ಗೆ ಇಟ್ಟಿದೆ. ಇದೀಗ ಪ್ಲೇ ಆಫ್ ಹೋರಾಟದ ಸಂಪೂರ್ಣ ಚಿತ್ರಣ ಲಭ್ಯವಾಗಿದೆ. ನಾಲ್ಕು ತಂಡಗಳ ಮುಂದಿನ ಪಂದ್ಯದ ವೇಳಾಪಟ್ಟಿ ಇಲ್ಲಿದೆ.
India News Live ವಿಜಯ್ ಮಾತ್ರವಲ್ಲ, ಸೂರ್ಯ-ಅಜಿತ್ ಅವರಿಗೂ 'ಪ್ರೀತಿ' ಕೊಟ್ಟ ತ್ರಿಷಾ ಕೃಷ್ಣನ್; ಕ್ಷಣಾರ್ಧದಲ್ಲಿ ವೈರಲ್!
43ರ ಹರೆಯದಲ್ಲೂ ಹೊಸ ನಟಿಯರಿಗೆ ಟಫ್ ಕಾಂಪಿಟೇಷನ್ ಕೊಡುತ್ತಿರುವ ತ್ರಿಶಾ, ತಾವೇಕೆ ಸೌತ್ ಇಂಡಿಯಾದ 'ಅಲ್ಟಿಮೇಟ್ ಕ್ವೀನ್' ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ವಿಜಯ್, ಅಜಿತ್, ಸೂರ್ಯ.. ಹೀಗೆ ಎಲ್ಲರಿಗೂ 'ಪ್ರೀತಿ'ಯ ನಟಿಯಾಗಿರುವ ತ್ರಿಶಾ, ಈಗ ಹೀಗೆ ಮಾಡಿ ಸುದ್ದಿಯಾಗಿದ್ದಾರೆ!
India News Live 'ನಿಜವಾದ ನಟಿ' ಅಂತಾ ಕರೆಸಿಕೊಳ್ಳಬೇಕಂದ್ರೆ ಈ ಚಿತ್ರರಂಗದಲ್ಲೇ ನಟಿಸಬೇಕು - ಪುಟ್ನಂಜ ನಟಿ ಉತ್ತರ ವೈರಲ್
ಒಬ್ಬ ನಟಿಯಾಗಿ ನಿಜವಾದ ಮನ್ನಣೆ ಸಿಗಬೇಕೆಂದರೆ ಮಲಯಾಳಂ ಚಿತ್ರರಂಗದಲ್ಲಿ ನಟಿಸಬೇಕು. ಬೇರೆ ಭಾಷೆಗಳಿಗಿಂತ ಇಲ್ಲಿ ಸಹಜ ನಟನೆಗೆ ಹೆಚ್ಚು ಪ್ರಾಮುಖ್ಯತೆ ಇದೆ ಎಂದು ನಟಿ ಮೀನಾ ಹೇಳಿದ್ದಾರೆ.
India News Live ಮಕ್ಕಳ ಜೊತೆ ಮಕ್ಕಳಾದ ಪ್ರಧಾನಿ ಮೋದಿ, ಕೇಂದ್ರ ಸಚಿವ ರಾಮ್ ಮೋಹನ್ ಕುಟುಂಬ ಭೇಟಿ ಸರ್ಪ್ರೈಸ್
ಪ್ರಧಾನಿ ನರೇಂದ್ರ ಮೋದಿ ಮಕ್ಕಳ ಜೊತೆ ಹರಟೆ ಹೊಡೆದ, ಕಾಲ ಕಳೆದ ಹಲವು ಘಟನೆಗಳಿವೆ. ಈ ಬಾರಿ ಕೊಂಚ ವಿಶೇಷವಿದೆ. ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ಕುಟುಂಬದ ಭೇಟಿ ವೇಳೆ ಮೋದಿ ಕೆಲ ಹೊತ್ತು ಸಚಿವರ ಇಬ್ಬರು ಮಕ್ಕಳ ಜೊತೆ ಕೆಲ ಹೊತ್ತು ಕಳೆದ ಚಿತ್ರಗಳು ಭಾರಿ ಸದ್ದು ಮಾಡುತ್ತಿದೆ.
India News Live ನಂಬಿದವನೇ ಬಲೆ ಹಾಕಿದ, ಹಣ ಕೊಡುವ ದಿನ ಎಸ್ಕೇಪ್ ಆದ - ಕಣ್ಣೀರು ಹಾಕಿದ್ದೇಕೆ ಖ್ಯಾತ ಗಾಯಕಿ!
ಜನಪ್ರಿಯ ಗಾಯಕಿ ಅಭಿರಾಮಿ ಸುರೇಶ್ ತಮಗೆ ದೊಡ್ಡ ಆರ್ಥಿಕ ವಂಚನೆಯಾಗಿದೆ ಎಂದು ನೋವಿನಿಂದ ಹೇಳಿಕೊಂಡಿದ್ದಾರೆ. ಸಹೋದರಿ ಅಮೃತಾ ಸುರೇಶ್ ಜೊತೆ ಸೇರಿ ಹಲವು ಸಂಗೀತ ಕಾರ್ಯಕ್ರಮಗಳನ್ನು ನೀಡುವ ಅಭಿರಾಮಿ..
India News Live ಟಿಎಂಸಿ ಪಾಬಲ್ಯದ ಫಾಲ್ಟಾ ಕ್ಷೇತ್ರದ ಮರುಚುನಾವಣೆಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್, 1 ಲಕ್ಷ ಅಂತರದಿಂದ ಗೆಲುವು
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬಿರುಗಾಳಿಯಲ್ಲಿ ಟಿಎಂಸಿ ಈಗ ಪೂರ್ಣ ಕೊಚ್ಚಿ ಹೋಗಿದೆ. ಫಾಲ್ಟಾ ಕ್ಷೇತ್ರದ ಮರುಚುನಾವಣೆಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ. ಬರೋಬ್ಬರಿ 1 ಲಕ್ಷ ಮತಗಳ ಅಂತರದಲ್ಲಿ ಗೆದ್ದುಕೊಂಡಿದೆ.
India News Live ರಾಮ್ ಚರಣ್ ಜೊತೆ ಮೊದಲ ಬಾರಿ ಸ್ಟೆಪ್ಸ್ ಹಾಕಿದ್ರು ಕನ್ನಡದ ಸ್ಟಾರ್ ನಟ - ಜಾನ್ವಿ, ಶ್ರುತಿ ಹಾಸನ್ ಸಾಥ್
ರಾಮ್ ಚರಣ್ ನಟನೆಯ 'ಪೆದ್ದಿ' ಸಿನಿಮಾದ 'ಹೆಲ್ಲಲ್ಲಲ್ಲೋ' ಹಾಡು ಬಿಡುಗಡೆಯಾಗಿದೆ. ಎ.ಆರ್. ರೆಹಮಾನ್ ಸಂಗೀತ ನೀಡಿರುವ ಈ ಹಾಡಿನಲ್ಲಿ ರಾಮ್ ಚರಣ್ ಜೊತೆ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಕೂಡ ಹೆಜ್ಜೆ ಹಾಕಿದ್ದಾರೆ.
India News Live Aishwarya Rai - ಹೊಸಬರಿಗೆ 'ಗೋಲ್ಡನ್ ಸಲಹೆ' ನೀಡಿದ ಐಶ್ವರ್ಯಾ ರೈ; ವಿಶ್ವಸುಂದರಿ ಏನ್ ಹೇಳಿದ್ರು ನೋಡಿ!
ಕೇನ್ಸ್ ವೇದಿಕೆಯಲ್ಲಿ ತನ್ನ ಸೌಂದರ್ಯದ ಜೊತೆಗೆ ಬುದ್ಧಿವಂತಿಕೆಯನ್ನು ಪ್ರದರ್ಶಿಸಿದ ಐಶ್ವರ್ಯಾ ರೈ ಬಚ್ಚನ್, ತಾವು ಯಾಕೆ ಬಾಲಿವುಡ್ನ 'ಕ್ವೀನ್' ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಐಶ್ ಅವರ ಈ ಮಾತುಗಳು ಕೇವಲ ಸಿನಿಮಾ ಮಂದಿಗಷ್ಟೇ ಅಲ್ಲ, ಜೀವನದಲ್ಲಿ ಸಾಧನೆ ಮಾಡಬಯಸುವ ಪ್ರತಿಯೊಬ್ಬರಿಗೂ ದಾರಿದೀಪವಾಗಿದೆ.
India News Live 80ರ ಹರೆಯದಲ್ಲಿ ಐಸ್ಕ್ರೀಂ ಉದ್ಯಮ ಕಟ್ಟಿ ಯಶಸ್ವಿಯಾದ ಅಜ್ಜಿ, ಉದ್ಯಮಿಯಾಗಲು ವಯಸ್ಸು ಬೇಕಿಲ್ಲ
80ರ ಹರೆಯದ ಅಜ್ಜಿಯ ಐಸ್ಕ್ರೀಂ ಉದ್ಯಮ ಇದೀಗ ಭಾರಿ ಸದ್ದು ಮಾಡುತ್ತಿದೆ. ಹೋಮ್ಮೇಡ್ ಐಸ್ಕ್ರೀಂ ಇದೀಗ ಮಳಿಗೆ ರೂಪದಲ್ಲಿ ವಿಸ್ತರಣೆಗೊಂಡಿದೆ. ಉದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ವಯಸ್ಸು ಲೆಕ್ಕಕ್ಕಿಲ್ಲ ಅನ್ನೋದು ಸಾಬೀತಾಗಿದೆ.
India News Live ಮಧ್ಯರಾತ್ರಿ 2 ಗಂಟೆಗೆ ಅಳುತ್ತಾ ನಾಗಾರ್ಜುನಗೆ ತಬು ಫೋನ್ - ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!
ಸ್ಟಾರ್ ನಟಿ ತಬು ತನಗೆ ಯಾವುದೇ ಸಮಸ್ಯೆ ಬಂದರೂ ಟಾಲಿವುಡ್ನ ಸ್ಟಾರ್ ನಟರೊಬ್ಬರಿಗೆ ಫೋನ್ ಮಾಡ್ತಾರಂತೆ. ಮಧ್ಯರಾತ್ರಿ 2 ಗಂಟೆಗೆ ಕರೆ ಮಾಡಿ ಅಳುತ್ತಾ ತಮ್ಮ ನೋವನ್ನು ಹಂಚಿಕೊಳ್ಳುವ ಆ ನಟ ಯಾರು? ತಬುಗೆ ಆ ನಟ ಅಷ್ಟೊಂದು ಆಪ್ತ ಸ್ನೇಹಿತನಾಗಿದ್ದು ಹೇಗೆ?
India News Live ಸಮಂತಾಗೆ ಶಾಕ್! ನಂ.1 ಪಟ್ಟ ಕಸಿದ ಆ ನಟಿ - ಟಾಪ್ 10 ಲಿಸ್ಟ್ನಲ್ಲಿ ಕನ್ನಡತಿಯರು ಯಾರ್ಯಾರಿದ್ದಾರೆ?
ಆರ್ಮಾಕ್ಸ್ ಮೀಡಿಯಾ ಬಿಡುಗಡೆ ಮಾಡಿದ ಏಪ್ರಿಲ್ ತಿಂಗಳ ಜನಪ್ರಿಯ ನಟಿಯರ ಪಟ್ಟಿಯಲ್ಲಿ ಆಲಿಯಾ ಭಟ್, ಸಮಂತಾರನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದ್ದಾರೆ. ಟಾಪ್ 10 ಪಟ್ಟಿಯಲ್ಲಿ ದಕ್ಷಿಣ ಭಾರತದ ನಟಿಯರೇ ಹೆಚ್ಚು.
India News Live ಬುಮ್ರಾ ವೈಫಲ್ಯದ ಹಿಂದಿನ ಅಸಲಿ ಕಾರಣವೇನು? ಕೊನೆಗೂ ಇಂಟ್ರೆಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ಮಹೇಲಾ ಜಯವರ್ಧನೆ
India News Live ಸೀತಾ ರಾಮಂ ನಂತರ ಹೊಸ ಲವ್ಸ್ಟೋರಿಯೊಂದಿಗೆ ಬರ್ತಿದ್ದಾರೆ ದುಲ್ಕರ್ ಸಲ್ಮಾನ್ - ನಾಯಕಿ ಇವರೇನಾ?
ನಟ ದುಲ್ಕರ್ ಸಲ್ಮಾನ್ ನಟನೆಯ ಹೊಸ ತೆಲುಗು ಸಿನಿಮಾದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೊಂದು ಪ್ರೇಮಕಥೆಯಾಗಿದ್ದು, ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಘೋಷಣೆಯಾಗಲಿದೆ.
India News Live ನಿಮಿಷಕ್ಕೆ '1 ಕೋಟಿ' ಪಡೆಯೋ 'ಮಹಾಲಕ್ಷ್ಮೀ' ಈಕೆ.. ಯಾಕೆ ಕೊಡ್ತಾರೆ ಅಷ್ಟೊಂದು? ಸೀಕ್ರೆಟ್ ಇದು..!
ಸಾಮಾನ್ಯವಾಗಿ ಸ್ಟಾರ್ ನಟಿಯರು ಒಂದು ಇಡೀ ಸಿನಿಮಾಗೆ 5 ರಿಂದ 10 ಕೋಟಿ ಸಂಭಾವನೆ ಪಡೆಯುತ್ತಾರೆ. ಆದರೆ ಊರ್ವಶಿ ರೌಟೇಲಾ ಲೆಕ್ಕಾಚಾರವೇ ಬೇರೆ. ಆದರೆ ಈಕೆ ಕೇವಲ ಒಂದು ಹಾಡಿನಲ್ಲಿ ಕುಣಿಯಲು ಪಡೆಯುವ ಸಂಭಾವನೆ 1 ನಿಮಿಷಕ್ಕೆ 1 ಕೋಟಿ.. ಅಷ್ಟೊಂದು ಏಕೆ? ಸೀಕ್ರೆಟ್ ಇಲ್ಲಿದೆ..
India News Live ಐಪಿಎಲ್ ಚಿಯರ್ಲೀಡರ್ಸ್ ಜೊತೆ ಅನುಚಿತ ವರ್ತನೆ, ಅಭಿಮಾನಿಗಳ ಚಳಿ ಬಿಡಿಸಿದ ಲೇಡಿ ಪೊಲೀಸ್
ಐಪಿಎಲ್ ಪ್ರತಿ ಪಂದ್ಯದಲ್ಲಿ ಆಯಾ ತಂಡದ ಚಿಯರ್ ಲೀಡರ್ಸ್ ಪಂದ್ಯದಕ್ಕೆ ಮತ್ತಷ್ಟು ಹುರಪು ನೀಡುತ್ತಾರೆ. ಆದರೆ ಇದೇ ಚಿಯರ್ಲೀಡರ್ಸ್ ಜೊತೆಗೆ ಕೆಲೆ ಅಭಿಮಾನಿಗಳು ಅನುಚಿತ ವರ್ತನೆ ತೋರಿದ್ದಾರೆ. ಘಟನೆಯ ವಿಡಿಯೋ ಸೆರೆ.
India News Live IPL 2026 ಪ್ಲೇ ಆಫ್ ಲೆಕ್ಕಾಚಾರ ಸಿಂಪಲ್; ರಾಜಸ್ಥಾನ ರಾಯಲ್ಸ್ ಸೋತರೇ? ಪಂಜಾಬ್ಗಿಂತ ಕೆಕೆಆರ್ಗಿದೆ ಬೆಸ್ಟ್ ಚಾನ್ಸ್
ಬೆಂಗಳೂರು: 19ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಲೀಗ್ ಹಂತವು ಇದೀಗ ಕ್ಲೈಮ್ಯಾಕ್ಸ್ ಬಳಿ ಬಂದು ನಿಂತಿದೆ. ಇಂದಿನ ಪಂದ್ಯಗಳ ಬಳಿಕ ಈ ಬಾರಿ ನಾಲ್ಕನೇ ತಂಡವಾಗಿ ಐಪಿಎಲ್ ಪ್ಲೇ ಆಫ್ ಪ್ರವೇಶಿಸುವುದು ಯಾವ ತಂಡ ಎನ್ನುವ ಸ್ಪಷ್ಟ ಚಿತ್ರಣ ಸಿಗಲಿದೆ. ಪ್ಲೇ ಆಫ್ ಲೆಕ್ಕಾಚಾರ ಹೇಗಿದೆ ನೋಡೋಣ ಬನ್ನಿ.
India News Live Salman Khan - ನನ್ನಲ್ಲಿರೋ 'ಅದೊಂದು ಕೊರತೆ' ಕಾರಣಕ್ಕೇ ಎಲ್ಲಾ ಲವರ್ಸ್ ಬಿಟ್ಟು ಹೋದ್ರು.. ತಪ್ಪೊಪ್ಪಿಕೊಂಡ ನಟ!
ಇಂದು ಸಲ್ಮಾನ್ ಖಾನ್ ಬಳಿ ಸಾವಿರಾರು ಕೋಟಿ ಆಸ್ತಿ ಇದೆ, ಸ್ಟಾರ್ಡಮ್ ಇದೆ, ಲಕ್ಷಾಂತರ ಜನರ ಪ್ರೀತಿ ಇದೆ. ಆದರೆ ಲೈಫ್ ಪಾರ್ಟ್ನರ್ ವಿಷಯಕ್ಕೆ ಬಂದರೆ ಮಾತ್ರ ಅವರು ಇಂದಿಗೂ 'ಸಿಂಗಲ್'. 58ರ ಪ್ರಾಯದಲ್ಲೂ ಈ 'ಟೈಗರ್' ತನ್ನ ಬಾಳ ಸಂಗಾತಿಗಾಗಿ ಕಾಯುತ್ತಿದ್ದಾರಾ?
India News Live ದಿನಕ್ಕೆ 10 ಬಾರಿ ಕೆಲಸ ಬಿಡ್ತೀನಿ ಅಂತ ಹೇಳ್ತಿರ್ತೀರಾ? ರಿಸೈನ್ ಮಾಡೋ ಮುನ್ನ ಮಾಡಬೇಕಾದ ಕೆಲಸಗಳಿವು!
What to get before leaving a job: ಕೆಲವರು ಈಗ ಇರುವ ಕಂಪೆನಿಯಲ್ಲಿ ಸಂಬಳದ ಕಾರಣಕ್ಕೋ ಅಥವಾ ಅವಕಾಶದ ಕಾರಣಕ್ಕೋ ಬೇಸರದಲ್ಲಿ ಇರುತ್ತಾರೆ, ಬೇರೆ ಕಂಪೆನಿಗೆ ಹೋಗಬೇಕು ಎಂದುಕೊಳ್ತಾರೆ. ಈ ರೀತಿ ಕೆಲಸ ಬಿಡುವ ಆಲೋಚನೆಯಲ್ಲಿರುವವರು ಒಂದಿಷ್ಟು ವಿಚಾರಗಳನ್ನು ನೆನಪಿನಲ್ಲಿಡಬೇಕು. ಅವು ಯಾವುವು?