08:05 AM (IST) Aug 22

India News Live 22nd August: 'ಆರ್ಥಿಕ ಸ್ಥಿತಿ ಆಧರಿಸಿ ಮೀಸಲಾತಿ ನೀಡಿ..' ಜಾತಿ ಆಧರಿತ ರಿಸರ್ವೇಷನ್‌ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ

ನವದೆಹಲಿಯ ಜಂತರ್‌ ಮಂತರ್‌ನಲ್ಲಿ ಜಾತಿ ಆಧಾರಿತ ಮೀಸಲಾತಿಯನ್ನು ವಿರೋಧಿಸಿ ನೂರಾರು ಮಂದಿ ಪ್ರತಿಭಟನೆ ನಡೆಸಿದರು. ಆರ್ಥಿಕ ಸ್ಥಿತಿಯ ಆಧಾರದ ಮೇಲೆ ಸವಲತ್ತುಗಳನ್ನು ನೀಡಬೇಕು ಮತ್ತು ಮೀಸಲಾತಿಯಲ್ಲಿ ಕೆನೆ ಪದರ ವ್ಯವಸ್ಥೆ ತರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
Read Full Story
07:56 AM (IST) Aug 22

India News Live 22nd August: ಶಾಲೆ ತಪಾಸಣೆಗೆ ಬಂದ ಜಿರಳೆ ಕಾರ್ಯಕರ್ತರನ್ನು ಅಟ್ಟಾಡಿಸಿ ಓಡಿಸಿದ ಸ್ಥಳೀಯರು!

ಜೈಪುರದ ರಾಮಪುರ ಕನ್ವರ್‌ಪುರ ಗ್ರಾಮದಲ್ಲಿ ಪಾಳುಬಿದ್ದ ಸರ್ಕಾರಿ ಶಾಲೆಯನ್ನು ಪರಿಶೀಲಿಸಲು ತೆರಳಿದ್ದ ಜಿರಳೆ ಪಕ್ಷದ ಕಾರ್ಯಕರ್ತರನ್ನು ಸ್ಥಳೀಯರು ತಡೆದು ಗ್ರಾಮದಿಂದ ಹೊರಹಾಕಿದ್ದಾರೆ.

Read Full Story