- Home
- News
- India News
- National News Live: ಹರೇಕೃಷ್ಣ ಮಂತ್ರ ಜಪಿಸುತ್ತಾ ನೇಪಾಳ ಸುರಂಗದಲ್ಲಿ 10 ದಿನ ಇದ್ದ ಇಬ್ಬರ ವೀರೋಚಿತ ರಕ್ಷಣೆ
LIVE NOW
National News Live: ಹರೇಕೃಷ್ಣ ಮಂತ್ರ ಜಪಿಸುತ್ತಾ ನೇಪಾಳ ಸುರಂಗದಲ್ಲಿ 10 ದಿನ ಇದ್ದ ಇಬ್ಬರ ವೀರೋಚಿತ ರಕ್ಷಣೆ

ಸಾರಾಂಶ
ನವದೆಹಲಿ (ಸೆ.5): ಭೀಕರ ಪ್ರವಾಹದಿಂದ ಸಾವಿರಾರು ಮಂದಿ ಬಲಿಯಾಗಿರುವ ನೇಪಾಳದಲ್ಲಿ ವೀರೋಚಿತ ರಕ್ಷಣಾ ಕಾರ್ಯವೊಂದು ಶುಕ್ರವಾರ ನಡೆದಿದೆ. ಕಳೆದ 10 ದಿನದಿಂದ ತ್ರಿಶೂಲಿ ಜಲವಿದ್ಯುತ್ ಯೋಜನೆಯ ಸುರಂಗದೊಳಗೆ 170 ಮೀ. ಆಳದಲ್ಲಿ ಸಿಲುಕಿದ್ದ ಇಬ್ಬರನ್ನು ಜೀವಂತವಾಗಿ ಪವಾಡಸದೃಶ ರೀತಿಯಲ್ಲಿ ರಕ್ಷಿಸಲಾಗಿದೆ. ವಿಶೇಷವೆಂದರೆ ರಕ್ಷಣೆಗೆ ಒಳಗಾದ ಸಿಬ್ಬಂದಿಯಲ್ಲಿ ಒಬ್ಬರು, 'ನಾನು ಇತರ ಸಿಬ್ಬಂದಿಯನ್ನು ರಕ್ಷಿಸಿ ಅಲ್ಲೇ ಸಿಲುಕಿದೆ. ಕೊನೆಗೆ ಹರೇಕೃಷ್ಣ ಮಂತ್ರ ಪಠಿಸುತ್ತ ಜೀವಂತವಾಗಿ ಬದುಕಿದೆ' ಎಂದಿದ್ದಾರೆ. ಇವರು ರಕ್ಷಣೆಗೆ ಒಳಗಾಗಿದ್ದು ಕೃಷ್ಣ ಜನ್ಮಾಷ್ಟಮಿಯಂದು ಎಂಬುದು ವಿಶೇಷ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
06:13 AM (IST) Sep 05
India News Live 5th September: ಹರೇಕೃಷ್ಣ ಮಂತ್ರ ಜಪಿಸುತ್ತಾ ನೇಪಾಳ ಸುರಂಗದಲ್ಲಿ 10 ದಿನ ಇದ್ದ ಇಬ್ಬರ ವೀರೋಚಿತ ರಕ್ಷಣೆ
ನೇಪಾಳದ ತ್ರಿಶೂಲಿ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ 10 ದಿನಗಳಿಂದ ಸಿಲುಕಿದ್ದ ಇಬ್ಬರು ಕಾರ್ಮಿಕರನ್ನು ಪವಾಡಸದೃಶವಾಗಿ ಜೀವಂತವಾಗಿ ರಕ್ಷಿಸಲಾಗಿದೆ. ಪ್ರವಾಹದಿಂದಾಗಿ 170 ಮೀಟರ್ ಆಳದಲ್ಲಿ ಸಿಲುಕಿದ್ದ ಇವರಲ್ಲಿ ಒಬ್ಬರು, ಹರೇಕೃಷ್ಣ ಮಂತ್ರ ಪಠಿಸಿ ಬದುಕುಳಿದೆ ಎಂದು ಹೇಳಿದ್ದಾರೆ.
Read Full Story