06:13 AM (IST) Sep 05

India News Live 5th September: ಹರೇಕೃಷ್ಣ ಮಂತ್ರ ಜಪಿಸುತ್ತಾ ನೇಪಾಳ ಸುರಂಗದಲ್ಲಿ 10 ದಿನ ಇದ್ದ ಇಬ್ಬರ ವೀರೋಚಿತ ರಕ್ಷಣೆ

ನೇಪಾಳದ ತ್ರಿಶೂಲಿ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ 10 ದಿನಗಳಿಂದ ಸಿಲುಕಿದ್ದ ಇಬ್ಬರು ಕಾರ್ಮಿಕರನ್ನು ಪವಾಡಸದೃಶವಾಗಿ ಜೀವಂತವಾಗಿ ರಕ್ಷಿಸಲಾಗಿದೆ. ಪ್ರವಾಹದಿಂದಾಗಿ 170 ಮೀಟರ್ ಆಳದಲ್ಲಿ ಸಿಲುಕಿದ್ದ ಇವರಲ್ಲಿ ಒಬ್ಬರು, ಹರೇಕೃಷ್ಣ ಮಂತ್ರ ಪಠಿಸಿ ಬದುಕುಳಿದೆ ಎಂದು ಹೇಳಿದ್ದಾರೆ.
Read Full Story