10:11 AM (IST) Dec 12

Karnataka News Live 12th december 2025 ದರ್ಶನ್‌ ಅಬ್ಬರಕ್ಕೆ ಬಾಕ್ಸಾಫೀಸ್‌ ಶೇಕ್.. ಡೆವಿಲ್ ಮೊದಲ ದಿನದ ಕಲೆಕ್ಷನ್‌ ಇಷ್ಟೊಂದು ಕೋಟಿನಾ?

ಸುಮಾರು 2 ಲಕ್ಷ 80 ಸಾವಿರಕ್ಕೂ ಹೆಚ್ಚು ಟಿಕೆಟ್ ಮುಂಗಡ ಬುಕಿಂಗ್‌ ಆಗಿದ್ದು, ದಿ ಡೆವಿಲ್‌ ರಿಲೀಸ್‌ಗೂ ಮೊದಲೇ ಸುಮಾರು 8 ಕೋಟಿ ರು.ಗೂ ಅಧಿಕ ಮೊತ್ತ ಬಾಚಿಕೊಂಡಿದೆ. ಆದರೆ ಮಲ್ಟಿಪ್ಲೆಕ್ಸ್‌ಗಳಲ್ಲಿ ಬುಕಿಂಗ್‌ ತೆರೆಯೋದು ವಿಳಂಬವಾಗಿದೆ.

Read Full Story
09:50 AM (IST) Dec 12

Karnataka News Live 12th december 2025 ಕಾಲಿವುಡ್‌ನ 'ಪವರ್‌ಹೌಸ್'... ಭಾರತೀಯ ಸಿನಿಮಾದ ರಾಜಾಧಿರಾಜ ರಜನಿಕಾಂತ್ ಬಗ್ಗೆ ನಿಮಗೆಷ್ಟು ಗೊತ್ತು?

ಸೂಪರ್‌ಸ್ಟಾರ್ ರಜನಿಕಾಂತ್ ಇಂದು ತಮ್ಮ 75ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದ್ದು, ಅವರ ಬಗ್ಗೆ ಒಂದು ವಿಶೇಷ ವರದಿಯನ್ನು ನೋಡೋಣ.

Read Full Story
09:37 AM (IST) Dec 12

Karnataka News Live 12th december 2025 ಅಭಿಮಾನಿಗಳಿಗಾಗಿ ಮಾಡಿದ ದರ್ಶನೋತ್ಸವ.. ದಾಸನ ಡಬಲ್‌ ರೋಲ್‌ 'ದಿ ಡೆವಿಲ್' ಹೇಗಿದೆ?

ಬಿಳಿ ಪಂಚೆ, ಬಿಳಿ ಅಂಗಿ ತೊಟ್ಟ ದರ್ಶನ್‌ ಯಾವುದೋ ಒಂದು ಹಳ್ಳಿಯ ಪುಟ್ಟ ದೇಗುಲದ ಪಕ್ಕ ಇರುವ ಕಟ್ಟೆಯಲ್ಲಿ ಹೋಗಿ ಕೂರುತ್ತಾರೆ. ಅವರನ್ನು ನೋಡಿದ್ದೇ ತಡ, ಕ್ಷಣಾರ್ಧದಲ್ಲಿ ಅಲ್ಲಿ ಸಾವಿರಾರು ಜನ ಬಂದು ಸೇರುತ್ತಾರೆ.

Read Full Story
09:35 AM (IST) Dec 12

Karnataka News Live 12th december 2025 ಕೇವಲ ₹10 ಲಕ್ಷ ಕೊಡಿ, ಮೆಸ್ಸಿ ಜತೆಗೆ ಒಂದು ಫೋಟೋ ತೆಗೆಸಿಕೊಳ್ಳಿ! ಕೇವಲ 100 ಮಂದಿಗಷ್ಟೇ ಈ ಚಾನ್ಸ್!

ಹೈದರಾಬಾದ್‌: ಅರ್ಜೆಂಟೀನಾದ ಪುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಇಂದು ತಡರಾತ್ರಿ ಭಾರತಕ್ಕೆ ಬಂದಿಳಿಯಲಿದ್ದಾರೆ. ಅವರ ಜತೆ ನೀವೂ ಫೋಟೋ ಕ್ಲಿಕ್ಕಿಸಿಕೊಳ್ಳಬಹುದು. ಆದರೆ ಅದಕ್ಕೆ ಬರೋಬ್ಬರಿ 10 ಲಕ್ಷ ರುಪಾಯಿ ಖರ್ಚು ಮಾಡಬೇಕಾಗುತ್ತದೆ. ಈ ಕುರಿತಾದ ಡೀಟೈಲ್ಸ್ ಇಲ್ಲಿದೆ ನೋಡಿ.

Read Full Story
09:00 AM (IST) Dec 12

Karnataka News Live 12th december 2025 ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು - ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ

ಸರ್ಕಾರವು ನಾಗಮೋಹನ್‌ ದಾಸ್‌ ಸಮಿತಿ ಶಿಫಾರಸು ಉಲ್ಲಂಘಿಸಿ ಪರಯ, ಮೊಗೇರ ಮುಂತಾದ ಸಮುದಾಯಗಳ ವರ್ಗೀಕರಣ ಬದಲಿಸಿತ್ತು. ಸಮಿತಿಯು ಬಲಗೈಗೆ ನೀಡಿದ್ದ ಶೇ.5ರ ಬದಲು ಶೇ.6 ರಷ್ಟು ಒಳ ಮೀಸಲಾತಿ ಜಾರಿ ಮಾಡಲು ತೀರ್ಮಾನಿಸಿತ್ತು.

Read Full Story
08:52 AM (IST) Dec 12

Karnataka News Live 12th december 2025 ಫುಟ್ಬಾಲ್ ಲೆಜೆಂಡ್ ಲಿಯೋನೆಲ್ ಮೆಸ್ಸಿ ಸ್ವಾಗತಕ್ಕೆ ಕೋಲ್ಕತಾ ಸಜ್ಜು! ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್

ಕೋಲ್ಕತಾ: ಫುಟ್ಬಾಲ್ ದಂತಕತೆ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿ ಸ್ವಾಗತಕ್ಕೆ ಭಾರತ ಸಜ್ಜಾಗಿದೆ. ಎರಡನೇ ಬಾರಿಗೆ ಭಾರತಕ್ಕೆ ಭೇಟಿ ನೀಡಲಿರುವ ಮೆಸ್ಸಿ ಕಾರ್ಯಕ್ರಮದ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

Read Full Story
08:29 AM (IST) Dec 12

Karnataka News Live 12th december 2025 ಮೆಟ್ರೋ ಗುಲಾಬಿ ಮಾರ್ಗದ ರೈಲು ಅನಾವರಣ - ಯಾವ್ಯಾವ ಮಾರ್ಗಕ್ಕೆ?

ಕಾಳೇನ ಅಗ್ರಹಾರ-ನಾಗವಾರ ಸಂಪರ್ಕಿಸುವ ನಮ್ಮ ಮೆಟ್ರೋದ ಗುಲಾಬಿ ಮಾರ್ಗ ಸೇರಿ ಮಂಬರುವ ಏರ್‌ಪೋರ್ಟ್‌ ನೀಲಿ ಮಾರ್ಗಕ್ಕಾಗಿ ಬಿಇಎಂಎಲ್‌ ನಿರ್ಮಿಸಿರುವ ಚಾಲಕರಹಿತ ರೈಲು ಗುರುವಾರ ಬಿಡುಗಡೆ ಆಗಿದೆ.

Read Full Story
08:19 AM (IST) Dec 12

Karnataka News Live 12th december 2025 ದಿಲ್ಲಿ, ಮುಂಬಯಿ ರೀತಿ ರಾಜಧಾನಿಗೆ ಎರಡು ಪೊಲೀಸ್‌ ಕಮೀಷನರೇಟ್‌

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯಾಗಿರುವ ಹಿನ್ನೆಲೆಯಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಭಜಿಸಿ ಐದು ನಗರ ಪಾಲಿಕೆಗಳನ್ನು ಮಾಡಲಾಗಿದೆ. ಅದೇ ರೀತಿ ಬೆಂಗಳೂರು ಪೊಲೀಸ್ ಆಯುಕ್ತರ ಜೊತೆಗೆ ಮತ್ತೊಂದು ಪೊಲೀಸ್ ಆಯುಕ್ತರ ಹುದ್ದೆಯನ್ನು ಹೊಸದಾಗಿ ಸೃಜಿಸಲು ಪರಿಶೀಲನೆ

Read Full Story
07:40 AM (IST) Dec 12

Karnataka News Live 12th december 2025 ಗ್ರಾಮೀಣ ಭಾಗದಲ್ಲೂ ವಸತಿ ಕಟ್ಟಡಗಳಿಗೆ ಒಸಿ-ಸಿಸಿ ಬೇಕಿಲ್ಲ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮಾದರಿಯಲ್ಲಿಯೇ ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯದ 1,200 ಚದರ ಅಡಿ (30/40) ನಿವೇಶನದಲ್ಲಿ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ವಿದ್ಯುತ್‌ ಮತ್ತು ನೀರಿನ ಸಂಪರ್ಕ ಪಡೆಯಲು ಅವಕಾಶ ಕಲ್ಪಿಸಿ ಅನುಮೋದನೆ ನೀಡಲಾಯಿತು.

Read Full Story
07:23 AM (IST) Dec 12

Karnataka News Live 12th december 2025 ಮತ್ತೆ ಸದನದಲ್ಲಿ ಕನ್ನಡಪ್ರಭ ಡ್ರಗ್ಸ್ ಅಭಿಯಾನ ಪ್ರತಿಧ್ವನಿ

ಮಾದಕ ವಸ್ತುಗಳ ದುಷ್ಚಟಕ್ಕೆ ಮಕ್ಕಳು ಒಳಗಾಗುವುದನ್ನು ತಡೆಯಲು ವಿವಿಧ ಇಲಾಖೆಗಳನ್ನು ಒಳಗೊಂಡ ಮೇಲ್ವಿಚಾರಣ ತಂಡ ರಚಿಸಬೇಕೆಂದು ಕಾಂಗ್ರೆಸ್‌ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಆಗ್ರಹಿಸಿದರು.

Read Full Story