ಕ್ವಾರಂಟೈನ್‌ ವೇಳೆ ಶಾಲೆರಿಪೇರಿ ಪೇಂಟಿಂಗ್| ವಲಸೆ ಕಾರ್ಮಿಕರಿಗೆ ಶಹಬ್ಬಾಸ್‌| ಆರೋಗ್ಯ ಕಾರ್ಯಕರ್ತರ ಮೇಲೆ ದಾಳಿಯಂಥ ಘಟನೆ ಬೆನ್ನಲ್ಲೇ ಅಚ್ಚರಿಯ ಘಟನೆ

ಸಿಕರ್(ಏ.23)‌: ಲಾಕ್‌ಡೌನ್‌ ಪರಿಣಾಮ ಇಲ್ಲಿನ ಶಾಲೆಯೊಂದರಲ್ಲಿ ಕ್ವಾರಂಟೈನ್‌ಗೆ ತುತ್ತಾಗಿದ್ದ ವಲಸೆ ಕಾರ್ಮಿಕರ ತಂಡವೊಂದು, ವಿರಾಮದ ಸಮಯವನ್ನು ಶಾಲೆಗೆ ಬಣ್ಣ ಬಳಿಯಲು, ಸ್ವಚ್ಛಗೊಳಿಸಲು ಬಳಸಿಕೊಳ್ಳುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
Scroll to load tweet…

ಸಿಕರ್‌ನ ಎರಡು ಸರ್ಕಾರಿ ಶಾಲೆಗಳಲ್ಲಿ 54 ಕಾರ್ಮಿಕರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಈ ವೇಳೆ ಕಾರ್ಮಿಕರು ಅಕ್ಕಪಕ್ಕದ ಪ್ರದೇಶಗಳಿಂದ ಸುಣ್ಣ ಬಣ್ಣ ತರಿಸಿಕೊಂಡು ಶಾಲೆಯ ಗೋಡೆಗೆ ಬಳಿದು, ಹೊಸ ರೂಪ ನೀಡಿದ್ದಾರೆ.

ಕೊರೋನಾದ ನಿರ್ವಹಣೆ: ಮೋದಿ ವಿಶ್ವ ನಂ.1!

ಅಲ್ಲದೆ ಸಣ್ಣಪುಟ್ಟರಿಪೇರಿ ಮಾಡಿ ಎಲ್ಲರಿಂದ ಸೈ ಅನ್ನಿಸಿಕೊಂಡಿದ್ದಾರೆ. ಕಾರ್ಮಿಕರ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.