Asianet Suvarna News Asianet Suvarna News

ಸಂಸತ್‌ ದಾಳಿ ಮಾಸ್ಟರ್‌ಮೈಂಡ್‌ ಮೈಸೂರಿನ ಮನೋರಂಜನ್‌..!

ಮಂಪರು ಪರೀಕ್ಷೆಯಲ್ಲಿ ಇಡೀ ಕೃತ್ಯದ ಮಾಸ್ಟರ್‌ ಮೈಂಡ್‌ ಮೈಸೂರು ಮೂಲದ ಮನೋರಂಜನ್‌ ಎಂಬುದು ದೃಢಪಟ್ಟಿದೆ. 

Mysuru Origin Manoranjan Mastermind of Parliament Attack Case grg
Author
First Published Jan 14, 2024, 10:01 AM IST

ನವದೆಹಲಿ(ಜ.14):  ಡಿ.13ರಂದು ಸಂಸತ್ ಭವನದ ಒಳಗೆ 'ಹೊಗೆ ಬಾಂಬ್‌' ಸಿಡಿಸಿ ಭದ್ರತಾ ಲೋಪ ಎಸಗಿದ ಆರೋಪದ ಮೇಲೆ ಐವರು ಆರೋಪಿಗಳನ್ನು ಶುಕ್ರವಾರ ಮಂಪರು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪರೀಕ್ಷೆಯಲ್ಲಿ ಇಡೀ ಕೃತ್ಯದ ಮಾಸ್ಟರ್‌ ಮೈಂಡ್‌ ಮೈಸೂರು ಮೂಲದ ಮನೋರಂಜನ್‌ ಎಂಬುದು ದೃಢಪಟ್ಟಿದೆ ಪೊಲೀಸ್ ಮೂಲಗಳು ತಿಳಿಸಿವೆ. 

ಶುಕ್ರವಾರ ಗುಜರಾತ್‌ನ ಗಾಂಧಿನಗರದಲ್ಲಿ ನಡೆದ ಮಂಪರು ಪರೀಕ್ಷೆಯಲ್ಲಿ ಮನೋರಂಜನ್ ಹಾಗೂ ಸಾಗರ್ ಶರ್ಮಗೆ ವಿಶೇಷ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆ ವೇಳೆ ಸತ್ಯ ಹೊರಬಂದಿದೆ. 

‘ಹೊಗೆಬಾಂಬ್’ ಹಿಂದೆ ಬೇರೆ ಮಾಸ್ಟರ್‌ಮೈಂಡ್‌? ಸಂಸತ್‌ ದಾಳಿಗೆ ಪ್ಲ್ಯಾನ್‌ ಬಿ ಸಹ ಯೋಜಿಸಿದ್ದ ದಾಳಿಕೋರರು!

ಈ ಹಿಂದೆ ಸಂಸತ್ ಸ್ಫೋಟದ ರೂವಾರಿ ಬಂಗಾಳ ಮೂಲದ ಲಲಿತ್ ಝಾ ಎಂದು ಹೇಳಲಾಗಿತ್ತು. 

Latest Videos
Follow Us:
Download App:
  • android
  • ios