ಶ್ರೀಲಂಕಾ ವಿರುದ್ಧ ಅಜೇಯ 131 ರನ್ ಸಿಡಿಸಿದ ನಂತರ ದೇವದತ್ ಪಡಿಕ್ಕಲ್ ತೀವ್ರ ಭಾವುಕರಾದರು. ರಾಷ್ಟ್ರೀಯ ತಂಡದಿಂದ ದೂರವಿದ್ದ ಕಳೆದ ಒಂದೂವರೆ ವರ್ಷಗಳಲ್ಲಿ ಪಟ್ಟ ಕಠಿಣ ಪರಿಶ್ರಮ ಮತ್ತು ಅನುಭವಿಸಿದ ಮಾನಸಿಕ ಸಂಘರ್ಷದ ಫಲವೇ ಈ ಶತಕ ಎಂದು ಅವರು ತಿಳಿಸಿದರು.
- Home
- News
- India News
- India Latest News Live: ಬೆಂಚ್ನಲ್ಲಿ ಕೂತು ಬೇರೆಯವರ ಆಟ ನೋಡೋದು ಸುಲಭ ಅಲ್ಲ -ಒಂದೂವರೆ ವರ್ಷದ ತಪ್ಪಸ್ಸಿಗೆ ಪಡಿಕ್ಕಲ್ ಭಾವುಕ
India Latest News Live: ಬೆಂಚ್ನಲ್ಲಿ ಕೂತು ಬೇರೆಯವರ ಆಟ ನೋಡೋದು ಸುಲಭ ಅಲ್ಲ -ಒಂದೂವರೆ ವರ್ಷದ ತಪ್ಪಸ್ಸಿಗೆ ಪಡಿಕ್ಕಲ್ ಭಾವುಕ

ಪ್ರಧಾನಿ ನರೇಂದ್ರ ಮೋದಿ ಅವರ ‘ಅಪ್ಪುಗೆ ವಿದೇಶಾಂಗ ನೀತಿ’ಯನ್ನು ಟೀಕಿಸುತ್ತ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸಂದೀಪ್ ದೀಕ್ಷಿತ್ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಹೆಸರನ್ನು ಪ್ರಸ್ತಾಪಿಸಿದ ಬಗ್ಗೆ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಇಲಾಖೆ, ‘ಎರಡೂ ದೇಶಗಳ ಸಂಬಂಧ ಗಟ್ಟಿಯಾಗಿದ್ದು ಪರಸ್ಪರ ಗೌರವ ಹೊಂದಿವೆ’ ಎಂದಿದೆ.
ಸುದ್ದಿಗಾರರ ಜತೆ ಮಾತನಾಡಿದ ವಿದೇಶಾಂಗ ವಕ್ತಾರ ರಣಧೀರ್ ಜೈಸ್ವಾಲ್, ‘ನಾವು ಇಟಲಿಯೊಂದಿಗೆ ಬಲವಾದ ಸಂಬಂಧ ಹೊಂದಿದ್ದೇವೆ. ಇತ್ತೀಚಿನ ವರ್ಷಗಳಲ್ಲಿ ಇಟಲಿಯೊಂದಿಗಿನ ನಮ್ಮ ಸಂಬಂಧಗಳು ಎಲ್ಲ ರೀತಿಯಲ್ಲೂ ವಿಸ್ತರಿಸಿವೆ ಮತ್ತು ಬಲಗೊಂಡಿವೆ, ರಾಜತಾಂತ್ರಿಕ ಅಭ್ಯಾಸದ ಭಾಗವಾಗಿ, ನಾವು ನಮ್ಮ ಸಂಬಂಧಗಳನ್ನು ಬಲಪಡಿಸುವುದು ಮುಖ್ಯ. ಪರಸ್ಪರರ ಭಾವನೆಗಳನ್ನು ಗಮನಿಸುತ್ತೇವೆ ಮತ್ತು ಗೌರವಿಸುತ್ತೇವೆ’ ಎಂದರು.
India Latest News Live 16 August 2026ಬೆಂಚ್ನಲ್ಲಿ ಕೂತು ಬೇರೆಯವರ ಆಟ ನೋಡೋದು ಸುಲಭ ಅಲ್ಲ -ಒಂದೂವರೆ ವರ್ಷದ ತಪ್ಪಸ್ಸಿಗೆ ಪಡಿಕ್ಕಲ್ ಭಾವುಕ
India Latest News Live 16 August 2026ಫ್ಲೈಟ್ ಟಿಕೆಟ್ ಇಲ್ಲ, ಪಾಸ್ಪೋರ್ಟ್ ಬೇಕಿಲ್ಲ - ಆದರೂ ವಿಶ್ವ ಸುತ್ತಿಸಿಬಿಡುತ್ತವೆ ಈ 5 ಸಿನಿಮಾಗಳು!
ಫ್ಲೈಟ್ ಹತ್ತದೆಯೇ ಭಾರತ, ಆಸ್ಟ್ರೇಲಿಯಾ, ಜಪಾನ್, ಅಮೆಜಾನ್ ಕಾಡು ಮತ್ತು ಪೆಸಿಫಿಕ್ ದ್ವೀಪಗಳಂತಹ ವಿಭಿನ್ನ ಜಗತ್ತಿಗೆ ನಮ್ಮನ್ನು ಕರೆದೊಯ್ಯುವ 5 ಅದ್ಭುತ ಸಿನಿಮಾಗಳ ಲಿಸ್ಟ್ ಇಲ್ಲಿದೆ!
India Latest News Live 16 August 2026ಯುಜಿಸಿ NET ಪ್ರಶ್ನೆ ಪತ್ರಿಕೆಯಲ್ಲಿ ಹಲವು ತಪ್ಪು, 3 ಪರೀಕ್ಷೆ ರದ್ದುಗೊಳಿಸಿ ರೀ ಎಕ್ಸಾಂಗೆ ದಿನಾಂಕ ಘೋಷಣೆ
ಯುಜಿಸಿ NET 2026ರ ಪ್ರಶ್ನೆ ಪತ್ರಿಕೆಯಲ್ಲಿ ಹಲವು ತಪ್ಪುಗಳು ಪತ್ತೆಯಾಗಿದೆ. ಪರಿಣಾಮ ಮೂರು ವಿಷಯಗಳ ಪರೀಕ್ಷೆ ರದ್ದುಗೊಳಿಸಲಾಗಿದೆ. ಇಷ್ಟೇ ಅಲ್ಲ ಮರು ಪರೀಕ್ಷೆಗೆ ದಿನಾಂಕವನ್ನು ಎನ್ಟಿಎ ಘೋಷಿಸಿದೆ.
India Latest News Live 16 August 2026ಮಹಾತ್ಮನಿಗೆ ಐಸಿಸಿ ವಿಶೇಷ ಗೌರವ.. 2027ರ ಏಕದಿನ ವಿಶ್ವಕಪ್ಗೆ ದಿನಾಂಕ ನಿಗದಿ..!
2027ರ ಏಕದಿನ ವಿಶ್ವಕಪ್ ಅಕ್ಟೋಬರ್ 2 ರಂದು ಗಾಂಧಿ ಜಯಂತಿಯಂದೇ ಆರಂಭವಾಗಲಿದ್ದು, ಮಹಾತ್ಮ ಗಾಂಧೀಜಿಯವರಿಗೆ ಐಸಿಸಿ ವಿಶೇಷ ಗೌರವ ಸಲ್ಲಿಸುತ್ತಿದೆ. 14 ತಂಡಗಳ ಈ ಮಹಾಸಮರ ನವೆಂಬರ್ 21 ರಂದು ಮುಕ್ತಾಯಗೊಳ್ಳಲಿದೆ.
India Latest News Live 16 August 2026ಐಐಟಿ ಕನಸು ಭಂಗವಾಯ್ತೆಂದು ಗೂಗಲ್ ಬೆನ್ನೇರಿದ ಭಾರತೀಯ ಯುವಕ, ಸೋಲೊಪ್ಪದೇ ಗೆದ್ದ ಕಂಟೆಂಟ್ ಕ್ರಿಯೇಟರ್ ಸ್ಪೂರ್ತಿಯ ಕಥೆ!
India Latest News Live 16 August 2026ಪ್ರಭಾಸ್ ಖಾನ್ಸಾರ್ಗೆ ಮತ್ತೆ ವಾಪಸ್ ಆದ ಪ್ರಶಾಂತ್ ನೀಲ್ - ‘ಸಲಾರ್ 2’ನಲ್ಲಿ ಏನಿರಲಿದೆ?
ಪ್ರಭಾಸ್ ಅಭಿಮಾನಿಗಳು ಬಹಳ ದಿನಗಳಿಂದ ಕಾತುರದಿಂದ ಕಾಯುತ್ತಿರುವ ‘ಸಲಾರ್ 2’ ಸಿನಿಮಾಗೆ ಇದೀಗ ಭರ್ಜರಿ ಅಪ್ಡೇಟ್ ಸಿಕ್ಕಿದೆ. ಜೂ.ಎನ್ಟಿಆರ್ ಅವರ ಭುಜದ ಗಾಯದಿಂದಾಗಿ ‘ಡ್ರ್ಯಾಗನ್’ ಚಿತ್ರದ ಶೂಟಿಂಗ್ ಮುಂದೂಡಿಕೆಯಾಗಿದೆ.
India Latest News Live 16 August 2026ಬಿಟ್ಕಾಯಿನ್ ದಿನಗಳು ಮುಗಿದೋಯ್ತಾ? ಹೂಡಿಕೆದಾರರಿಗೆ ಭಾರಿ ಲಾಭ ತಂದುಕೊಡುತ್ತಿದೆ ಈ ಹೊಸ ವಲಯ!
India Latest News Live 16 August 2026IND vs SL 1st Test Day 2 Highlights - ಮಳೆಯ ನಡುವೆಯೂ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ.. ಪಡಿಕ್ಕಲ್ ಇತಿಹಾಸ
ಮಳೆ ಪೀಡಿತ ಎರಡನೇ ದಿನದಾಟದಲ್ಲಿ ದೇವದತ್ ಪಡಿಕ್ಕಲ್ (167) ಮತ್ತು ಕೆಎಲ್ ರಾಹುಲ್ (82) ಅವರ ಬ್ಯಾಟಿಂಗ್ ನೆರವಿನಿಂದ ಭಾರತ 460/9 ರನ್ ಗಳಿಸಿದೆ. ಲಂಕಾ ಪರ ಪ್ರಭಾತ್ ಜಯಸೂರ್ಯ 4 ವಿಕೆಟ್ ಪಡೆದರೂ, ಭಾರತ ಪಂದ್ಯದ ಮೇಲೆ ಹಿಡಿತ ಸಾಧಿಸಿದೆ.
India Latest News Live 16 August 20261473 ರ ಕಾಲದ ವಿಶ್ವಪ್ರಸಿದ್ಧ ಚಿತ್ರಕಾರ ಆಂಟೊನೆಲ್ಲೊ ಅಪರೂಪದ 4 ವರ್ಣಚಿತ್ರ ಕಲಾಕೃತಿಗಳು ಕಳವು!
India Latest News Live 16 August 2026ಅಮ್ಮನ ಸೀರೆಯಲ್ಲಿ ಮಿಂಚಿದ ತ್ರಿಷಾ.. ‘ಇದು ತುಂಬಾ ಸ್ಪೆಷಲ್’ ಎಂದ ಬ್ಯೂಟಿ ಕ್ವೀನ್ - ಫೋಟೋಸ್ ವೈರಲ್
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ತಾನು ಧರಿಸಿದ್ದ ಸೀರೆ ತಮ್ಮ ತಾಯಿಯದ್ದು ಎಂದು ತ್ರಿಷಾ ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾರೆ. ತಮ್ಮ ತಾಯಿಯ ಸೀರೆಯಲ್ಲೇ ವಿಶೇಷ ಫೋಟೋಶೂಟ್..
India Latest News Live 16 August 2026ಐಸ್ಲ್ಯಾಂಡ್ ಕರಾವಳಿಯಲ್ಲಿ ನಾಸಾ ಸಾಹಸ - 50000 ಅಡಿ ಎತ್ತರ, ವಿಮಾನದಲ್ಲಿ ಸೂರ್ಯಗ್ರಹಣ ವೀಕ್ಷಿಸಿ ಯಶಸ್ವಿ ದಾಖಲೆ!
India Latest News Live 16 August 2026ಮೊಬೈಲ್ ರಂಗಕ್ಕೆ ಆಂಬರ್ ಎಂಟರ್ಪ್ರೈಸಸ್ ಭರ್ಜರಿ ಎಂಟ್ರಿ, 2027 ರಿಂದ ಭಾರತದಲ್ಲೇ Oppo, OnePlus, Realme ಉತ್ಪಾದನೆ
India Latest News Live 16 August 2026ISRO ಹೊಸ ಹೆಜ್ಜೆ, ಬಾಹ್ಯಾಕಾಶ ಕ್ಷೇತ್ರ ಖಾಸಗೀಕರಣದತ್ತ.. NASA ಹಾದಿಯಲ್ಲಿ ಭಾರತ..!
ಇಸ್ರೋ ತನ್ನ ನೂತನ ಕುಲಶೇಖರಪಟ್ನಂ ಬಾಹ್ಯಾಕಾಶ ನಿಲ್ದಾಣದ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗಳಿಗೆ ಹಸ್ತಾಂತರಿಸುವ ಮೂಲಕ ಬಾಹ್ಯಾಕಾಶ ವಾಣಿಜ್ಯ ಕ್ಷೇತ್ರವನ್ನು ಖಾಸಗೀಕರಣಗೊಳಿಸುತ್ತಿದೆ. ನಾಸಾ ಮತ್ತು ಸ್ಪೇಸ್ಎಕ್ಸ್ ಮಾದರಿಯಂತೆ, ಈ ಕ್ರಮವು ಸಣ್ಣ ಉಪಗ್ರಹಗಳ ಉಡಾವಣೆಯಲ್ಲಿ ಖಾಸಗಿ ಸಹಭಾಗಿತ್ವವನ್ನು ಹೆಚ್ಚಿಸಿ ಇಸ್ರೋಗೆ ಹೆಚ್ಚಿನ ಸಂಶೋಧನೆಗೆ ಅವಕಾಶ ಕಲ್ಪಿಸಲಿದೆ.
India Latest News Live 16 August 2026ʻರಾಮಾಯಣʼ ಚಿತ್ರದ ಬಜೆಟ್ 4 ಸಾವಿರ ಕೋಟಿ ನಿಜವೇ? ಯಶ್ ಕಡೆಯಿಂದಲೇ ಸಿಕ್ಕಿದೆ ಫುಲ್ ಕ್ಲಾರಿಟಿ!
ರಾಮಾಯಣ ದೃಶ್ಯಕಾವ್ಯದ ಮೊದಲ ಭಾಗ 2026ರ ನವೆಂಬರ್ 8ರಂದು ಭಾರತದಲ್ಲಿ ಗ್ರ್ಯಾಂಡ್ ಆಗಿ ರಿಲೀಸ್ ಆಗ್ತಿದೆ. ಎರಡನೇ ಭಾಗ 2027ರ ದೀಪಾವಳಿಗೆ ತೆರೆಗೆ ಬರಲಿದೆ. ಒಟ್ಟಿನಲ್ಲಿ, ಅಂದು ಕೋಲಾರದ ಬಸ್ ಡ್ರೈವರ್ ಮಗನಾಗಿ ಬಂದ ಹುಡುಗ, ಇಂದು 4,000 ಕೋಟಿ ರೂಪಾಯಿಯ ಜಾಗತಿಕ ಸಿನಿಮಾವನ್ನು ಮುನ್ನಡೆಸುತ್ತಿದ್ದಾರೆ.
India Latest News Live 16 August 2026IND vs SL 1st test - ಮಳೆಯಿಂದ ಗಾಲೆ ಟೆಸ್ಟ್ ರದ್ದಾದರೆ ಗೆಲ್ಲೋದು ಯಾರು?
ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬಲಿಷ್ಠ ಸ್ಥಿತಿಯಲ್ಲಿದ್ದರೂ ವರುಣನ ಅಬ್ಬರ ಭಾರತದ ಗೆಲುವಿನ ಆಸೆಗೆ ತಣ್ಣೀರು ಎರಚುವ ಮುನ್ಸೂಚನೆ ನೀಡಿದೆ. ಗಾಲೆ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯಕ್ಕೆ ಮಳೆ ದೊಡ್ಡ ಅಡ್ಡಿಯಾಗಿ ಪರಿಣಮಿಸಿದ್ದು, ಇದು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (WTC) ಫೈನಲ್ ತಲುಪುವ ಭಾರತದ ಕನಸಿಗೆ ಪೆಟ್ಟು ನೀಡುವ ಸಾಧ್ಯತೆಯಿದೆ.
India Latest News Live 16 August 2026ಅತಿಲೋಕ ಸುಂದರಿ ಶ್ರೀದೇವಿ ದೇಹಕ್ಕೆ ಏಕೆ ಎಂಬಾಮಿಂಗ್ ಮಾಡಲಾಗಿತ್ತು? ಈ ಪ್ರಕ್ರಿಯೆ ಬಗ್ಗೆ ನಿಮಗೆ ಗೊತ್ತೇ?
ನಟಿ ಶ್ರೀದೇವಿ ದುಬೈನಲ್ಲಿ ಅಕಾಲಿಕವಾಗಿ ನಿಧನರಾದ ಸುದ್ದಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಅವರ ಪಾರ್ಥಿವ ದೇಹವನ್ನು ದುಬೈನಿಂದ ಭಾರತಕ್ಕೆ ತರಲು ಹಲವು ಕಾನೂನು ಮತ್ತು ಅಧಿಕೃತ ಪ್ರಕ್ರಿಯೆಗಳು ಪೂರ್ಣಗೊಳಿಸಬೇಕಾಗಿತ್ತು.
India Latest News Live 16 August 2026'ಯಶ್ ಜೊತೆ ಫ್ರೆಂಡ್ಶಿಪ್ ಮಾಡ್ಬೇಡಿ, ಅವ್ರು ಕ್ಲಾಶ್ ಮಾಡ್ತಾರೆ' ಅಂದಿದ್ರಾ ರಣವೀರ್ ಸಿಂಗ್? ಇದಕ್ಕೆ ಯಶ್ ಹೇಳಿದ್ದೇನು? ಆದ್ರೆ ಇಲ್ಲೊಂದು ಟ್ವಿಸ್ಟ್ ಇದೆ!!
'ರಣವೀರ್ ಸಿಂಗ್ ನಟನೆಯ ಧುರಂಧರ್ ಸಿನಿಮಾ ಜೊತೆ ನಿಮ್ಮ ಟಾಕ್ಸಿಕ್ ಸಿನಿಮಾ ಬಿಡುಗಡೆ ಆಗುತ್ತಿದೆ ಅಂದಾಗ ಹಲವರು ಭಯಭೀತರಾಗಿದ್ದರು' ಎಂಬ ಮಾತಿಗೆ ಯಶ್ ಮಾರ್ಮಿಕ ಉತ್ತರ ನೀಡಿದ್ದಾರೆ. ರಜತ್ ಶರ್ಮಾ ಪ್ರಶ್ನೆ ಹಾಗೂ ಯಶ್ ಉತ್ತರದ ಮಧ್ಯೆ ಅಲ್ಲೊಂದು ಟ್ವಿಸ್ಟ್ ಇದೆ. ಹಾಗಿದ್ದರೆ ಅದೇನು ನೋಡಿ..
India Latest News Live 16 August 2026ಕಾರಿನಲ್ಲಿ ಮನೆಗೆ ಮರಳುತ್ತಿದ್ದ ಕಾಂಗ್ರೆಸ್ ನಾಯಕ ಹಾಗೂ ಪುತ್ರನ ಮೇಲೆ ಗುಂಡಿನ ದಾಳಿ, ಸ್ಥಳದಲ್ಲೇ ಸಾವು
ಕಾರಿನಲ್ಲಿ ಪುತ್ರನ ಜೊತೆ ಮನೆಗೆ ಮರಳುತ್ತಿದ್ದ ವೇಳೆ ದುರ್ಷರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಹಲವು ಸುತ್ತಿನ ದಾಳಿಯಲ್ಲಿ ಕಾಂಗ್ರೆಸ್ ನಾಯಕ ಹಾಗೂ 24ರ ಹರೆಯದ ಪುತ್ರ ಇಬ್ಬರು ಮೃತಪಟ್ಟಿದ್ದಾರೆ. ಇದೀಗ ಪರಿಸ್ಥಿತಿ ಉದ್ವಿಘ್ನಗೊಂಡಿದೆ.
India Latest News Live 16 August 2026Tirumala Ticket Booking - ತಿರುಮಲ ದರ್ಶನ ಟಿಕೆಟ್ ಬಿಡುಗಡೆಯಲ್ಲಿ ಪ್ರಮುಖ ಬದಲಾವಣೆ; ಭಕ್ತರಿಗೆ ಬಿಗ್ ಅಲರ್ಟ್!
India Latest News Live 16 August 2026Actor Trisha Krishnan - ರಾಜಕೀಯವಾಗಿ ತ್ರಿಶಾರನ್ನು ಆಕ್ಟೀವ್ ಮಾಡಿದ್ರಾ? ತಮಿಳುನಾಡು ಸಿಎಂ ವಿಜಯ್ಗೆ ಹೊಸ ತಲೆನೋವು ಶುರುವಾಯ್ತು!
ಟಿವಿಕೆ ನಾಯಕ ವಿಜಯ್ ಅವರ ರಾಜಕೀಯಕ್ಕೆ ನಟಿ ತ್ರಿಶಾ ಅವರ ಸಾಮಿಪ್ಯವು ಹೊಸ ವಿವಾದಕ್ಕೆ ಕಾರಣವಾಗಿದೆ. ಸರ್ಕಾರಿ ಕಾರ್ಯಕ್ರಮಗಳಲ್ಲಿ ತ್ರಿಶಾಗೆ ನೀಡಿದ ಪ್ರಾಮುಖ್ಯತೆಯನ್ನು ವಿರೋಧ ಪಕ್ಷಗಳು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದು, ಈ ಅಸ್ಪಷ್ಟತೆಯು ವಿಜಯ್ ಅವರ ರಾಜಕೀಯ ಇಮೇಜ್ಗೆ ಹಾನಿ ಮಾಡುವ ಸಾಧ್ಯತೆಯಿದೆ.