ಆಪರೇಷನ್ ಸಿಂದೂರದ ಮೂಲಕ ಪಾಕಿಸ್ತಾನಿಗಳ ಎದೆಯನ್ನು ಝಲ್ ಎನ್ನಿಸಿರೋ ಭಾರತೀಯ ಸೇನೆಯ ವೀರ ಯೋಧರಾದ ಕರ್ನಲ್ ಸೋಫಿಯಾ ಖುರೇಷಿ, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಕಮಾಂಡರ್ ಪ್ರೇರಣಾ ದಿಯೋಸ್ಥಾಲಿ ಅವರು ಕೌನ್ ಬನೇಗಾ ಕರೋಡ್ಪತಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
- Home
- News
- India News
- India Latest News Live: KBC 17 - ಪಾಕಿಗಳಲ್ಲಿ ನಡುಕ ಹುಟ್ಟಿಸಿದ 'ಆಪರೇಷನ್ ಸಿಂದೂರ' ನಾಯಕಿಯರು ಕೌನ್ ಬನೇಗಾ ಕರೋಡ್ಪತಿಯಲ್ಲಿ
India Latest News Live: KBC 17 - ಪಾಕಿಗಳಲ್ಲಿ ನಡುಕ ಹುಟ್ಟಿಸಿದ 'ಆಪರೇಷನ್ ಸಿಂದೂರ' ನಾಯಕಿಯರು ಕೌನ್ ಬನೇಗಾ ಕರೋಡ್ಪತಿಯಲ್ಲಿ

ಬೆಂಗಳೂರು (ಆ.12): ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಭಾರೀ ಮತಗಳವು ನಡೆದಿತ್ತು ಎಂದು ಆರೋಪಿಸಿ ಇತ್ತೀಚೆಗೆ ಬೆಂಗಳರಿನಲ್ಲಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್, ಇದೀಗ ಈ ಹೋರಾಟದ ಕಿಚ್ಚನ್ನು ಈಗ ದೆಹಲಿಗೆ ಕೊಂಡೊಯ್ದಿದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟದ ಪಕ್ಷಗಳು ಸೋಮವಾರ ಚುನಾವಣಾ ಆಯೋಗದ ವಿರುದ್ಧ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
India News Live 12th August: KBC 17 - ಪಾಕಿಗಳಲ್ಲಿ ನಡುಕ ಹುಟ್ಟಿಸಿದ 'ಆಪರೇಷನ್ ಸಿಂದೂರ' ನಾಯಕಿಯರು ಕೌನ್ ಬನೇಗಾ ಕರೋಡ್ಪತಿಯಲ್ಲಿ
India News Live 12th August: Senior Citizens ಯಾವ ಬ್ಯಾಂಕ್ನಲ್ಲಿ ಎಫ್ಡಿ ಇಟ್ಟರೆ ಎಷ್ಟೆಷ್ಟು ಬಡ್ಡಿ ಸಿಗತ್ತೆ? ಇಲ್ಲಿದೆ ಫುಲ್ ಡಿಟೇಲ್ಸ್...
ಹಿರಿಯ ನಾಗರಿಕರು ಯಾವ ಬ್ಯಾಂಕ್ನಲ್ಲಿ ಎಫ್ಡಿ ಇಟ್ಟರೆ ಹೆಚ್ಚು ಬಡ್ಡಿ ಸಿಗತ್ತೆ? ಇಲ್ಲಿದೆ ಎಲ್ಲಾ ಬ್ಯಾಂಕ್ಗಳ ಡಿಟೇಲ್ಸ್...
India News Live 12th August: ಅಂಕವೇ ಮುಖ್ಯ ಎನ್ನುವ ಪೋಷಕರಿಗೆ ಹೆದರಿ ಓಡಿ ಬಂದ 12ರ ಬಾಲೆ! 200 ಮಂದಿಯಿಂದ ರೇ*ಪ್
ಶಾಲೆಯಲ್ಲಿ ಫೇಲ್ ಆದ 12 ವರ್ಷದ ಬಾಲಕಿಯೊಬ್ಬಳು ಸ್ಟ್ರಿಕ್ಟ್ ಅಪ್ಪ-ಅಮ್ಮನಿಗೆ ಭಯಪಟ್ಟು ಮನೆಬಿಟ್ಟು ಹೋಗಿ ಕಾಮುಕರ ಬಲೆಯಲ್ಲಿ ಸಿಲುಕಿದ್ದಾಳೆ. ಈಕೆಯ ದಾರುಣ ಸ್ಟೋರಿ ಕೇಳಿ...
India News Live 12th August: 70 ವರ್ಷದ ದಾಂಪತ್ಯದ ನಂತರ 96ರ ಪತ್ನಿಗೆ ಡಿವೋರ್ಸ್ ನೀಡಿದ 99ರ ವೃದ್ಧ - ಕಾರಣ ಕೇಳಿದ್ರೆ ಶಾಕ್ ಆಗೋದ್ ಪಕ್ಕಾ!
99ರ ಹರೆಯದ ವೃದ್ಧ ತನ್ನ 96ರ ಹರೆಯದ ಪತ್ನಿಗೆ ವಿಚ್ಛೇದನ ನೀಡಿದ್ದಾರೆ. 2011ರಲ್ಲಿ ಇಟಲಿಯಲ್ಲಿ ನಡೆದ ಈ ಘಟನೆ ಈಗ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಭಾರಿ ವೈರಲ್ ಆಗ್ತಿದೆ.
India News Live 12th August: ಸುದ್ದಿ ಹುಡುಕುವಲ್ಲಿ ಹೊಸ ಆಯಾಮ ಕಂಡುಕೊಂಡ Gen Z ಪೀಳಿಗೆ!
Gen Z ಪೀಳಿಗೆಯವರು ಸುದ್ದಿ ಸೇವನೆಯಲ್ಲಿ ಹೊಸ ಮಾರ್ಗಗಳನ್ನು ಅನುಸರಿಸುತ್ತಿದ್ದಾರೆ. ಉತ್ಪಾದಕ AI ಬಳಸಿ ಸುದ್ದಿಗಳನ್ನು ವಿಶ್ಲೇಷಿಸಿ, ಸ್ವತಂತ್ರವಾಗಿ ಪರಿಶೀಲಿಸಿ, ಸ್ಥಳೀಯ ಭಾಷೆಗಳಲ್ಲಿ ಸೇವಿಸುತ್ತಿದ್ದಾರೆ. ಇದು ಮಾಹಿತಿಯ ಸಕ್ರಿಯ ವಿಶ್ಲೇಷಣೆಗೆ ಚಿಂತನೆಗೆ ದಾರಿ ಮಾಡಿಕೊಡುತ್ತಿದೆ.
India News Live 12th August: ಅಕ್ಕಪಕ್ಕದ ಮನೆಯವರ ಬ್ರಾ ಕದಿಯುವ ಬೆಕ್ಕು - ಮಾರ್ಜಾಲದ ಆಟಕ್ಕೆ ಮಾಲಕಿ ಸುಸ್ತು
India News Live 12th August: 'ಸಿದ್ಧವಾಗಿರಿ, ನಾವು ನಿಮಗೆ ಕೆಲವು ಪ್ರಶ್ನೆ ಕೇಳಲಿದ್ದೇವೆ..' ಚುನಾವಣಾ ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್!
ಚುನಾವಣಾ ಆಯೋಗದ ಪರವಾಗಿ ಹಾಜರಾದ ಹಿರಿಯ ವಕೀಲರು, ಅಂತಹ ರೀತಿಯ ವ್ಯಾಯಾಮವು 'ಇಲ್ಲಿ ಮತ್ತು ಅಲ್ಲಿ ಕೆಲವು ದೋಷಗಳನ್ನು ಹೊಂದಿರುವುದು ಖಚಿತ' ಎಂದು ಹೇಳಿದ್ದಾರೆ.
India News Live 12th August: ಮತಗಳವು ಅಭಿಯಾನದಲ್ಲಿ ನನ್ನ ಪಾತ್ರವಿಲ್ಲ, ಕಾಂಗ್ರೆಸ್ನಿಂದ ನನ್ನ ಕ್ಲಿಪ್ ದುರುಪಯೋಗ ಎಂದ ನಟ ಕೇ ಕೇ ಮೆನನ್!
India News Live 12th August: ಕೇವಲ ಪಿಯುಸಿ ಓದಿ ಐಎಎಸ್ ಅಧಿಕಾರಿ ಆದವನ ಬಂಧನ..!
ಇತ್ತೀಚೆಗೆ ನಕಲಿಗಳ ಹಾವಳಿ ಬಹಳ ತೀವ್ರವಾಗಿದೆ. ಹಾಗೆಯೇ ಗುರುಗ್ರಾಮದಲ್ಲಿ ಕೇವಲ ಪಿಯುಸಿ ಶಿಕ್ಷಣ ಮುಗಿಸಿದ್ದ ಯುವಕನೋರ್ವ ನಕಲಿ ಐಎಎಸ್ ಅಧಿಕಾರಿಯಾಗಿದ್ದು ಆತನನ್ನು ಪೊಲೀಸರು ಬಲೆಗೆ ಕೆಡವಿದ್ದಾರೆ.
India News Live 12th August: ಭಾರತದಲ್ಲಿ ಸ್ಮಾರ್ಟ್ಫೋನ್ ಮಾರುಕಟ್ಟೆ ಚೇತರಿಕೆ, ನಂ.1 ಬ್ರ್ಯಾಂಡ್ ಪಟ್ಟಕ್ಕೇರಿದ ವಿವೋ!
India News Live 12th August: ಸಂಸದರಿಗಾಗಿ ಮೋದಿ ಅನಾವರಣ ಮಾಡಿದ 5 ಬೆಡ್ರೂಮ್ ಮನೆಗಳಲ್ಲಿ ಏನೆಲ್ಲಾ ವ್ಯವಸ್ಥೆಗಳಿವೆ?
India News Live 12th August: ಮಗಳು ಮನೆಗಲ್ಲ... ಗಂಡು ಮಗುವಿನ ಮೋಹ 1 ವರ್ಷದ ಮಗಳಿಗೆ ವಿಷ ನೀಡಿದ ಪಾಪಿ ತಂದೆ
ಗಂಡು ಮಗುವಿನ ಆಸೆಗಾಗಿ ತಂದೆಯೊಬ್ಬ ತನ್ನ ಒಂದು ವರ್ಷದ ಮಗಳಿಗೆ ವಿಷ ಉಣಿಸಿ ಕೊಂದಿದ್ದಾನೆ. ಈ ಘಟನೆ ತ್ರಿಪುರಾದಲ್ಲಿ ನಡೆದಿದ್ದು, ಆರೋಪಿ ಸರ್ಕಾರಿ ಉದ್ಯೋಗಿ.
India News Live 12th August: UAN ನಂಬರ್ ಮೂಲಕ ಇಪಿಎಫ್ನಲ್ಲಿ ಹಣ ಎಷ್ಟಿದೆ ಎಂದು ತಿಳಿದುಕೊಳ್ಳೋದು ಹೇಗೆ?
India News Live 12th August: ಬಿಜೆಪಿಯನ್ನು ಹಿಂದಿಕ್ಕಿದ ಕಾಂಗ್ರೆಸ್; ಯಾರಿಗೆ ಎಷ್ಟು ಫಾಲೋವರ್ಸ್?
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಫಾಲೋವರ್ಸ್ಗಳ ಸಂಖ್ಯೆಗಳನ್ನು ಹೋಲಿಸಲಾಗಿದೆ. ಕೆಲವು ವೇದಿಕೆಗಳಲ್ಲಿ ಕಾಂಗ್ರೆಸ್ ಮುಂದಿದ್ದರೆ, ಇನ್ನು ಕೆಲವೆಡೆ ಬಿಜೆಪಿ ಮುನ್ನಡೆ ಸಾಧಿಸಿದೆ. ಮೋದಿ ಮತ್ತು ರಾಹುಲ್ ಗಾಂಧಿ ಅವರ ವೈಯಕ್ತಿಕ ಖಾತೆಗಳ ಫಾಲೋವರ್ಸ್ಗಳ ಮಾಹಿತಿಯನ್ನೂ ನೀಡಲಾಗಿದೆ.
India News Live 12th August: ಕೇರಳ - ಮತಾಂತರಕ್ಕೆ ಒತ್ತಾಯಿಸಿದ ಮುಸ್ಲಿಂ ಪ್ರಿಯಕರ ಸಾವಿಗೆ ಶರಣಾದ ಕ್ರಿಶ್ಚಿಯನ್ ಯುವತಿ
ಕೇರಳದಲ್ಲಿ ಪ್ರೀತಿಸಿದ ಯುವಕ ಮತ್ತು ಆತನ ಕುಟುಂಬದಿಂದ ಮತಾಂತರದ ಒತ್ತಾಯಕ್ಕೆ ಒಳಗಾದ 23 ವರ್ಷದ ಯುವತಿ ಸಾವಿಗೆ ಶರಣಾಗಿದ್ದಾಳೆ.
India News Live 12th August: Sarla Bhat Murder Case - 35 ವರ್ಷಗಳ ಹಿಂದೆ ನಡೆದ ಕಾಶ್ಮೀರಿ ಪಂಡಿತ್ ಮಹಿಳೆ ಹತ್ಯೆ ಪ್ರಕರಣ ರಿಒಪನ್, ತನಿಖಾ ಸಂಸ್ಥೆಯಿಂದ ದಾಳಿ!
India News Live 12th August: ಕಾರಿನಲ್ಲಿ ಚಿರತೆ ಮರಿಯ ಪಯಣ - ವೀಡಿಯೋ ಭಾರಿ ವೈರಲ್
ತಾಯಿ ಬಿಟ್ಟು ಹೋದ ಚಿರತೆ ಮರಿಯೊಂದನ್ನು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಯುವಕನೋರ್ವ ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಕಾರಿನಲ್ಲಿ ಮರಿಯನ್ನು ಕರೆದೊಯ್ಯುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
India News Live 12th August: ದಿಲ್ಲಿ ತಲುಪಿದ ಕರ್ನಾಟಕದ ಮತಗಳವು ಹೋರಾಟ ಕಿಚ್ಚು- ಆಯೋಗದ ವಿರುದ್ಧ ವಿಪಕ್ಷ ಪ್ರತಿಭಟನೆ
ಮತಗಳವಿನ ಆರೋಪದ ಕುರಿತು ಸಾಕ್ಷ್ಯ ನೀಡುವಂತೆ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದ್ದಕ್ಕೆ ರಾಜ್ಯದ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
India News Live 12th August: ವಾಷಿಂಗ್ಟನ್ನಲ್ಲಿ ಸೇನೆ ನಿಯೋಜನೆಗೆ ಟ್ರಂಪ್ ಆದೇಶ
ಅಮೆರಿಕ ಅಧ್ಯಕ್ಷ ಟ್ರಂಪ್ ರಾಜಧಾನಿ ವಾಷಿಂಗ್ಟನ್ ಡಿಸಿಯ ಪೊಲೀಸ್ ಇಲಾಖೆಯನ್ನು ಸರ್ಕಾರದ ನಿಯಂತ್ರಣಕ್ಕೆ ಒಳಪಡಿಸಿ, ಆ ಜಾಗಕ್ಕೆ ರಾಷ್ಟ್ರೀಯ ಗಾರ್ಡ್ (ಸೇನೆ) ಅನ್ನು ನಿಯೋಜಿಸುವುದಾಗಿ ಸೋಮವಾರ ಘೋಷಿಸಿದ್ದಾರೆ.
India News Live 12th August: ಕೆ.ಸಿ.ವೇಣುಗೋಪಾಲ್ ಇದ್ದ ವಿಮಾನ ಅಪಘಾತದಿಂದ ಜಸ್ಟ್ ಮಿಸ್
ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಅವರು ತಿರುವನಂತಪುರದಿಂದ ದಿಲ್ಲಿಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನ ಪ್ರಕ್ಷುಬ್ಧತೆ ಹಾಗೂ ತಾಂತ್ರಿಕ ಸಮಸ್ಯೆಗೆ ಗುರಿಯಾಗಿ ಚೆನ್ನೈನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.