ಕೆಂಪು, ನೀಲಿ, ಹಸಿರು, ಭಾರತೀಯ ರೈಲುಗಳ ಕಲರ್ ಕೋಡ್ ಬಗ್ಗೆ ನಿಮಗೆಷ್ಟು ಗೊತ್ತು? ಪ್ರತಿ ಬಣ್ಣಕ್ಕೆ ವಿಶೇಷ ಮಹತ್ವವಿದೆ. ಇದು ಕ್ಲಾಸ್ ಸೂಚಿಸುತ್ತದೆ. ಅಷ್ಟಕ್ಕೂ ರೈಲಿನ ಬಣ್ಣದ ಹಿಂದಿನ ರಹಸ್ಯ ಇಲ್ಲಿದೆ.
- Home
- News
- India News
- India News Live: ಕೆಂಪು, ನೀಲಿ, ಹಸಿರು, ಭಾರತೀಯ ರೈಲುಗಳ ಕಲರ್ ಕೋಡ್ ಬಗ್ಗೆ ನಿಮಗೆಷ್ಟು ಗೊತ್ತು?
India News Live: ಕೆಂಪು, ನೀಲಿ, ಹಸಿರು, ಭಾರತೀಯ ರೈಲುಗಳ ಕಲರ್ ಕೋಡ್ ಬಗ್ಗೆ ನಿಮಗೆಷ್ಟು ಗೊತ್ತು?

ನವದೆಹಲಿ (ಜ.16): ಮುಂಬೈ: 74 ಸಾವಿರ ಕೋಟಿ ರು. ಬಜೆಟ್ ಗಾತ್ರದಿಂದಾಗಿ ದೇಶದ ಶ್ರೀಮಂತ ನಗರ ಪಾಲಿಕೆ ಎಂಬ ಹಿರಿಮೆ ಹೊಂದಿರುವ ಬೃಹನ್ಮುಂಬೈ ಪಾಲಿಕೆಗೆ ಗುರುವಾರ ಚುನಾವಣೆ ನಡೆದಿದ್ದು, ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಮತ್ತು ಶಿವಸೇನೆ (ಶಿಂಧೆ) ಕೂಟಕ್ಕೆ ಸ್ಪಷ್ಟ ಬಹುಮತದ ಸುಳಿವು ನೀಡಿವೆ. ಜೊತೆಗೆ ಇದೇ ಮೊದಲ ಬಾರಿಗೆ ಬಿಜೆಪಿಗೆ ಮೇಯರ್ ಹುದ್ದೆ ಲಭ್ಯವಾಗುವ ಸಾಧ್ಯತೆ ಕಂಡುಬಂದಿದೆ. ಮತ್ತೊಂದೆಡೆ 30 ವರ್ಷಗಳಲ್ಲೇ ಮೊದಲ ಬಾರಿಗೆ ಉದ್ಧವ್ ಠಾಕ್ರೆ ಬಣದ ಶಿವಸೇನೆ ಅಧಿಕಾರದಿಂದ ವಂಚಿತವಾಗುವತ್ತ ಹೆಜ್ಜೆ ಹಾಕಿದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
India News Live 16th January:ಕೆಂಪು, ನೀಲಿ, ಹಸಿರು, ಭಾರತೀಯ ರೈಲುಗಳ ಕಲರ್ ಕೋಡ್ ಬಗ್ಗೆ ನಿಮಗೆಷ್ಟು ಗೊತ್ತು?
India News Live 16th January:ಅಜ್ಜ ಅಜ್ಜಿಯ ಮೊದಲ ಬಾರಿ ವಿಮಾನದಲ್ಲಿ ಕರೆದೊಯ್ದ ಮೊಮ್ಮಗ - ವೀಡಿಯೋ ಭಾರಿ ವೈರಲ್
ಯುವಕನೋರ್ವ ತನ್ನ ಅಜ್ಜ-ಅಜ್ಜಿಯನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದೊಯ್ದಿದ್ದಾನೆ. ಅವರ ಮೊದಲ ವಿಮಾನ ಪ್ರಯಾಣದ ಭಾವುಕ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಅಜ್ಜ-ಅಜ್ಜಿಯ ಕನಸನ್ನು ನನಸು ಮಾಡಿದ ಮೊಮ್ಮಗನ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
India News Live 16th January:ಸಿಂಗಾಪುರದ ಕೋತಿ ಬ್ಯೂಟಿಗೆ ಮನಸೋತ ಯುವತಿ - ಇದು ಕಾಸ್ಟ್ಯುಮ್ ಅಲ್ಲ ದೇವರೇ ಕೊಡಿಸಿದ ಸೊಗಸಾದ ಬಟ್ಟೆ
India News Live 16th January:Immunity boost - ರೋಗನಿರೋಧಕ ಶಕ್ತಿ ಹೆಚ್ಚಿಸಲು ಸುಲಭ ಉಪಾಯ- ಸದ್ಗುರು ಜಗ್ಗಿ ವಾಸುದೇವ ಟಿಪ್ಸ್ ಕೇಳಿ
India News Live 16th January:ನರಕಕ್ಕೆ ಬನ್ನಿ ಅಂತ ಕರೆಯುತ್ತೆ ಈ ವೀಡಿಯೋ - ಅನೇಕರ ತಲೆ ಕೆಡಿಸಿದ 140 ವರ್ಷಗಳ ಅವಧಿಯ ವಿಚಿತ್ರ ಯುಟ್ಯೂಬ್ ವೀಡಿಯೋ
ಯೂಟ್ಯೂಬ್ನಲ್ಲಿ 140 ವರ್ಷಗಳ ಅವಧಿ ತೋರಿಸುವ ವೀಡಿಯೋವೊಂದು ವೈರಲ್ ಆಗಿ ಜನರಲ್ಲಿ ಗೊಂದಲ ಸೃಷ್ಟಿಸಿದೆ. ವಿಡಿಯೋದ ವಿವರಣೆ ಅರೇಬಿಕ್ ಭಾಷೆಯಲ್ಲಿದ್ದು ಭಾಷಾಂತರಿಸಿದಾಗ 'ನರಕದಲ್ಲಿ ನನ್ನನ್ನು ಭೇಟಿ ಮಾಡಿ' ಎಂಬ ಅರ್ಥವನ್ನು ನೀಡುತ್ತದೆ. ಈ ಬಗ್ಗೆ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಚರ್ಚಿಸುತ್ತಿದ್ದಾರೆ.
India News Live 16th January:ಮುಂಬೈ ಪಾಲಿಕೆ ಚುನಾವಣೆಯಲ್ಲಿ ಗೌರಿ ಲಂಕೇಶ್ ಹತ್ಯೆ ಆರೋಪಿಗೆ ಭರ್ಜರಿ ಗೆಲುವು
ಮುಂಬೈ ಪಾಲಿಕೆ ಚುನಾವಣೆಯಲ್ಲಿ ಗೌರಿ ಲಂಕೇಶ್ ಹತ್ಯೆ ಆರೋಪಿಗೆ ಭರ್ಜರಿ ಗೆಲುವು ಕಂಡಿದ್ದಾರೆ. ಬಿಜೆಪಿ, ಶಿವಸೇನೇ ಸರಿದಂತೆ ಪ್ರಮುಖ ಪಕ್ಷಗಳಿಂದ ಪ್ರಬಲ ಸ್ಪರ್ಧೆ ಎದುರಿಸಿದ ಅಭ್ಯರ್ಥಿ ಅಭೂತಪೂರ್ವ ಗೆಲುವು ಕಂಡಿದ್ದಾರೆ.
India News Live 16th January:ಟ್ರಂಪ್ಗೆ ದಿಢೀರ್ ಸಿಕ್ಕಿತು ನೊಬೆಲ್ ಶಾಂತಿ ಪ್ರಶಸ್ತಿ! ಕಸಿದುಕೊಂಡರೂ ಇತಿಹಾಸ ಸೃಷ್ಟಿಸಿದ ಅಮೆರಿಕ ಅಧ್ಯಕ್ಷ
2025ರ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ, ವೆನೆಜುವೆಲಾದ ಮಾರಿಯಾ ಕೊರಿನಾ ಮಚಾಡೊ ಅವರು ತಮ್ಮ ಪ್ರಶಸ್ತಿಯನ್ನು ಅಮೆರಿಕದ ಶ್ವೇತಭವನದಲ್ಲಿ ಡೊನಾಲ್ಡ್ ಟ್ರಂಪ್ಗೆ ಹಸ್ತಾಂತರಿಸಿದ್ದಾರೆ. ಈ ವಿಚಿತ್ರ ಘಟನೆ ಇತಿಹಾಸದ ಪುಟದಲ್ಲಿ ದಾಖಲಾಗಿದೆ. ಆದರೆ ನಿಯಮ ಇರೋದೇನು?
India News Live 16th January:ಹೊರ ಪ್ರಪಂಚದ ಜೊತೆ ಸಂಪರ್ಕ ಇಲ್ಲದ ಅಮೇಜಾನ್ ಕಾಡಿನ ಕಾಡು ಮನುಷ್ಯರ ಮೊದಲ ವೀಡಿಯೋ ವೈರಲ್
ಹೊರಗಿನ ಪ್ರಪಂಚದ ಜೊತೆಗೆ ಯಾವುದೇ ಸಂಪರ್ಕವೇ ಇಲ್ಲದ ಅಮೇಜಾನ್ ಕಾಡಿನ ಬುಡಕಟ್ಟು ಸಮುದಾಯದ ಜನರನ್ನು ಬಹಳ ಹತ್ತಿರದಿಂದ ವೀಡಿಯೋ ಮಾಡಿರುವಂತ ದೃಶ್ಯಾವಳಿಯನ್ನು ಸಂರಕ್ಷಣಾವಾದಿ ಪಾಲ್ ರೊಸೋಲಿ ಅವರು ಬಿಡುಗಡೆ ಮಾಡಿದ್ದಾರೆ. ಈ ವಿಚಾರವೀಗ ಜಾಗತಿಕ ಮಟ್ಟದಲ್ಲಿ ಜನರ ಗಮನ ಸೆಳೆಯುತ್ತಿದೆ.
India News Live 16th January:ವಿರಾಟ್ ಕೊಹ್ಲಿ ಕಾಲೆಳೆದ ಸಂಜಯ್ ಮಂಜ್ರೇಕರ್ಗೆ ಚಾಟಿ ಬೀಸಿದ ಹರ್ಭಜನ್ ಸಿಂಗ್!
ಟೆಸ್ಟ್ ನಿವೃತ್ತಿ ನಂತರ ಏಕದಿನ ಕ್ರಿಕೆಟ್ ಆಡುತ್ತಿರುವ ವಿರಾಟ್ ಕೊಹ್ಲಿ ನಿರ್ಧಾರವನ್ನು ಸಂಜಯ್ ಮಂಜ್ರೇಕರ್ ಪ್ರಶ್ನಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಹರ್ಭಜನ್ ಸಿಂಗ್, ಯಾವುದೇ ಫಾರ್ಮ್ಯಾಟ್ನಲ್ಲಿ ರನ್ ಗಳಿಸುವುದು ಸುಲಭವಲ್ಲ ಎಂದು ಹೇಳಿದ್ದಾರೆ.
India News Live 16th January:ಒಡತಿ ಟೊಮೆಟೊ ಕೊಟ್ಟಿಲ್ಲವೆಂದು ಪೊಲೀಸರನ್ನು ಕರೆಸಿದ ಗಿಳಿ! ಅಚ್ಚರಿಯ ವಿಡಿಯೋ ವೈರಲ್
India News Live 16th January:ಅಪಘಾತದಲ್ಲಿ ಬಾಲಕ ಸ್ಥಳದಲ್ಲೇ ಸಾವು, ನೆರವಿನ ಬದಲು ಲಾರಿಯಿಂದ ಚೆಲ್ಲಿದ ಮೀನಿಗಾಗಿ ಮುಗಿಬಿದ್ದ ಜನ
ಅಪಘಾತದಲ್ಲಿ ಬಾಲಕ ಸ್ಥಳದಲ್ಲೇ ಸಾವು, ನೆರವಿನ ಬದಲು ಲಾರಿಯಿಂದ ಚೆಲ್ಲಿದ ಮೀನಿಗಾಗಿ ಮುಗಿಬಿದ್ದ ಜನ ವಿಡಿಯೋ ಭಾರತೀಯರ ಮನಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ನೆರವಿನ ಬದಲು ಜನರಿಗೆ ರಸ್ತೆಯಲ್ಲಿ ಬಿದ್ದಿದ್ದ ಫ್ರಿ ಮೀನು ಹೆಚ್ಚಾಯಿತು.
India News Live 16th January:ಆರ್ಸಿಬಿ ಮ್ಯಾಚ್ ಬೆಂಗಳೂರು ಬಿಟ್ ಎಲ್ಲಿಗೂ ಶಿಫ್ಟ್ ಆಗೊಲ್ಲ! ಮಹತ್ವದ ಅಪ್ಡೇಟ್ಸ್ ಕೊಟ್ಟ ಬೆಂಗಳೂರು ಫ್ರಾಂಚೈಸಿ
ಬೆಂಗಳೂರು: ಮುಂಬರುವ 2026ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯಗಳು ನಗರದ ಎಂ ಚಿನ್ನಸ್ವಾಮಿ ಸ್ಟೇಡಿಯಂನಿಂದ ಬೇರೆ ಕಡೆ ಶಿಫ್ಟ್ ಆಗಲಿದೆ ಎನ್ನುವ ಸುದ್ದಿ ಜೋರಾಗಿ ಕೇಳಿ ಬರುತ್ತಿರುವ ಬೆನ್ನಲ್ಲೇ, ಆರ್ಸಿಬಿ ಫ್ರಾಂಚೈಸಿಯು ಇದೀಗ ಅಧಿಕೃತ ಅಪ್ಡೇಟ್ಸ್ ನೀಡಿದೆ.
India News Live 16th January:ಬಿಎಂಸಿ ಚುನಾವಣೆಯಲ್ಲಿ ಗೆಲುವು - ರಾಜ್ಠಾಕ್ರೆ, ಉದ್ಧವ್ ಠಾಕ್ರೆಗೆ ರಸಮಲೈ ಕಳುಹಿಸಿದ ಬಿಜೆಪಿಯ ಬಗ್ಗಾ
ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವೂ ಗೆಲುವು ಸಾಧಿಸಿದ ಹಿನ್ನೆಲೆ ಬಿಜೆಪಿ ನಾಯಕ ತೇಜಿಂದರ್ ಬಗ್ಗಾ ಅವರು ವಿರೋಧಿ ಬಣವಾದ ಶಿವಸೇನೆಯ ಉದ್ಧವ್ ಠಾಕ್ರೆ, ರಾಜ್ ಠಾಕ್ರೆ ಹಾಗೂ ಆದಿತ್ಯ ಠಾಕ್ರೆ ಅವರಿಗೆ ಸಿಹಿತಿನಿಸಾದ ರಸಮಲೈ ಅನ್ನು ಕಳುಹಿಸಿಕೊಟ್ಟಿದ್ದಾರೆ.
India News Live 16th January:ಇನ್ಫೋಸಿಸ್ ಷೇರು ಮೌಲ್ಯ ಹೆಚ್ಚಳ, ಒಂದೇ ದಿನ ನಾರಾಯಣಮೂರ್ತಿ , ಸುಧಾಮೂರ್ತಿ ಗಳಿಸಿದ್ದೆಷ್ಟು?
ಇನ್ಫೋಸಿಸ್ ಷೇರು ಮೌಲ್ಯ ಹೆಚ್ಚಳ, ಶುಕ್ರವಾರ ಶೇಕಡಾ 5ರಷ್ಟು ಏರಿಕೆಯಾಗಿದೆ. ಸಂಸ್ಥಾಪಕರಾದ ನಾರಾಯಣಮೂರ್ತಿ, ಸುಧಾ ಮೂರ್ತಿ ಸೇರಿ ಹೂಡಿಕೆದಾರರು ಒಂದೇ ದಿನ ಗಳಿಸಿದ ಆದಾಯವೆಷ್ಟು? ಶುಕ್ರವಾರದ ಶುಭ ಘಳಿಗೆಯಲ್ಲಿ ಗಳಿಕೆ
India News Live 16th January:ಕೇರಳದಿಂದ ಓದಲು ಬಂದು ಇಲ್ಲಿ ಬೇರೆಯದೇ ಕಾರುಬಾರು - ಕಾರಿನ ಬೆಲೆಗಿಂತಲೂ ದುಬಾರಿ ದಂಡ ವಿಧಿಸಿದ ಪೊಲೀಸರು
ಕೇರಳದ ಕಣ್ಣೂರಿನಿಂದ ಬೆಂಗಳೂರಿಗೆ ಎಂಜಿನಿಯರಿಂಗ್ ಮಾಡುವುದಕ್ಕಾಗಿ ಬಂದಿದ್ದ ವಿದ್ಯಾರ್ಥಿಯೋರ್ವನಿಗೆ ಬೆಂಗಳೂರಿನ ಟ್ರಾಫಿಕ್ ಪೊಲೀಸರು ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಸುಮಾರು 1.11 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಹಾಗಿದ್ರೆ ಆತ ಮಾಡಿದ್ದೇನು ಇಲ್ಲಿದೆ ಡಿಟೇಲ್ ಸ್ಟೋರಿ.
India News Live 16th January:ಅಲಿಬಾಗ್ನಲ್ಲಿ ಮತ್ತೊಂದು ದುಬಾರಿ ಆಸ್ತಿ ಖರೀದಿಸಿದ ವಿರುಷ್ಕಾ - ಸ್ಟಾಂಪ್ ಡ್ಯೂಟಿಯೇ 2.27 ಕೋಟಿ - ಆಸ್ತಿ ಮೊತ್ತವೆಷ್ಟು?
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ಮಹಾರಾಷ್ಟ್ರದ ಅಲಿಬಾಗ್ನಲ್ಲಿ ಜಂಟಿಯಾಗಿ ಕೋಟ್ಯಾಂತರ ಮೌಲ್ಯದ ಆಸ್ತಿಯನ್ನು ಖರೀದಿಸಿದ್ದಾರೆ. ಸುಮಾರು 21,010 ಚದರ ಮೀಟರ್ ವಿಸ್ತೀರ್ಣದ ಆಸ್ತಿಗಾಗಿ ಅವರು 2.27 ಕೋಟಿ ರೂ. ಮುದ್ರಾಂಕ ಶುಲ್ಕ ಪಾವತಿಸಿದ್ದಾರೆ.
India News Live 16th January:Maharashtra Municipal Corporation Results - ಬಿಎಂಸಿಯಲ್ಲಿ ಬಹುಮತದ ಗಡಿ ದಾಟಿದ ಮಹಾಯುತಿ, ಠಾಕ್ರೆ ಸರ್ಕಾರ್ ಅಧಿಕಾರ ಅಂತ್ಯ!
India News Live 16th January:ಅಳಿಯನಿಗೆ ರಾಜ ಮರ್ಯಾದೆ - 158 ಬಗೆಯ ಭಕ್ಷ್ಯ ಸಿದ್ಧಪಡಿಸಿ ಬಡಿಸಿದ ಆಂಧ್ರದ ಕುಟುಂಬ
India News Live 16th January:ವಿಚ್ಛೇದನ ಪಡೆದು 10 ವರ್ಷಗಳ ನಂತರ 2ನೇ ಮದುವೆಗೆ ರೆಡಿಯಾದ ಸೀರಿಯಲ್ ನಟಿ!
ಟಿವಿ ನಟಿ ರಶ್ಮಿ ದೇಸಾಯಿ ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ಎರಡನೇ ಮದುವೆಯ ಬಗ್ಗೆ ಮಾತನಾಡಿದ್ದಾರೆ. ತಮ್ಮ ಪೋಷಕರು ತನಗಾಗಿ ಸಂಗಾತಿಯನ್ನು ಹುಡುಕುತ್ತಿದ್ದು, ಸರಿಯಾದ ಸಮಯದಲ್ಲಿ ಸರಿಯಾದ ವ್ಯಕ್ತಿ ಸಿಗುತ್ತಾರೆ ಎಂಬ ನಂಬಿಕೆಯನ್ನು ವ್ಯಕ್ತಪಡಿಸಿದ್ದಾರೆ.