09:48 PM (IST) Nov 22

India News Live 22nd November: ದೆಹಲಿ ಸ್ಫೋಟ ಪ್ರಕರಣದಲ್ಲಿ ಮತ್ತೊಬ್ಬ ಶಂಕಿತ ಉಗ್ರ ಪುಲ್ವಾಮಾದ ತುಫಾಲಿ ನಿಯಾಝ್ ಅರೆಸ್ಟ್

ದೆಹಲಿ ಸ್ಫೋಟ ಪ್ರಕರಣದಲ್ಲಿ ಮತ್ತೊಬ್ಬ ಶಂಕಿತ ಉಗ್ರ ಪುಲ್ವಾಮಾದ ತುಫಾಲಿ ನಿಯಾಝ್ ಅರೆಸ್ಟ್, ವೈದ್ಯ ಭಯೋತ್ಪಾದನೆ ನಡುವೆ ಈತನೊಬ್ಬ ಎಲೆಕ್ಟ್ರೀಶಿಯನ್. ಇದರ ಆಳ ಇಲ್ಲಿಗೆ ನಿಲ್ಲುತ್ತಿಲ್ಲ, ಊಹೆಗೂ ನಿಲುಕದ ರೀತಿಯಲ್ಲಿ ಉಗ್ರರು ದೆಹಲಿ ಸ್ಫೋಟ ನಡೆಸಿದ್ದಾರೆ.

Read Full Story
07:32 PM (IST) Nov 22

India News Live 22nd November: ಪೂರ್ಣ ಕಾಮಗಾರಿ ಬಳಿಕ ಆಯೋಧ್ಯೆ ರಾಮ ಮಂದಿರ ಹೇಗಿದೆ? ವಿಡಿಯೋ ಬಿಡುಗಡೆ ಮಾಡಿದ ಟ್ರಸ್ಟ್

ಪೂರ್ಣ ಕಾಮಗಾರಿ ಬಳಿಕ ಆಯೋಧ್ಯೆ ರಾಮ ಮಂದಿರ ಹೇಗಿದೆ? ವಿಡಿಯೋ ಬಿಡುಗಡೆ ಮಾಡಿದ ಟ್ರಸ್ಟ್, ಕಾಮಗಾರಿ ಪೂರ್ಣಗೊಂಡ ಹಿನ್ನಲೆಯಲ್ಲಿ ನ.25ರಂದು ರಾಮ ಮಂದಿರಕ್ಕೆ ಭೇಟಿ ನೀಡಲಿರುವ ಮೋದಿ ಧ್ವಜಾರೋಹಣ ನೇರವೇರಿಸಲಿದ್ದಾರೆ. ಭವ್ಯ ರಾಮ ಮಂದಿರ ವಿಡಿಯೋ ಇಲ್ಲಿದೆ.

Read Full Story
06:41 PM (IST) Nov 22

India News Live 22nd November: ಜೀವ ಬೆದರಿಕೆ ಇದೆ, ಕ್ಯಾಬ್ ಚಾಲಕನ ಮೆಸೇಜ್ ನೋಡಿ ಕಕ್ಕಾಬಿಕ್ಕಿಯಾದ ಟೆಕ್ಕಿಗೆ ಗೂಗಲ್ ಟ್ವಿಸ್ಟ್

ಜೀವ ಬೆದರಿಕೆ ಇದೆ, ಕ್ಯಾಬ್ ಚಾಲಕನ ಮೆಸೇಜ್ ನೋಡಿ ಕಕ್ಕಾಬಿಕ್ಕಿಯಾದ ಟೆಕ್ಕಿಗೆ ಗೂಗಲ್ ಟ್ವಿಸ್ಟ್, ಎರಡು ನಿಮಿಷ ಕಾಯಲು ಹೇಳಿದ ಬಳಿಕ ಬಂದ ಈ ಸಂದೇಶ ನೋಡಿ ಟೆಕ್ಕಿ ಬೆವತು ಹೋಗಿದ್ದಾರೆ. ಆದರೆ ಮೆಸೇಜ್ ಅಸಲಿಯತ್ತು ಗೊತ್ತಾದಾಗ ನಿಟ್ಟುಸಿರು ಬಿಟ್ಟ ಘಟನೆ.

Read Full Story
06:39 PM (IST) Nov 22

India News Live 22nd November: ದುಬಾರಿ ಮದುವೆಗೆ ಬಂದ ಜ್ಯೂ.ಟ್ರಂಪ್​, ಅನಂತ್​ ಅಂಬಾನಿ ವಂತರಾಕ್ಕೂ ಭೇಟಿ - ಪ್ರತಿಕ್ರಿಯೆ ಹೇಗಿದೆ ನೋಡಿ!

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರ, ಜೂನಿಯರ್ ಟ್ರಂಪ್, ಅನಂತ್ ಅಂಬಾನಿಯವರ 'ವಂತರಾ' ಪ್ರಾಣಿ ಸಂರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿದರು. ಅಲ್ಲಿನ ಸೌಲಭ್ಯ ಕಂಡು ಇದನ್ನು "ವಿಶ್ವದ ಅದ್ಭುತ" ಎಂದು ಬಣ್ಣಿಸಿ, ಪ್ರಾಣಿಗಳು ತಮಗಿಂತ ಉತ್ತಮವಾಗಿ ಬದುಕುತ್ತಿವೆ ಎಂದು ಶ್ಲಾಘಿಸಿದರು.

Read Full Story
05:18 PM (IST) Nov 22

India News Live 22nd November: ಟ್ರಂಪ್-ಮಮ್ದಾನಿ ಭೇಟಿ ಉಲ್ಲೇಖಿಸಿ ರಾಹುಲ್ ಗಾಂಧಿ ಕಿವಿ ಹಿಂಡಿದ್ರಾ ಶಶಿ ತರೂರ್?

ಟ್ರಂಪ್-ಮಮ್ದಾನಿ ಭೇಟಿ ಉಲ್ಲೇಖಿಸಿ ರಾಹುಲ್ ಗಾಂಧಿ ಕಿವಿ ಹಿಂಡಿದ್ರಾ ಶಶಿ ತರೂರ್?, ಭಾರತದಲ್ಲಿ ನನ್ನ ಕೈಲಾದ ಪ್ರಯತ್ನ ಮಾಡುತ್ತಿದ್ದೇನೆ ಎಂದಿರುವ ಶಶಿ ತರೂರ್ ನೀವು ಎನು ಮಾಡುತ್ತಿದ್ದೀರಿ ಎಂದು ಪರೋಕ್ಷವಾಗಿ ಕಾಂಗ್ರೆಸ್ ಪ್ರಮುಖ ನಾಯಕರನ್ನು ಪ್ರಶ್ನಿಸಿದ್ದಾರೆ.

Read Full Story
04:24 PM (IST) Nov 22

India News Live 22nd November: ಖಾಸಗಿ, ಸರ್ಕಾರಿ ನೌಕರಿಗೆ ಮತ್ತೆ ವರ್ಕ್ ಫ್ರಮ್ ಹೋಮ್‌ಗೆ ಅವಕಾಶ, ನಾಳೆಯಿಂದಲೇ ಜಾರಿ

ಖಾಸಗಿ, ಸರ್ಕಾರಿ ನೌಕರಿಗೆ ಮತ್ತೆ ವರ್ಕ್ ಫ್ರಮ್ ಹೋಮ್‌ಗೆ ಅವಕಾಶ, ನಾಳೆಯಿಂದಲೇ ಜಾರಿ, GRAP 4 ಹೇರಿಕೆ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಸೂಚನೆಯಿಂತೆ ಇದೀಗ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

Read Full Story
04:00 PM (IST) Nov 22

India News Live 22nd November: ಹಾರ್ದಿಕ್‌ ಪಾಂಡ್ಯ ಜೊತೆ ಎಂಗೇಜ್‌ಮೆಂಟ್‌ ಬಗ್ಗೆ ಮೌನ ಮುರಿದ ಮಹಿಕಾ ಶರ್ಮ!

ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ಸೂಪರ್ ಮಾಡೆಲ್‌ ಮಹಿಕಾ ಶರ್ಮಾ ಡೇಟಿಂಗ್ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಹವನವೊಂದು ಇಬ್ಬರ ನಿಶ್ಚಿತಾರ್ಥದ ವದಂತಿಗಳಿಗೆ ಕಾರಣವಾಗಿತ್ತು, ಈ ಕುರಿತು ಮಹಿಕಾ ಶರ್ಮಾ ತಮ್ಮ ಇನ್ಸ್‌ಟಾಗ್ರಾಮ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

Read Full Story
03:34 PM (IST) Nov 22

India News Live 22nd November: ಮಿಸ್ ಯೂನಿವರ್ಸ್​ಗೂ, ಮಿಸ್ ವರ್ಲ್ಡ್​ಗೂ ಇರುವ ವ್ಯತ್ಯಾಸವೇನು? ಇವರಿಗೆ ಸಿಗೋ ಸೌಲಭ್ಯಗಳೇನು?

ಮಿಸ್ ಯೂನಿವರ್ಸ್ ಮತ್ತು ಮಿಸ್ ವರ್ಲ್ಡ್ ಸೌಂದರ್ಯ ಸ್ಪರ್ಧೆಗಳ ನಡುವಿನ ಪ್ರಮುಖ ವ್ಯತ್ಯಾಸಗಳನ್ನು ಈ ಲೇಖನ ವಿವರಿಸುತ್ತದೆ. 'ಆತ್ಮವಿಶ್ವಾಸದಿಂದ ಸುಂದರ' ಮತ್ತು 'ಉದ್ದೇಶಪೂರ್ವಕ ಸೌಂದರ್ಯ' ಎಂಬ ಧ್ಯೇಯವಾಕ್ಯಗಳು, ಸ್ಪರ್ಧೆಯ ಸುತ್ತುಗಳು ಹಾಗೂ ಈ ಕಿರೀಟಗಳನ್ನು ಗೆದ್ದ ಭಾರತೀಯರ ಪಟ್ಟಿ ನೀಡಲಾಗಿದೆ.

Read Full Story
03:23 PM (IST) Nov 22

India News Live 22nd November: Viral Video - ತೇಜಸ್‌ ಜೆಟ್‌ ಪತನದ ಕೊನೇ ಕ್ಷಣದಲ್ಲಿ ಯುದ್ಧವಿಮಾನದಿಂದ ಹೊರಬಂದಿದ್ದ ಪೈಲಟ್‌!

Tejas Jet Crash Dubai Airshow: Viral Video Shows Pilot Ejecting at Last Moment ದುಬೈ ಏರ್‌ಶೋನಲ್ಲಿ ಪತನಗೊಂಡ ತೇಜಸ್ ಯುದ್ಧವಿಮಾನದ ಹೊಸ ವಿಡಿಯೋದಲ್ಲಿ, ಪೈಲಟ್ ನಮಾಂಶ್ ಸಯ್ಯಾಲ್ ಕೊನೆಯ ಕ್ಷಣದಲ್ಲಿ ಪ್ಯಾರಾಚೂಟ್ ಮೂಲಕ ಹೊರಬರಲು ಯತ್ನಿಸಿದ್ದು ಸ್ಪಷ್ಟವಾಗಿದೆ. 

Read Full Story
03:05 PM (IST) Nov 22

India News Live 22nd November: ತೇಜಸ್ ಯುದ್ಧ ವಿಮಾನದ ಸಾಹಸ, ವಿಂಗ್ ಕಮಾಂಡರ್ ನಮಾಂಶ್ ಅಂತಿಮ ಕ್ಷಣದ ವಿಡಿಯೋ ಬಹಿರಂಗ

ತೇಜಸ್ ಯುದ್ಧ ವಿಮಾನದ ಸಾಹಸ, ವಿಂಗ್ ಕಮಾಂಡರ್ ನಮಾಂಶ್ ಅಂತಿಮ ಕ್ಷಣದ ವಿಡಿಯೋ ಬಹಿರಂಗ , ಮೈಜುಮ್ಮೆನಿಸುವ ಸಾಹಸ, ಪರಿಸ್ಥಿತಿಯನ್ನು ಕೂಲ ಆಗಿ ನಿಭಾಯಿಸುತ್ತಿರುವ ಪೈಲೆಟ್ ಸೇರಿದಂತೆ ಅಂತಿಮ ನಿಮಿಷಗಳ ವಿಡಿಯೋ ಇಲ್ಲಿದೆ.

Read Full Story
01:36 PM (IST) Nov 22

India News Live 22nd November: ಬೈಜು ರವೀಂದ್ರನ್‌ಗೆ 9 ಸಾವಿರ ಕೋಟಿ ದಂಡ ವಿಧಿಸಿದ ಅಮೆರಿಕ ಕೋರ್ಟ್‌

ಸಾಲದ ಸುಳಿಯಲ್ಲಿ ಸಿಲುಕಿರುವ ಎಜುಟೆಕ್‌ ಕಂಪನಿ ಬೈಜೂಸ್‌ನ ಸಂಸ್ಥಾಪಕ ಬೈಜು ರವೀಂದ್ರನ್‌ಗೆ ಅಮೆರಿಕದ ನ್ಯಾಯಾಲಯವು ₹9,000 ಕೋಟಿಗೂ ಹೆಚ್ಚು ದಂಡ ವಿಧಿಸಿದೆ. ಒಂದು ಕಾಲದಲ್ಲಿ ಭಾರತದ ಅತ್ಯಂತ ಮೌಲ್ಯಯುತ ಸ್ಟಾರ್ಟ್‌ಅಪ್ ಆಗಿದ್ದ ಬೈಜೂಸ್ ಈಗ ದಿವಾಳಿತನದ ಅಂಚಿಗೆ ಬಂದಿದೆ.

Read Full Story
12:55 PM (IST) Nov 22

India News Live 22nd November: ತೇಜಸ್‌ ಪತನ ಲೇವಡಿ ಮಾಡಿದ ಪಾಕ್‌, ಮುಟ್ಟಿ ನೋಡಿಕೊಳ್ಳುವಂಥ ಉತ್ತರ ನೀಡಿದ ಸಂಸದೆ ಪ್ರಿಯಾಂಕಾ ಚತುರ್ವೇದಿ

ದುಬೈ ಏರ್‌ ಶೋನಲ್ಲಿ ತೇಜಸ್ ವಿಮಾನ ಪತನಗೊಂಡು ವಿಂಗ್ ಕಮಾಂಡರ್ ನಮಾಂಶ್ ಸಯಾಲ್ ಮೃತಪಟ್ಟ ಘಟನೆಯನ್ನು ಲೇವಡಿ ಮಾಡಿದ ಪಾಕಿಸ್ತಾನಿ ಸೋಶಿಯಲ್‌ ಮೀಡಿಯಾ ಖಾತೆಗಳ ವಿರುದ್ಧ ಶಿವಸೇನೆ ನಾಯಕಿ ಪ್ರಿಯಾಂಕಾ ಚತುರ್ವೇದಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Read Full Story
11:54 AM (IST) Nov 22

India News Live 22nd November: ವೀಕೆಂಡ್‌ಗೆ ಗೋಲ್ಡ್-ಸಿಲ್ವರ್ ಶಾಪಿಂಗ್; ಇಂದಿನ ಚಿನ್ನ ಮತ್ತು ಬೆಳ್ಳಿ ದರದ ಮಾಹಿತಿ

ಪ್ರತಿದಿನದಂತೆ ಚಿನ್ನ ಮತ್ತು ಬೆಳ್ಳಿ ದರದಲ್ಲಿ ವ್ಯತ್ಯಾಸವಾಗಿದೆ. ಈ ಲೇಖನದಲ್ಲಿ ಇಂದಿನ 22 ಮತ್ತು 24 ಕ್ಯಾರಟ್ ಚಿನ್ನದ ದರ ಹಾಗೂ ಬೆಳ್ಳಿ ಬೆಲೆಯ ಸಂಪೂರ್ಣ ವಿವರವನ್ನು ನೀಡಲಾಗಿದೆ. ದೇಶದ ಪ್ರಮುಖ ನಗರಗಳಲ್ಲಿನ ದರ ಪಟ್ಟಿಯನ್ನೂ ಇಲ್ಲಿ ಪರಿಶೀಲಿಸಬಹುದು.

Read Full Story
10:17 AM (IST) Nov 22

India News Live 22nd November: 2 ವರ್ಷದ ಬಾಲಕಿಯ ಡಿಜಿಟಲ್‌ ರೇ*ಪ್‌, 9 ದಿನದಲ್ಲೇ ವಿಚಾರಣೆ ಮುಗಿಸಿ 30ರ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ ನೀಡಿದ ಕೋರ್ಟ್‌

Delhi Court Sentences Man to 25 Years for Digital Rape of 2-Year-Old Girl in 9 Days 2 ವರ್ಷದ ಬಾಲಕಿಯ ಮೇಲೆ ಡಿಜಿಟಲ್ ಅ*ತ್ಯಾಚಾರ ಎಸಗಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್‌ ಪ್ರಕಟಿಸಿದೆ.

Read Full Story
09:32 AM (IST) Nov 22

India News Live 22nd November: ಹಿಂದುಗಳು ಇಲ್ಲದೆ, ಜಗತ್ತು ಅಸ್ತಿತ್ವದಲ್ಲಿರಲು ಸಾಧ್ಯವೇ ಇಲ್ಲ - ಆರೆಸ್ಸೆಸ್‌ ಚೀಫ್‌ ಮೋಹನ್‌ ಭಾಗವತ್‌

ಮಣಿಪುರದಲ್ಲಿ ಮಾತನಾಡಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಹಿಂದೂ ಸಮಾಜವು ಅಮರ ಎಂದು ಪ್ರತಿಪಾದಿಸಿದರು, ಭಾರತವು ಯುನಾನ್ (ಗ್ರೀಸ್), ಮಿಸ್ರ್ (ಈಜಿಪ್ಟ್) ಮತ್ತು ರೋಮ್‌ನಂತಹ ಸಾಮ್ರಾಜ್ಯಗಳನ್ನು ಮೀರಿಸಿತ್ತು ಎಂದು ಹೇಳಿದರು.

Read Full Story
08:06 AM (IST) Nov 22

India News Live 22nd November: ಗುವಾಹಟಿಯಲ್ಲಿಂದು ಭಾರತ-ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್!

ಕೋಲ್ಕತಾ ಟೆಸ್ಟ್‌ನಲ್ಲಿ ಸೋತ ಭಾರತ ತಂಡ, ಗುವಾಹಟಿಯಲ್ಲಿ ನಡೆಯಲಿರುವ 2ನೇ ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಸಮಬಲಗೊಳಿಸುವ ಗುರಿ ಹೊಂದಿದೆ. ಗಾಯಾಳು ಶುಭ್‌ಮನ್‌ ಗಿಲ್‌ ಬದಲಿಗೆ ರಿಷಭ್‌ ಪಂತ್ ತಂಡವನ್ನು ಮುನ್ನಡೆಸಲಿದ್ದು, ತಂಡದ ಆಯ್ಕೆಯಲ್ಲಿ ಕೆಲವು ಬದಲಾವಣೆಗಳಾಗುವ ನಿರೀಕ್ಷೆಯಿದೆ.
Read Full Story
07:48 AM (IST) Nov 22

India News Live 22nd November: ಕೇಂದ್ರ ಸರ್ಕಾರದ ಐತಿಹಾಸಿಕ 4 ಕಾರ್ಮಿಕ ಸಂಹಿತೆ ಜಾರಿ

ಐತಿಹಾಸಿಕ ಕ್ರಮವೊಂದರಲ್ಲಿ ಕೇಂದ್ರ ಸರ್ಕಾರವು 2020ರಿಂದ ಜಾರಿಯಾಗದೆ ಬಾಕಿ ಉಳಿದಿದ್ದ 4 ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದಿದೆ. ಇದರಲ್ಲಿ ಇದರ ಕಂಪನಿ ಸ್ನೇಹಿ ಕ್ರಮಗಳಾದ ಕೆಲಸದ ಸಮಯ ಹೆಚ್ಚಳ ಹಾಗೂ ಉದ್ಯೋಗದಾತ ಸ್ನೇಹಿ ವಜಾ ನಿಯಮಗಳ ಜಾರಿಗೂ ಅನುಮತಿಸಿದೆ.

Read Full Story
07:48 AM (IST) Nov 22

India News Live 22nd November: ಅಪಘಾತದಿಂದ ಆಸ್ಪತ್ರೆಗೆ ಸೇರಿದ ವಧು : ಅಲ್ಲಿಯೇ ನಡೆದ ಮದುವೆ!

ಕೇರಳದಲ್ಲೊಂದು ವಿಶೇಷ ವಿವಾಹ ನಡೆದಿದ್ದು, ವಧು-ವರರು ಆಸ್ಪತ್ರೆಯ ತರ್ತು ಚಿಕಿತ್ಸಾ ಘಟಕದಲ್ಲಿ ನವಜೀವನಕ್ಕೆ ಕಾಲಿಟ್ಟ ಪ್ರಸಂಗ ಶುಕ್ರವಾರ ಜರಗಿದೆ. ಮೇಕಪ್‌ಗಾಗಿ ಶುಕ್ರವಾರ ಬೆಳಗ್ಗೆ ತಮ್ಮ ಕಾರಿನಲ್ಲಿ ಕುಮಾರಕೋಂಗೆ ಹೊರಟಿದ್ದರು. ಮಾರ್ಗ ಮಧ್ಯದಲ್ಲಿ ಕಾರು ಅಪಘಾತಗೊಂಡು ಆಸ್ಪತ್ರೆ ಸೇರಿದ್ದರು

Read Full Story
07:47 AM (IST) Nov 22

India News Live 22nd November: ಬಾಂಗ್ಲಾದಲ್ಲಿ 5.7 ತೀವ್ರತೆಯ ಭೂಕಂಪ : 7 ಸಾವು

ಬಾಂಗ್ಲಾದೇಶದಲ್ಲಿ ಭಾರಿ ಭೂಕಂಪ ಸಂಭವಿಸಿದ್ದು, ಕಂಪನದಿಂದಾಗಿ 7 ಜನರು ಮೃತಪಟ್ಟು, 50ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಪ. ಬಂಗಾಳದಲ್ಲೂ ಭೂಕಂಪದ ಅನುಭವವಾಗಿದೆ.

Read Full Story
07:47 AM (IST) Nov 22

India News Live 22nd November: ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ

ಮೊದಲ ಬಾರಿ ದಕ್ಷಿಣ ಆಫ್ರಿಕಾದಲ್ಲಿ ನ.23ರವರೆಗೆ ನಡೆಯಲಿರುವ ಜಿ-20 ಶೃಂಗದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಸಭೆ ನಡೆಯುತ್ತಿರುವ ಜೋಹಾನ್ಸ್‌ಬರ್ಗ್‌ ನಗರಕ್ಕೆ ಶುಕ್ರವಾರ ಆಗಮಿಸಿದರು. ವಾಟರ್‌ಲೋಫ್‌ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಸಾಂಸ್ಕೃತಿಕವಾಗಿ ಸ್ವಾಗತ ಕೋರಲಾಯಿತು.

Read Full Story