ಕರ್ನಾಟಕದಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ, ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆ, ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ಅಂತಾರಾಷ್ಟ್ರೀಕರಣ ಸೇರಿದಂತೆ ಹಲವು ಬೇಡಿಕೆಗಳನ್ನು ಸಚಿವ ಎಂ.ಬಿ. ಪಾಟೀಲ್ ಕೇಂದ್ರ ಸಚಿವರಿಗೆ ಸಲ್ಲಿಸಿದ್ದಾರೆ.
- Home
- News
- India News
- India Latest News Live: ಎಂ ಬಿ ಪಾಟೀಲರಿಂದ ಕೇಂದ್ರ ಸಚಿವ ನಾಯ್ಡು ಭೇಟಿ - ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ನಿರ್ಮಾಣ ವಿಚಾರವಾಗಿ ಮಹತ್ವದ ಬೆಳವಣಿಗೆ!
India Latest News Live: ಎಂ ಬಿ ಪಾಟೀಲರಿಂದ ಕೇಂದ್ರ ಸಚಿವ ನಾಯ್ಡು ಭೇಟಿ - ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ನಿರ್ಮಾಣ ವಿಚಾರವಾಗಿ ಮಹತ್ವದ ಬೆಳವಣಿಗೆ!

ಬೆಂಗಳೂರು (ಜುಲೈ 24): ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಜೊತೆ ಮಾತುಕತೆ ನಡೆಸಲಿರುವ ಪ್ರಧಾನಿ, ಹೂಡಿಕೆ, ವ್ಯಾಪಾರ, ರಕ್ಷಣೆ, ಶಿಕ್ಷಣ, ಸಂಶೋಧನೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಿದ್ದಾರೆ. ಇದೇ ವೇಳೆ ಭಾರತ ಮತ್ತು ಬ್ರಿಟನ್ ನಡುವಿನ ಮುಕ್ತ ವ್ಯಾಪಾಟ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
India News Live 24th July: ಎಂ ಬಿ ಪಾಟೀಲರಿಂದ ಕೇಂದ್ರ ಸಚಿವ ನಾಯ್ಡು ಭೇಟಿ - ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ನಿರ್ಮಾಣ ವಿಚಾರವಾಗಿ ಮಹತ್ವದ ಬೆಳವಣಿಗೆ!
India News Live 24th July: ಹೊಟೇಲ್ಗೆ ಬಂದ ಕರಡಿ - ಕಿತ್ತಾಟದಲ್ಲಿ ಆಟೋ ಏರಿದ ಕುದುರೆ ಹೊರಬರಲಾಗದೇ ಫಜೀತಿ
ಜಬಲ್ಪುರದಲ್ಲಿ ಎರಡು ಕುದುರೆಗಳ ನಡುವೆ ನಡೆದ ಫೈಟ್ ವೇಳೆ ಆಟೋದೊಳಗೆ ಕುದುರೆಯೊಂದು ನುಗ್ಗಿ ಸಿಲುಕಿಕೊಂಡ ಘಟನೆ ನಡೆದಿದೆ. ಚಲಿಸುತ್ತಿದ್ದ ಆಟೋದೊಳಗೆ ನುಗ್ಗಿದ ಕುದುರೆಯಿಂದಾಗಿ ಆಟೋ ಚಾಲಕ ಮತ್ತು ಪ್ರಯಾಣಿಕರಿಗೆ ಗಾಯಗಳಾಗಿವೆ.
India News Live 24th July: ಹುಡುಗರ ಗಮನಕ್ಕೆ - ಸೋಶಿಯಲ್ ಮೀಡಿಯಾದಲ್ಲಿ ಗೆಳೆಯನ ಪ್ರೇಯಸಿಯನ್ನು ಫಾಲೋ ಮುನ್ನ ಈ ಸುದ್ದಿ ಓದಿ
Social Media Following: ಇದು ಸೋಶಿಯಲ್ ಮೀಡಿಯಾ ಜಗತ್ತು. ನೇರವಾಗಿ ಭೇಟಿಯಾಗದೇ ಸೋಶಿಯಲ್ ಮೀಡಿಯಾ ಮೂಲಕ ಪರಿಚಯವಾಗಿ ಸ್ನೇಹಿತರಾಗುವ ಕಾಲವಿದು. ಸೋಶಿಯಲ್ ಮೀಡಿಯಾದಲ್ಲಿ ಗೆಳೆಯನ ಪ್ರೇಯಸಿಯುನ್ನು ಫಾಲೋ ಮಾಡುವ ಮುನ್ನ ಈ ಸ್ಟೋರಿ ನೋಡಿ
India News Live 24th July: ಮಂತ್ರವಾದಿಯ ಮಾತು ಕೇಳಿ ತನ್ನ ನಂಬಿ ಬಂದ ಪುಟ್ಟ ಬಾಲಕನ ಕೊಂದೇ ಬಿಟ್ಟ ಪಾಪಿ ಮಾವ
ಪತ್ನಿಯನ್ನು ಮರಳಿ ಪಡೆಯಲು ಮಾಂತ್ರಿಕನ ಸಲಹೆಯ ಮೇರೆಗೆ ವ್ಯಕ್ತಿಯೊಬ್ಬ ತನ್ನ ಸಂಬಂಧಿಯೇ ಆದ ಆರು ವರ್ಷದ ಬಾಲಕನನ್ನು ಹತ್ಯೆ ಮಾಡಿದ ಆಘಾತಕಾರಿ ಘಟನೆ ರಾಜಸ್ಥಾನದ ಅಲ್ವಾರದಲ್ಲಿ ನಡೆದಿದೆ.
India News Live 24th July: ಬಹುಕೋಟಿ ಕಂಪನಿ ಒಡೆಯ ಆನೆ ದಾಳಿಗೆ ಬಲಿ - ಉದ್ಯಮಿಯ ತುಳಿದು ಸಾಯಿಸಿದ ಕಾಡಾನೆ
ದಕ್ಷಿಣ ಆಫ್ರಿಕಾದ ಪ್ರಮುಖ ಗೇಮ್ ರಿಸರ್ವ್ಗಳಲ್ಲಿ ಒಂದಾದ ಗೋಂಡ್ವಾನ ಖಾಸಗಿ ಗೇಮ್ ರಿಸರ್ವ್ನ ಮಾಲೀಕನನ್ನು ಆನೆಯೊಂದು ತುಳಿದು ಸಾಯಿಸಿ ಬಿಟ್ಟಿದೆ. 39 ವರ್ಷದ ಬಹುಕೋಟ್ಯಾಧಿಪತಿ ಫ್ರಾಂಕೋಯಿಸ್ ಕ್ರಿಶ್ಟಿಯಾನ್ ಕಾರ್ನಾಡಿ ಎಂಬುವವರು ತಮ್ಮದೇ ಗೇಮ್ ರಿಸರ್ವ್ನಲ್ಲಿ ಆನೆ ದಾಳಿಗೆ ಬಲಿಯಾಗಿದ್ದಾರೆ.
India News Live 24th July: ಅವಳಿ ಮಕ್ಕಳಿಗೆ ಬೇರೆ ಬೇರೆ ಅಪ್ಪ! ಅಯ್ಯಯ್ಯೋ ಇದ್ಹೇಗೆ ಸಾಧ್ಯ ಅಂತೀರಾ? ಇವ್ರ ಸ್ಟೋರಿ ಕೇಳಿ...
ಅವಳಿ ಮಕ್ಕಳಿಗೆ ಬೇರೆ ಬೇರೆ ಅಪ್ಪ ಎಂದರೆ ನಂಬುವುದು ಬಲು ಕಷ್ಟವೇ. ಅಂಥ ಘಟನೆಯೊಂದು ನಡೆದಿದೆ. ಇದು ಹೇಗೆ ಸಾಧ್ಯ? ಮಹಿಳೆಗೆ ಆಗಿದ್ದೇನು? ಇಲ್ಲಿದೆ ಡಿಟೇಲ್ಸ್...
India News Live 24th July: ಕಾಮದಾಸೆ ಬಿಸಿಯಾದ ಅಪ್ಪುಗೆ ಬಯಸಿದಾಗಲೇ ನಿಲ್ಲಿಸಿದ್ಳು ಗಂಡನ ಉಸಿರು; ಏನಿದು ಫರ್ಜಾನಾಳ ವಿರಹದ ಕಥೆ
Woman Desires: ಹಾಸಿಗೆಯ ತೃಪ್ತಿಗಾಗಿ ಪತ್ನಿಯೊಬ್ಬಳು ಗಂಡನನ್ನು ಕೊ*ಲೆ ಮಾಡಿದ್ದಾಳೆ. ಸೋದರಮಾವನ ಮೇಲಿನ ಆಸೆ ಮತ್ತು ದೈಹಿಕ ಸಂಬಂಧದಲ್ಲಿ ತೃಪ್ತಿ ಇಲ್ಲದಿರುವುದು ಕೊಲೆಗೆ ಕಾರಣ ಎನ್ನಲಾಗಿದೆ.
India News Live 24th July: Pan Card Misuse - ಹೆಚ್ಚುತ್ತಿದೆ ಪ್ಯಾನ್ ಕಾರ್ಡ್ ದುರುಪಯೋಗ - ಕೂಡಲೇ ಹೀಗೆ ಚೆಕ್ ಮಾಡಿ ಅಪಾಯ ತಪ್ಪಿಸಿಕೊಳ್ಳಿ...
ನಿಮ್ಮ ಪ್ಯಾನ್ ಕಾರ್ಡ್ ದುರುಪಯೋಗ ಪಡಿಸಿಕೊಂಡು ಸಾಲ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಇದರಿಂದ ತಪ್ಪಿಸಿಕೊಳ್ಳುವುದು ಹೇಗೆ? ನಿಮ್ಮ ಪ್ಯಾನ್ ಕಾರ್ಡ್ ದುರುಪಯೋಗ ಆಗ್ತಿದ್ಯೋ ನೋಡುವುದು ಹೇಗೆ?
India News Live 24th July: ಕೆಸರಿನಲ್ಲಿ ಸಿಲುಕಿದ ಮಹೀಂದ್ರಾ ಥಾರ್ ಗಾಡಿ ಮೇಲೆಳೆದ ಟಾಟಾ ಹ್ಯಾರಿಯರ್ ಇವಿ - ವೀಡಿಯೋ ಭಾರಿ ವೈರಲ್
Tata Harrier EV ತನ್ನ ಅದ್ಭುತ ಆಫ್-ರೋಡ್ ಸಾಮರ್ಥ್ಯಕ್ಕೆ ಹೆಸರಾಗಿದೆ ಕೆಸರಿನಲ್ಲಿ ಸಿಲುಕಿದ್ದ Mahindra Thar Roxx ಅನ್ನು ಹ್ಯಾರಿಯರ್ ಇವಿ ರಕ್ಷಿಸಿದ ದೃಶ್ಯ ಈಗ ವೈರಲ್ ಆಗಿದೆ. ಈ ಘಟನೆ ಟಾಟಾ ಹ್ಯಾರಿಯರ್ ಇವಿಯ ಸಾಮರ್ಥ್ಯವನ್ನು ಎತ್ತಿ ತೋರಿಸಿದೆ.
India News Live 24th July: ನಾಪತ್ತೆಯಾಗಿದ್ದ 50 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ; ಅವಶೇಷಗಳು ಪತ್ತೆ
Passenger Plane Crash: ರಷ್ಯಾದ ಪೂರ್ವ ಭಾಗದಲ್ಲಿ 50 ಜನರನ್ನು ಹೊತ್ತೊಯ್ಯುತ್ತಿದ್ದ An-24 ವಿಮಾನ ಪತನಗೊಂಡಿದೆ. ಲ್ಯಾಂಡಿಂಗ್ ವೇಳೆ ಸಂಪರ್ಕ ಕಡಿತಗೊಂಡ ವಿಮಾನದ ಅವಶೇಷಗಳು ಪತ್ತೆಯಾಗಿವೆ.
India News Live 24th July: ಇಬ್ಬರು ಹಿರಿಯ ಅಧಿಕಾರಿಗಳ ಹೆಸರು ಬರೆದಿಟ್ಟು PWD ಇಂಜಿನಿಯರ್ ಜ್ಯೋತಿಶಾ ಸಾವಿಗೆ ಶರಣು
ಇಬ್ಬರು ಹಿರಿಯ ಇಂಜಿನಿಯರ್ಗಳ ಹೆಸರು ಬರೆದಿಟ್ಟು PWD ಕಿರಿಯ ಇಂಜಿನಿಯರ್ ಒಬ್ಬರು ಸಾವಿಗೆ ಶರಣಾದ ಆಘಾತಕಾರಿ ಘಟನೆ ಅಸ್ಸಾಂನಲ್ಲಿ ನಡೆದಿದೆ.
India News Live 24th July: ಫ್ರಿಡ್ಜ್ನಲ್ಲಿದ್ದ ಚಿಕನ್, ಮಟನ್, ಬೋಟಿ ಬಿಸಿ ಮಾಡಿ ತಿಂದು ಓರ್ವ ಸಾವು; ಮೂವರ ಸ್ಥಿತಿ ಗಂಭೀರ
Consuming Refrigerated Meat: ಫ್ರಿಡ್ಜ್ನಲ್ಲಿಟ್ಟ ಮಾಂಸಾಹಾರ ಸೇವಿಸಿ ಒಬ್ಬರು ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಒಟ್ಟು 9 ಜನರಲ್ಲಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಫುಡ್ ಪಾಯ್ಸನ್ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ.
India News Live 24th July: ಗಂಡ ಕುಡುಕ, ಮಾವನೇ ತಬ್ಕೊಂಡ ಹೆಂಗೆ ಬದುಕ್ಲಿ - ಬೆಂಕಿ ಹಚ್ಕೊಂಡು ಸಾವಿಗೆ ಶರಣಾದ ಗೃಹಿಣಿ
ತಮಿಳುನಾಡಿನಲ್ಲಿ ವರದಕ್ಷಿಣೆ ಮತ್ತು ಮಾವನ ಲೈಂಗಿಕ ಕಿರುಕುಳದಿಂದ ಬೇಸತ್ತ 32ವರ್ಷದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಿಳೆ ಸಾಯುವ ಮುನ್ನ ವೀಡಿಯೊ ಮಾಡಿ ಈ ಆರೋಪ ಮಾಡಿದ್ದಾರೆ.
India News Live 24th July: BREAKING - 43 ಪ್ರಯಾಣಿಕರು, ಆರು ಸಿಬ್ಬಂದಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ವಿಮಾನ ನಾಪತ್ತೆ
Passenger Plane Missing: ಚೀನಾ ಗಡಿಯಲ್ಲಿರುವ ಅಮುರ್ ಪ್ರದೇಶದಲ್ಲಿ ಪ್ರಯಾಣಿಕ ವಿಮಾನ ನಾಪತ್ತೆಯಾಗಿದೆ. ವಿಮಾನದಲ್ಲಿ ಐದು ಮಕ್ಕಳು ಸೇರಿದಂತೆ 43 ಪ್ರಯಾಣಿಕರು ಮತ್ತು ಆರು ಸಿಬ್ಬಂದಿ ಇದ್ದರು.
India News Live 24th July: ಗೃಹಿಣಿ ಮೇಲೆ ವ್ಯಾಮೋಹ - ನೋ ಎಂದಿದ್ದಕ್ಕೆ ಆಕೆಯ ಗಂಡನಿಗೆ ಮೂಹೂರ್ತವಿಟ್ಟ 21ರ ಯುವಕ
ಮುಂಬೈನಲ್ಲಿ 21 ವರ್ಷದ ಯುವಕನೊಬ್ಬ ತನ್ನ ಪ್ರೇಮ ನಿರಾಕರಣೆಗೆ ಪ್ರತೀಕಾರವಾಗಿ ಮಹಿಳೆಯ ಗಂಡನನ್ನು ಕೊಲೆಗೈದಿದ್ದಾನೆ.
India News Live 24th July: 7 ದಿನಗಳ ಬಳಿಕ ಚಿನ್ನದ ಬೆಲೆಯಲ್ಲಿ 13,500 ರೂಪಾಯಿ ಇಳಿಕೆ; ಆಷಾಢ ಮುಗಿಯ್ತಿದ್ದಂತೆ ಚಿನ್ನಾಭರಣ ಪ್ರಿಯರಿಗೆ ಹ್ಯಾಪಿ ಹ್ಯಾಪಿ ನ್ಯೂಸ್
Gold And Silver Price Today: ದೇಶದಲ್ಲಿ ಏಳು ದಿನಗಳ ಬಳಿಕ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. 22, 24 ಮತ್ತು 18 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದ್ದು, ಬೆಳ್ಳಿ ದರ ಕೂಡ ಇಳಿಕೆಯಾಗಿದೆ.
India News Live 24th July: ಪೊಲೀಸರ ಲವ್ವಿಡವ್ವಿ - ಜನರ 2 ಕೋಟಿ ಲೂಟಿ ಮಾಡಿ ವಿವಾಹಿತ ಸಬ್ ಇನ್ಸ್ಪೆಕ್ಟರ್ಗಳ 'ಪ್ರೀ ಹನಿಮೂನ್'!
ಅಕ್ರಮ ಸಂಬಂಧ ಹೊಂದಿದ್ದ ವಿವಾಹಿತ ಪೊಲೀಸ್ ಜೋಡಿಯೊಂದು ಜನರಿಗೆ ಕೊಡಬೇಕಾಗಿದ್ದ 2 ಕೋಟಿ ರೂಪಾಯಿಗಳನ್ನು ಕದ್ದೊಯ್ದು ಪರಾರಿಯಾಗುವಾಗಲೇ ಸಿಕ್ಕಿಬಿದ್ದ ವಿಚಿತ್ರ ಘಟನೆ ನಡೆದಿದೆ. ಏನಿದು ನೋಡಿ...
India News Live 24th July: ಮಗು ಮನೆ ಜವಾಬ್ದಾರಿ ನಿರ್ವಹಿಸುತ್ತಲೇ ಮೊದಲ ಯತ್ನದಲ್ಲೇ ಯುಜಿ ನೀಟ್ ಪರೀಕ್ಷೆ ಪಾಸು ಮಾಡಿದ ನೀತು
ಇಲ್ಲೊಬ್ಬರು 24ರ ಹರೆಯದ ಗೃಹಿಣಿ ಮನೆ ನಿರ್ವಹಿಸುವ, ಮಗುವನ್ನು ಬೆಳೆಸುವ ಜವಾಬ್ದಾರಿಯ ಜೊತೆಗೆ ಯುಜಿಸಿ ನೀಟ್ ಪರೀಕ್ಷೆಯನ್ನು ಮೊದಲ ಯತ್ನದಲ್ಲೇ ಪಾಸು ಮಾಡಿದ್ದಾರೆ. ಅವರ ಈ ಸಾಧನೆ ಈಗ ದೇಶದೆಲ್ಲೆಡೆ ಸುದ್ದಿಯಾಗುತ್ತಿದ್ದು, ಅನೇಕ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿದೆ.
India News Live 24th July: ಜು.28, 29ಕ್ಕೆ ಸಂಸತ್ತಿನಲ್ಲಿ ಆಪರೇಷನ್ ಸಿಂದೂರದ ಕುರಿತು ಚರ್ಚೆ
ಅಧಿವೇಶನದಲ್ಲಿ ಆಪರೇಷನ್ ಸಿಂದೂರದ ಕುರಿತು ಚರ್ಚೆಯ ವಿಚಾರದಲ್ಲಿ ಪ್ರತಿಪಕ್ಷ ಹಾಗೂ ಸರ್ಕಾರದ ನಡುವಿನ ತೀವ್ರ ಜಟಾಪಟಿ ಬಳಿಕ ಕೊನೆಗೂ ಜು.28 ಹಾಗೂ 29ರಂದು ಸಮಯ ನಿಗದಿ ಮಾಡಲಾಗಿದೆ.
India News Live 24th July: ಕರ್ನಾಟಕದಲ್ಲಿ ಚುನಾವಣಾ ಅಕ್ರಮ : ರಾಹುಲ್ ಆರೋಪ
ಭಾರತದಲ್ಲಿ ಚುನಾವಣೆಯನ್ನೇ ಕದಿಯಲಾಗುತ್ತಿದೆ. ಭಾರೀ ಮತಗಳ್ಳತನ ನಡೆಯುತ್ತಿದೆ. ಕರ್ನಾಟಕದ ಲೋಕಸಭಾ ಕ್ಷೇತ್ರವೊಂದರ ಅಧ್ಯಯನ ನಡೆಸಿ ನಾವು ‘ಭಯಂಕರ ಮತಗಳ್ಳತನ’ವನ್ನು ಪತ್ತೆ ಹಚ್ಚಿದ್ದೇವೆ ಎಂದು ಲೋಕಸಭೆಯ ವಿಪಕ್ಷ ನಾಯಕ, ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.