ಏಷ್ಯಾ ಸೀರೀಸ್ ರೇಸಿಂಗ್ನಲ್ಲಿ ಭಾರತದ ಉದಯೋನ್ಮುಖ ರೇಸರ್ ಕಿಯಾನ್ ಶಾ ಪೋಡಿಯಂ ಫಿನಿಶ್, ಅಂ.ರಾ.ರೇಸಿಂಗ್ನ ಹಿರಿಯರ ವಿಭಾಗದಲ್ಲಿ ಚೊಚ್ಚಲ ರೇಸ್ನಲ್ಲೇ ಮಿಂಚಿದ ರಾಯೊ ರೇಸಿಂಗ್ ತಂಡದ ಚಾಲಕನ ಸಾಧನೆ.
- Home
- News
- India News
- India News Live: ಏಷ್ಯಾ ಸೀರೀಸ್ ರೇಸಿಂಗ್ನಲ್ಲಿ ಭಾರತದ ಉದಯೋನ್ಮುಖ ರೇಸರ್ ಕಿಯಾನ್ ಶಾ ಪೋಡಿಯಂ ಫಿನಿಶ್
India News Live: ಏಷ್ಯಾ ಸೀರೀಸ್ ರೇಸಿಂಗ್ನಲ್ಲಿ ಭಾರತದ ಉದಯೋನ್ಮುಖ ರೇಸರ್ ಕಿಯಾನ್ ಶಾ ಪೋಡಿಯಂ ಫಿನಿಶ್

ನವದೆಹಲಿ (ಏ.3): ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಒಂದು ತಿಂಗಳ ಬಳಿಕ ಮೊದಲ ಬಾರಿಗೆ ಅಮೆರಿಕ ಉದ್ದೇಶಿಸಿ ಭಾಷಣ ಮಾಡಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
India News Live 3rd April: ಏಷ್ಯಾ ಸೀರೀಸ್ ರೇಸಿಂಗ್ನಲ್ಲಿ ಭಾರತದ ಉದಯೋನ್ಮುಖ ರೇಸರ್ ಕಿಯಾನ್ ಶಾ ಪೋಡಿಯಂ ಫಿನಿಶ್
India News Live 3rd April: ಭಾರತೀಯರ ಬೆಡ್ ರೂಂಗೆ ತಟ್ಟಿದ ಇರಾನ್ ಯುದ್ಧ ಬಿಸಿ, ಕಾಂಡೋಮ್ ಕೊರತೆಗೆ ಕಂಗಾಲು
ಭಾರತೀಯರ ಬೆಡ್ ರೂಂಗೆ ತಟ್ಟಿದ ಇರಾನ್ ಯುದ್ಧ ಬಿಸಿ, ಕಾಂಡೋಮ್ ಕೊರತೆಗೆ ಕಂಗಾಲು, ಕಾಂಡೋಮ್ ಕಚ್ಚಾವಸ್ತುಗಳ ಪೂರೈಕೆ ಕೊರತೆ ಭಾರತದ ಉತ್ಪಾದಕ ಕಂಪನಿಗಳಿಗೆ ತಟ್ಟಿದೆ. ಇದೀಗ ಬೆಲೆ ಏರಿಕೆ ಬಿಸಿ ಶುರುವಾಗಿದೆ.
India News Live 3rd April: ಬಿಸಿಲ ಬೇಗೆಯಲ್ಲಿ ಕುಸಿದು ಬಿದ್ದ ತಾಯಿ ರಕ್ಷಿಸಲು ಬಾಲಕನ ಪ್ರಯತ್ನ, ರೀಲ್ಸ್ ಮಾಡುತ್ತಾ ನಿಂತ ಜನ
ಬಿಸಿಲ ಬೇಗೆಯಲ್ಲಿ ಕುಸಿದು ಬಿದ್ದ ತಾಯಿ ರಕ್ಷಿಸಲು ಬಾಲಕನ ಪ್ರಯತ್ನ, ರೀಲ್ಸ್ ಮಾಡುತ್ತಾ ನಿಂತ ಜನ, ಕರುಳು ಹಿಂಡುವ ಈ ವಿಡಿಯೋ ದೇಶದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಪುಟ್ಟ ಬಾಲಕನ ಪರಿಸ್ಥಿತಿ ಯಾರಿಗೂ ಅರ್ಥವಾಗಲಿಲ್ಲವೇ ಎಂದು ಹಲವರು ಪ್ರಶ್ನಿಸಿದ್ದಾರೆ.
India News Live 3rd April: Breaking ದೆಹಲಿಯಲ್ಲಿ ಕಂಪಿಸಿದ ಭೂಮಿ, ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆ ದಾಖಲು
Breaking ದೆಹಲಿಯಲ್ಲಿ ಕಂಪಿಸಿದ ಭೂಮಿ, ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆ ದಾಖಲು, ಆಫ್ಘಾನಿಸ್ತಾನ ಕೇಂದ್ರ ಬಿಂದುವಾಗಿದ್ದು, ದೆಹಲಿ ಹಾಗೂ ಜಮ್ಮು ಮತ್ತು ಕಾಶ್ಮೀರ ಭಾಗದಲ್ಲಿ ಭೂಕಂಪನವಾಗಿದೆ.
India News Live 3rd April: ಮತ್ತೊಂದು ಹೆಣ್ಣು ಮಗು ಹುಟ್ಟುವ ಭೀತಿಯಲ್ಲೇ ಗರ್ಭಿಣಿ ಪತ್ನಿ ಮಕ್ಕಳಿಬ್ಬರ ಕೊಲೆ? ಈಜುಕೊಳದಲ್ಲಿ ಶವ ಪತ್ತೆ
ತೆಲಂಗಾಣದ ವಾರಂಗಲ್ನಲ್ಲಿ ಗರ್ಭಿಣಿ ತಾಯಿ ಮತ್ತು ಆಕೆಯ ಇಬ್ಬರು ಹೆಣ್ಣುಮಕ್ಕಳು ಈಜುಕೊಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದು ಅಪಘಾತ ಎಂದು ಪತಿ ಹೇಳುತ್ತಿದ್ದರೆ, ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದು, ಇಡೀ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ.
India News Live 3rd April: ಚುನಾವಣಾ ಆಯೋಗದ ಮಹತ್ವದ ಘೋಷಣೆ, ಮತದಾನ ದಿನ ಎಲ್ಲರಿಗೂ ವೇತನ ಸಹಿತ ರಜೆ
ಚುನಾವಣಾ ಆಯೋಗದ ಮಹತ್ವದ ಘೋಷಣೆ, ಮತದಾನ ದಿನ ಎಲ್ಲರಿಗೂ ವೇತನ ಸಹಿತ ರಜೆ , ಭಾರತದ ಚುನಾವಣಾ ಇತಿಹಾಸದಲ್ಲಿ ಆಯೋಗ ಮಹತ್ವದ ನಿರ್ಧಾರ ಘೋಷಿಸಿದೆ. ದಿನಗೂಲಿ ನೌಕರರು ಸೇರಿದಂತೆ ಎಲ್ಲರಿಗೂ ವೇತನ ಸಹಿತ ರಜೆ ಘೋಷಿಸಿದೆ.
India News Live 3rd April: ಸಲ್ಮಾನ್ ಖಾನ್ ಅದ್ಭುತ ವ್ಯಕ್ತಿ, ಜನ ಏನು ಅಂದ್ರೂ ಕೇರ್ ಮಾಡಲ್ಲ - ಹೆಬ್ಬುಲಿ ನಟ ರವಿ ಕಿಶನ್
'ತೇರೆ ನಾಮ್' ಸಿನಿಮಾ ಬಂದು ಎರಡು ದಶಕಗಳೇ ಕಳೆದಿವೆ. ಆದರೂ ಹೆಬ್ಬುಲಿ ನಟ-ರಾಜಕಾರಣಿ ರವಿ ಕಿಶನ್, ಸಲ್ಮಾನ್ ಖಾನ್ ಮೇಲಿನ ತಮ್ಮ ಅಭಿಮಾನವನ್ನು ಮರೆತಿಲ್ಲ. ಸಲ್ಮಾನ್ 'ಅದ್ಭುತ' ಮತ್ತು 'ಸಹಾಯ ಮಾಡುವ ವ್ಯಕ್ತಿ' ಎಂದು ಹೊಗಳಿದ್ದಾರೆ. ತಮ್ಮಿಬ್ಬರ ಸ್ನೇಹ, ಜಿಮ್ ನೆನಪುಗಳನ್ನು ಹಂಚಿಕೊಂಡಿದ್ದಾರೆ.
India News Live 3rd April: ನಿಮ್ ಅಣ್ಣಾ ಜೈಲಿಗೆ ಹೋಗ್ತಾ ಇದ್ದಾನೆ, ಲೈಕ್ಸ್ ಇರಲಿ, ಲೈವ್ನಲ್ಲಿ ಹತ್ಯೆ ಸಂಭ್ರಮಿಸಿದ ಅಪ್ರಾಪ್ತ
ನಿಮ್ ಅಣ್ಣಾ ಜೈಲಿಗೆ ಹೋಗ್ತಾ ಇದ್ದಾನೆ, ಲೈಕ್ಸ್ ಇರಲಿ, ಲೈವ್ನಲ್ಲಿ ಹತ್ಯೆ ಸಂಭ್ರಮಿಸಿದ ಅಪ್ರಾಪ್ತ, ಒಬ್ಬನನ್ನು ಕೊಂದಿದ್ದೇನೆ. ಸ್ವಲ್ಪ ದಿನ ಪೋಸ್ಟ್ ಇರಲ್ಲ, ಆದರೆ ನಿಮ್ ಪ್ರೀತಿ, ಸಪೋರ್ಟ್,ಲೈಕ್ಸ್ ಹೀಗೆ ಇರಲಿ ಎಂದಿದ್ದಾನೆ
India News Live 3rd April: ಸ್ವಾರ್ಥಕ್ಕೆ ಮಕ್ಕಳು ಮಾಡಿಕೊಳ್ಳೋ ಪರಂಪರೆ ಕೊನೆಯಾಗಲಿ- ರಶ್ಮಿಕಾ ಮಂದಣ್ಣ ಹೇಳಿದ್ದೇನು? ಚಪ್ಪಾಳೆ ಸುರಿಮಳೆ ಆಗಿದ್ಯಾಕೆ
India News Live 3rd April: ಮೋದಿ ಮೋಡಿಗೆ ವಿದೇಶಿಗರು ಫಿದಾ, ಚಿತ್ರಗಳಲ್ಲಿ ಪುದುಚೇರಿ ರೋಡ್ಶೋದ ವಿಶೇಷ ಕ್ಷಣಗಳು
ಮೋದಿ ಮೋಡಿಗೆ ವಿದೇಶಿಗರು ಫಿದಾ, ಚಿತ್ರಗಳಲ್ಲಿ ಪುದುಚೇರಿ ರೋಡ್ಶೋದ ವಿಶೇಷ ಕ್ಷಣಗಳು, ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಪ್ರಧಾನಿ ಮೋದಿಗೆ ವಿದೇಶಿಗರು ಭರ್ಜರಿ ಸ್ವಾಗತ ನೀಡಿದ್ದಾರೆ.
India News Live 3rd April: ಅಷ್ಟು ಒತ್ತಡ ತಗೊಳೋಕೆ ಆಗಲ್ಲ - Jr NTR ಜೊತೆ ಸಿನಿಮಾ ಮಾಡದಿರಲು ಕಾರಣ ಬಿಚ್ಚಿಟ್ಟ ಟೊವಿನೋ ಥಾಮಸ್
ಮಲಯಾಳಂ ನಟ ಟೊವಿನೋ ಥಾಮಸ್ ಅವರು ತೆಲುಗಿನಲ್ಲಿ ಯಾಕೆ ಸಿನಿಮಾ ಮಾಡುತ್ತಿಲ್ಲ ಎನ್ನುವ ಬಗ್ಗೆ ಮಾತನಾಡಿದ್ದಾರೆ. ತಮಗೆ ಒತ್ತಡ ತೆಗೆದುಕೊಳ್ಳಲು ಸಾಧ್ಯವಿಲ್ಲ, ಹಾಗಾಗಿ ಒಂದೇ ಬಾರಿಗೆ ಎರಡು ಸಿನಿಮಾ ಮಾಡಲು ಆಗಲ್ಲ ಎಂದು ಹೇಳಿದ್ದಾರೆ.
India News Live 3rd April: 100 ಮಹಿಳೆಯರ ಜೊತೆ ಗುರೂಜಿ ಕಾಮಪುರಾಣ ಕೇಸ್ನಲ್ಲಿ ಟ್ವಿಸ್ಟ್; ಸಚಿವರತ್ತ ತಿರುಗಿದ ತನಿಖೆ
100 ಮಹಿಳೆಯರ ಜೊತೆ ಗುರೂಜಿ ಕಾಮಪುರಾಣ ಕೇಸ್ನಲ್ಲಿ ಟ್ವಿಸ್ಟ್; ಸಚಿವರತ್ತ ತಿರುಗಿದ ತನಿಖೆ, ಸ್ವಯಂಘೋಷಿತ ದೇವಮಾನವನ ಫೋನ್ ಸಿಡಿಆರ್ ರಿಟ್ರೀವ್ ಮಾಡಲಾಗಿದ್ದು, ಸ್ಫೋಟಕ ಮಾಹಿತಿ ಬಯಲಾಗಿದೆ.
India News Live 3rd April: ನಟಿಯರ ಕೈಮೇಲೆ ಉಗಿಯೋದ್ಯಾಕೆ ನಟ ಆಮೀರ್ ಖಾನ್? ಕೊನೆಗೂ ಸತ್ಯ ಒಪ್ಪಿಕೊಂಡ ನಟ ಹೇಳಿದ್ದೇನು
ಬಾಲಿವುಡ್ ನಟ ಆಮೀರ್ ಖಾನ್ಗೆ ನಟಿಯರ ಕೈಗೆ ಉಗುಳುವ ವಿಚಿತ್ರ ಚಟವಿದೆ. ತಾವು ಯಾರ ಕೈ ಮೇಲೆ ಉಗುಳುತ್ತಾರೋ ಅವರು ನಂಬರ್ 1 ನಟಿಯಾಗುತ್ತಾರೆ ಎಂಬುದು ಅವರ ನಂಬಿಕೆಯಾಗಿದೆ. ಈ ಹಿಂದೆ ಮಾಧುರಿ ದೀಕ್ಷಿತ್ ಮತ್ತು ಜೂಹಿ ಚಾವ್ಲಾ ಅವರ ಕೈ ಮೇಲೂ ಉಗುಳಿದ್ದರಿಂದ ಅವರು ಕೋಪಗೊಂಡ ಘಟನೆಗಳಿವೆ.
India News Live 3rd April: ವೈದ್ಯಕೀಯ ತಂಡಕ್ಕೆ ಹೃದಯಪೂರ್ವಕ ಧನ್ಯವಾದ - 2ನೇ ಮಗನ ಫೋಟೋ ಹಂಚಿಕೊಂಡ ಸೋನಂ ಕಪೂರ್!
ನಟಿ ಸೋನಂ ಕಪೂರ್ ಮತ್ತು ಪತಿ ಆನಂದ್ ಅಹುಜಾ ತಮ್ಮ ಎರಡನೇ ಮಗುವಿನ ಆಗಮನದ ಸಂಭ್ರಮದಲ್ಲಿದ್ದಾರೆ. ನಟಿ ಈಗ ತಮ್ಮ ನವಜಾತ ಗಂಡು ಮಗುವಿನ ಮೊದಲ ನೋಟವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
India News Live 3rd April: Allu Arjun - 'ನನ್ನ ಬದುಕಿನ ಪ್ರೀತಿ ನೀನೇ' - ಮಗನ ಹುಟ್ಟುಹಬ್ಬಕ್ಕೆ ಭಾವುಕ ಪೋಸ್ಟ್ ಹಂಚಿಕೊಂಡ ಐಕಾನ್ ಸ್ಟಾರ್!
ಅಲ್ಲು ಅರ್ಜುನ್ ತಮ್ಮ ವೈಯಕ್ತಿಕ ಬದುಕಿನ ಖುಷಿಯ ಕ್ಷಣವೊಂದನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ತಮ್ಮ ಮಗ ಅಲ್ಲು ಅಯಾನ್ ಹುಟ್ಟುಹಬ್ಬಕ್ಕೆ ಅವರು ಹೃದಯಸ್ಪರ್ಶಿ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.
India News Live 3rd April: ದಕ್ಷಿಣ ಭಾರತದ ಬಿಜೆಪಿ ಫೈರ್ ಭ್ರ್ಯಾಂಡ್ ಅಣ್ಣಾಮಲೈಗೆ ಟಿಕೆಟ್ ಇಲ್ಲ, ಸೈಡ್ಲೈನ್ ಆದ್ರಾ ಸಿಂಘಮ್?
ದಕ್ಷಿಣ ಭಾರತದ ಬಿಜೆಪಿ ಫೈರ್ ಭ್ರ್ಯಾಂಡ್ ಅಣ್ಣಾಮಲೈಗೆ ಟಿಕೆಟ್ ಇಲ್ಲ, ಸೈಡ್ಲೈನ್ ಆದ್ರಾ ಸಿಂಘಮ್? ತಮಿಳುನಾಡಿನಲ್ಲಿ ನೆಲಕಚ್ಚಿದ್ದ ಬಿಜೆಪಿಗೆ ಮರುಜೀವ ನೀಡಿ ಹೊಸ ಅಲೆ ಸೃಷ್ಟಿಸಿದ ಅಣ್ಣಾಮಲೈಗೆ ಕಡೆಗಣಿಸಿದ್ದೇಕೆ?
India News Live 3rd April: ಶ್ರೀದೇವಿ ನೋ ಎಂದ 'ಅಣ್ಣಯ್ಯ' ರಿಮೇಕ್ ಸಿನಿಮಾ ಹೇಗೆ ಬ್ಲಾಕ್ಬಸ್ಟರ್ ಆಯಿತು? ಅನಿಲ್ ಕಪೂರ್ ಗರಂ ಆಗಿದ್ದೇಕೆ?
ಅನಿಲ್ ಕಪೂರ್ 'ಬೇಟಾ' ಚಿತ್ರದಲ್ಲಿ ಶ್ರೀದೇವಿ ಜೊತೆ ನಟಿಸಲು ಬಯಸಿದ್ದರು. ಆದರೆ, ಶ್ರೀದೇವಿ ಈ ಆಫರ್ ಅನ್ನು ಸ್ಪಷ್ಟವಾಗಿ ನಿರಾಕರಿಸಿದರು. ನಂತರ, ನಿರ್ಮಾಪಕರು ಮಾಧುರಿ ದೀಕ್ಷಿತ್ ಅವರನ್ನು ಆಯ್ಕೆ ಮಾಡಿದರು.
India News Live 3rd April: ಯಶ್ ರಾಮಾಯಣ ಸಿನಿಮಾದ ಬಗ್ಗೆ 6 ದೊಡ್ಡ ರಹಸ್ಯಗಳು ಬಹಿರಂಗ - ಏನದು?
ಯಶ್ ರಾಮಾಯಣ ಪಾತ್ರವನ್ನು ಅನಾವರಣ ಮಾಡಲಾಗಿಲ್ಲ. ನಾಯಕ ನಟ ರಣಬೀರ್ ಕಪೂರ್, ‘ನಾನು ಇಲ್ಲಿ ರಾಮನನ್ನು ಪ್ರತಿನಿಧಿಸಲು ಬಂದಿಲ್ಲ. ಬದಲಾಗಿ ರಾಮನ ಪಾತ್ರದಿಂದ ಕಲಿಯಲು ಬಂದಿದ್ದೇನೆ’ ಎಂದು ಹೇಳಿದ್ದಾರೆ.
India News Live 3rd April: ರಾಮಾಯಾಣ ಟೀಸರ್ ಬೆನ್ನಲ್ಲೇ ಸಂಭಾವನೆ ಬಹಿರಂಗ, ರಣಬೀರ್ಗೆ 150 ಕೋಟಿ, ಯಶ್ಗೆ ಎಷ್ಟು?
ರಾಮಾಯಾಣ ಟೀಸರ್ ಬೆನ್ನಲ್ಲೇ ಸಂಭಾವನೆ ಬಹಿರಂಗ, ರಣಬೀರ್ಗೆ 150 ಕೋಟಿ, ಯಶ್ಗೆ ಎಷ್ಟು?, ಪ್ರಮುಖ ಪಾತ್ರ ನಿಭಾಯಿಸುತ್ತಿರುವ ನಟ ನಟಿಯರ ಸಂಭಾವನೆ ಪಟ್ಟಿ ಬಹಿರಂಗವಾಗಿದೆ. ಸಿನಿಮಾದ ಒಟ್ಟು ಬಜೆಟ್ ಎಷ್ಟು?
India News Live 3rd April: ಕಾಮಕಾಂಡ ಗುರೂಜಿಗೆ ಹೊಸ ತಲೆನೋವು, 2022ರಲ್ಲಿ ನಡೆದ ಆ ಘಟನೆ ಮರುತನಿಖೆ
ಕಾಮಕಾಂಡ ಗುರೂಜಿಗೆ ಹೊಸ ತಲೆನೋವು, 2022ರಲ್ಲಿ ನಡೆದ ಆ ಘಟನೆ ಮರುತನಿಖೆ, ಜೈಲು ಸೇರಿರುವ ನಕಲಿ ಗುರೂಜಿ ಅಶೋಕ್ ಖಾರತ್ಗೆ ಹಳೇ ಪ್ರಕರಣಗಳು ಆತಂಕ ಹೆಚ್ಚಿಸಿದೆ. ಇದೀಗ 2022ರ ಘಟನೆ ಶಿಕ್ಷೆ ಪ್ರಮಾಣ ಮತ್ತಷ್ಟು ಹೆಚ್ಚಿಸುವ ಸಾಧ್ಯತೆ ಇದೆ.