ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಫ್ಯಾಮಿಲಿ ಪ್ಲ್ಯಾನ್ ಪರಿಚಯಿಸಿದೆ. ಈ ಯೋಜನೆಯಲ್ಲಿ, ಕೇವಲ 449 ರೂಪಾಯಿಗಳ ಮೂಲ ಬೆಲೆಯಲ್ಲಿ ಮೂರು ಮೊಬೈಲ್ ಸಂಖ್ಯೆಗಳನ್ನು ಬಳಸಬಹುದು. ಇದು ತಿಂಗಳು ಪೂರ್ತಿ ಅನಿಯಮಿತ ಕರೆ, 75 GB ಡೇಟಾ ಮತ್ತು SMS ಸೌಲಭ್ಯಗಳನ್ನು ಒದಗಿಸುತ್ತದೆ. ಏನಿದು ಪ್ಲ್ಯಾನ್?
- Home
- News
- India News
- India News Live: JIO ಗ್ರಾಹಕರಿಗೆ ಭರ್ಜರಿ ಗುಡ್ನ್ಯೂಸ್ - 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?
India News Live: JIO ಗ್ರಾಹಕರಿಗೆ ಭರ್ಜರಿ ಗುಡ್ನ್ಯೂಸ್ - 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?

ನವದೆಹಲಿ (ಅ.8): ಬಿಹಾರದಲ್ಲಿ ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಕುತೂಹಲದ ರಾಜಕೀಯ ತಿರುವುಗಳು ಕಂಡು ಬರುತ್ತಿವೆ. ಎಲ್ಜೆಪಿ (ರಾಮ್ ವಿಲಾಸ್ ಪಾಸ್ವಾನ್) ಪಕ್ಷದ ಹಾಗೂ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರು, ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
India News Live 8th October:JIO ಗ್ರಾಹಕರಿಗೆ ಭರ್ಜರಿ ಗುಡ್ನ್ಯೂಸ್ - 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?
India News Live 8th October:ನಿದ್ರಿಸುತ್ತಿದ್ದ ಗಂಡನ ಮೇಲೆ ಬಿಸಿ ಎಣ್ಣೆ ಸುರಿದು ಖಾರದ ಪುಡಿ ಎರಚಿದ ಪತ್ನಿ
Pouring Hot Oil on Husband: ಮಲಗಿದ್ದ ಗಂಡನ ಮೇಲೆ ಹೆಂಡತಿಯೊಬ್ಬಳು ಅಮಾನುಷ ಕ್ರೌರ್ಯವೆಸಗಿದ್ದಾಳೆ. ಬಿಸಿ ಎಣ್ಣೆಯ ಜೊತೆ ಖಾರದ ಪುಡಿಯನ್ನು ಆತನ ಮೇಲೆ ಎರಚಿ ಹಲ್ಲೆ ಮಾಡಿದ್ದು, ಇದರಿಂದ ಗಂಡನ ಸ್ಥಿತಿ ಗಂಭೀರವಾಗಿದೆ.
India News Live 8th October:ಮೊದಲು 60 ಕೋಟಿ ಪಾವತಿಸಿ - ಶಿಲ್ಪಾ ಶೆಟ್ಟಿಗೆ ವಿದೇಶ ಪ್ರವಾಸಕ್ಕೆ ಅನುಮತಿ ನಿರಾಕರಿಸಿದ ಕೋರ್ಟ್
Court Denies Shilpa Shetty's Plea: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಗೆ ವಿದೇಶಕ್ಕೆ ತೆರಳುವುದಕ್ಕೆ ನ್ಯಾಯಾಲಯ ಅನುಮತಿ ನಿರಾಕರಿಸಿದೆ. ಯೂಟ್ಯೂಬ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವುದಕ್ಕಾಗಿ ನಟಿ ಶಿಲ್ಪಾ ಶೆಟ್ಟಿಗೆ ಶ್ರೀಲಂಕಾದ ಕೊಲಂಬೋಗೆ ತೆರಳಬೇಕಿತ್ತು.
India News Live 8th October:ಜಿಮೇಲ್ನಿಂದ ಸ್ವದೇಶಿ ಝೋಹೋ ಇಮೇಲ್ಗೆ ಶಿಫ್ಟ್ ಆದ ಅಮಿತ್ ಶಾ, ಕ್ರಾಂತಿಗೆ ಮುನ್ನುಡಿ
ಜಿಮೇಲ್ನಿಂದ ಸ್ವದೇಶಿ ಝೋಹೋ ಇಮೇಲ್ಗೆ ಶಿಫ್ಟ್ ಆದ ಅಮಿತ್ ಶಾ, ಹೊಸ ಕ್ರಾಂತಿಗೆ ಮುನ್ನುಡಿ ಬರೆಯಲಾಗಿದೆ. ಸ್ವದೇಶಿಗೆ ಹೆಚ್ಚು ಒತ್ತುಕೊಡುತ್ತಿರುವ ಸಂದರ್ಭದಲ್ಲೇ ಅಮಿತ್ ಶಾ ಮಹತ್ವದ ನಿರ್ಧಾರ ಇದೀಗ ದೇಶದಲ್ಲೇ ಹೊಸ ಕ್ರಾಂತಿ ಬರೆಯುವ ಸಾಧ್ಯತೆ ಇದೆ.
India News Live 8th October:ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟಕ್ಕೆ ಆರು ಬಲಿ - ದೀಪಾವಳಿಗೂ ಮುನ್ನ ಬಾಳಿಗೆ ಕತ್ತಲು ತಂದ ಪಟಾಕಿ ದುರಂತ
Rayavaram Fireworks Factory Blast: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿ ಉರಿದ ಪರಿಣಾಮ ಅಲ್ಲಿ ಕೆಲಸ ಮಾಡುತ್ತಿದ್ದ ಆರು ಜನ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. ಆಂಧ್ರಪ್ರದೇಶದ ಕೋನಾಸೀಮಾ ಜಿಲ್ಲೆಯಲ್ಲಿನ ಪಟಾಕಿ ತಯಾರಿ ಘಟಕದಲ್ಲಿ ಈ ದುರಂತ ನಡೆದಿದೆ.
India News Live 8th October:ಇದು ವಿಶ್ವದ ಅತ್ಯಂತ ಸುಂದರ ಹೆದ್ದಾರಿ, ಆನಂದ್ ಮಹೀಂದ್ರ ಹೆಸರಿಸಿದ ಹೈವೇ ಯಾವುದು?
ಇದು ವಿಶ್ವದ ಅತ್ಯಂತ ಸುಂದರ ಹೆದ್ದಾರಿ, ಆನಂದ್ ಮಹೀಂದ್ರ ಹೆಸರಿಸಿದ ಹೈವೇ ಯಾವುದು? ಪ್ರಕೃತಿಯ ಸೌಂದರ್ಯ ಆಸ್ವಾದಿಸುತ್ತಾ ಸಾಗಲು ಸಾಧ್ಯವಿರುವ ಈ ಹೆದ್ದಾರಿ ಪ್ರತಿಯೊಬ್ಬ ಭಾರತೀಯನ ಪುಳಕಿತನಾಗಿ ಮಾಡುತ್ತೆ. ಈ ಹೆದ್ದಾರಿ ವಿಡಿಯೋ ಇಲ್ಲಿದೆ.
India News Live 8th October:ಈ ಕೆಲಸ ಮಾಡಲು ಪ್ಯಾಟ್ ಕಮಿನ್ಸ್-ಟ್ರ್ಯಾವಿಸ್ ಹೆಡ್ಗೆ 58 ಕೋಟಿ ಆಫರ್ ಕೊಟ್ಟ ಐಪಿಎಲ್ ಫ್ರಾಂಚೈಸಿ!
ಸಿಡ್ನಿ: ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಹಾಗೂ ಸ್ಪೋಟಕ ಎಡಗೈ ಬ್ಯಾಟರ್ ಟ್ರ್ಯಾವಿಸ್ ಹೆಡ್ ಅವರಿಗೆ ಐಪಿಎಲ್ ಫ್ರಾಂಚೈಸಿಯೊಂದು ಬಿಗ್ ಆಫರ್ ನೀಡಿತ್ತು ಎಂದು ವರದಿಯಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
India News Live 8th October:ನದಿಯಲ್ಲಿ ಸ್ನಾನ ಮಾಡ್ತಿದ್ದ ಮಹಿಳೆಯನ್ನು ಎಳೆದೊಯ್ದ ಮೊಸಳೆ
ನದಿಯಲ್ಲಿ ಸ್ನಾನ ಮಾಡುತ್ತಿದ್ದ 57 ವರ್ಷದ ಮಹಿಳೆಯನ್ನು ಮೊಸಳೆಯೊಂದು ಎಳೆದೊಯ್ದಿದೆ. ಗ್ರಾಮಸ್ಥರು ರಕ್ಷಿಸಲು ಪ್ರಯತ್ನಿಸಿದರೂ ವಿಫಲರಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಮಹಿಳೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
India News Live 8th October:ಬಿಹಾರ ಚುನಾವಣೆ ರಣಕಣ - ಚಿರಾಗ್ ಪಾಸ್ವಾನ್ ಮುಂದಿಟ್ರು ಒಂದು ಬೇಡಿಕೆ!
Chirag Paswan Demand: ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಾಧ್ಯಮಗಳ ವರದಿಗಳನ್ನು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ತಳ್ಳಿಹಾಕಿದ್ದಾರೆ.
India News Live 8th October:ಔರಂಗಜೇಬ್ ಕಾಲದಲ್ಲಿ ಮಾತ್ರ ಭಾರತ ಒಗ್ಗಟ್ಟಾಗಿತ್ತು, ಪಾಕ್ ರಕ್ಷಣಾ ಸಚಿವನ ಮತ್ತೊಂದು ವಿವಾದ
ಔರಂಗಜೇಬ್ ಕಾಲದಲ್ಲಿ ಮಾತ್ರ ಭಾರತ ಒಗ್ಗಟ್ಟಾಗಿತ್ತು, ಪಾಕ್ ರಕ್ಷಣಾ ಸಚಿವನ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಹರಿದು ಹಂಚಿಹೋಗಿದ್ದ ಭಾರತವನ್ನು ಔರಂಗಜೇಬ್ ಬಂದು ಸರಿ ಮಾಡಿದ್ದ ಎಂದಿದ್ದಾರೆ. ಈ ಹೇಳಿಕೆ ನೀಡಲು ಒಂದು ಮಹತ್ವದ ಕಾರಣವಿದೆ.
India News Live 8th October:ಆರ್ಯನ್ ಖಾನ್ vs ಸಮೀರ್ ವಾಂಖೆಡೆ - ವೆಬ್ ಸರಣಿಯ ನಿರ್ಮಾಪಕ, ನೆಟ್ಫ್ಲಿಕ್ಸ್ಗೆ ಹೈಕೋರ್ಟ್ ನೋಟಿಸ್
Aryan Khan's Web Series ಕ್ರೂಸ್ನಲ್ಲಿ ಆರ್ಯನ್ ಖಾನ್ ಮಾದಕವಸ್ತುವಿನೊಂದಿಗೆ ಸಿಕ್ಕಿಬಿದ್ದ ಆರೋಪ ಎದುರಾದಾಗ ಆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಸಮೀರ್ ವಾಂಖೆಡೆ ಅವರನ್ನೇ ಹೋಲುವ ಪಾತ್ರವನ್ನು ಆರ್ಯನ್ ಖಾನ್ ವೆಬ್ ಸರಣಿ ಬಾಸ್ಟರ್ಡ್ಸ್ ಆಫ್ ಬಾಲಿವುಡ್ನಲ್ಲಿ ಸೃಷ್ಟಿಸಲಾಗಿದೆ.
India News Live 8th October:CSK ಬಿಟ್ಟು ಬದ್ದ ಎದುರಾಳಿ ತಂಡ ಸೇರ್ತಾರಾ ಧೋನಿ? ಈ ಜೆರ್ಸಿ ತೊಟ್ಟು ಅಚ್ಚರಿ ಸಂದೇಶ ಕೊಟ್ರಾ ಕೂಲ್ ಕ್ಯಾಪ್ಟನ್?
ಬೆಂಗಳೂರು: ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ, ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ದೂರವೇ ಉಳಿದಿದ್ದರೂ ಆಗಾಗ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಧೋನಿ ತೊಟ್ಟ ಜೆರ್ಸಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
India News Live 8th October:'ನಮ್ಮ ಎದುರಿನ ಸೋಲನ್ನು ಅರಗಿಸಿಕೊಳ್ಳಲು ಆಗ್ತಿಲ್ಲ..' ಜಾಫರ್ ಎಕ್ಸ್ಪ್ರೆಸ್ ದಾಳಿಗೆ ಭಾರತವನ್ನು ದೂಷಿಸಿದ ಪಾಕ್ ಸಚಿವ!
Pakistan Minister Blames India for jaffar express Attacks ಪಾಕಿಸ್ತಾನದ ಶಿಕಾರ್ಪುರ ಬಳಿ ಜಾಫರ್ ಎಕ್ಸ್ಪ್ರೆಸ್ ರೈಲಿನಲ್ಲಿ ಸ್ಫೋಟ ಸಂಭವಿಸಿ ಏಳು ಮಂದಿ ಗಾಯಗೊಂಡಿದ್ದಾರೆ. ಈ ಸರಣಿ ದಾಳಿಗಳ ಹಿಂದೆ ಭಾರತದ ಕೈವಾಡವಿದೆ ಎಂದು ಪಾಕಿಸ್ತಾನದ ರೈಲ್ವೆ ಸಚಿವರು ಆರೋಪಿಸಿದ್ದಾರೆ.
India News Live 8th October:2025 ಚಾಂಪಿಯನ್ಸ್ ಟ್ರೋಫಿ ಮಾಸ್ಟರ್ ಮೈಂಡ್ ಗಂಭೀರ್ ಅಲ್ವಾ? ರೋಹಿತ್ ಶರ್ಮಾ ಕನ್ನಡಿಗನನ್ನು ನೆನಪಿಸಿಕೊಂಡಿದ್ದೇಕೆ?
ಬೆಂಗಳೂರು: ಅಸ್ಟ್ರೇಲಿಯಾ ಎದುರಿನ ಸರಣಿಗೆ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದೆ. ಹೀಗಿರುವಾಗಲೇ ಖಾಸಗಿ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿರುವ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾ ಹಾಲಿ ಕೋಚ್ ಗಂಭೀರ್ ಅವರನ್ನು ಬಿಟ್ಟು ದ್ರಾವಿಡ್ಗೆ ಚಾಂಪಿಯನ್ಸ್ ಟ್ರೋಫಿ ಗೆಲುವಿನ ಶ್ರೇಯ ನೀಡಿದ್ದಾರೆ.
India News Live 8th October:ರಾತ್ರಿಯಾದರೇ ಹಾವಾಗಿ ಪರಿವರ್ತನೆಯಾಗ್ತಾಳೆ ಹೆಂಡತಿ, ವಿಚಿತ್ರ ದೂರು ದಾಖಲಿಸಿದ ಪತಿ
ರಾತ್ರಿಯಾದರೇ ಹಾವಾಗಿ ಪರಿವರ್ತನೆಯಾಗ್ತಾಳೆ ಹೆಂಡತಿ, ವಿಚಿತ್ರ ದೂರು ದಾಖಲಿಸಿದ ಪತಿ, ರಾತ್ರಿ ನಿದ್ದೆ ಇಲ್ಲ, ಬೆಳಗ್ಗೆ ನೆಮ್ಮದಿ ಇಲ್ಲ ಎಂದು ಪತಿ, ಹಾವಾಗಿ ಕಚ್ಚುತ್ತಿದ್ದಾಳೆ. ನನಗೆ ನೆಮ್ಮದಿಯಾಗಿ ನಿದ್ದೆ ಮಾಡಲು ಬಿಡಿ ಎಂದು ಪತಿ ದಾರು ದಾಖಲಿಸಿದ್ದಾರೆ.
India News Live 8th October:ರಿಷಭ್ ಪಂತ್ ಕಮ್ಬ್ಯಾಕ್ಗೆ ಕ್ಷಣಗಣನೆ; ಟೀಂ ಇಂಡಿಯಾಗೆ ಎಂಟ್ರಿ ಯಾವಾಗ?
ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ರಿಷಭ್ ಪಂತ್, ಸ್ಪರ್ಧಾತ್ಮಕ ಕ್ರಿಕೆಟ್ಗೆ ಮರಳಲು ಸಜ್ಜಾಗಿದ್ದಾರೆ. ಈ ತಿಂಗಳ 25 ರಿಂದ ಆರಂಭವಾಗಲಿರುವ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಆಡಿ ತಮ್ಮ ಫಿಟ್ನೆಸ್ ಸಾಬೀತುಪಡಿಸಿ, ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗುವ ಗುರಿ ಹೊಂದಿದ್ದಾರೆ.
India News Live 8th October:ರತನ್ ಟಾಟಾ ನಿಧನದ ಬಳಿಕ ಟಾಟಾ ಟ್ರಸ್ಟ್ನಲ್ಲಿ ಭಾರೀ ಬಿಕ್ಕಟ್ಟು, ಮಧ್ಯಪ್ರವೇಶಿಸಿದ ಕೇಂದ್ರ ಸರ್ಕಾರ!
Tata Trusts Crisis After Ratan Tatas Demise ರತನ್ ಟಾಟಾ ನಿಧನಾನಂತರ ಟಾಟಾ ಟ್ರಸ್ಟ್ನಲ್ಲಿ ಆಡಳಿತಾತ್ಮಕ ಬಿಕ್ಕಟ್ಟು ತಲೆದೋರಿದೆ. ಟಾಟಾ ಸನ್ಸ್ ಮೇಲಿನ ನಿಯಂತ್ರಣಕ್ಕಾಗಿ ಟ್ರಸ್ಟಿಗಳ ನಡುವೆ ಭಿನ್ನಾಭಿಪ್ರಾಯ ಹೆಚ್ಚಾಗಿದ್ದು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿದೆ.
India News Live 8th October:ಎಮ್ಮೆಗಳಿಗೆ ಸೌಂದರ್ಯ ಸ್ಪರ್ಧೆ ಏರ್ಪಡಿಸಿದ ಥೈಲ್ಯಾಂಡ್ - ಇದಕ್ಕೂ ಕರಾವಳಿಯ ಕಂಬಳಕ್ಕೂ ಇದೆ ಸಾಮ್ಯತೆ
Thailand buffalo festival: ಮಾಡೆಲ್ಗಳು ಹೈ ಹೀಲ್ ಹಾಕಿ ಡಿಸೈನರ್ ಬಟ್ಟೆ ಧರಿಸಿ ಸೌಂದರ್ಯ ಸ್ಪರ್ಧೆಗಳಲ್ಲಿ ಕ್ಯಾಟ್ವಾಕ್ ಮಾಡುವುದನ್ನು ನೋಡಬಹುದು. ಆದರೆ ಇಲ್ಲೊಂದು ಕಡೆ ಪ್ರಾಣಿಗಳಿಗೆ ಅದರಲ್ಲೂ ಎಮ್ಮೆಗಳಿಗಾಗಿ ಸೌಂದರ್ಯ ಸ್ಪರ್ಧೆ ಏರ್ಪಡಿಸಲಾಗಿದೆ.
India News Live 8th October:ಮುಸ್ಲಿಂ ಗಂಡು ಮಕ್ಕಳು ಯಾಕೆ ಚಿನ್ನವನ್ನ ಧರಿಸೋದಿಲ್ಲ? ಕಾರಣ ಕೇಳಿದ್ರೆ ನೀವು ಶಾಕ್ ಆಗ್ತೀರಿ..
Why Muslim Men Are Forbidden from Wearing Gold and Silk (Haram) in Islam ಇತ್ತೀಚಿನ ದಿನಗಳಲ್ಲಿ, ಮಹಿಳೆಯರು ಮಾತ್ರವಲ್ಲ, ಅನೇಕ ಪುರುಷರು ಸಹ ಚಿನ್ನವನ್ನು ಧರಿಸುತ್ತಾರೆ. ಆದರೆ ಕೆಲವು ಧರ್ಮಗಳಲ್ಲಿ, ಪುರುಷರು ಚಿನ್ನವನ್ನು ಧರಿಸಲು ಅನುಮತಿ ಇಲ್ಲ.
India News Live 8th October:2027 ವಿಶ್ವಕಪ್ನಲ್ಲಿ ಕೊಹ್ಲಿ, ರೋಹಿತ್ಗೆ ಭಾರತ ತಂಡದಲ್ಲಿ ಸ್ಥಾನ ಗ್ಯಾರಂಟಿಯಿಲ್ಲ - ಎಬಿಡಿ ಹೀಗಂದಿದ್ದೇಕೆ?
ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಭಾರತ ತಂಡಕ್ಕೆ ಹಲವು ಅದ್ಭುತ ಜಯಗಳನ್ನು ತಂದುಕೊಟ್ಟಿದ್ದಾರೆ. ಆದರೆ, ಸದ್ಯ ಅವರ ವೃತ್ತಿಜೀವನದ ಬಗ್ಗೆ ಅನಿಶ್ಚಿತತೆ ಇದೆ. ಈ ಹಿನ್ನೆಲೆಯಲ್ಲಿ 2027ರ ವಿಶ್ವಕಪ್ನಲ್ಲಿ ರೋಹಿತ್, ಕೊಹ್ಲಿ ಆಡುವ ಬಗ್ಗೆ ಎಬಿ ಡಿವಿಲಿಯರ್ಸ್ ಹೇಳಿಕೆ ವೈರಲ್ ಆಗಿದೆ.