ಕೊರೋನಾ ವೈರಸ್‌ ಸೋಂಕಿತರನ್ನು ಆ್ಯಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸಬೇಕು. ಆದರೆ, ಪಶ್ಚಿಮ ಬಂಗಾಳದ ಝಾರ್‌ಗ್ರಾಮ್‌ ಜಿಲ್ಲೆಯಲ್ಲಿ ವಲಸೆ ಕಾರ್ಮಿಕನೊಬ್ಬ ಜ್ವರದಿಂದ ಬಳಲುತ್ತಿದ್ದು, ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಲು ಆ್ಯಂಬುಲೆನ್ಸ್‌ ಸಿಗದೇ ಪರದಾಡುತ್ತಿದ್ದ. 

ಕಲ್ಕತ್ತಾ (ಆ. 14): ಕೊರೋನಾ ವೈರಸ್‌ ಸೋಂಕಿತರನ್ನು ಆ್ಯಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸಬೇಕು. ಆದರೆ, ಪಶ್ಚಿಮ ಬಂಗಾಳದ ಝಾರ್‌ಗ್ರಾಮ್‌ ಜಿಲ್ಲೆಯಲ್ಲಿ ವಲಸೆ ಕಾರ್ಮಿಕನೊಬ್ಬ ಜ್ವರದಿಂದ ಬಳಲುತ್ತಿದ್ದು, ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಲು ಆ್ಯಂಬುಲೆನ್ಸ್‌ ಸಿಗದೇ ಪರದಾಡುತ್ತಿದ್ದ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಸುದ್ದಿಯನ್ನು ತಿಳಿದ ತೃಣಮೂಲ ಕಾಂಗ್ರೆಸ್‌ ಪಕ್ಷದ ಮುಖಂಡ ಸತ್ಯಕಾಮ್‌ ಪಟ್ನಾಯಕ್‌ ಎನ್ನುವವರು ಪಿಪಿಇ ಕಿಟ್‌ ಖರೀದಿಸಿ, ಬೈಕ್‌ನಲ್ಲಿ ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಟಿಎಂಸಿ ಮುಖಂಡನ ಮಾನವೀಯ ಕೃತ್ಯ ಪ್ರಶಂಸೆಗೆ ಪಾತ್ರವಾಗಿದೆ.

ಕೊರೊನಾ ನಿಯಂತ್ರಣಕ್ಕೆ ಹೊಸ ಯಂತ್ರ ಅಳವಡಿಕೆ; ಬೆಂಗಳೂರು ರೈಲು ನಿಲ್ದಾಣಕ್ಕೆ ಎಲ್ಲರ ಮೆಚ್ಚುಗೆ!