ಅಯೋಧ್ಯೆ ಭೂ ವಿವಾದ: ಅಂತಿಮ ವಿಚಾರಣೆ ಆರಂಭ, ಮುಂದೂಡಿಕೆ
ಅಯೋಧ್ಯಾ ರಾಮ ಮಂದಿರ ಹಾಗೂ ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಹಿಂದು-ಮುಸ್ಲಿಮರು ಸಲ್ಲಿಸಿದ ವಿಚಾರಣೆ ಅ.29ರಿಂದ ಆರಂಭವಾಗಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತ್ರಿ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದ್ದು, ವಿಚಾರಣೆ ಮುಂದೂಡಲ್ಪಟ್ಟಿದೆ.
ಅಯೋಧ್ಯಾ ರಾಮ ಮಂದಿರ ಹಾಗೂ ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಹಿಂದು-ಮುಸ್ಲಿಮರು ಸಲ್ಲಿಸಿದ ವಿಚಾರಣೆ ಅ.29ರಿಂದ ಆರಂಭವಾಗಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತ್ರಿ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದ್ದು, ವಿಚಾರಣೆ ಮುಂದೂಡಲ್ಪಟ್ಟಿದೆ.