Asianet Suvarna News Asianet Suvarna News

ಶಬರಿಮಲೆ ಪ್ರತಿಭಟನೆ: ಕೇರಳದಲ್ಲಿ ಪೊಲೀಸರ ಮೇಲೆ ಬಾಂಬ್ ದಾಳಿ

ಶಬರಿಮಲೆ ದೇಗುಲಕ್ಕೆ ಮಹಿಳೆಯರು ಪ್ರವೇಶಿಸಿದ ಬೆನ್ನಲ್ಲೇ ಕೇರಳದಲ್ಲಿ ಭುಗಿಲೆದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ.  ಪ್ರತಿಭಟನಾಕಾರರು ತಿರುವನಂತಪುರದ ನೆಡುಮಂಗಾಡು ಪೊಲೀಸ್ ಠಾಣೆ ಮೇಲೆ ಕಚ್ಚಾ ಬಾಂಬ್ ದಾಳಿ ನಡೆಸಿದ್ದಾರೆನ್ನಲಾಗಿದ್ದು, ಇಬ್ಬರು ಪೊಲೀಸರು ಹಾಗೂ ಓರ್ವ ಭಕ್ತರು ಗಾಯಗೊಂಡಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್..

ಶಬರಿಮಲೆ ದೇಗುಲಕ್ಕೆ ಮಹಿಳೆಯರು ಪ್ರವೇಶಿಸಿದ ಬೆನ್ನಲ್ಲೇ ಕೇರಳದಲ್ಲಿ ಭುಗಿಲೆದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ.  ಪ್ರತಿಭಟನಾಕಾರರು ತಿರುವನಂತಪುರದ ನೆಡುಮಂಗಾಡು ಪೊಲೀಸ್ ಠಾಣೆ ಮೇಲೆ ಕಚ್ಚಾ ಬಾಂಬ್ ದಾಳಿ ನಡೆಸಿದ್ದಾರೆನ್ನಲಾಗಿದ್ದು, ಇಬ್ಬರು ಪೊಲೀಸರು ಹಾಗೂ ಓರ್ವ ಭಕ್ತರು ಗಾಯಗೊಂಡಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್..

Video Top Stories