ಸಾಧನೆ ಮಾಡುವ ಹಂಬಲ ಇರುವವರಿಗೆ ಮತ್ತೆ ಮತ್ತೆ ಅವಕಾಶಗಳು ತೆರೆದುಕೊಳ್ಳುತ್ತಲೇ ಇರುತ್ತದೆ. ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ಬಂದಿದೆ.

ಬೆಂಗಳೂರು[ಜು. 09] ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಯುಪಿಎಸ್‌ಸಿ/ಕೆಪಿಎಸ್‌ ಸಿ/ ಬ್ಯಾಂಕಿಂಗ್/ ಗ್ರೂಪ್-ಎಮತ್ತು ಬಿ/ ಗ್ರೂಪ್ ಸಿ/ ಎಸ್ ಎಸ್ ಎಲ್ ಸಿ ಮತ್ತು ಆರ್ ಆರ್‌ ಬಿ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಕರೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿದೆ ಹೆಚ್ಚಿನ ಮಾಹಿತಿಗೆ https://sw.kar.nic.in/ ಸಂಪರ್ಕ ಮಾಡಬಹುದು. [ಸಾಂದರ್ಭಿಕ ಚಿತ್ರ]