Asianet Suvarna News Asianet Suvarna News

ಲೊಟ್ಟೆಗೊಲ್ಲಹಳ್ಳಿಯಲ್ಲಿಂದು ಮತದಾನ; ಹಣ ಹಂಚುತ್ತಿದ್ದಾರಾ ಕಾಂಗ್ರೆಸ್ ಅಭ್ಯರ್ಥಿ ಭೈರತಿ ಸುರೇಶ್?

ಹೆಬ್ಬಾಳದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಇಂದು ಮತದಾನ ನಡೆಯುತ್ತಿದ್ದು ಮಾರಾಮಾರಿ ನಡೆದಿದೆ.  ಕಾಂಗ್ರೆಸ್ ಅಭ್ಯರ್ಥಿ ಭೈರತಿ ಸುರೇಶ್ ವಿರುದ್ಧ ದುಡ್ಡು ಹಂಚುತ್ತಿರುವ ಆರೋಪ ಕೇಳಿ ಬಂದಿದ್ದು ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಭೈರತಿ ಸುರೇಶ್  ವಿರುದ್ಧ ಧಿಕ್ಕಾರ ಕೂಗಿದ್ದಾರೆ. 

ಹೆಬ್ಬಾಳದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಇಂದು ಮತದಾನ ನಡೆಯುತ್ತಿದ್ದು ಮಾರಾಮಾರಿ ನಡೆದಿದೆ.  ಕಾಂಗ್ರೆಸ್ ಅಭ್ಯರ್ಥಿ ಭೈರತಿ ಸುರೇಶ್ ವಿರುದ್ಧ ದುಡ್ಡು ಹಂಚುತ್ತಿರುವ ಆರೋಪ ಕೇಳಿ ಬಂದಿದ್ದು ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಭೈರತಿ ಸುರೇಶ್  ವಿರುದ್ಧ ಧಿಕ್ಕಾರ ಕೂಗಿದ್ದಾರೆ.