Asianet Suvarna News Asianet Suvarna News

ನಾಳೆ ಬೆಂಗಳೂರಿನಲ್ಲೇ ಇರಿ; ಶಾಸಕರಿಗೆ ಜಾವಡೇಕರ್ ಖಡಕ್ ವಾರ್ನಿಂಗ್

ನಾಳೆ ಬೆಂಗಳೂರಿನಲ್ಲೆಯೇ ಇರಿ ಎಂದು ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಬಿಜೆಪಿ ಶಾಸಕರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಬಿಎಸ್ ವೈ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದಿದ್ದಾರೆ. 

ನಾಳೆ ಬೆಂಗಳೂರಿನಲ್ಲೆಯೇ ಇರಿ ಎಂದು ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಬಿಜೆಪಿ ಶಾಸಕರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಬಿಎಸ್ ವೈ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದಿದ್ದಾರೆ.