Asianet Suvarna News Asianet Suvarna News

ಆರ್‌.ಆರ್‌.ನಗರದಲ್ಲಿ ಮುನಿರಾಜು ಪರ ಯಡಿಯೂರಪ್ಪ ರೋಡ್‌ ಶೋ

ಬೆಂಗಳೂರಿನ ಆರ್‌.ಆರ್.ನಗರ ವಿಧಾನಸಭಾ  ಕ್ಷೇತ್ರಕ್ಕೆ ಸೋಮವಾರ ಚುನಾವಣೆ ನಡೆಯಲಿದ್ದು, ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದೆ. ಬಿಜೆಪಿ ಭ್ಯರ್ಥಿ ಮುನಿರಾಜು ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ರೋಡ್‌ ಶೋ ನಡೆಸಿದ್ದಾರೆ.

ಬೆಂಗಳೂರಿನ ಆರ್‌.ಆರ್.ನಗರ ವಿಧಾನಸಭಾ  ಕ್ಷೇತ್ರಕ್ಕೆ ಸೋಮವಾರ ಚುನಾವಣೆ ನಡೆಯಲಿದ್ದು, ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದೆ. ಬಿಜೆಪಿ ಭ್ಯರ್ಥಿ ಮುನಿರಾಜು ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ರೋಡ್‌ ಶೋ ನಡೆಸಿದ್ದಾರೆ.