ಸದನದಲ್ಲಿ ಸಿಎಂ ಕುಮಾರಸ್ವಾಮಿಯನ್ನು ಪ್ರಶ್ನಿಸಿದ ಬಿಎಸ್ ವೈ
ಸಿಎಂ ಕುಮಾರಸ್ವಾಮಿ ಇಂದು ಸದನದಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ. ಇನ್ನು 6 ತಿಂಗಳು ನಿರಾತಂಕವಾಗಿ ಆಡಳಿತ ನಡೆಸಬಹುದು. ಪ್ರತಿಪಕ್ಷ ನಾಯಕ ಬಿ ಎಸ್ ಯಡಿಯೂರಪ್ಪ ಎಚ್ ಡಿಕೆಯನ್ನು ಇಂದು ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.
ಸಿಎಂ ಕುಮಾರಸ್ವಾಮಿ ಇಂದು ಸದನದಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ. ಇನ್ನು 6 ತಿಂಗಳು ನಿರಾತಂಕವಾಗಿ ಆಡಳಿತ ನಡೆಸಬಹುದು. ಪ್ರತಿಪಕ್ಷ ನಾಯಕ ಬಿ ಎಸ್ ಯಡಿಯೂರಪ್ಪ ಎಚ್ ಡಿಕೆಯನ್ನು ಇಂದು ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.