ಬಿಜೆಪಿ ಮ್ಯಾಜಿಕ್ ನಂ 113 ರತ್ತ ದಾಪುಗಾಲು ಹಾಕುತ್ತಿದೆ. ಬಹುತೇಕ ಗೆಲುವಿನ ಲಕ್ಷಣಗಳು ಕಾಣಿಸುತ್ತಿದೆ. ಆಡಾಳಿತಾರೂಢ ಕಾಂಗ್ರೆಸ್ ಹಿನ್ನಡೆ ಸಾಧಿಸಿದೆ.
ಬೆಂಗಳೂರು (ಮೇ. 15): ಬಿಜೆಪಿ ಮ್ಯಾಜಿಕ್ ನಂ 113 ರತ್ತ ದಾಪುಗಾಲು ಹಾಕುತ್ತಿದೆ. ಬಹುತೇಕ ಗೆಲುವಿನ ಲಕ್ಷಣಗಳು ಕಾಣಿಸುತ್ತಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಆಡಾಳಿತಾರೂಢ ಕಾಂಗ್ರೆಸ್ ಹಿನ್ನಡೆ ಸಾಧಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಜೆ ತಮ್ಮ ಸ್ಥಾನಕ್ಕೆ ರಾಜಿನಾಮೆ ಕೊಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ.
