ಬಿಜೆಪಿಗೆ ಅವಕಾಶ ಕೊಟ್ಟ ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ
ಬಿಜೆಪಿ ವಾಮಮಾರ್ಗದಿಂದ ಅಧಿಕಾರ ಸ್ವೀಕರಿಸಿದೆ. ರಾಜ್ಯಪಾಲ ವಾಜುಬಾಯಿ ವಾಲಾ ಬಿಜೆಪಿ ಹೇಳಿದಂತೆ ಕೇಳುತ್ತಿದ್ದಾರೆ. ಬಿಜೆಪಿಗೆ ಅವಕಾಶ ಕೊಟ್ಟ ರಾಜ್ಯಪಾಲರ ನಡೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿಯಿಂದ ರಾಜಭವನದವರೆಗೆ ಪ್ರತಿಭಟನೆ ನಡೆಸಿದ್ದಾರೆ.
ಬಿಜೆಪಿ ವಾಮಮಾರ್ಗದಿಂದ ಅಧಿಕಾರ ಸ್ವೀಕರಿಸಿದೆ. ರಾಜ್ಯಪಾಲ ವಾಜುಬಾಯಿ ವಾಲಾ ಬಿಜೆಪಿ ಹೇಳಿದಂತೆ ಕೇಳುತ್ತಿದ್ದಾರೆ. ಬಿಜೆಪಿಗೆ ಅವಕಾಶ ಕೊಟ್ಟ ರಾಜ್ಯಪಾಲರ ನಡೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿಯಿಂದ ರಾಜಭವನದವರೆಗೆ ಪ್ರತಿಭಟನೆ ನಡೆಸಿದ್ದಾರೆ.