ಕಾಂಗ್ರೆಸ್ ಶಾಸಕನ ನಾಮಪತ್ರ ಅಸಿಂಧು: ಹೈಕೋರ್ಟ್
ಮುಳಬಾಗಿಲು ಕಾಂಗ್ರೆಸ್ ಶಾಸಕ ಮಂಜುನಾಥ್ ಆಯ್ಕೆ ಅಸಿಂಧು ಎಂದು ಹೈಕೋರ್ಟ್ ಏಕಸದಸ್ಯಪೀಠ ಮಹತ್ವದ ಆದೇಶ ನೀಡಿದೆ.
ಕೊತ್ತನೂರು ಮಂಜುನಾಥ್ ಜಾತಿ ಪ್ರಮಾಣ ಪತ್ರ ಅಸಿಂಧು ಎಂದು ಪ್ರಮಾಣ ಪತ್ರ ರದ್ದು ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಮಂಜುನಾಥ್ ಮುಳುಬಾಗಿಲು ಕ್ಷೇತ್ರದ ಕಾಂಗ್ರೆಸ್ ಶಾಸಕ. ಕಾಂಗ್ರೆಸ್ನಿಂದಲೂ ಮಂಜುನಾಥ್ ನಾಮಪತ್ರ ತಿರಸ್ಕೃತ ಸಾಧ್ಯತೆ ಇದೆ. ಮುಳಬಾಗಿಲು ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರ. ಬುಡಗ ಜಂಗಮ ಜಾತಿಗೆ ಸೇರಿದ್ದೇನೆಂದು ಮಂಜುನಾಥ್ ಪ್ರಮಾಣಪತ್ರ ಸಲ್ಲಿಸಿದ್ದರು.
ಕೋಲಾರ (ಏ.25): ಮುಳಬಾಗಿಲು ಕಾಂಗ್ರೆಸ್ ಶಾಸಕ ಮಂಜುನಾಥ್ ಆಯ್ಕೆ ಅಸಿಂಧು ಎಂದು ಹೈಕೋರ್ಟ್ ಏಕಸದಸ್ಯಪೀಠ ಮಹತ್ವದ ಆದೇಶ ನೀಡಿದೆ.
ಕೊತ್ತನೂರು ಮಂಜುನಾಥ್ ಜಾತಿ ಪ್ರಮಾಣ ಪತ್ರ ಅಸಿಂಧು ಎಂದು ಪ್ರಮಾಣ ಪತ್ರ ರದ್ದು ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಮಂಜುನಾಥ್ ಮುಳುಬಾಗಿಲು ಕ್ಷೇತ್ರದ ಕಾಂಗ್ರೆಸ್ ಶಾಸಕ. ಕಾಂಗ್ರೆಸ್ನಿಂದಲೂ ಮಂಜುನಾಥ್ ನಾಮಪತ್ರ ತಿರಸ್ಕೃತ ಸಾಧ್ಯತೆ ಇದೆ. ಮುಳಬಾಗಿಲು ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರ. ಬುಡಗ ಜಂಗಮ ಜಾತಿಗೆ ಸೇರಿದ್ದೇನೆಂದು ಮಂಜುನಾಥ್ ಪ್ರಮಾಣಪತ್ರ ಸಲ್ಲಿಸಿದ್ದರು.
ಮಂಜುನಾಥ್ ಬುಡಗ ಜಂಗಮ ಜಾತಿಗೆ ಸೇರಿಲ್ಲ. ಹೀಗಾಗಿ, ಜಾತಿ ಪ್ರಮಾಣ ಪತ್ರವನ್ನು ಹೈಕೋರ್ಟ್ ರದ್ದುಪಡಿಸಿದೆ.