ಮುಳಬಾಗಿಲು ಕಾಂಗ್ರೆಸ್ ಶಾಸಕ ಮಂಜುನಾಥ್​ ಆಯ್ಕೆ ಅಸಿಂಧು ಎಂದು  ಹೈಕೋರ್ಟ್ ಏಕಸದಸ್ಯಪೀಠ ಮಹತ್ವದ ಆದೇಶ ನೀಡಿದೆ. ಕೊತ್ತನೂರು ಮಂಜುನಾಥ್​ ಜಾತಿ ಪ್ರಮಾಣ ಪತ್ರ ಅಸಿಂಧು ಎಂದು  ಪ್ರಮಾಣ ಪತ್ರ ರದ್ದು ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಮಂಜುನಾಥ್​  ಮುಳುಬಾಗಿಲು ಕ್ಷೇತ್ರದ ಕಾಂಗ್ರೆಸ್​ ಶಾಸಕ.  ಕಾಂಗ್ರೆಸ್​​ನಿಂದಲೂ ಮಂಜುನಾಥ್​ ನಾಮಪತ್ರ ತಿರಸ್ಕೃತ ಸಾಧ್ಯತೆ ಇದೆ. ಮುಳಬಾಗಿಲು ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರ.  ಬುಡಗ ಜಂಗಮ ಜಾತಿಗೆ ಸೇರಿದ್ದೇನೆಂದು ಮಂಜುನಾಥ್ ಪ್ರಮಾಣಪತ್ರ ಸಲ್ಲಿಸಿದ್ದರು. 

ಕೋಲಾರ (ಏ.25): ಮುಳಬಾಗಿಲು ಕಾಂಗ್ರೆಸ್ ಶಾಸಕ ಮಂಜುನಾಥ್​ ಆಯ್ಕೆ ಅಸಿಂಧು ಎಂದು ಹೈಕೋರ್ಟ್ ಏಕಸದಸ್ಯಪೀಠ ಮಹತ್ವದ ಆದೇಶ ನೀಡಿದೆ. 

ಕೊತ್ತನೂರು ಮಂಜುನಾಥ್​ ಜಾತಿ ಪ್ರಮಾಣ ಪತ್ರ ಅಸಿಂಧು ಎಂದು ಪ್ರಮಾಣ ಪತ್ರ ರದ್ದು ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. 

ಮಂಜುನಾಥ್​ ಮುಳುಬಾಗಿಲು ಕ್ಷೇತ್ರದ ಕಾಂಗ್ರೆಸ್​ ಶಾಸಕ. ಕಾಂಗ್ರೆಸ್​​ನಿಂದಲೂ ಮಂಜುನಾಥ್​ ನಾಮಪತ್ರ ತಿರಸ್ಕೃತ ಸಾಧ್ಯತೆ ಇದೆ. ಮುಳಬಾಗಿಲು ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರ. ಬುಡಗ ಜಂಗಮ ಜಾತಿಗೆ ಸೇರಿದ್ದೇನೆಂದು ಮಂಜುನಾಥ್ ಪ್ರಮಾಣಪತ್ರ ಸಲ್ಲಿಸಿದ್ದರು. 

ಮಂಜುನಾಥ್​ ಬುಡಗ ಜಂಗಮ ಜಾತಿಗೆ ಸೇರಿಲ್ಲ. ಹೀಗಾಗಿ, ಜಾತಿ ಪ್ರಮಾಣ ಪತ್ರವನ್ನು ಹೈಕೋರ್ಟ್ ರದ್ದುಪಡಿಸಿದೆ.