
ಕಾಂಗ್ರೆಸ್ ಪರಾಜಿತ ಅಭ್ಯರ್ಥಿಯಿಂದ ವಿವಾದಾತ್ಮಕ ಹೇಳಿಕೆ
ಚುನಾವಣೆಯಲ್ಲಿ ನಾನು ಕೊಟ್ಟಿದ್ದ ಹಣವನ್ನು ಬೆಟ್ಟಿಂಗ್ ಆಡಿ ಸೋತಿದ್ದಾರೆ, ಮತದಾರರಿಗೆ ಹಂಚಲು ನೀಡಿದ್ದ ದುಡ್ಡನ್ನು ಡಬ್ಲಿಂಗ್ ಮಾಡಲು ಯತ್ನಿಸಿದ್ದಾರೆಂದು ಹುಣಸೂರಿನ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ. ಮಂಜುನಾಥ್ ಹೇಳಿದ್ದಾರೆ.
ಚುನಾವಣೆಯಲ್ಲಿ ನಾನು ಕೊಟ್ಟಿದ್ದ ಹಣವನ್ನು ಬೆಟ್ಟಿಂಗ್ ಆಡಿ ಸೋತಿದ್ದಾರೆ, ಮತದಾರರಿಗೆ ಹಂಚಲು ನೀಡಿದ್ದ ದುಡ್ಡನ್ನು ಡಬ್ಲಿಂಗ್ ಮಾಡಲು ಯತ್ನಿಸಿದ್ದಾರೆಂದು ಹುಣಸೂರಿನ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ. ಮಂಜುನಾಥ್ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ