Asianet Suvarna News Asianet Suvarna News

ದೇವೇಗೌಡರ ಜೊತೆ ಕಾಂಗ್ರೆಸ್ ನಾಯಕ ಹೊಂದಾಣಿಕೆ?

ಹಾಸನ ಮತ್ತು ಮಂಡ್ಯ ಕಾಂಗ್ರೆಸ್ ಅಭ್ಯರ್ಥಿಗಳಿಗೆ  ಪಾರ್ಟಿ ಫಂಡ್ ಕೊಡದೆ ಲೋಕೋಪಯೋಗಿ ಸಚಿವ ಎಚ್‌.ಸಿ. ಮಹಾದೇವಪ್ಪ ಮೋಸ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಶ್ರವಣಬೆಳಗೊಳ ಕಾಂಗ್ರೆಸ್ ಅಭ್ಯರ್ಥಿ ಪುಟ್ಟೇಗೌಡ ಕಾರ್ಯಕರ್ತನೊಂದಿಗೆ ಮಾಡಿರುವ ಸಂಭಾಷಣೆಯ ಆಡಿಯೋ ಕ್ಲಿಪ್ ಇದೀಗ ವೈರಲ್ ಆಗಿದೆ. 

ಹಾಸನ ಮತ್ತು ಮಂಡ್ಯ ಕಾಂಗ್ರೆಸ್ ಅಭ್ಯರ್ಥಿಗಳಿಗೆ  ಪಾರ್ಟಿ ಫಂಡ್ ಕೊಡದೆ ಲೋಕೋಪಯೋಗಿ ಸಚಿವ ಎಚ್‌.ಸಿ. ಮಹಾದೇವಪ್ಪ ಮೋಸ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಶ್ರವಣಬೆಳಗೊಳ ಕಾಂಗ್ರೆಸ್ ಅಭ್ಯರ್ಥಿ ಪುಟ್ಟೇಗೌಡ ಕಾರ್ಯಕರ್ತನೊಂದಿಗೆ ಮಾಡಿರುವ ಸಂಭಾಷಣೆಯ ಆಡಿಯೋ ಕ್ಲಿಪ್ ಇದೀಗ ವೈರಲ್ ಆಗಿದೆ. 

Video Top Stories