Asianet Suvarna News Asianet Suvarna News

ಆನಂದ್ ಸಿಂಗ್‌ರನ್ನು ಭೇಟಿಯಾದ ಡಿಕೆಶಿ

ಕಳೆದ ವಾರ ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಕೇಂದ್ರಬಿಂದುವಾಗಿದ್ದ ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರನ್ನು ಡಿ.ಕೆ.ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯಾವುದೇ ವಿಚಾರಕ್ಕೆ ಭಯಪಡಬೇಡಿ, ಪಕ್ಷದಲ್ಲಿ ನಿಮಗೆ ಸೂಕ್ತ ಸ್ಥಾನಮಾನ ಸಿಗಲಿದೆ ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.  

ಕಳೆದ ವಾರ ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಕುತೂಹಲದ ಕೇಂದ್ರಬಿಂದುವಾಗಿದ್ದ ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರನ್ನು ಡಿ.ಕೆ.ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯಾವುದೇ ವಿಚಾರಕ್ಕೆ ಭಯಪಡಬೇಡಿ, ಪಕ್ಷದಲ್ಲಿ ನಿಮಗೆ ಸೂಕ್ತ ಸ್ಥಾನಮಾನ ಸಿಗಲಿದೆ ಎಂದು ಈ ಸಂದರ್ಭದಲ್ಲಿ ಡಿಕೆಶಿ ಭರವಸೆ ನೀಡಿದ್ದಾರೆ.