Asianet Suvarna News Asianet Suvarna News

ಶಾಸಕರಿಗೆ ಗ್ರಾಮಸ್ಥರಿಂದ ಘೇರಾವ್

ಎರಡನೇ ಬಾರಿಗೆ ಶಾಸಕ ಮಂಜುನಾಥ್'ಗೆ ಹುಣಸೂರು ತಾಲೂಕಿನ ಬೂಚಹಳ್ಳಿ  ಗ್ರಾಮಸ್ಥರು ಘೆರಾವ್ ಹಾಕಿದ್ದಾರೆ. 

Gherav to Hunasuru MLA Manjunath

ಬೆಂಗಳೂರು (ಮೇ. 02): ಎರಡನೇ ಬಾರಿಗೆ ಶಾಸಕ ಮಂಜುನಾಥ್'ಗೆ ಹುಣಸೂರು ತಾಲೂಕಿನ ಬೂಚಹಳ್ಳಿ  ಗ್ರಾಮಸ್ಥರು ಘೆರಾವ್ ಹಾಕಿದ್ದಾರೆ. 

ಹುಣಸೂರು ತಾಲೂಕಿನ ಬೂಚಹಳ್ಳಿ ಗ್ರಾಮದಲ್ಲಿ ಮತಯಾಚನೆಗೆ ತೆರಳಿದ್ದಾಗ ಶಾಸಕರನ್ನು ಗ್ರಾಮದ ಒಳಗೆ ಸೇರಿಸದೇ ಘೇರಾವ್ ಹಾಕಿದ್ದಾರೆ.  ಶಾಸಕರ ಎದುರಲ್ಲೇ ಜೆಡಿಎಸ್ ಗೆ ಜೈಕಾರ ಹಾಕಿದ್ದಾರೆ. 

ಕುಮಾರಸ್ವಾಮಿ ಮತ್ತು ಎಚ್.ಡಿ.ದೇವೆಗೌಡ ಅವರಿಗೆ ಜೈಕಾರ ಕೂಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಸಹ ಶಾಸಕರಿಗೆ ಘೆರಾವ್ ಹಾಕಿದ್ರು. ಈ ವೇಳೆ ವ್ಯಕ್ತಿಯೊರ್ವನನ್ನು ಕತ್ತಿನ ಪಟ್ಟಿ ಹಿಡಿದು ಶಾಸಕ  ತಳ್ಳಿದ್ದರು. ಇಂದು ಸಹ ಇದೇ ಘಟನೆ ಮರುಕಳಿಸಿದೆ. 

Follow Us:
Download App:
  • android
  • ios