ಸಾಲ ಮನ್ನಾ ಮಾಡಲು ನಮಗೆ ಸ್ಪಷ್ಟ ಬಹುಮತ ಇದೆಯಾ..?
ಪ್ರಣಾಳಿಕೆ ಬಿಡುಗಡೆ ವೇಳೆ ರೈತರ ಸಾಲ ಮನ್ನಾ ಮಾಡುವುದಾಗಿ ಜೆಡಿಎಸ್ ಮುಖಂಡ ಎಚ್.ಡಿ ಕುಮಾರಸ್ವಾಮಿ ಭರವಸೆ ನೀಡಿದ್ದರು. ಆದರೆ ಇದೀಗ ಈ ಬಗ್ಗೆ ಮಾತನಾಡಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು 37 ಜನರನ್ನು ಇರಿಸಿಕೊಂಡು ನಾವು ಸಾಲಮನ್ನಾ ಮಾಡಲು ಆಗುತ್ತಾ ಎಂದು ಹೇಳಿದ್ದಾರೆ.
ಪ್ರಣಾಳಿಕೆ ಬಿಡುಗಡೆ ವೇಳೆ ರೈತರ ಸಾಲ ಮನ್ನಾ ಮಾಡುವುದಾಗಿ ಜೆಡಿಎಸ್ ಮುಖಂಡ ಎಚ್.ಡಿ ಕುಮಾರಸ್ವಾಮಿ ಭರವಸೆ ನೀಡಿದ್ದರು. ಆದರೆ ಇದೀಗ ಈ ಬಗ್ಗೆ ಮಾತನಾಡಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು 37 ಜನರನ್ನು ಇರಿಸಿಕೊಂಡು ನಾವು ಸಾಲಮನ್ನಾ ಮಾಡಲು ಆಗುತ್ತಾ ಎಂದು ಹೇಳಿದ್ದಾರೆ.