
ಮಾಯಾವತಿ ಭೇಟಿಯಾದ ಎಚ್ಡಿಕೆ
ಬಿಎಸ್ಪಿ ಅಧ್ಯಕ್ಷೆ ಮಾಯಾವತಿಯವರನ್ನು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಭೇಟಿಯಾಗಿದ್ದಾರೆ. ಮಾಯಾವತಿ ನಿವಾಸಕ್ಕೆ ತೆರಳಿ ಭೇಟಿಯಾದ ಎಚ್ಡಿಕೆ, ಬುಧವಾರ ನಡೆಯುವ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಮಂತ್ರಿಸಿದ್ದಾರೆ.
ಬಿಎಸ್ಪಿ ಅಧ್ಯಕ್ಷೆ ಮಾಯಾವತಿಯವರನ್ನು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಭೇಟಿಯಾಗಿದ್ದಾರೆ. ಮಾಯಾವತಿ ನಿವಾಸಕ್ಕೆ ತೆರಳಿ ಭೇಟಿಯಾದ ಎಚ್ಡಿಕೆ, ಬುಧವಾರ ನಡೆಯುವ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಮಂತ್ರಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ